• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾಲೂರು- ಕೋಲಾರ ರಸ್ತೆ ದುರಸ್ತಿಗೆ ಒತ್ತಾಯ
ಕೋಲಾದಿಂದ ತಾಲೂಕಿನ ಕಸಬಾ ಹೋಬಳಿಯ ದೊಡ್ಡಕಡತೂರು ಗೇಟ್ ನಿಂದ ಹೊಸಹಳ್ಳಿ ಅಗ್ರಹಾರ ಗ್ರಾಮದವರೆಗಿನ ರಸ್ತೆ ಸಂಪೂರ್ಣ ಕಿತ್ತು ಹೋಗಿದ್ದು ವಾಹನಗಳ ಸಂಚಾರ ದುಸ್ತರವಾಗಿದೆ
ಸತ್ಯನಾರಾಯಣಸ್ವಾಮಿ ಅದ್ಧೂರಿ ರಥೋತ್ಸವ
ರಥೋತ್ಸವದ ಅಂಗವಾಗಿ ಮಲ್ಲ ಎಣ್ಣೆ ಕಂಬ ಹತ್ತುವ ಸ್ಪರ್ಧೆ ನಡೆದಿದ್ದು, ಸುತ್ತಮುತ್ತಲ ಹಲವಾರು ಗ್ರಾಮಗಳ ಯುವಕರು ಪಾಲ್ಗೊಂಡಿದ್ದರು. ಇದಾದ ನಂತರ ರಾತ್ರಿ ಬೆಂಗಳೂರಿನ ಪುಷ್ಪಾಂಜಲಿ ನಾಟ್ಯ ಕಲಾ ಅಕಾಡೆಮಿ ತಂಡದಿಂದ ಜಾನಪದ ನೃತ್ಯ ವೈಭವ ಮೂಡಿಬಂತು
ತಾಲೂಕಿನಲ್ಲಿ ಬಿಸಿಲಿನ ತಾಪಕ್ಕೆ ಕುಸಿದ ಅಂತರ್ಜಲ
ಯರಗೋಳ್ ಡ್ಯಾಂನಲ್ಲಿ ನೀರು ಇರುವತನಕ ಪಟ್ಟಣ ಜನರಿಗೆ ಚಿಂತೆಯಿಲ್ಲ, ಅದು ಖಾಲಿಯಾದರೆ ಇಲ್ಲಿಯೂ ಅಭಾವ ಕಾಡಲಿದೆ. ಕೆಸಿ ವ್ಯಾಲಿ ನೀರನ್ನು ಕೆರೆಗಳಿಗೆ ತುಂಬಿಸುವ ಮೂಲಕ ಅಂತರ್ಜಲ ಹೆಚ್ಚಿಸಲು ಕ್ರಮವಹಿಸಬೇಕಿದೆ.
ನಗರಸಭೆ ಆಯುಕ್ತರ ಕಚೇರಿಗೆ ಸದಸ್ಯರ ಮುತ್ತಿಗೆ
ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅಧಿಕಾರವಧಿ ಮುಗಿದು ೧೦ ತಿಂಗಳು ಮುಗಿದ್ದು, ಜಿಲ್ಲಾಧಿಕಾರಿಯನ್ನು ಆಡಳಿತಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿದೆ, ಆದರೆ ಜಿಲ್ಲಾಧಿಕಾರಿ ನಗರಸಭೆ ಕಚೇರಿಗೆ ಬರುವುದೇ ಇಲ್ಲ
ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡಾಪಟುಗಳಾಗಿ
ನಾವು ವಿದ್ಯೆಗೆ ಎಷ್ಟು ಪ್ರಾಮುಖ್ಯತೆ ನೀಡುತ್ತಿವೆಯೋ, ಅಷ್ಟೇ ಪ್ರಾಮುಖ್ಯತೆಯನ್ನು ಕ್ರೀಡೆಗೆ ನೀಡಿದರೆ ಉತ್ತಮ ಕ್ರೀಡಾಪಟುಗಳಾಗಿ ಬೆಳಕಿಗೆ ಬರಲು ಕಾರಣವಾಗುತ್ತದೆ. ನೀವುಗಳು ಹೆಚ್ಚಾಗಿ ಕ್ರೀಡಾ ಕೂಟಗಳಲ್ಲಿ ಭಾಗವಹಿಸಬೇಕು
ಮುಂದಿನ 4 ವರ್ಷ ಮಾಲೂರು ತಾಲೂಕು ಅಭಿವೃದ್ಧಿ ಪರ್ವ
ಮುಂದಿನ ನಾಲ್ಕು ವರ್ಷ ತಾಲೂಕಿನ ಅಭಿವೃದ್ಧಿ ಪರ್ವ ಪ್ರಾರಂಭವಾಗಲಿದೆ. ಬಸ್ ನಿಲ್ದಾಣ ಅಭಿವೃದ್ಧಿಗಾಗಿ ೧೧ ಕೋಟಿ ವ್ಯಯ ಮಾಡಲಾಗುತ್ತಿದ್ದು, ಜೂನ್‌ನಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ. ೧೦ ಕೋಟಿ ವೆಚ್ಚದಲ್ಲಿ ದೊಡ್ಡಕೆರೆ ಅಭಿವೃದ್ಧಿ ಕಾಮಗಾರಿ
ದಲಿತರ ಮನೆಯೂಟ ನಿರಾಕರಣೆ: ಅಧಿಕಾರಿಗಳ ವಿರುದ್ಧ ದೂರು
ಮತಗಟ್ಟೆಯಲ್ಲಿ ಇದ್ದ ಅಧಿಕಾರಿಗಳು ಉಪನ್ಯಾಸಕರು, ಶಿಕ್ಷಕರು ಇದ್ದರು. ಇವರೇ ಅಸ್ಪೃಶ್ಯತೆಯನ್ನು ಪ್ರದರ್ಶಿಸಿದ್ದಾರೆ. ಇಂತಹ ಅಧಿಕಾರಿಗಳಿಗೆ ತಕ್ಕ ಶಿಕ್ಷೆಯಾಗಬೇಕು, ಸರ್ಕಾರ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ
ಅಪರಾಧ ಮುಕ್ತ ಜೀವನಕ್ಕೆ ಕಾನೂನು ಅರಿವು ಅಗತ್ಯ
ಕಾನೂನಿನ ಅರಿವಿಲ್ಲದೇ ಅಪರಾಧ ಮಾಡಿದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನಿತ್ಯ ಜೀವನದಲ್ಲಿ ಅಗತ್ಯವಾದ ಕಾನೂನುಗಳ ಅರಿವು ಇದ್ದರೆ ನೆಮ್ಮದಿಯ, ವಿವಾದ ರಹಿತ ಜೀವನ ನಡೆಸಬಹುದು.
ಸಾಂಸ್ಕೃತಿಕ ಕಲೆಗಳ ತರಬೇತಿ ಕೇಂದ್ರ ಸ್ಥಾಪನೆ
ಗ್ರಾಮೀಣ ಭಾಗದಲ್ಲಿ ಈಗಾಗಲೇ ಯುವ ಪೀಳಿಗೆಯನ್ನು ಭಜನೆ ಮತ್ತು ಕೀರ್ತನಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲಾಗುತ್ತಿದ್ದು, ನಗರ ಪ್ರದೇಶದ ಯುವಕ ಯುವತಿಯರಿಗೂ ಈ ಸೌಲಭ್ಯ ಕಲ್ಪಿಸಲು ಆರ್‌ಜಿ ಬಡಾವಣೆಯಲ್ಲಿ ಧ್ಯಾನ ಕೇಂದ್ರವನ್ನು ನಿರ್ಮಿಸಲಾಗುತ್ತಿದೆ,
ಅಭಿವೃದ್ಧಿಯ ಹರಿಕಾರ ನಾಲ್ವಡಿ ಒಡೆಯರ್‌
ನಾಲ್ವಡಿ ಕೃಷ್ಣರಾಜೇಂದ್ರ ಒಡೆಯರ್ ಆಡಳಿತ ೩೮ ವರ್ಷಗಳಾಗಿದ್ದರೂ ಸಹ ಅವರ ಸಾಧನೆಯು ದಶಕಗಳ ಗುರಿ ಮೀರಿದೆ. ವಿದ್ಯುತ್, ಅಣೆಕಟ್ಟು, ಕೈಗಾರಿಕೆಗಳು, ಚಿತ್ರಕಲೆ, ಎಂಜಿನಿಯರಿಂಗ್ ಕಾಲೇಜು, ಮತ್ತಿತರ ಯೋಜನೆಗಳ ಅನುಷ್ಠಾನ
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 196
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved