• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧರ್ಮಸ್ಥಳ ಸಂಸ್ಥೆಯಿಂದ ಅಟ್ಟೂರು ಕೆರೆಯ ಪುನಶ್ಚೇತನ, ಹಸ್ತಾಂತರ
ಊರು ಕಟ್ಟುವ ಮೊದಲು ಕೆರೆಯನ್ನು ಕಟ್ಟು ಎನ್ನುವ ಪೂರ್ವಜರ ಗಾದೆ ಮಾತಿನಂತೆ ಕೆರೆ ಎನ್ನುವುದು ಜನರ ಜೀವನಾಡಿ. ಒಂದು ಊರು ಸಮೃದ್ಧಿಯಾಗಬೇಕಾದರೆ ಅಲ್ಲಿ ಒಂದು ಕೆರೆ ಇರಲೇಬೇಕು.
ನೆಮ್ಮದಿಯ ಬದುಕಿಗೆ ಕಾನೂನು ಅರಿವು ಅಗತ್ಯ
ಮನುಷ್ಯನು ಭ್ರೂಣದಿಂದ ಸಾಯುವವರೆಗೂ ಕಾನೂನಿನ ಅಡಿಯೇ ಬದುಕಬೇಕಾಗಿದೆ, ಕಾನೂನು ಪಾಲಿಸುವವರನ್ನು ಕಾನೂನು ರಕ್ಷಿಸುತ್ತದೆ. ಕಾನೂನು ವಿರೋಧಿ ಕೃತ್ಯಗಳು ಕಂಡುಬಂದಾಗ ಅದರ ವಿರುದ್ಧ ಧ್ವನಿಯೆತ್ತಬೇಕು ಹಾಗೂ ಪೊಲೀಸರಿಗೆ ಮಾಹಿತಿ ನೀಡಬೇಕು
ನಗರದ ಸ್ವಚ್ಛತೆ ಕಾಪಾಡಲು ಸಹಕರಿಸಿ
ಕೋಲಾರ ಜಿಲ್ಲೆಯಲ್ಲೇ ಬಂಗಾರಪೇಟೆ ಸ್ವಚ್ಛ ನಗರ ಹಾಗೂ ಅಭಿವೃದ್ಧಿ ನಗರ ಎಂದು ಹೆಸರು ಪಡೆದುಕೊಂಡಿದೆ. ಕಸ ಸಂಗ್ರಹ ಮಾಡುವ ಒಂದು ಯೂನಿಟ್ ಅನ್ನು ಜಿಲ್ಲೆಯಲ್ಲಿ ಮೊದಲ ಬಾರಿಗೆ ಬಂಗಾರಪೇಟೆ ಪುರಸಭೆ ಪಡೆದಿದೆ.
ವಾಹನಗಳಿಗೆ ಎಲ್‌ಇಡಿ ಬಲ್ಬ್ ಬಳಸಿದರೆ ದಂಡ
ಈಗಾಗಲೇ ವಾಹನಗಳಿಗೆ ಎಲ್‌ಇಡಿ ಬಲ್ಬ್‌ ಅಳವಡಿಸಿರುವವರು ತೆರವುಗೊಳಿಸಲು ಕಾಲಾವಕಾಶ ನೀಡಿತ್ತು. ಆದರೂ ಸಹ ಸಾಕಷ್ಟು ಮಂದಿ ಈಗಲೂ ಅದನ್ನೇ ಅಳವಡಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿಯಮ ಉಲ್ಲಂಘಿಸುವವರನ್ನು ಹಿಡಿದು ದಂಡ ವಿಧಿಸುತ್ತಿದ್ದಾರೆ.
ಕೈಗಾರಿಕಾ ಪ್ರದೇಶವಾಗಿ ಕೆಜಿಎಫ್‌ ಅಭಿವೃದ್ಧಿ
ಕೇಂದ್ರ ಸರ್ಕಾರದಿಂದ ರಾಜ್ಯ ಸರ್ಕಾರಕ್ಕೆ ಕೈಗಾರಿಕಾ ಪ್ರದೇಶದ ಜಾಗವನ್ನು ವರ್ಗಾವಣೆ ಮಾಡಿ ಕೈಗಾರಿಕಾ ಟೌನ ಶಿಪ್ ಮಾಡಲು ಮುಂದಾಗಿರುವುದು ರಾಜ್ಯ ಸರ್ಕಾರವೇ ಹೊರತು ಕೇಂದ್ರ ಸರ್ಕಾರವಲ್ಲ. ಈ ವಿಷಯವನ್ನು ನಾವೇ ಮಾಡಿದ್ದು ಎಂದು ನಾವು ಮಾತ್ರಿ ಕೂಟ ಎಲ್ಲೂ ಹೇಳಿಕೊಂಡಿಲ್ಲ
ನಿರಂತರ ಶ್ರಮದಿಂದ ಮಾತ್ರ ಉತ್ತಮ ಪ್ರತಿಫಲ
ಒಮ್ಮೆ ವಕೀಲರು ವೃತ್ತಿ ಆರಂಭಿಸಬೇಕಾದರೆ ೧೦ ವರ್ಷಗಳ ಕಾಲ ಕತ್ತೆಯಂತೆ ಕೆಲಸ ಮಾಡಿದ ನಂತರ ಕುದರೆಯಂತೆ ಓಡಲು ಸಾಧ್ಯವಾಗುತ್ತದೆ, ನಂತರ ನಿಮಗೆ ವಿಪುಲ ಅವಕಾಶಗಳು ಸಿಗಲಿವೆ, ನಿರಂತರವಾಗಿ ಅಧ್ಯಯನ ಮಾಡಿದಾಗ ಮಾತ್ರ ಫಲಿತಾಂಶ ನಿಮ್ಮ ಪರವಾಗಿ ಬರಲಿದೆ
ಡೀಸಿ ಬದಲಾಗಬಹುದು, ವಿಎ ಬದಲಾವಣೆ ಅಸಾಧ್ಯ!
ಹಲವು ಗ್ರಾಮ ಲೆಕ್ಕಿಗರು ಕೊಟ್ಟಿರುವ ಕೆಲಸ ಬಿಟ್ಟು, ಜಿಲ್ಲಾಡಳಿತ ಭವನ, ಉಪ ವಿಭಾಗಾಧಿಕಾರಿ ಕಚೇರಿ, ತಾಲೂಕು ಕಚೇರಿಗಳಿಗೆ ನಿಯೋಜನೆ ಪಡೆದುಕೊಂಡು ಸುಮಾರು ವರ್ಷಗಳಿಂದ ಬೀಡು ಬಿಟ್ಟಿದ್ದಾರೆ. ಕೆಲಸ ಒಂದು ಜಾಗದಲ್ಲಾರೆ, ಸಂಬಳ ಪಡೆದುಕೊಳ್ಳುವುದು ಮತ್ತೊಂದು ಕಡೆ ಎಂಬಂತಾಗಿದೆ.
ಕೇಂದ್ರವು ಸ್ವಾಮಿನಾಥನ್ ಶಿಫಾರಸು ಜಾರಿಗೊಳಿಸಲಿ
ಕೇಂದ್ರ ಸರ್ಕಾರವು ಎಂ.ಎಸ್. ಸ್ವಾಮಿನಾಥನ್‌ರಿಗೆ ಭಾರತ ರತ್ನ ಪ್ರಶಸ್ತಿ ನೀಡಿ ಗೌರವಿಸಿದೆ, ಆದರೆ, ಅದಕ್ಕಿಂತ ಕೃಷಿಗೆ ಹೂಡಿರುವ ಬಂಡವಾಳದ ಜೊತೆಗೆ ಶೇ.೫೦ರಷ್ಟು ಸೇರಿಸಿ ಆದಾಯ ಖಾತ್ರಿಗೊಳಿಸುವ ಶಿಫಾರಸು ಜಾರಿಗೆ ತಂದರೆ ಅವರಿಗೆ ಮತ್ತಷ್ಟು ಗೌರವ ನೀಡಿದಂತಾಗುತ್ತದೆ
ಜಿಲ್ಲೆಯಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪನೆ
ಕೈಗಾರಿಕೆಗಳನ್ನು ಇಲ್ಲಿ ಸ್ಥಾಪಿಸಿದರೆ ಆ ಕಂಪನಿಗಳಿಗೆ ಅಗತ್ಯವಾದ ಕೌಶಲ ಇರುವ ಯುವಕರ ಕೊರತೆ ನೆಪವೊಡ್ಡಿ ಹೊರಗಿನವರು ಬಂದು ಉದ್ಯೋಗ ಪಡೆದುಕೊಳ್ಳುತ್ತಾರೆ. ಈ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಸುಸಜ್ಜಿತ ಕೌಶಲ ಅಭಿವೃದ್ಧಿ ತರಬೇತಿ ಕೇಂದ್ರ ಸ್ಥಾಪಿಸುವ ಅಗತ್ಯವಿದೆ.
ತಂಬಾಕು ಉತ್ಪನ್ನಗಳಿಂದ ದೂರವಿರಿ
ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ತಂಬಾಕು ಉತ್ಪನ್ನಗಳ ಪ್ರತ್ಯಕ್ಷ ಅಥವಾ ಪರೋಕ್ಷ ಜಾಹೀರಾತನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ. ಅಪ್ರಾಪ್ತ ಮಕ್ಕಳಿಂದ ಮತ್ತು ಮಕ್ಕಳಿಗೆ ತಂಬಾಕು ಉತ್ಪನ್ನಗಳ ಮಾರಾಟ ಮಾಡುವಂತಿಲ್ಲ.
  • < previous
  • 1
  • ...
  • 160
  • 161
  • 162
  • 163
  • 164
  • 165
  • 166
  • 167
  • 168
  • ...
  • 224
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved