• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾ.11ಕ್ಕೆ ಅರಣ್ಯಾಧಿಕಾರಿ ವಿರುದ್ಧ ಪ್ರತಿಭಟನೆ
ಜಿಲ್ಲಾ ಅರಣ್ಯಾಧಿಕಾರಿ ಏಡುಕೊಂಡಲು ಮತ್ತು ಅವರ ಸಹಚಾರ ಅಧಿಕಾರಿಗಳು ಸಾವಿರಾರು ಎಕರೆ ಪ್ರದೇಶದಲ್ಲಿ ಸಾವಿರಾರು ಮಾವಿನ ಮರಗಳ ಮಾರಣ ಹೋಮ ಮಾಡಿದ್ದಾರೆ, ಭೂ ಮಂಜೂರಾತಿ ಮಾಡಿದ ದಾಖಲೆ, ಸಾಗುವಳಿ ಪತ್ರ ಹಾಗೂ ಹಕ್ಕು ಪತ್ರ ಇದ್ದರೂ ಮರಗಳ ಹನನ
ಕೊನೆಗೂ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಮೂಹೂರ್ತ ಫಿಕ್ಸ್‌
ಪಟ್ಟಣದಿಂದ ಬೂದಿಕೋಟೆ, ಮಾಲೂರು ಹಾಗೂ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ಬೂದಿಕೋಟೆ ವೃತ್ತದ ಬಳಿ ಈ ಹಿಂದೆ ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿ ಅಳವಡಿಸಿದ್ದ ಗೇಟ್ ಐದು ವರ್ಷಗಳ ಹಿಂದೆ ಬಂದ್ ಮಾಡಿದ್ದರಿಂದ ವಾಹನಸವಾರರು ಒಂದು ಕಿ.ಮೀ ಸುತ್ತಿಕೊಂಡು ಸಂಚರಿಸಬೇಕಿತ್ತು
ಅವೈಜ್ಞಾನಿಕ ರಸ್ತೆ ನಿರ್ಮಾಣ: ಸಾರ್ವಜನಿಕರ ಆಕ್ರೋಶ
ರಸ್ತೆ ಅಗಲೀಕರಣ ನಿರ್ಮಾಣ ಮಾಡುವ ನೆಪದಲ್ಲಿ ಪುರಸಭೆ ಮಳಿಗೆಗಳನ್ನು ಕೆಡವಿದ ಇಲ್ಲಿನ ಆಡಳಿತ ಈಗ ಟಿಎಪಿಸಿಎಂಎಸ್ ಕಟ್ಟಡ ಹಾಗು ಅಂಚೆಕಚೇರಿ ಕಾಂಪೌಂಡ್ ಕೆಡವಲು ಹಿಂದೇಟು ಹಾಕುತ್ತಿದೆ
ಭಾರತ ಹುಣ್ಣಿಮೆ: ಯಲ್ಲಮ್ಮ ದೇಗುಲದಲ್ಲಿ ವಿಶೇಷ ಪೂಜೆ
ತಿಯೊಬ್ಬರೂ ಆಧ್ಯಾತ್ಮಿಕವಾಗಿ ದೇವರಲ್ಲಿ, ಪಾಲಕರಲ್ಲಿ ನಂಬಿಕೆಯುಳ್ಳವರಾಗಬೇಕು.
ಮಹಾಪುರುಷರ ಸಿದ್ಧಾಂತ ಬದುಕಿನಲ್ಲಿ ಆಳವಡಿಸಿಕೊಳ್ಳಿ
ಸವಿತಾ ಮಹರ್ಷಿಗಳು ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ತತ್ವದ ಅಡಿಯಲ್ಲಿ ಸಮಾಜದ‌ ಒಳಿತಿಗೆ ಶ್ರಮಿಸಿದರು, ಇವರ ಮಗಳಾದ ಗಾಯತ್ರಿದೇವಿಯ ಶ್ರೇಷ್ಠಮಂತ್ರವಾದ ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ
ಬಿಸಿಲಿನ ಧಗೆ: ಹಣ್ಣು, ತಂಪು ಪಾನೀಯಕ್ಕೆ ಹೆಚ್ಚಿದ ಬೇಡಿಕೆ
ಫೆಬ್ರವರಿ ತಿಂಗಳಾಂತ್ಯದಲ್ಲೇ ಬೇಸಿಗೆ ತೀವ್ರತೆ ಹೆಚ್ಚಾಗಿದೆ, ಪ್ರತಿ ವರ್ಷಕ್ಕೆ ಹೋಲಿಕೆ ಮಾಡಿದ್ರೆ ಜಿಲ್ಲೆಯಲ್ಲಿ ಈ ಬಾರಿ ಅತಿಹೆಚ್ಚು ತಾಪಮಾನ 34ರಿಂದ 38 ಡಿಗ್ರಿವರೆಗೆ ದಾಖಲಾಗಿದೆ. ಜಿಲ್ಲೆಯಲ್ಲಿ ಈ ಬಾರಿ ತಾಪಮಾನ ಏರಿಕೆಯಾಗಿದೆ
ಕಾನೂನು ಅರಿವಿನಿಂದ ಆತ್ಮಸ್ಥೈರ್ಯ ವೃದ್ಧಿ
ವಿದ್ಯಾರ್ಥಿ ಜೀವನದಲ್ಲಿ ಯಶಸ್ಸು ಸಾಧಿಸಿದರೆ ಇಡೀ ಜೀವನ ಸುಂದರವಾಗಿರುತ್ತದೆ. ಆದರೆ ಇಲ್ಲಿ ವಿದ್ಯಾರ್ಥಿಗಳು ದಾರಿ ತಪ್ಪಿದರೆ ಅವರ ಇಡೀ ಬದುಕು ಕಷ್ಟಕ್ಕೆ ಸಿಲುಕುತ್ತದೆ. ವಿದ್ಯಾರ್ಥಿಗಳ ಗುರಿ ಓದಿನ ಕಡೆ ಇರಬೇಕು, ಸಂಸ್ಕಾರ, ವಿನಯ, ಶಿಸ್ತು ಬೆಲೆಸಿಕೊಳ್ಳಬೇಕು
ಬೇಡಿಕೆಗಳ ಈಡೇರಿಕೆಗೆ ಕೆಎಸ್ಸಾರ್ಟಿಸಿ ನೌಕರರ ಆಗ್ರಹ
ವಿಭಾಗೀಯ ಆಯುಕ್ತ ಬಸವರಾಜ್ ಮೂಲಕ ಸಿಎಂಗೆ ಹಾಗೂ ಸಾರಿಗೆ ಸಚಿವರಿಗೆ ಕೆಎಸ್ಸಾರ್ಟಿಸಿ ನೌಕರರಿಂದ ಮನವಿ ಸಲ್ಲಿಕೆ, ದೀರ್ಘಕಾಲದ ಬೇಡಿಕೆಗಳ ಈಡೇರಿಕೆಗೆ ಮನವಿ, ನಿವೃತ್ತರಿಗೂ ಸೌಲಭ್ಯ ಕಲ್ಪಿಸುವಂತೆ ಒತ್ತಾಯ
ತಡೆಯಾಜ್ಞೆ ಇದ್ದರೂ ಮರಕ್ಕೆ ಕೊಡಲಿ: ಕೋರ್ಟ್‌ ಗರಂ
ರೈತರ ಮಾವಿನ ತೋಪಿನಲ್ಲಿನ ಮರಗಳನ್ನು ಕತ್ತರಿಸದಂತೆ ಹೈಕೋರ್ಟ್‌ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ಮಾಡಿತ್ತು. ಆದರೂ ಅರಣ್ಯ ಪ್ರದೇಶ ಒತ್ತುವರಿ ಆರೋಪದಡಿ ಅರಣ್ಯಾಧಿಕಾರಿಗಳು ಲಕ್ಷಕ್ಕೂ ಹೆಚ್ಚು ಮಾವಿನ ಮರಗಳನ್ನು ಕತ್ತರಿಸಿದ ಪ್ರಕರಣ
ಶಾಲಾ ಮಕ್ಕಳ ಬೆಳವಣಿಗೆಗೆ ರಾಗಿಮಾಲ್ಟ್ ಉತ್ತಮ
ಸರ್ಕಾರ ಸಮವಸ್ತ್ರ, ಬಿಸಿಯೂಟ, ಕ್ಷೀರಭಾಗ್ಯ, ಇದೀಗ ರಾಗಿಮಾಲ್ಟ್, ಶೂ ಎಲ್ಲವನ್ನು ಉಚಿತವಾಗಿ ನೀಡುತ್ತಿದ್ದು, ದೇಶದ ಭವಿಷ್ಯವಾದ ಮಕ್ಕಳನ್ನು ಸಾಕ್ಷರರನ್ನಾಗಿ, ಸಾಧಕರನ್ನಾಗಿ ಕಾಣುವ ಆಶಯ ಹೊಂದಿದೆ
  • < previous
  • 1
  • ...
  • 161
  • 162
  • 163
  • 164
  • 165
  • 166
  • 167
  • 168
  • 169
  • ...
  • 183
  • next >
Top Stories
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
ಸಂಧ್ಯಾಸುರಕ್ಷಾ, ವೃದ್ದಾಪ್ಯ ಯೋಜನೇಲಿ 23 ಲಕ್ಷ ಅನರ್ಹರು!
ಜಾತಿಗಣತಿಗೆ ಮಹಾದೇವಪ್ಪ ಬಹಿರಂಗ ಅಸಮಾಧಾನ
ಜೂನ್‌ 24 ರಿಂದ ನಗರದಲ್ಲಿ ಮನೆ ಮನೆಯಿಂದ ಕಸ ಸಂಗ್ರಹ ಸ್ಥಗಿತ
ಜನಗಣತಿಗೆ ಅಧಿಸೂಚನೆ: ಜಾತಿ ಗಣತಿ ಬಗ್ಗೆ ಉಲ್ಲೇಖ ಇಲ್ಲ ಎಂದು ಕಾಂಗ್ರೆಸ್‌ ಕಿಡಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved