• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗರಿಷ್ಠ ಮಟ್ಟದ ಮತದಾನಕ್ಕೆ ಕಾರ್ಯಕ್ರಮ ರೂಪಿಸಿ
ವಿದ್ಯುನ್ಮಾನ ಮತಯಂತ್ರದ ಬಳಕೆ ಕುರಿತು ಪ್ರಾತ್ಯಕ್ಷಿಕೆ ನೀಡುವುದರ ಜತೆಗೆ ಶಾಲಾ ಕಾಲೇಜುಗಳಲ್ಲಿ ಮತದಾರರ ಸಾಕ್ಷರತಾ ಕ್ಲಬ್‌ಗಳ ಮೂಲಕ ಕಾರ್ಯಕ್ರಮ ಆಯೋಜಿಸಬೇಕು, ಮತದಾನ ಮಾಡುವಂತೆ ಪ್ರೋತ್ಸಾಹ ನೀಡಬೇಕು
ಮನಸ್ಸಿಗೆ ತಟ್ಟುವ ಶಕ್ತಿ ಚುಟುಕು ಸಾಹಿತ್ಯಕ್ಕಿದೆ
ಚುಟುಕುಗಳೆಂಬ ನಿಗದಿತ ಸಾಲುಗಳಲ್ಲಿ ಪ್ರಾಸವಿಲ್ಲದಿದ್ದರೂ ಪರಿಣಾಮಕಾರಿಯಾಗಿ ಮನಸಿಗೆ ತಟ್ಟುತ್ತದೆ, ಆದರೂ, ಚುಟುಕುಗಳು ಹಲವರನ್ನು ಕುಟುಕಿದ ಕೊಂಡಿಯಾಗಿ ಸಮಾಜದ ಜಾಗೃತಿಗೆ ಕಾರಣವಾಗಿದೆ
ಹಿಂದುಳಿದ ಪ್ರತಿ ಸಮುದಾಯಕ್ಕೂ ನಿಗಮ ಸ್ಥಾಪಿಸಿ
ಸರ್ಕಾರ ಈಗ ಅನೇಕ ಸಮುದಾಯಗಳಿಗೆ ನಿಗಮ ಮಾಡಿದೆ ಅದರ ಜತೆಯಲ್ಲೇ ಹಲವಾರು ಜಾತಿಗಳನ್ನು ಕೈಬಿಟ್ಟಿದ್ದು, ತಾರತಮ್ಯ ಎಸಗಿದೆ, ಎಲ್ಲಾ ಹಿಂದುಳಿದ ಜಾತಿಗಳಿಗೂ ನಿಗಮ ಮಾಡಿ ಆಗಿರುವ ಅನ್ಯಾಯ ಸರಿಪಡಿಸುವ ಕೆಲಸ ಮಾಡಲಿ
ಬಜೆಟ್‌ನಲ್ಲಿ ಕೆಸಿ ವ್ಯಾಲಿ 3ನೇ ಸಂಸ್ಕರಣೆ ಘೋಷಿಸಬೇಕಿತ್ತು
ಕಳೆದ ೨ ವರ್ಷದಿಂದ ನಮ್ಮ ಜಿಲ್ಲೆಯಲ್ಲಿ ಕೆ.ಸಿ. ವ್ಯಾಲಿ ಯೋಜನೆಯಿಂದ ಅಂತರ್ಜಲ ಅಭಿವೃದ್ಧಿಯಾಗಿ ಕೃಷಿಯಲ್ಲಿ ಸುಧಾರಣೆ ಕಾಣಬಹುದಾಗಿರುವುದು ಸಮಾಧಾನಕರ ಸಂಗತಿಯಾಗಿದೆ. 3ನೇ ಹಂತದ ಶುದ್ಧೀಕರಣ ಅಗತ್ಯ
ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ
ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆ ಕಾಪಾಡುವ ಮೂಲಕ ಅಪರಾಧ ಮುಕ್ತ ಜೀವನಕ್ಕೆ ಕಾನೂನುಗಳ ಪಾಲನೆ ಅಗತ್ಯವಾಗಿದೆ. ಕಾನೂನು ಪಾಲಿಸುವುದರಿಂದ ಜೀವನ ವಿವಾದ ಮುಕ್ತವಾಗಿ ನೆಮ್ಮದಿಯಿಂದ ಇರವು ಸಾಧ್ಯ
ಮಾಸ್ತಿ ಬಸ್‌ ನಿಲ್ದಾಣ, ರಂಗಮಂದಿರ ಅಭಿವೃದ್ಧಿಗೆ ಅನುದಾನ
ಮಾಲೂರು ಪಟ್ಟಣದ ಪುರಸಭೆ ಆವರಣದಲ್ಲಿರುವ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ರಂಗಮಂದಿರದ ಕಾಮಗಾರಿ ಪೂರ್ಣಗೊಂಡಿದ್ದರೂ ಅಗತ್ಯ ಸೌಲಭ್ಯಗಳಿಲ್ಲದ ಕಾರಣ ಕಾರ್ಯಕ್ರಮಗಳನ್ನು ನಡೆಸಲು ಸಾಧ್ಯವಾಗುತ್ತಿಲ್ಲ
ಕೋಲಾರ ಎಪಿಎಂಸಿ ಮಾರುಕಟ್ಟೆ ವಿಸ್ತರಣೆಗೆ ಗ್ರಹಣ
ಜಾಗದ ಸಮಸ್ಯೆಯು ನೆನ್ನೆ ಮೊನ್ನೆಯದ್ದಲ್ಲ ಹಲವಾರು ದಶಕದಿಂದ ಕೊಳೆಯುತ್ತಿರುವ ಸಮಸ್ಯೆಯಾಗಿದೆ, ಈ ಸಮಸ್ಯೆಯನ್ನು ಬಗೆಹರಿಸಲು ನಿರಂತರವಾಗಿ ರೈತ ಸಂಘಟನೆಗಳು ಹೋರಾಟ ಮಾಡುತ್ತಾ ಬರುತ್ತಿವೆ, ಆದರೂ ಕೂಡ ಎಪಿಎಂಸಿ ಮಾರುಕಟ್ಟೆ ಜಾಗ ವಿಸ್ತರಿಸಲು ಸಾಧ್ಯವಾಗಿಲ್ಲ
ಸಮಾನತೆಯ ಸಂದೇಶ ಸಾರಿದ ವಿಶ್ವಗುರು ಬಸವಣ್ಣ
ಅಹಿಂಸಾ ತತ್ವವನ್ನು ಬೋಧಿಸಿದ ಬುದ್ಧ, ಬಸವ, ಮಹಾತ್ಮಾಗಾಂಧಿ, ಅಂಬೇಡ್ಕರ್ ಎಲ್ಲ ಮಹನೀಯರು ತಮ್ಮ ತಮ್ಮ ಕಾಲಘಟ್ಟಗಳಲ್ಲಿ ಆರೋಗ್ಯಕರ, ಮನುಷ್ಯತ್ವದಿಂದ ಕೂಡಿದ ಸಾಮಾಜಿಕ ವ್ಯವಸ್ಥೆ ಬಯಸಿದವರು
ಕೊಟ್ಟ ಮಾತಿನಂತೆ ನಡೆಯುವ ಸರ್ಕಾರ: ಶಾಸಕ
ಈ ಹಿಂದಿನ ಸರ್ಕಾರ ಜನತೆಯ ಆಶಯಕ್ಕೆ ವಿರುದ್ದವಾಗಿ ನಡೆದುಕೊಂಡಿದ್ದರಿಂದ ಅದನ್ನು ಮನೆಗೆ ಕಳುಹಿಸಿದರು. ಕಾಂಗ್ರೆಸ್‌ ಜನತೆಯ ಸಮಸ್ಯೆಗೆ ಸ್ಪಂದಿಸುತ್ತಿದೆ. ಗುಡಿಸಲು ಮುಕ್ತ ಪಟ್ಟಣವನ್ನಾಗಿಸಲು ಬಡವರಿಗೆ ನಿವೇಶನ ನೀಡಲಾಗುವುದು
ಹೃದಯಾಘಾತ ನಿಯಂತ್ರಿಸಲು ಸಂಶೋಧನೆಗೆ ಒತ್ತು ನೀಡಬೇಕು
ದೇಶದಲ್ಲಿ ಶೇ.೬೫ರಷ್ಟು ಸಾವುಗಳು ಬದಲಾವಣೆಯ ಜೀವನ ಶೈಲಿ ಕಾರಣದಿಂದ ಸಂಭವಿಸುತ್ತಿವೆ, ಹೃದ್ರೋಗ, ಮಧುಮೇಹ, ಕ್ಯಾನ್ಸರ್ ಸಾವಿಗೆ ಕಾರಣವಾಗುತ್ತಿವೆ
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 183
  • next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved