• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಈ ಬಾರಿ ರಕ್ಷಾರಾಮಯ್ಯ ಗೆಲುವು ಖಚಿತ
ಸೂರ್ಯ ಪೂರ್ವದಲ್ಲಿ ಹುಟ್ಟುವುದು ಎಷ್ಟು ಸತ್ಯವೋ ರಕ್ಷಾರಾಮಯ್ಯ ಈ ಬಾರೀ ಗೆಲ್ಲುವುದು ಅಷ್ಟೇ ಸತ್ಯ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭವಿಷ್ಯ ನುಡಿದರು.
ಎಕ್ಷಿಡಿ ಕಾರ್ಮಿಕರಿಂದ ಉಪವಾಸ ಸತ್ಯಾಗ್ರಹ
ಜಿಲ್ಲಾಡಳಿತವು ಈಗಾಗಲೇ ಮಧ್ಯ ಪ್ರವೇಶಿಸಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕಿತ್ತು, ಜಿಲ್ಲಾಡಳಿತದ ನಿರ್ಲಕ್ಷ್ಯ ಧೋರಣೆಯಿಂದ ಅನಿವಾರ್ಯವಾಗಿ ಉಪವಾಸ ಸತ್ಯಾಗ್ರಹ ನಡೆಸಬೇಕಾಗಿದೆ
ಕಾಡಾನೆಗಳ ದಾ‍ಳಿಗೆ ರೈತ ಬಲಿ: ಪ್ರತಿಭಟನೆ
ಈ ಭಾಗದಲ್ಲಿ ಹಲವು ವರ್ಷಗಳಿಂದ ಆನೆಗಳ ಹಾವಳಿ ಮಿತಿ ಮೀರಿದೆ. ಆದರೂ ಸರ್ಕಾರವಾಗಲಿ ಇಲ್ಲ ಅರಣ್ಯ ಇಲಾಖೆಯಾಗಲಿ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ ಎಂಬುದು ಗ್ರಾಮಸ್ಥರ ಆರೋಪ
ಭಯೋತ್ಪಾದನೆ ಮಟ್ಟ ಹಾಕುವ ಸರ್ಕಾರಕ್ಕೆ ಮತ ನೀಡಿ: ಸಿ.ಟಿ ರವಿ
ಚುನಾವಣೆಗಳಲ್ಲಿ ನಮ್ಮ ಸಂಬಂಧಿಕರು, ಅಕ್ಕಪಕ್ಕದ ಮನೆಯವರು ಬೇಕಾದವರೆಂದು ನೋಡುತ್ತೇವೆ. ಆದರೆ ಇದು ದೇಶದ ಚುನಾವಣೆ ದೇಶದ ರಕ್ಷಣೆಗಾಗಿ ನಡೆಯುತ್ತಿರುವ ಚುನಾವಣೆ ಆದರಿಂದ ಪ್ರತಿಯೊಬ್ಬರು ದೇಶ ರಕ್ಷಣೆ ಮಾಡುವ ಮೋದಿ ಸರ್ಕಾರಕ್ಕೆ ಮತ ನೀಡಿ ಅವರನ್ನು 3ನೇ ಬಾರಿಗೆ ಪ್ರಧಾನಿ ಮಾಡಬೇಕೆಂದು ಮಾಜಿ ಸಚಿವ ಸಿಟಿ.ರವಿ ಮನವಿ ಮಾಡಿದರು.
ನಮ್ಮೆಲ್ಲರ ಗುರಿ ಮತ್ತೆ ಮೋದಿ ಕೈಗೆ ಆಡಳಿತ ನೀಡುವುದು: ಮುನಿಸ್ವಾಮಿ
ರಾಜ್ಯದಲ್ಲಿ ಬಿಜೆಪಿ ಪಕ್ಷವು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡ ಮೇಲೆ ಕೋಲಾರ ಲೋಕಸಭಾ ಕ್ಷೇತ್ರವನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಡಬೇಕೆಂದು ಹೈಕಮಾಂಡ್ ಆದೇಶದಂತೆ ನರೇಂದ್ರ ಮೋದಿಯನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಲು ನಾನು ಟಿಕೆಟ್ ಅಕಾಂಕ್ಷಿಯಾಗಿದ್ದರೂ ತ್ಯಾಗ ಮಾಡಬೇಕಾಗಿ ಬಂದಿದ್ದು ಅನಿವಾರ್ಯವಾಯಿತು. ಏಕೆಂದರೆ ನಮ್ಮ ಗುರಿ ನರೇಂದ್ರ ಮೋದಿ ಕೈಗೆ ಆಡಳಿತ ನೀಡಬೇಕಾಗಿರುವುದು. ನಾವು ಚುನಾವಣೆಯಲ್ಲಿ ಸೈನಿಕರಂತೆ ಕೆಲಸ ಮಾಡಿದಾಗ ಮಾತ್ರ ಗೆಲುವು ಸಾಧ್ಯವಾಗಲಿದೆ ಎಂದು ಸಂಸದ ಎಸ್.ಮುನಿಸ್ವಾಮಿ ತಿಳಿಸಿದರು.
ದೇಶ ವಿರೋಧಿ ಕಾಂಗ್ರೆಸ್‌ ಪಕ್ಷವನ್ನು ತಿರಸ್ಕರಿಸಿ: ಸಿ.ಟಿ ರವಿ
ಕೋಲಾರ ಲೋಕಸಭಾ ಚುನಾವಣಾ ಪ್ರಚಾರ ಸಭೆ
ದ್ವಿತೀಯ ಪಿಯು ಪಾಸ್ ಮಾಡಿದ ತಾಯಿ-ಮಗ
ಉದ್ಯೋಗದಲ್ಲಿ ಉನ್ನತ್ತಿಕರಣಕ್ಕಾಗಿ ಮಮತಾ ಪಿಯುಸಿ ಪರೀಕ್ಷೆಯನ್ನು ತೆಗೆದುಕೊಳ್ಳುವ ನಿರ್ಧಾರ ಮಾಡಿದ್ದರಂತೆ. ಅವರ ನಿರ್ಧಾರಕ್ಕೆ ಪತಿ, ಪುತ್ರ ಸೇರಿದಂತೆ ಮನೆಯವರೆಲ್ಲ ಬೆಂಬಲಿಸಿದ್ದಾರೆ.
ಪಿಯು ಫಲಿತಾಂಶ: ಕೋಲಾರ ಜಿಲ್ಲೆಗೆ 12ನೇ ಸ್ಥಾನ
ಕೋಲಾರ ಜಿಲ್ಲೆ ಕಳೆದ ಬಾರಿ ಶೇ.೭೯.೨ ಫಲಿತಾಂಶದೊಂದಿಗೆ ೧೪ನೇ ಸ್ಥಾನದಲ್ಲಿತ್ತು. ಆದರೆ ಈ ಬಾರಿ ಸುಧಾರಣೆಯೊಂದಿಗೆ ಉತ್ತಮ ಸಾಧನೆ ಮಾಡಿದ್ದು, ಶೇ.೮೬.೧೨ ಫಲಿತಾಂಶದೊಂದಿಗೆ ಜಿಲ್ಲೆ ೧೨ನೇ ಸ್ಥಾನ ಪಡೆಯುವ ಮೂಲಕ ಉತ್ತಮ ಸಾಧನೆಯಾಗಿದೆ
ಮುನಿಯಪ್ಪ ಭೇಟಿಗೆ 2 ತಾಸು ಕಾದ ಕೋಲಾರ ಕೈ ಅಭ್ಯರ್ಥಿ!

ಆಹಾರ ಸಚಿವ ಕೆ.ಎಚ್‌.ಮನಿಯಪ್ಪ ಅವರ ಮನೆಗೆ ಅಭ್ಯರ್ಥಿ ಗೌತಮ್‌ ಭೇಟಿ ನೀಡಿ ಮಹತ್ವದ ಮಾತುಕತೆ ನಡೆಸಿದರು. ಇದಕ್ಕೆ ಮುನಿಯಪ್ಪ ಸಕಾರಾತ್ಮಕ ಪ್ರತಿಕ್ರಿಯೆ ನೀಡಿದ್ದು, ಪ್ರಚಾರಕ್ಕೆ ಬರುವುದಾಗಿ ಒಪ್ಪಿಗೆ ನೀಡಿದ್ದಾರೆ.

ಕೃಷ್ಣಾಪುರ ಮತಗಟ್ಟೆ ಸ್ಥಾಪನೆಗೆ ಆಗ್ರಹ
ಕೃಷ್ಣಾಪುರದಲ್ಲಿ ಸುಮಾರು ೧೪೦ ಮನೆಗಳಿದ್ದು ೩೬೦ಕ್ಕೂ ಹೆಚ್ಚು ಮತದಾರರಿದ್ದಾರೆ. ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳ ಗಡಿ ಭಾಗದಲ್ಲಿ ನಮ್ಮ ಗ್ರಾಮವಿದ್ದು ಜಿಲ್ಲಾಧಿಕಾರಿಯು ೪೦೦ ಮತದಾರರಿಲ್ಲ ಎಂಬ ಕಾರಣವನ್ನು ನೀಡಿ ಮತಗಟ್ಟೆ ಸ್ಥಳಾಂತರ
  • < previous
  • 1
  • ...
  • 163
  • 164
  • 165
  • 166
  • 167
  • 168
  • 169
  • 170
  • 171
  • ...
  • 196
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved