• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಿಡ ನಡೆವುದಕ್ಕಿಂತ ನಿರ್ವಹಣೆ ಮುಖ್ಯ
ಪ್ರತಿಯೊಬ್ಬ ವಿದ್ಯಾರ್ಥಿಯು ತಲಾ ಎರಡು ಗಿಡಗಳನ್ನು ನೆಟ್ಟು ಪೋಷಣೆ ಮಾಡಿ ಪರಿಸರವನ್ನು ಸಂರಕ್ಷಣೆ ಮಾಡಿ ಶುದ್ದಗಾಳಿಯಿಂದ ಉತ್ತಮ ಆರೋಗ್ಯವನ್ನು ಪಡೆಯಬಹುದು. ನೀವು ನೆಟ್ಟ ಗಿಡ ಮುಂದೆ ನೀವು ಶಾಲೆ ನೋಡಲು ಬಂದಾಗ ನೀವು ನೆಟ್ಟ ಮರಗಳು ನಿಮ್ಮನ್ನು ಸ್ವಾಗತಿಸುತ್ತದೆ ಎಂದರು
ಪೊಲೀಸರ ಮೇಲೆ ಹಲ್ಲೆ: ಆರೋಪಿ ಕಾಲಿಗೆ ಫೈರಿಂಗ್
ಅ್ಯಂಡ್ರಸನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತನು ಒಂದು ಕೊಲೆ ಪ್ರಕರಣ, 3 ಕೊಲೆ ಪ್ರಯತ್ನ ಪ್ರಕರಣಗಳು, ೪ ಹಲ್ಲೆ ಪ್ರಕರಣಗಳು, 2 ದರೋಡೆ ಪ್ರಕರಣಗಳು,1 ಮನೆಗಳ್ಳತನ ಪ್ರಕರಣ ಸೇರಿ ಒಟ್ಟು ೧೧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ಸ್ಟ್ಯಾಲಿನ್ ಮತ್ತವನ ಸಹಚರರು ಜೂ.೨೩, ೨೦೨೪ರಂದು ಸತೀಶ್ ಎಂಬುವವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಿರುವ ಹಿನ್ನೆಲೆ ಪೊಲೀಸರು ಆರೋಪಿಯ ಕಾಲಿಗೆ ಫೈರಿಂಗ್ ಮಾಡಿ ರೌಡಿಯನ್ನು ಬಂಧಿಸಿದ್ದಾರೆ.
ಸರ್ಕಾರಿ ಶಾಲಾ ಶಿಕ್ಷಣದಿಂದ ಉತ್ತಮ ಸಂಸ್ಕಾರ ಲಭ್ಯ: ಭೈರೇಗೌಡ ಕರೆ
ಮಕ್ಕಳಿಗೆ ಪಠ್ಯ ಕಲಿಕೆ ಮಾತ್ರವಲ್ಲ, ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆ, ಸಂಸ್ಕಾರ, ಬದುಕು ಕಲಿಸುವ ಸಮಗ್ರ ಶಿಕ್ಷಣದ ಅಗತ್ಯವಿದೆ. ಇಂದು ಅತ್ಯುನ್ನತ ವ್ಯಾಸಂಗ ಮಾಡಿದ ಅನೇಕರು ಭಯೋತ್ಪಾದಕ ಚಟುವಟಿಕೆಗಳಡಿ ಬಂಧನಕ್ಕೆ ಒಳಗಾಗಿರುವುದನ್ನು ಕಂಡಿದ್ದೇವೆ, ಆದ್ದರಿಂದ ಶಿಕ್ಷಣದಲ್ಲಿ ಮೌಲ್ಯಗಳಿರಬೇಕು, ಸಂಸ್ಕಾರ,ಸಮುದಾಯದೊಂದಿಗೆ ಸಂಬಂಧದ ಮಹತ್ವ ಮಕ್ಕಳಿಗೆ ತಿಳಿಸಿಕೊಡಬೇಕು.
ಕೋಲಾರ ಜಿಲ್ಲೆಯ ಅಭಿವೃದ್ಧಿ ನಮ್ಮ ಮೊದಲ ಆದ್ಯತೆ: ಸಂಸದ ಮಲ್ಲೇಶ್ ಬಾಬು
ಕೆಜಿಎಫ್ ವ್ಯಾಪ್ತಿಯ ಬಿಜಿಎಂಎಲ್ ಕಾರ್ಖಾನೆಗೆ ಸೇರಿದ ೧೨ ಸಾವಿರ ಎಕರೆ ಜಮೀನಿನಲ್ಲಿ ಕೈಗಾರಿಕೆಗಳ ಹಬ್ ನಿರ್ಮಿಸಲು ಮುಂದಾಗಿದೆ, ಇದರಿಂದ ವ್ಯಾಪಾರ ವಹಿವಾಟಿಗೆ ಅನುಕೂಲಕರವಾಗಲಿದೆ, ಈ ಯೋಜನೆಯು ೨೦೦೮ರಲ್ಲಿ ಆಗಿನ ಸಚಿವರಾದ ಆಲಂಗೂರು ಶ್ರೀನಿವಾಸ್ ಅವರ ಕನಸಾಗಿತ್ತು.ಇದು ಸುಮಾರು ೨೦ ಕೋಟಿ ರು. ಯೋಜನೆಯಾಗಿತ್ತು. ಆದರೆ ಆರ್ಥಿಕ ಸಮಸ್ಯೆಯಿಂದ ಕೈಗೆತ್ತಿಕೊಂಡಿರಲಿಲ್ಲ, ಈಗ ಇದಕ್ಕೆ ಪುನರ್ ಚಾಲನೆ ನೀಡಬೇಕಾಗಿದೆ ಎಂದರು.
ಅಪರಾಧ ಮುಕ್ತ ಸಮಾಜಕ್ಕಾಗಿ ಶಿಕ್ಷಣದೊಂದಿಗೆ ಸಂಸ್ಕಾರ ಬೆಳೆಸಿ: ನ್ಯಾ.ಕೇಶವಮೂರ್ತಿ ಸಲಹೆ
ಓದಿನಲ್ಲಿ ಎಷ್ಟೇ ಸಾಧಿಸಿದ್ದರೂ ಮಕ್ಕಳು ಹೆತ್ತವರೊಂದಿಗೆ ಬದುಕು ಸಾಗಿಸಬೇಕು, ಅವರಿಗೆ ನೆರಳಾಗಬೇಕು ಎಂಬ ಮೌಲ್ಯಗಳ ಅರಿವು ಬಾರದಿದ್ದರೆ ಶಿಕ್ಷಣಕ್ಕೇನು ಅರ್ಥ? ವಿದ್ಯಾರ್ಥಿಗಳು ನಿಮ್ಮ ಕಲಿಕಾ ಸಾಧನೆ ಜತೆಗೆ ಸಂಸ್ಕಾರ ರೂಢಿಸಿಕೊಳ್ಳಿ .
ಶೈಕ್ಷಣಿಕ ಕಾರ್ಯಕ್ರಮಗಳಿಗೆ ಎಸ್ಸಿ,ಎಸ್ಟಿ ಶಿಕ್ಷಕರ ಸಂಘವನ್ನೂ ಆಹ್ವಾನಿಸಿ: ಜಿ. ಮುನಿಯಪ್ಪ
ಇಲಾಖಾ ಮಟ್ಟದಲ್ಲಿ ನಡೆಯಲಿರುವ ವಿವಿಧ ಸಭೆಗಳಿಗೆ ಮತ್ತು ರಾಷ್ಟ್ರೀಯ ಹಬ್ಬಗಳು, ಸಮ್ಮೇಳನಗಳು, ಪ್ರತಿಭಾ ಕಾರಂಜಿ, ಕ್ರೀಡಾ ಕಾರ್ಯಕ್ರಮಗಳಿಗೆ ಆಹ್ವಾನಿಸಿ ಸಹಕಾರ ನೀಡಲು ಕ್ಷೇತ್ರ ಶಿಕ್ಷಣಾಧಿಕಾರಿಯಾದ ತಾವು ಅಗತ್ಯ ಕ್ರಮ ಕೈಗೊಂಡು ನಮ್ಮ ಸಂಘಟನೆಗೆ ಅವಕಾಶ ಮಾಡಿಕೊಡಬೇಕೆಂದು ಮಾಲೂರು ತಾಲೂಕು ಸಮಿತಿಯು ವಿನಂತಿ ಮಾಡುತ್ತದೆ.
ಪ್ಲಾಸ್ಟಿಕ್ ಮುಕ್ತ ಪರಿಸರ ನಿರ್ಮಿಸುವುದು ನಮ್ಮ ಕರ್ತವ್ಯ: ಪ್ರೇಮಲತಾ
ಪ್ಲಾಸ್ಟಿಕ್ ಒಂದು ಪರಿಸರದಲ್ಲಿ ವಿಘಟನೆಯಾಗದ ವಸ್ತುವಾಗಿದ್ದು, ಸಾವಿರಾರು ವರ್ಷಗಳು ಭೂಮಿಯಲ್ಲಿ ಉಳಿದು ಮಾಲಿನ್ಯಕಾರಕವಾಗಿ ಅನೇಕ ಕಾಯಿಲೆಗಳಿಗೆ ಕಾರಣವಾಗಿದೆ. ವಿಶ್ವ ವನ್ಯಜೀವಿ ನಿಧಿಯ ಹೊಸ ವರದಿಯ ಪ್ರಕಾರ ಪಳೆಯುಳಿಕೆ ಇಂಧನದಿಂದ ಪಡೆದ ವಸ್ತು ಸಮುದ್ರದ ಪ್ರತಿಯೊಂದು ಭಾಗವನ್ನೂ ತಲುಪಿದೆ, ಭೂಮಿಯ ಮೇಲ್ಮೈಯನ್ನು ಆವರಿಸಿದೆ, ಇದರಿಂದ ನಮ್ಮ ಜಲ, ನೆಲ, ಮಣ್ಣು ಎಲ್ಲವೂ ಪ್ಲಾಸ್ಟಿಕ್ ಮಯವಾಗಿದೆ.
ಸರ್ಕಾರಿ ಕಚೇರಿಗಳಿಗೆ ಸಾರ್ವಜನಿಕರನ್ನು ಅಲೆದಾಡಿಸಬೇಡಿ: ಶಾಸಕಿ ರೂಪಕಲಾ
ಒಬ್ಬ ರೈತ ತನ್ನೆಲ್ಲಾ ಕಷ್ಟದ ದಿನಗಳನ್ನು ಬದಿಗೊತ್ತಿ ಬಿಸಿಲು, ಮಳೆ ಎನ್ನದೇ ಕೃಷಿ ಚಟುವಟಿಕೆಗಳನ್ನು ಮಾಡದೇ ಹೋದಲ್ಲಿ ನಾವು ಮೂರು ಹೊತ್ತು ಹೊಟ್ಟೆ ತುಂಬ ಅನ್ನವನ್ನು ತಿನ್ನಲು ಸಾಧ್ಯವಾಗುವುದಿಲ್ಲ, ಆದ್ದರಿಂದ ರೈತರು ತಮ್ಮ ಜಮೀನುಗಳಿಗೆ ಸಂಬಂಧಿಸಿ ಪಹಣಿ, ಸರ್ವೇ ಮತ್ತಿತರ ಕೆಲಸ- ಕಾರ್ಯಗಳಿಗೆಂದು ನಿಮ್ಮ ಬಳಿ ಬಂದಲ್ಲಿ ಅವರ ಕಷ್ಟಗಳಿಗೆ ಸ್ಪಂದಿಸಿ.
ಸರ್ಕಾರಿ ಶಾಲೆ ಜಾಗಕ್ಕೆ ಅತಿಕ್ರಮಪ್ರವೇಶ: ಕಾನೂನು ಕ್ರಮಕ್ಕೆ ಆಗ್ರಹ
ಸದರಿ ಮುನಿನಾರಾಯಣಪ್ಪ ಶಾಲಾಭಿವೃದ್ಧಿ ಸಮಿತಿ ಅಥವಾ ಶಾಲೆಯ ಮುಖ್ಯಶಿಕ್ಷಕರ ಗಮನಕ್ಕೂ ತರದೇ ಶಾಲಾ ಜಾಗದಲ್ಲಿನ ಮರಗಳನ್ನು ಏಕಾಏಕಿ ಕಡಿದು ಸಾಗಾಟ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.
ನೇರಳೆ ಬೆಳೆಯಿಂದ ಲಕ್ಷ ಲಕ್ಷ ಆದಾಯ ಗಳಿಸುತ್ತಿರುವ ರೈತ
ಇತರೆ ತರಕಾರಿ ಮತ್ತು ಹಣ್ಣಿನ ಬೆಳೆಗಳಿಗೆ ಹೋಲಿಕೆ ಮಾಡಿದರೆ ನೇರಳೆ ಗಿಡಕ್ಕೆ ಖರ್ಚು ಕಡಿಮೆ. ಈ ಹಿಂದೆ ಬೇರೆ ಬೆಳೆಗಳಲ್ಲಿ ಕಾರ್ಮಿಕರಿಗೆ ದುಬಾರಿ ಕೂಲಿ ಕೊಡಬೇಕಿತ್ತು. ನಿರ್ವಹಣೆ ಮಾಡುವುದು ಕಷ್ಟವಾಗಿತ್ತು. ಆದರೆ ನೇರಳೆ ಬೆಳೆಗೆ ಯಾವುದೇ ದುಬಾರಿ ಬಂಡವಾಳವಿಲ್ಲ. ಕಡಿಮೆ ಖರ್ಚಿನಲ್ಲಿ ವಾರ್ಷಿಕ ಬೆಳೆಯಾದ ನೇರಳೆಯಿಂದ ಉತ್ತಮ ಫಸಲು ಬರುತ್ತಿದೆ.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 224
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved