• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂತಮ್ಮನ ಬೆಟ್ಟದಲ್ಲಿ ಬೆಳಗುವ ಜ್ಯೋತಿ

ಭೂತಮ್ಮನ ಬೆಟ್ಟದ ಹಂಚಿನಲ್ಲಿ ಭೂತಮ್ಮನ ಗುಡ್ಡವಿದ್ದು ಭೂಮಿ ಮಟ್ಟದಿಂದ ಬಂಡೆ ಕಲ್ಲುಗಳನ್ನು ಏರಿ ಸುಮಾರು 15 ಕಿ ಮೀ ಮೇಲೆ ಕ್ರಮಿಸಿ ಅಲ್ಲಿರುವ ಭೂತಮ್ಮನ ಗುಡ್ಡದಲ್ಲಿ ದ್ವೀಪ ಹಚ್ಚಲಾಗುತ್ತದೆ. ಹಬ್ಬದ ಸಂಜೆ ಹಚ್ಚಿದರೆ ಈ ದೀಪ ಮಾರನೇ ದಿನದವರೆಗೂ ಪ್ರಕಾಶಮಾನವಾಗಿ ಉರಿಯುತ್ತದೆ.

ನೀರು, ಮೇವಿನ ಕೊರತೆಯಾಗದಂತೆ ಎಚ್ಚರ ವಹಿಸಿ : ಡಿಸಿ ಅಕ್ರಂಪಾಷ
ಜಿಲ್ಲೆಯ ಗ್ರಾಮಗಳು ಮತ್ತು ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ನೀರಿನ ಸಮರ್ಪಕ ನಿರ್ವಹಣೆಯಾಗಬೇಕು. ನೀರು ಪೋಲಾಗದಂತೆ ತಡೆಯಲು ನೀರು ಬಿಡುವ ಸಮಯ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು. ಕಸ ವಿಲೇವಾರಿ ವಾಹನಗಳ ಮೂಲಕ ಜಾಗೃತಿ ಮೂಡಿಸಬೇಕು.
ಹಸಿರು ಕ್ರಾಂತಿಯ ಹರಿಕಾರ ಬಾಬೂಜಿ
ಡಾ.ಜಗಜೀವನ ರಾಂ ಹಸಿರು ಕ್ರಾಂತಿಯ ಹರಿಕಾರ, ದೇಶ ಕಂಡ ಮಾಹಾನ್ ನಾಯಕ, ದೇಶ ಕಟ್ಟಿದ ಮಹನೀಯನ ಗುಣ ಎಲ್ಲ ರಾಜಕಾರಣಿಗಳಿಗೂ ಬರಬೇಕು. ಜಗಜೀವನರಾಂ ಆದರ್ಶಗಳನ್ನು ಎಲ್ಲರೂ ಮೈಗೂಡಿಸಿಕೊಳ್ಳಬೇಕು.
ಸಾವಿರಾರು ಭಕ್ತರ ಸಮ್ಮುಖದಲ್ಲಿ ಕೋಲಾರಮ್ಮ ಬ್ರಹ್ಮರಥೋತ್ಸವ
ಪ್ರತಿ ವರ್ಷದಂತೆ ಈ ವರ್ಷವೂ ಬಜರಂಗದಳ ಮುಖಂಡರು ರಥೋತ್ಸವದ ಅಂಗವಾಗಿ ನಗರದ ಎರಡು ಕಡೆಗಳಲ್ಲಿ ಪಾನಕ, ಮಜ್ಜಿಗೆ, ಕೋಸಂಬರಿ ವಿತರಿಸಿದರು. ಕಾರ್ಯಕರ್ತರು ಕೋಲಾರಮ್ಮನಿಗೆ ಬಾಗಿನ ಅರ್ಪಿಸಿ ರಥ ಎಳೆಯುವ ಮೂಲಕ ತಾಯಿಗೆ ಪೂಜೆ ಸಲ್ಲಿಸಿದರು.
ಕ್ಷೇತ್ರ ಅಭಿವೃದ್ಧಿಯಾಗಬೇಕಾದರೆ ಕಾಂಗ್ರೆಸ್ ಗೆ ಮತ ನೀಡಿ: ಶಾಸಕ ನಾರಾಯಣಸ್ವಾಮಿ
ಬಿಜೆಪಿ ಸರ್ಕಾರ ವರ್ಷಕ್ಕೆ ೨ಕೋಟಿ ಉದ್ಯೋಗ ನೀಡುವ ಭರವಸೆ ನೀಡಿತ್ತು, ಹತ್ತು ವರ್ಷಗಳಲ್ಲಿ ೨೦ಕೋಟಿ ಉದ್ಯೋಗ ಬರಬೇಕಿತ್ತು,ಬಂತೇ? ಬಿಜೆಪಿ ನಾಯಕರದ್ದು ಬರೀ ಸುಳ್ಳು ಭರವಸೆ. ಕಾಂಗ್ರೆಸ್ ಸರ್ಕಾರದ್ದು ಕೊಟ್ಟ ಮಾತಿನಂತೆ ನಡೆಯುವುದು.
ಯಾರೋ ಕಟ್ಟಿದ ಕೋಟೆಯಲ್ಲಿ ಸಿದ್ದು ಮೆರವಣಿಗೆ: ಸಂಸದ ಮುನಿಸ್ವಾಮಿ
ದೇಶದ ಎಲ್ಲಾ ಕಾಂಗ್ರೆಸ್ ನಾಯಕರು ಮೋದಿಯವರು ಕೊಟ್ಟ ಕೊರೋನಾ ಲಸಿಕೆಯಿಂದ ಬದುಕುಳಿದಿದ್ದಾರೆ, ಅಲ್ಲದೇ ಕೊರೋನಾ ಸಂದರ್ಭದಲ್ಲಿ ಪ್ರಧಾನಿ ಮೋದಿಯವರು ಪ್ರತಿಯೊಬ್ಬರ ಹಸಿವು ನೀಗಿಸಲು ಉಚಿತ ಅಕ್ಕಿ ನೀಡಿ ಜನರಿಗೆ ಆಸರೆಯಾದರು.
ಗ್ಯಾರಂಟಿ ಯೋಜನೆಗಳೇ ನನ್ನ ಗೆಲುವಿಗೆ ಶ್ರೀರಕ್ಷೆ: ಗೌತಂ
ಪಕ್ಷ ನೀಡಿರುವ ಅವಕಾಶದಿಂದ ಈ ಬಾರಿ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿದ್ದೇನೆ, ಈ ಬಾರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆ ಗೆಲುವು ಸಿಗಲಿದೆ ಎಂದು ಕಾಂಗ್ರೆಸ್ ಅಭ್ಯರ್ಥಿ ಗೌತಮ್ ವಿಶ್ವಾಸ ವ್ಯಕ್ತಪಡಿಸಿದರು.
ರಾಜ್ಯದ ಅಭಿವೃದ್ಧಿಗೆ ಮೈತ್ರಿ ಅನಿವಾರ್ಯ: ಶಾಸಕ
ಶ್ರೀನಿವಾಸರ ಕ್ಷೇತ್ರದ ಅಭಿವೃದ್ಧಿಗೆ ಹಲವಾರು ಯೋಜನೆಗಳನ್ನು ರೂಪಿಸಲಾಗಿದ್ದು, ಶ್ರೀನಿವಾಸಪುರದ ಉತ್ತಮ ಭವಿಷ್ಯಕ್ಕಾಗಿ ಯೋಜನೆಗಳನ್ನು ಕಾರ್ಯಗತಗೊಳಿಸುವ ಸಲುವಾಗಿ ಶ್ರೀನಿವಾಸಪುರದಲ್ಲಿ ಮೈತ್ರಿ ಕೂಟದ ಅಭ್ಯರ್ಥಿ ಮಲ್ಲೇಶ್‌ ಬಾಬುರಿಗೆ ಹೆಚ್ಚಿನ ಲೀಡ್ ನೀಡುವ ಮೂಲಕ ಗೆಲ್ಲಿಸಿ ಕೊಳ್ಳುವುದಾಗಿ ವೆಂಕಟಶಿವಾರೆಡ್ಡಿ ತಿಳಿಸಿದರು.
ನಾಳೆಗೆ........ಬೈಕ್‌ ರ್‍ಯಾಲಿ ಮೂಲಕ ಸಾರ್ವಜನಿಕರಲ್ಲಿ ಮತದಾನದ ಜಾಗೃತಿ
ಈ ಬಾರಿ ಜಿಲ್ಲೆಯಲ್ಲಿ ೪೦ ಸಾವಿರ ಯುವ ಮತದಾರರು ತಮ್ಮ ಮತ ಚಲಾಯಿಸುತ್ತಿದ್ದಾರೆ, ಮತದಾನ ಮಾಡುವುದು ಪ್ರತಿಯೊಬ್ಬರ ಕರ್ತವ್ಯ. ನಗರಸಭೆ ವ್ಯಾಪ್ತಿಗೊಳಪಡುವ ಎಲ್ಲ ೩೫ ವಾರ್ಡುಗಳಲ್ಲಿ ಮತದಾನ ಜಾಗೃತಿ ಜಾಥಾ ಏರ್ಪಡಿಸಲಾಗಿದೆ. ಕೆಜಿಎಫ್ ತಾಲೂಕಿನಲ್ಲಿ ಮತದಾನ ಪ್ರಮಾಣ ಹೆಚ್ಚಳಕ್ಕೆ ಬೇಕಾದ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ವಿವಿಧ ಬೇಡಿಕೆಗಳ ಈಡೇರಿಕೆಗೆ ಕೋಚಿಮುಲ್ ಎಂಡಿಗೆ ಮನವಿ
ಇತ್ತೀಚೆಗೆ ಸಂಘಗಳಲ್ಲಿ ಆನ್‌ಲೈನ್ ಸಾಫ್ಟ್‌ವೇರ್ ವ್ಯವಸ್ಥೆ ಅಳವಡಿಸಿಕೊಳ್ಳಲು ಒಕ್ಕೂಟದಿಂದ ನಿರ್ದೇಶನ ನೀಡಲಾಗಿದ್ದು, ಮೊದಲು ಒಕ್ಕೂಟದಲ್ಲಿ ಅಳವಡಿಸಿ ಆ ಬಳಿಕ ಸಂಘಗಳಿಗೆ ನಿರ್ದೇಶನ ನೀಡಬೇಕು. ತೀವ್ರ ಬೇಸಿಗೆ ಹಿನ್ನೆಲೆಯಲ್ಲಿ ಹಾಲಿನ ಗುಣಮಟ್ಟ ಕಾಯ್ದುಕೊಳ್ಳಲು ಕ್ಲಿಷ್ಟಕರ ಪರಿಸ್ಥಿತಿಯನ್ನು ಸಂಘಗಳಲ್ಲಿ ಎದುರಿಸುತ್ತಿದ್ದು, ಇದಕ್ಕೆ ತಾವು ಒಕ್ಕೂಟದ ಗುಣಮಟ್ಟ ನಿಯಂತ್ರಣ ವಿಭಾಗಕ್ಕೆ ೦.೫ ಎಸ್.ಎನ್.ಎಫ್. ಅನ್ನು ಸರಿದೂಗಿಸಿ ಕೊಡಲು ನಿರ್ದೇಶನ ನೀಡಬೇಕೆಂದು ಸಂಘದ ಸದಸ್ಯರು ಆಗ್ರಹಿಸಿದರು.
  • < previous
  • 1
  • ...
  • 164
  • 165
  • 166
  • 167
  • 168
  • 169
  • 170
  • 171
  • 172
  • ...
  • 196
  • next >
Top Stories
ಮಹಾರಾಷ್ಟ್ರ ಚುನಾವಣೆಯಲ್ಲಿ 35 ಲಕ್ಷ ಮತಗಳ ಡಿಲೀಟ್
ತಾಯಿ ಆಗುತ್ತಿರುವ ಸಂಭ್ರಮದಲ್ಲಿರುವ ನಟಿ ಭಾವನಾ ಸೀಮಂತ ಶಾಸ್ತ್ರ
ನಟ ಸಂತೋಷ್‌ಗೆ ಜಾಂಡೀಸ್‌: ಆರೋಗ್ಯ ಸ್ಥಿತಿ ಗಂಭೀರ, ಚಿಕಿತ್ಸೆ
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved