• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹೈನುಗಾರಿಕೆಯನ್ನು ಉದ್ಯಮವನ್ನಾಗಿಸಿದ್ದು ಎಂ.ವಿ.ಕೃಷ್ಣಪ್ಪ
ಅವಕಾಶ ಸಿಕ್ಕಾಗ ಅಧಿಕಾರ ಬಳಸಿಕೊಂಡು ಜನರಿಗೆ ಅನುಕೂಲವಾಗುವ ಕೆಲಸ ಮಾಡಿದರೆ ಅವರ ಹೆಸರು ಜನರ ಹೃದಯದಲ್ಲಿ ಜೀವಂತವಾಗಿರುತ್ತದೆ ಎಂಬುದಕ್ಕೆ ಎಂ.ವಿ.ಕೃಷ್ಣಪ್ಪ ಸಾಕ್ಷಿ. ಅವರು ಹೈನೋದ್ಯಮದ ಜತೆಗೆ ಬೆಮಲ್ ಕಾರ್ಖಾನೆ ಸ್ಥಾಪನೆಗೂ ಕಾರಣರಾದರು.
ಡೆಂಘೀ ತಡೆಗೆ ಮುನ್ನೆಚ್ಚರಿಕೆ ವಹಿಸಿ
೨೦೨೪ನೇ ಸಾಲಿನ ಮೇ ೧೬ ಹಾಗೂ ಜುಲೈ ತಿಂಗಳಲ್ಲಿ ಆಚರಿಸಲ್ಪಡುವ ಡೆಂಘೀ ವಿರೋಧ ಮಾಸಾಚರಣೆ ಧ್ಯೇಯ ವಾಕ್ಯ ‘ಸಮುದಾಯದೊಂದಿಗೆ ಸೇರಿ ಡೆಂಘೀ ಜ್ವರವನ್ನು ನಿಯಂತ್ರಿಸೋಣ’ ಎಂಬುದಾಗಿದ್ದು, ಇದಕ್ಕೆ ನಾಗರಿಕರು ಸಹಕಾರ ಅಗತ್ಯ
ರೈಲ್ವೆ ಮೇಲ್ಸೇತುವೆ ಕಾಮಗಾರಿ ಶೀಘ್ರದಲ್ಲೇ ಆರಂಭ
ಬಂಗಾರಪೇಟೆ ಪಟ್ಟಣದ ರೈಲ್ವೆ ನಿಲ್ದಾಣವನ್ನು ಮೇಲ್ದೆರ್ಜೆಗೆ ಏರಿಸಲು ಈಗಾಗಲೇ ಕಾಮಗಾರಿಗೆ ಚಾಲನೆಯನ್ನು ನೀಡಲಾಗಿದ್ದು, ಮುಂದಿನ ದಿನಗಳಲ್ಲಿ ಒಂದು ಸುಂದರ ರೈಲ್ವೆ ನಿಲ್ದಾಣವನ್ನು ನೋಡಬಹುದಾಗಿದೆ. ಮೇಲ್ಸೇತುವೆ ಕಾಮಗಾರಿಗೆ ಕ್ರಮ
.ಕೆಜಿಎಫ್‌ ನಲ್ಲಿ ಮಿತಿಮೀರಿದ ಬೀದಿನಾಯಿಗಳ ಹಾವಳಿ
ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಬೇಕಿದೆ, ಪುಟ್ಟ ಮಕ್ಕಳು ಕೈಯಲ್ಲಿ ಬಿಸ್ಕತ್ತು ಬ್ರೆಡ್ ಹಿಡಿದು ಹೋಗುವಂತಿಲ್ಲ, ಮಹಿಳೆಯರು ವೃದ್ಧರ ಕೈಯಲ್ಲಿ ಕೈ ಚೀಲವಿದ್ದರೆ ಎಚ್ಚರವಾಗಿರಬೇಕು,
ವಾರಕ್ಕೊಮ್ಮೆ ಸೋಳ್ಳೆ ಉತ್ಪತ್ತಿ ತಾಣ ನಾಶ ದಿನ ಆಚರಿಸಿ
ಪ್ರಸ್ತುತ ಮಳೆಗಾಲ ಪ್ರಾರಂಭವಾಗಿದ್ದು ಎಲ್ಲಾ ಕಡೆಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗಗಳಾದ ಡೆಂಘೀ, ಚಿಕೂನ್ ಗುನ್ಯಾ, ಮಲೇರಿಯ, ಮೆದುಳುಜ್ವರ ಮತ್ತು ಆನೆಕಾಲುರೋಗ ಹರಡುವ ಸಾಧ್ಯತೆ ಇರುತ್ತದೆ. ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಂದ ಒಬ್ಬರಿಗೆ ರೋಗ ಹರಡುತ್ತದೆ
‘ಕಾಂಗ್ರೆಸ್‌ಗೆ ಇಲ್ಲಿ ದಶಕವೂ ಇಲ್ಲ, ಅಲ್ಲಿ ಶತಕವೂ ಇಲ್ಲ’
ಒಂದೇ ವರ್ಷದಲ್ಲಿ ಕಾಂಗ್ರೇಸ್ ಪಕ್ಷವನ್ನು ಜನ ತಿರಸ್ಕರಿಸಿದ್ದು ಏಕೆಂದುನ್ನು ಕಾಂಗ್ರೆಸ್‌ ನಾಯಕರು ಆತ್ಮಾವಲೋಕನ ಮಾಡಿಕೊಳ್ಳಬೇಕು. ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಆಂಧ್ರಪ್ರದೇಶದ ಚುನಾವಣೆ ಮಾದರಿಯಲ್ಲಿ ಫಲಿತಾಂಶ ಬರಲಿದೆ.
ಸರ್ಕಾರ ಪೆಟ್ರೋಲ್- ಡಿಸೇಲ್ ಬೆಲೆಯೇರಿಕೆ ಹಿಂಪಡೆಯಲಿ: ಆರ್.ಅಶೋಕ್
ಹಾಲಿನ ದರವನ್ನು ವರ್ಷದೊಳಗೆ ೨ ಬಾರಿ ಏರಿಕೆ ಮಾಡಿದೆ, ಉಚಿತ ವಿದ್ಯುತ್ ನೀಡಿ, ವಿದ್ಯುತ್ ದರವನ್ನು ಹಲವಾರು ಬಾರಿ ಏರಿಕೆ ಮಾಡಿದೆ, ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಎಂದು ಹೇಳಿ ಡಿಸೇಲ್- ಪೆಟ್ರೋಲ್ ದರ ಏರಿಕೆ ಮಾಡಿದೆ, ೧೦ ಕೆಜಿ ಅಕ್ಕಿ ಉಚಿತ ಎಂದು ಹೇಳಿತ್ತು, ಅದರೆ ಅದರಲ್ಲಿ ೫ ಕೆಜಿ ಅಕ್ಕಿ ಕೇಂದ್ರ ಸರ್ಕಾರದ್ದಾಗಿದೆ, ೫ ಕೆಜಿ ಅಕ್ಕಿಯ ಹಣ ಸಮರ್ಪವಾಗಿ ನೀಡುತ್ತಿಲ್ಲ. ಮದ್ಯದ ಬೆಲೆ ಕ್ವಾರ್ಟರ್ ಗೆ ೫೦ ರು. ಏರಿಕೆ ಮಾಡಿದ್ದಾರೆ. ಮನೆ ಯಜಮಾನಿ ಖಾತೆಗೆ ಪ್ರತಿ ತಿಂಗಳೂ ೨ ಸಾವಿರ ರು. ಜಮೆ ಮಾಡುವುದಾಗಿ ತಿಳಿಸಿ ಚುನಾವಣೆಯ ನಂತರ ಸಮರ್ಪಕವಾಗಿ ಜಮೆಯಾಗುತ್ತಿಲ್ಲ.
ಸಾರ್ವಜನಿಕರನ್ನು ಕಚೇರಿಗೆ ಅಲೆದಾಡಿಸದಿರಿ: ಡೀಸಿ ರವೀಂದ್ರ
ಇಂದಿನ ಜನಸ್ಪಂದನದಲ್ಲಿ 52 ಅರ್ಜಿಗಳು ಬಂದಿದ್ದು, ಈ ಪೈಕಿ 40 ಕಂದಾಯ ಇಲಾಖೆ, 10 ಗ್ರಾಮೀಣಾಭಿವೃದ್ಧಿ ಇಲಾಖೆ ಹಾಗೂ ಒಂದು ಬೆಸ್ಕಾಂ ಮತ್ತು ಒಂದು ಜಿಲ್ಲಾ ಮಾರ್ಗದರ್ಶಿ ಬ್ಯಾಂಕ್ ಗೆ ಸಂಬಂಧಿಸಿದ ಅರ್ಜಿಗಳಾಗಿವೆ. ಈ ಅರ್ಜಿಗಳನ್ನು ‌ನಿಗದಿತ ಕಾಲಮಿತಿಯೊಳಗೆ ಕಡ್ಡಾಯವಾಗಿ ಇತ್ಯರ್ಥಪಡಿಸಿ ಜಿಲ್ಲಾಡಳಿತಕ್ಕೆ ವರದಿ ನೀಡಬೇಕು.
ಮಾದಕ ವಸ್ತುಗಳ ದಾಸರಾಗುತ್ತಿರುವ ವಿದ್ಯಾರ್ಥಿಗಳು: ಎಸ್ಐ ಮಂಜುನಾಥ್ ಆತಂಕ
ಮಾದಕ ವಸ್ತುಗಳಿಂದ ಪ್ರತಿಯೊಬ್ಬ ಯುವಕ- ಯುವತಿಯರು ದೂರವಿದ್ದು ಜೀವನ ಉತ್ತಮಪಡಿಸಿಕೊಳ್ಳಬೇಕು. ಮಾನವನಿಗೆ ಆರೋಗ್ಯ ಭಾಗ್ಯಕ್ಕಿಂತ ಮಿಗಿಲಾದ ಭಾಗ್ಯ ಬೇರಾವುದೂ ಇಲ್ಲ. ಯುವಜನರು ತಂಬಾಕು ಸೇರಿ ಯಾವುದೇ ಮಾದಕ ವಸ್ತುಗಳನ್ನು ಉಪಯೋಗಿಸಿ ದುಶ್ಚಟಗಳಿಗೆ ಬಲಿಯಾಗದೇ, ಆರೋಗ್ಯದ ಕಡೆಗೆ ಗಮನ ಹರಿಸಬೇಕು.
ಕಟ್ಟಡ ಕಾರ್ಮಿಕರಿಗೆ ದೊರಕದ ಮೂಲಭೂತ ಸೌಲಭ್ಯ: ಕಾರ್ಮಿಕರ ಸಂಘದ ಜಿಲ್ಲಾ ಅಧ್ಯಕ್ಷ ಪಿ. ಶ್ರೀನಿವಾಸ್
ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಕಾನೂನು ಬದ್ಧವಾಗಿ ಇದುವರೆಗೂ ಮೂಲಭೂತ ಸೌಲಭ್ಯಗಳು ಸಿಗುತ್ತಿಲ್ಲ. ಈ ಬಗ್ಗೆ ಇಲಾಖೆಯ ಅಧಿಕಾರಿಗಳ ಜೊತೆಗೂ ಹಲವು ಸುತ್ತಿನ ಮಾತುಕತೆಗಳು ನಡೆದಿದ್ದರೂ ಜಾರಿ ಮಾಡಿಲ್ಲ, ಶೈಕ್ಷಣಿಕ ಸಹಾಯಧನ, ಮದುವೆ ಸಹಾಯಧನ, ವೈದ್ಯಕೀಯ ಪರಿಹಾರಕ್ಕೆ ಸಲ್ಲಿಕೆಯಾದ ಸಾವಿರಾರು ಅರ್ಜಿಗಳು ಕಳೆದ ಒಂದು ವರ್ಷದಿಂದ ಕೊಳೆಯುತ್ತಿವೆ. ಪಿಂಚಣಿದಾರರ ಪಿಂಚಣಿ ನಿಂತುಹೋಗಿದೆ. ಕಾರ್ಮಿಕರ ಜೀವನ ಸಂಕಷ್ಟಕ್ಕೆ ಸಿಲುಕಿದೆ.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 224
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved