• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಲೋಕಸಭಾ ಚುನಾವಣೆಗೆ ಜಿಲ್ಲಾಡಳಿತ ಸಿದ್ಧತೆ: ಡೀಸಿ
ಮನೆ, ಮನೆಗೆ ಭೇಟಿ ನೀಡಿ ಸರ್ವೇಕಾರ್ಯ ನಡೆಸಿರುವ ಬಿಎಲ್‌ಓಗಳು ಮತಪಟ್ಟಿಯಲ್ಲಿ ಸೇರ್ಪಡೆ ಮತ್ತು ತೆಗೆದು ಹಾಕುವಿಕೆಯ ಪಕ್ಕ ಡಾಟ ಕಾರ್ಯವನ್ನು ಮಾಡಿದ್ದಾರೆ. ಚುನಾವಣೆಯಲ್ಲಿ ಅಧಿಕಾರಿಗಳು ಪರಸ್ಪರ ಹೊಂದಾಣಿಕೆಯಿಂದ ಕಾರ್ಯನಿರ್ವಹಿಸಬೇಕು
ಇಂದಿನಿಂದ ಬಿಜೆಪಿ ಗ್ರಾಮ ಚಲೋ ಅಭಿಯಾನ
ಹಿಂದುಗಳ ಭಾವನೆಗೆ ಗೌರವ ಸಿಕ್ಕುವ ರೀತಿ ಮೋದಿ ಮಾಡಿ ತೋರಿದ್ದಾರೆ. ಅವರನ್ನು ಮತ್ತೆ ಪ್ರಧಾನಿ ಮಂತ್ರಿ ಮಾಡಲು ಬಿಜೆಪಿ ಕಾರ್ಯಕರ್ತರು ಹಾಗೂ ಮತದಾರರು ಮೋದಿ ಜೊತೆ ನಿಲ್ಲಲಿದ್ದಾರೆ. ರಾಜ್ಯ ಸರ್ಕಾರದ ದುರಾಡಳಿತವನ್ನು ಜನತೆಗೆ ತಿಳಿಸುವ ಉದ್ದೇಶ
ಕೆಜಿಎಫ್‌ನಲ್ಲಿ ಕೆಐಡಿಬಿಗೆ ಜಮೀನು ಮಂಜೂರು
ಬಿಇಎಂಎಲ್ ಸಂಸ್ಥೆಯು ಜಾಗವನ್ನು ಬಳಕೆ ಮಾಡದೆ ಬಿಟ್ಟಿದ್ದ ಜಾಗದಲ್ಲಿ ಕೈಗಾರಿಕೆಗಳನ್ನು ಸ್ಥಾಪನೆ ಮಾಡಿ ನಿರುದ್ಯೋಗ ಸಮಸ್ಯೆ ನಿವಾರಣೆ ಮಾಡುವ ಉದ್ದೇಶದಿಂದ ಸರ್ಕಾರ ಕ್ಷೇತ್ರದ ಜನರ ಮನವಿಗೆ ಸ್ಪಂದಿಸಿದೆ, ಇದೀಗ ಅಲ್ಲಿ ಕೈಗಾರಿಕೆಗಳು ಬರುವುದರಿಂದ ಯುವಕರು ಉದ್ಯೋಗಕ್ಕಾಗಿ ಅಲೆಯುವುದು ತಪ್ಪಲಿದೆ
ಬಿಜೆಪಿ, ಜೆಡಿಎಸ್‌ನಿಂದ ಯಾರೇ ಸ್ಪರ್ಧಿಸಿದರೂ ಗೆಲುವು ಖಚಿತ
ಕೋಲಾರ, ಮಂಡ್ಯ, ಹಾಸನ, ಮೈಸೂರು, ಬಿಜಾಪುರ, ಕಲ್ಬುರ್ಗಿ, ಉಡುಪಿ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಜೆಡಿಎಸ್‌ಗೆ ಉತ್ತಮ ಬೆಂಬಲವಿದೆ. ರಾಜ್ಯದಲ್ಲಿ ಕನಿಷ್ಠ ೫ ಕ್ಷೇತ್ರಗಳಲ್ಲಿ ಮೈತ್ರಿ ಮಾಡಿಕೊಳ್ಳುವ ನಿರೀಕ್ಷೆ ಇದೆ, ಎಲ್ಲ ಜಾತಿಗಳ ಸಮೀಕರಣ ಮಾಡಿಕೊಂಡು ಪಕ್ಷದಲ್ಲಿ ಟಿಕೆಟ್ ಹಂಚಿಕೆ ಮಾಡಲಾಗುವುದು
ಬಂಗಾರಪೇಟೆ ಪುರಸಭೆಗಿಲ್ಲ ಅಧ್ಯಕ್ಷ, ಉಪಾಧ್ಯಕ್ಷ
ಪುರಸಭೆಯಲ್ಲಿ ಆಡಳಿತ ಮಂಡಳಿ ಇಲ್ಲದ ಕಾರಣ ಅಭಿವೃದ್ಧಿ ಎಂಬುದು ಮರೀಚಿಕೆಯಾಗಿದೆ. ಆಡಳಿತಾಧಿಕಾರಿಯಾಗಿ ತಹಸೀಲ್ದಾರ್ ಇದ್ದರೂ ಅವರು ಒಮ್ಮೆಯೂ ಪುರಸಭೆ ಕಡೆ ಮುಖ ಮಾಡದ ಕಾರಣ ಪುರಸಭೆಯಲ್ಲಿ ಎಲ್ಲವೂ ಸರಿಯಿಲ್ಲ ಎಂಬಂತಾಗಿದೆ
ಆಟ ಆಡೋ ಮಕ್ಕಳು ತಾಯಿಯಾಗುವ ಪರಿಸ್ಥಿತಿ ಕಳವಳಕಾರಿ: ಜಸ್ಟೀಸ್‌
ಪ್ರೌಢಶಾಲಾ ಹಂತದಲ್ಲಿಯೇ ಟಿವಿಗಳು, ಮೊಬೈಲ್‌ಗಳ ವಿವಿಧ ಜಾಲತಾಣದಲ್ಲಿ ಲೈಂಗಿಕ ದೃಶ್ಯಗಳನ್ನು ವೀಕ್ಷಿಸಿ ಲೈಂಗಿಕ ಆಕರ್ಷಣೆಗೆ ಒಳಗಾಗಿ ಮಕ್ಕಳು ಹಾದಿ ತಪ್ಪುತ್ತಿದ್ದಾರೆ. ಇಂತಹ ಪ್ರಕರಣಗಳಿಂದ ದೂರ ಮಾಡಿ ಉತ್ತಮ ಮಾರ್ಗದಲ್ಲಿ ಕೊಂಡೊಯ್ಯಲು ಶಿಕ್ಷಕರಿಂದ ಮಾತ್ರ ಸಾಧ್ಯ
‘ಪುಷ್ಪ’ ಸ್ಟೈಲಲ್ಲಿ ರಕ್ತಚಂದನ ಸಾಗಿಸುತಿದ್ದ ಗ್ಯಾಂಗ್ ಸೆರೆ
ಆರೋಪಿಗಳು ಬೋಲೆರೊ ಪಿಕಪ್ ಗೂಡ್ಸ್ ವಾಹನದಲ್ಲಿ ಆಂಧ್ರದಿಂದ ಬೆಂಗಳೂರಿಗೆ ರಕ್ತಚಂದನ ಸಾಗಿಸುತ್ತಿದ್ದರು. ಲಕ್ಷಾಂತರ ರು. ಬೆಲೆ ಬಾಳುವ ರಕ್ತ ಚಂದನವನ್ನು ವಾಹನದಲ್ಲಿ ಸಾಗಿಸುತ್ತಿರುವ ಮಾಹಿತಿ ಆಧಾರದ ಮೇಲೆ ಚಿಂತಾಮಣಿ ಗ್ರಾಮಾಂತರ ಪೊಲೀಸರು ದಾಳಿ ನಡೆಸಿದ್ದಾರೆ.
ಹೊರವರ್ತುಲ ರಸ್ತೆ ನಿರ್ಮಾಣಕ್ಕೆ ಸರ್ಕಾರದಿಂದ 100 ಕೋಟಿ
ಹೆಚ್ಚಿದ ವಾಹನ ಸಂಚಾರದ ಒತ್ತಡದ ಪರಿಣಾಮ ನಗರದಲ್ಲಿ ಇತ್ತೀಚೆಗೆ ಅಪಘಾತಗಳ ಸಂಖ್ಯೆಯೂ ಏರುತ್ತಿದೆ. ಈ ವಿಷಯವನ್ನು ಸಚಿವರ ಗಮನಕ್ಕೆ ತರಲಾಗಿತ್ತು. ಉಸ್ತುವಾರಿ ಸಚಿವರು ಸರ್ಕಾರದೊಂದಿಗೆ ಮಾತನಾಡಿ, ಇದೀಗ ಹೊರ ವರ್ತುಲ ರಸ್ತೆ ನಿರ್ಮಾಣಕ್ಕೆ ೧೦೦ ಕೋಟಿ ರು.ಗಳನ್ನು ಮಂಜೂರು ಮಾಡಿಸಿಕೊಂಡು ಬಂದಿದ್ದಾರೆ.
ವೀರಪ್ಪ ಮೊಯ್ಲಿಗೆ ಚುನಾವಣೆಗೆ ನಿಲ್ಲುವ ಯೋಗ್ಯತೆಯಿಲ್ಲ: ಬಿಜೆಪಿ ಪ್ರಧಾನ ಕಾರ್ಯದರ್ಶಿ ಮುನಿರಾಜು
ತಮ್ಮ ಅಧಿಕಾರದ ಅವಧಿಯಲ್ಲಿ ಈ ಕ್ಷೇತ್ರಕ್ಕೆ ಶಾಶ್ವತ ನೀರಾವರಿ, ಎತ್ತಿನಹೊಳೆ ಯೋಜನೆ ತರುವುದಾಗಿ ಸುಳ್ಳು ಭರವಸೆ ನೀಡಿ ಕಾಲಹರಣ ಮಾಡಿದ್ದಾರೆ. ಇವರು ಈ ಹಿಂದೆ ಕರ್ನಾಟಕದಿಂದ ನೀರು ತರುವುದಾಗಿ ಬೊಗಳೆ ಬಿಟ್ಟಿದ್ದರು, ಆದರೆ ಈಗ ಆಂಧ್ರಪ್ರದೇಶದಿಂದ ನೀರು ತರುವುದಾಗಿ ಹೊರಟಿದ್ದಾರೆ. ಇವರು ಈ ಕ್ಷೇತ್ರದಲ್ಲಿ ನಿಂತರೂ ಹೀನಾಯವಾಗಿ ಸೋಲುವುದು ಖಚಿತ.
ಮಾರುಕಟ್ಟೆ ಕಾಮಗಾರಿಗೆ ಶಾಸಕರಿಂದ ಭೂಮಿಪೂಜೆ
ಮೂರು ರಾಜ್ಯಗಳ ಗಡಿ ಭಾಗದಲ್ಲಿ ೨೫ ಎಕರೆ ಪ್ರದೇಶದಲ್ಲಿ ಬೃಹತ್ ಎಪಿಎಂಸಿ ಮಾರುಕಟ್ಟೆ ಪ್ರಾರಂಭಿಸಲು ಕಳೆದ ಎರಡು ವರ್ಷಗಳಿಂದ ಶಾಸಕರ ಅವಿರತ ಪ್ರಯತ್ನದಿಂದ ೨೫ ಎಕರೆ ಪ್ರದೇಶದ ಸಮತಟ್ಟು ಹಾಗೂ ಕಾಂಪೌಂಡ್ ನಿರ್ಮಾಣದ ಕಾಮಗಾರಿ ನಡೆಯಲಿದೆ.
  • < previous
  • 1
  • ...
  • 166
  • 167
  • 168
  • 169
  • 170
  • 171
  • 172
  • 173
  • 174
  • ...
  • 182
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved