• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಲಾರದಲ್ಲಿ ‘ಮೋದಿ ಭಾರತ್’ ಅಕ್ಕಿ ವಿತರಣೆ
ಬಡವರು ಹಸಿವಿನಿಂದ ಇರಬಾರದು ಎಂಬ ಉದ್ದೇಶದಿಂದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಮಹತ್ವಾಕಾಂಕ್ಷೆಯ ಯೋಜನೆಯಡಿ ಈ ಯೋಜನೆ ರೂಪಿಸಲಾಗಿದೆ.
ದಕ್ಷಿಣ ಕಾಶಿಯ ಅಭಿವೃದ್ಧಿ ಯಾವಾಗ...?
ದೇವಸ್ಥಾನದ ಬಳಿ ಬಸವಣ್ಣನ ಬಾಯಿಂದ ವರ್ಷದ ೩೬೫ ದಿನವೂ ನೀರು ಬರುವುದು ವಿಶೇಷ, ಭಕ್ತರು ಈ ನೀರಿನಲ್ಲಿ ಸ್ನಾನ ಮಾಡಿದರೆ ಒಳ್ಳೆಯದೆಂದು ನಂಬಿದ್ದಾರೆ, ವರ್ಷಕ್ಕೊಮ್ಮೆ ಬರುವ ಕೊನೆಯ ಕಾರ್ತಿಕ ಸೋಮವಾರದಂದು ರಾಜ್ಯದ್ಯಂತ ಭಕ್ತಾಧಿಗಳು ಬಂದು ಶಿವನ ಕೃಪೆಗೆ ಪಾತ್ರರಾಗುತ್ತಾರೆ. ಇಂತಹ ಕ್ಷೇತ್ರವನ್ನು ಜಿಲ್ಲಾಡಳಿತ ಅಭಿವೃದ್ಧಿಪಡಿಸುವಲ್ಲಿ ವಿಫಲವಾಗಿದೆ,
ಪಡಿತರ ವಿತರಣೆ ಟಿಪಿಸಿಎಸ್‌ಎಂಎಸ್‌ಗೆ ವಹಿಸಿ
ಪಡಿತರ ಅಕ್ಕಿ ಸರ್ಕಾರ ನೀಡುವುದು ಬಡವರಿಗೆ. ಆದರೆ ಪಡಿತರ ಅಕ್ಕಿ ವಿತರಣೆಯ ಎಲ್ಲ ಸೊಸೈಟಿಗಳಲ್ಲೂ ಅಕ್ರಮ ನಡೆಯುತ್ತಿದೆ. ಇದರ ವಿರುದ್ಧ ಕ್ರಮ ಕೈಗೊಳ್ಳಬೇಕು. ಅಕ್ರಮ ನಡೆದಿಲ್ಲ ಎಂದು ಆಣೆ ಮಾಡಿ ಹೇಳಲಿ
ಕೆಜಿಎಫ್ ಜಿಲ್ಲೆಯ ಪ್ರತಿ ಹೋಬಳಿಯಲ್ಲಿ ಕೈಮಗ್ಗ ತರಬೇತಿ ಕೇಂದ್ರ
ಕೇಂದ್ರ ಜವಳಿ ಇಲಾಖೆಯಿಂದ ನೇಕಾರರಿಗೆ ತರಬೇತಿ ಪಡೆದವರ ಕುಟುಂಬಗಳ ಮಕ್ಕಳಿಗೆ ವಿದ್ಯಾರ್ಥಿ ವೇತನ ಮತ್ತು ನೇಕಾರರಿಗೆ ತರಬೇತಿ ಪಡೆದಿರುವವರಿಗೆ ಕೈಮಗ್ಗ ಮತ್ತು ಬ್ಯಾಂಕ್‌ಗಳಿಂದ ೫೦ ಸಾವಿರದಿಂದ ೧೦ ಲಕ್ಷದವರೆಗೂ ಸಾಲ ಸೌಲಭ್ಯ ನಾಡಲಾಗುವುದು
ಶೌಚಾಲಯ ಇದ್ದರೂ ಬಳಕೆಗೆ ಇಲ್ಲ
ಕೋಲಾರ ಜಿಲ್ಲೆ ಬಯಲು ಬಹಿರ್ದೆಸೆ ಮುಕ್ತವೆಂದು ಘೋಷಿಸಲಾಗಿದೆ. ಆದರೂ ತೊರಲಕ್ಕಿ ಗ್ರಾಮದಲ್ಲಿ ಸರಿಯಾದ ಸಾರ್ವಜನಿಕರವಾಗಿ ದಿನಿನಿತ್ಯ ಬಸ್ ನಿಲ್ದಾಣ, ಆರೋಗ್ಯ ಕೇಂದ್ರಕ್ಕೆ ಇತರೆ ಕಾರ್ಯಗಳಿಗೆ ಬರುವವರಿಗೆ ಶೌಚಾಲಯವೇ ಇಲ್ಲ
ಪರಿಸರ ರಕ್ಷಿಸಲು ಪ್ಲಾಸ್ಟಿಕ್‌ ಬಳಕೆ ನಿಲ್ಲಿಸಿ
ಜೀವಸಂಕುಲ ಉಳಿವು ಪರಿಸರ ಸಮತೋಲನಕ್ಕಾಗಿ ಪ್ರತಿಯೊಬ್ಬ ನಾಗರೀಕರು ಪ್ಲಾಸ್ಟಿಕ್ ಕವರ್‌ಗಳನ್ನು ಬಳಕೆ ಮಾಡುವುದು ತ್ಯಜಿಸಬೇಕು ಅಲ್ಲದೆ ಅಂಗಡಿ ಮುಂಗಟುಗಳು ಹೋಟೆಲ್‌ಗಳು ಬಾರ್‌ಗಳಲ್ಲಿ ಪ್ಲಾಸ್ಟಿಕ್ ಕವರ್‌ಗಳನ್ನು ಬಳಕೆ ಮಾಡಬೇಡಿ
‘ನಮ್ಮ ಮನೆಯ ವಾಷಿಂಗ್‌ ಮಷಿನ್‌ಗೂ ನೀರಿಲ್ಲ’
ನಗರಸಭಾ ಪೌರಾಯುಕ್ತರಿಗೆ ಹಲವಾರು ಬಾರಿ ಮೊಬೈಲ್ ಮೂಲಕ ಕರೆ ಮಾಡಿದರೂ ಸಹ ಸ್ವೀಕರಿಸಲಿಲ್ಲ, ನಗರಸಭೆ ಪೌರಾಯುಕ್ತರು ಜನಪ್ರತಿನಿಧಿಗಳನ್ನೇ ಈ ರೀತಿ ನಿರ್ಲಕ್ಷಿಸಿದರೆ ಇನ್ನು ಇವರು ಕಚೇರಿಯಲ್ಲಿ ಬಡವರ ಕೆಲಸಗಳನ್ನು ಹೇಗೆ ಮಾಡುತ್ತಿದ್ದಾರೆ
ಆರೋಗ್ಯ ಯೋಜನೆಗಳನ್ನು ಸದುಪಯೋಗಿಸಿಕೊಳ್ಳಿ
ಸರ್ಕಾರಗಳು ಯಶಸ್ವಿನಿ, ಆಯುಷ್ಮಾನ್ ಆರೋಗ್ಯ ಕಾರ್ಡ್ ಸೇರಿದಂತೆ ಅನೇಕ ಸೇವೆಗಳನ್ನು ಬಳಸಿಕೊಂಡು ಉತ್ತಮ ಆರೋಗ್ಯವಂತ ಪ್ರಜೆಗಳಾಗಬೇಕು. ಸರ್ಕಾರದ ಆರೋಗ್ಯ ಯೋಜನೆಗಳನ್ನು ಬಳಸಿಕೊಳ್ಳಿ
ಓದುವ ವಯಸ್ಸಿನಲ್ಲಿ ಮದುವೆ ಮಾಡದಿರಿ
ಮಕ್ಕಳಿಗೆ ಶಿಕ್ಷಣದ ಹಕ್ಕು ದೊರೆಯುವಂತೆ ನೋಡಿಕೊಳ್ಳುವುದು ಸಮಾಜದ ಜವಾಬ್ದಾರಿ. ಮಕ್ಕಳ ಮೇಲೆ ದೌರ್ಜನ್ಯ, ಲೈಂಗಿಕ ಕಿರುಕುಳ, ಬಾಲ್ಯವಿವಾಹದಂತಹ ಪ್ರಕರಣ ಕಂಡು ಬಂದರೆ ಕೂಡಲೇ ೧೦೯೮ ಅಥವಾ ೧೪೪೯೯ ಸಹಾಯವಾಣಿಗೆ ದೂರು ನೀಡಿ
ಸಹಕಾರ ವ್ಯವಸ್ಥೆ ನಾಶಕ್ಕೆ ಅಧಿಕಾರಿಗಳ ಹುನ್ನಾರ
ಸಾಲ ವಿತರಣೆ ನಿಂತರೆ ಪಡೆದ ಸಾಲ ಮರುಪಾವತಿಗೆ ಮಹಿಳೆಯರು, ರೈತರು ಮುಂದೆ ಬರಲ್ಲ, ವಿಧಾನಸಭಾ ಚುನಾವಣೆ ನಂತರ ವಸೂಲಾತಿ ಇಲ್ಲ, ಠೇವಣಿ ವಾಪಸ್‌ ಪಡೆಯುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಬ್ಯಾಂಕ್ ವಿರುದ್ದ ಸೊಸೈಟಿ ಸಿಇಒಗಳು ಧ್ವನಿಯೆತ್ತಬೇಕು
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 182
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved