• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮುಂದಿನ ಪೀಳಿಗೆಗಾಗಿ ನೀರಿನ ಸಂರಕ್ಷಣೆ ಎಲ್ಲರ ಹೊಣೆ
ಮನುಷ್ಯನ ದುರಾಸೆಗಾಗಿ ಕಾಡುಗಳು ಮಾಯವಾಗಿ ನಾಡೆಲ್ಲ ಕಾಂಕ್ರಿಟ್‌ಮಯವಾಗುತ್ತಿರುವುದರಿಂದ ಜೀವ ಜಲಕ್ಕೆ ಹಾಹಾಕಾರ ಎದ್ದಿದೆ. ಮನುಷ್ಯನ ಮುರ್ಖತನದಿಂದ ಕಾಡುಗಳು ಬರಿದಾಗಿ, ಕೆರೆ ಕಟ್ಟೆಗಳು ಮಾಯವಾಗಿ ಕುಡಿಯಲು ನೀರು ಲಭ್ಯವಿಲ್ಲದ ಪರಿಸ್ಥಿತಿ ಒದಗಿ ಬಂದಿದೆ
ಹಿಂದೂ ಸಂಸ್ಕೃತಿ, ಸಂಸ್ಕಾರ ಬದುಕಿನಲ್ಲಿ ಅಳವಡಿಸಿಕೊಳ್ಳಿ
ನಮ್ಮ ಸಂಸ್ಕೃತಿ ಆಚಾರ ವಿಚಾರಗಳನ್ನು ಮರೆತರೆ ಜೀವನದಲ್ಲಿ ನೆಮ್ಮದಿ ಕಾಣುವುದಿಲ್ಲ. ಪ್ರತಿ ಕ್ಷಣ ಪರಮತ್ಮನ ಚಿಂತನೆ ಮಾಡಬೇಕು. ಆದರೆ ಇಂದು ನಮ್ಮ ಸಂಸ್ಕೃತಿಗೆ ಧಕ್ಕೆ ಬರುವಂತೆ ನಡೆವಳಿಕೆಗಳು ನಡೆಯುತ್ತಿರುವುದು ಖೇದಕರ ಸಂಗತಿ.
ಬಿಸಿಲಿನ ತಾಪಕ್ಕೆ ಹೆಚ್ಚುತ್ತಿರುವ ಅಗ್ನಿ ಅವಘಡ
ಕಳೆದ ಜನವರಿಯಿಂದ ಇಲ್ಲಿವರೆಗೆ ಜಿಲ್ಲೆಯಾದ್ಯಂತ ಅಗ್ನಿಶಾಮಕ ದಳಕ್ಕೆ ೫೬೬ ಬೆಂಕಿ ಪ್ರಕರಣಗಳ ಬಗ್ಗೆ ಫೋನು ಕರೆಗಳು ಹೋಗಿದ್ದು, ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವ ಕೆಲಸ ಮಾಡಿದ್ದಾರೆ
ಪರೀಕ್ಷಾ ಎಡವಟ್ಟು ನಿಲ್ಲಿಸಿ: ಎಂಎಲ್ಸಿ ಒತ್ತಾಯ
ಎಸ್ಸೆಸ್ಸೆಲ್ಸಿ, ಪಿಯುಸಿ ಮೂರು ಪರೀಕ್ಷೆ ಅಂತಾರೆ ಇದರ ಸಾಧಕಬಾಧಕಗಳ ಕುರಿತು ಕನಿಷ್ಟ ಚರ್ಚೆಯನ್ನೂ ನಡೆಸಿಲ್ಲ. ಇದೇ ಎಡವಟ್ಟುಗಳು ಮುಂದುವರೆದರೆ ಮೌಲ್ಯಮಾಪನ ಬಹಿಷ್ಕಾರಕ್ಕೆ ಕರೆ ನೀಡಬೇಕಾದೀತು ಎಂದು ಎಮಎಲ್ಸಿ ಡಾ.ನಾರಾಯಣಸ್ವಾಮಿ ಎಚ್ಚರಿಸಿದ್ದಾರೆ
ಖರೀದಿಯಲ್ಲಿ ವಂಚನೆಯಾದರೆ ದೂರು ನೀಡಿ
ಇತ್ತೀಚಿಗೆ ವಿವಿಧ ಸೇವೆಗಳಾದ ವೈದ್ಯಕೀಯ, ಶಿಕ್ಷಣ, ವಿಮೆ ಮತ್ತು ಬ್ಯಾಂಕಿಂಗ್ ನ್ಯೂನಗಳ ಬಗ್ಗೆಯೂ ಸಹ ಪರಿಹಾರ ಪಡೆಯಲು ಅವಕಾಶ ಇರುತ್ತದೆ. ಗ್ರಾಹಕರ ಹಕ್ಕುಗಳ ಅರಿವು ಮತ್ತು ಹಕ್ಕುಗಳ ರಕ್ಷಣೆ ಪಡೆಯಲು ವಿಶ್ವ ಗ್ರಾಹಕರ ಹಕ್ಕುಗಳ ಬಗ್ಗೆ ಜನತೆಗೆ ಅರಿವು ಅಗತ್ಯ
ಬಂಗಾರಪೇಟೆ: ಪೊಲೀಸ್‌, ಬಿಎಸ್‌ಎಫ್‌ ಪಥಸಂಚಲ
ಮತದಾರರು ನಿರ್ಭಯವಾಗಿ ಮುಕ್ತ ಮತದಾನ ಮಾಡಬೇಕು. ಜನತೆಗೆ ರಕ್ಷಣೆ ನೀಡಲು ಪೊಲೀಸ್ ಇಲಾಖೆ ಮತ್ತು ಬಿಎಸ್‌ಎಫ್ ಸದಾ ಬದ್ಧವಾಗಿರುತ್ತದೆ. ಆತಂಕ ಮುಕ್ತ ಮತದಾನ ಎಲ್ಲರ ಜವಾಬ್ದಾರಿ
ಚುನಾವಣೆ ಘೋಷಣೆ ಬಳಿಕ ಈವರೆಗೆ ₹೫೦ ಲಕ್ಷ ಮೌಲ್ಯದ ಅಕ್ರಮ ಮದ್ಯ ವಶ
ಚುನಾವಣೆ ಕಾಲದಲ್ಲಿ ಹೆಚ್ಚು ಮದ್ಯ ಮಾರಾಟವಾಗದಂತೆ ಮದ್ಯದ ಅಂಗಡಿಗಳು ಜಾಗೃತಿ ವಹಿಸಬೇಕು, ಹೆಚ್ಚು ಮಾರಾಟವಾದಲ್ಲಿ ಸಮರ್ಪಕವಾದ ಕಾರಣ ನೀಡಬೇಕು. ಅಕ್ರಮ ವಹಿವಾಟು ಕಂಡುಬಂದರೆ ಕಠಿಣ ಕ್ರಮ
ಚುನಾವಣೆ ಸಿದ್ಧತೆಗಾಗಿ ಅರೆಸೇನಾ ಪಡೆ,ಪೊಲೀಸರಿಂದ ಪಥಸಂಚಲನ
ರಾಜಕೀಯ ಪಕ್ಷಗಳು ನೀಡುವ ಆಸೆ, ಆಮಿಷಗಳಿಗೆ ಬಲಿಯಾಗದೆ ನಿರ್ಭೀತಿಯಿಂದ ತಮ್ಮ ಹಕ್ಕನ್ನು ಚಲಾಯಿಸಿ. ೨೦೨೪ರ ಲೋಕಸಭೆ ಚುನಾವಣೆಯಲ್ಲಿ ಅಹಿತಕರ ಘಟನೆಗಳು ಜರುಗದಂತೆ ಶಾಂತಿ, ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಪೊಲೀಸ್ ಇಲಾಖೆ ಮತ್ತು ಸಶಸ್ತ್ರ ಸೀಮಾ ಬಲದ ಸಿಬ್ಬಂದಿಯೊಂದಿಗೆ ಸಾರ್ವಜನಿಕರಲ್ಲಿ ವಿಶ್ವಾಸ ತುಂಬಲು ಫಥ ಸಂಚಲನ ಮಾಡಲಾಗಿದೆ ಎಂದು ಸರ್ಕಲ್ ಇನ್ಸ್ಪೆಕ್ಟರ್ ವಸಂತ್‌ಕುಮಾರ್ ಹೇಳಿದರು.
ಕೋಲಾರ ಕ್ಷೇತ್ರ: ಅಭ್ಯರ್ಥಿಗಳ ಆಯ್ಕೆ, ಬಿಡಿಸಲಾಗದ ಕಗ್ಗಂಟು
ಕಾಂಗ್ರೆಸ್ ಪಕ್ಷದಲ್ಲಿ ಕೆ.ಎಚ್.ಮುನಿಯಪ್ಪನವರ ವಿರುದ್ಧದ ಜಿಲ್ಲೆಯಲ್ಲಿ ಭಿನ್ನಮತ ಶಮನವಾಗಿದ್ದರೂ ಇನ್ನು ಕೆಲವು ಶಾಸಕರ ಕೋಪ ಹಾಗೆಯೇ ಇದೆ. ಅದಕ್ಕೆ ಮೀಸಲಾತಿಯಲ್ಲಿ ಬಲಗೈನವರಿಗೆ ಟಿಕೆಟ್ ನೀಡಬೇಕೆಂಬ ಕೂಗು ಕೇಳಿ ಬರುತ್ತಿರುವುದೇ ಸಾಕ್ಷಿಯಾಗಿದೆ.
ಗಡಿಗಳ ಮೀರಿ ಕೆಲಸ ಮಾಡುವುದೇ ನೈಜ ಸಮಾಜ ಸೇವೆ: ಸಾಮಾಜಿಕ ಕಾರ್ಯಕರ್ತೆ ಐಶ್ವರ್ಯ
ಸಮಾಜದಲ್ಲಿ ಎಲ್ಲ ಜಾತಿ, ಧರ್ಮಗಳಲ್ಲಿಯೂ ನೊಂದವರು, ಶೋಷಿತರು ಇರುತ್ತಾರೆ. ಸಾಮಾಜಿಕ ಕಾರ್ಯಕರ್ತರು ಯಾವುದೇ ಒಂದು ಧರ್ಮ ಅಥವಾ ಜಾತಿಯನ್ನು ಕೇಂದ್ರೀಕರಿಸಿ ಕೆಲಸ ಮಾಡಬಾರದು. ಎಲ್ಲರನ್ನೂ ಒಗ್ಗೂಡಿಸಿಕೊಂಡು, ಎಲ್ಲರೊಂದಿಗೆ ಬೆರೆತು ಕೆಲಸ ಮಾಡಿದಾಗ ಮಾತ್ರ ಬದಲಾವಣೆ ಸಾಧ್ಯವಾಗುತ್ತದೆ.
  • < previous
  • 1
  • ...
  • 167
  • 168
  • 169
  • 170
  • 171
  • 172
  • 173
  • 174
  • 175
  • ...
  • 196
  • next >
Top Stories
ಪ್ರಜ್ವಲ್‌ ರೇವಣ್ಣಗೆ ಕಂಟಕವಾದ 5 ಅಂಶಗಳು
ಪ್ರಜ್ವಲ್ ಪ್ರಕರಣದ ತೀರ್ಪಿನ ಬಗ್ಗೆ ನಾನು ಪ್ರತಿಕ್ರಿಯಿಸಲ್ಲ : ಡಾ.ಸಿ.ಎನ್.ಮಂಜುನಾಥ್
ಅಪ್ಪ ಬಿಟ್ಟ ಕುಲಕಸುಬನ್ನು ಶುರು ಮಾಡಿ ಉದ್ಯಮಿಯಾದ ಮಗ
ಜನರನ್ನು ಸ್ನೇಹಿತರು ಅಥವಾ ಶತ್ರುಗಳು ಎಂದು ವರ್ಗಿಕರಿಸದಿರುವುದನ್ನು ನಿಲ್ಲಿಸಿ
ರೇಪ್‌ ಕೇಸಲ್ಲಿ ರಾಜಕಾರಣಿ ಪ್ರಜ್ವಲ್‌ ರೇವಣ್ಣಗೆ ಆಜೀವ ಜೈಲು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved