• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
30ರಂದು 14 ಕೇಂದ್ರದಲ್ಲಿ ಶಿಕ್ಷಕರ ಅರ್ಹತಾ ಪರೀಕ್ಷೆ
ನಗರದಲ್ಲೇ ಎಲ್ಲಾ ೧೪ ಕೇಂದ್ರಗಳಿದ್ದು, ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ ೨ ಕೇಂದ್ರಗಳು, ಸರ್ಕಾರಿ ಬಾಲಕರ ಪಿಯು ಕಾಲೇಜಿನಲ್ಲಿ ೨ ಕೇಂದ್ರಗಳು, ಚಿನ್ಮಯ ವಿದ್ಯಾಲಯದಲ್ಲಿ ೨ ಕೇಂದ್ರ, ಮಹಿಳಾ ಸಮಾಜದಲ್ಲಿ ೨ ಹಾಗೂ ಸುಭಾಷ್ ಶಾಲೆಯಲ್ಲಿ ೨ ಕೇಂದ್ರಗಳನ್ನು ರಚಿಸಲಾಗಿದೆ
ಏಕೈಕ ವಿದ್ಯಾರ್ಥಿಗೆ ಇಬ್ಬರು ಶಿಕ್ಷಕರು, ಶಾಲೆಗೆ ಬೀಗ
ತಾಲೂಕಿನ ಮುತ್ತೇನಹಳ್ಳಿ ಗ್ರಾಮದಲ್ಲಿ ಒಬ್ಬ ವಿದ್ಯಾರ್ಥಿಗೆ ಇಬ್ಬರು ಶಿಕ್ಷಕರನ್ನು ನೇಮಕ ಮಾಡಿ ಶಿಕ್ಷಣ ಇಲಾಖೆ ಗೊಂದಲ ಸೃಷ್ಟಿಸಿದೆ. ಇದಕ್ಕೆ ಸಾರ್ವಜನಿಕವಾಗಿ ಆಕ್ರೊಶ ವ್ಯಕ್ತವಾದ ನಂತರ ಇಬ್ಬರು ಶಿಕ್ಷಕರನ್ನು ಬೇರೆಡೆಗೆ ವರ್ಗಾಯಿಸಿ ಶಾಲೆಗೆ ಶಾಶ್ವತವಾಗಿ ಬೀಗ ಜಡಿಯಲಾಗಿದೆ.
ಮಳೆಗಾಗಿ ಆಗಸದತ್ತ ನೋಡುತ್ತಿರುವ ರೈತ
ಹಸಿರು ಮನೆ ನಿರ್ಮಿಸಿ ನರ್ಸರಿಯಲ್ಲಿ ಸಸಿ ಬೆಳೆಸಲು ಹೈಬ್ರೀಡ್ ಬೀಜ ಕೋಕೋಪಿಟ್ ಕೂಲಿ ವೆಚ್ಚ ಭರಿಸಬೇಕಿದೆ, ಸಸಿಗಳನ್ನು ಪೈಸೆಗಳ ಲೆಕ್ಕದಲ್ಲಿ ಮಾರಾಟ ಮಾಡಬೇಕು, ಮಳೆ ಬಂದರೆ ಸಸಿಗೆ ಬೇಡಿಕೆ, ಇಲ್ಲದಿದ್ದರೆ ಸಸಿ ಬಲಿತು ಆದಾಯ ನಷ್ಟ
ಕಲಿಕೆಗೆ ಶ್ರದ್ಧೆ, ನಿರ್ದಿಷ್ಟ ಗುರಿ ಇರಬೇಕು
ಈ ವರ್ಷವೊಂದರಲ್ಲೇ ೩.೫ ಕೋಟಿ ರೂ ವೆಚ್ಚದ ನೆರವನ್ನು ಸರ್ಕಾರಿ ಶಾಲೆಗಳಿಗೆ ಎಪ್ಸನ್ ಕಂಪನಿ ಹರಿಸಿದೆ, ಸರ್ಕಾರಿ ಶಾಲೆಗಳ ದಾಖಲಾತಿ ಹೆಚ್ಚಳಕ್ಕೆ ಮತ್ತು ಬಲವರ್ಧನೆಗೆ ಇದು ಸಹಕಾರಿಯಾಗಿದೆ
ಬಡವರ ನಿವೇಶಕ್ಕೆ ಮೀಸಲಿಟ್ಟ ಭೂಮಿ ಒತ್ತುವರಿ
ನಿವೇಶನಕ್ಕೆ ಭೂಮಿ ಮಂಜೂರಾಗಿ ಮೂರು ದಶಕಗಳು ಕಳೆದರೂ ಇದುವರೆಗೂ ನಿವೇಶನಗಳಾಗಿ ಗುರುತಿಸಿಲ್ಲ. ಇದರಿಂದ ಕಂಗಾಲಾಗಿರುವ ಬಡಜನರು ತಮ್ಮ ಹಕ್ಕುಗಳಿಗಾಗಿ ನಿರಂತರ ಹೋರಾಟ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ
ನಗರೋತ್ಥಾನ ಕಾಮಗಾರಿ ಪೂರ್ಣಗೊಳಿಸಲು ಗಡುವು
ನಗರದ ಅಭಿವೃದ್ಧಿಗೆ ಮೊದಲ ಅದ್ಯತೆ ನೀಡಬೇಕು ಇದಕ್ಕೆ ಗುತ್ತಿಗೆದಾರರು ಸಂಬಂಧಿಸಿದ ಅಧಿಕಾರಿಗಳು ಜನಪ್ರತಿನಿಧಿಗಳೊಂದಿಗೆ ಒಗ್ಗಟ್ಟಿನಿಂದ ಕೆಲಸ ಮಾಡಬೇಕು, ಪ್ರತಿಯೊಬ್ಬರ ಅಭಿಪ್ರಾಯ ಪಡೆಯಬೇಕು. ಕಾಮಗಾರಿಗೆ ಹಣದ ಕೊರತೆ ಇಲ್ಲ
ಸರ್ಕಾರಿ ಶಾಲೆಗಳಿಗೆ ಇನ್ನೂ ಪಠ್ಯ ಪುಸ್ತಕ ಪೂರ್ಣ ವಿತರಣೆಯಾಗಿಲ್ಲ
೮, ೯ ಮತ್ತು ೧೦ ನೇ ತರಗತಿ ವಿದ್ಯಾರ್ಥಿಗಳಿಗೆ ಕನ್ನಡ, ಸಮಾಜ ವಿಜ್ಞಾನ ವಿಷಯದ ಪಠ್ಯಪುಸ್ತಕ ಇನ್ನೂ ತಲುಪಿಲ್ಲ. ಮೇ ೩೧ರಿಂದ ಮಕ್ಕಳು ಶಾಲೆಗಳಿಗೆ ಬರುತ್ತಿದ್ದಾರೆ. ಆದರೆ ಅವರ ಕಲಿಕೆಗೆ ಬೇಕಾದ ಪುಸ್ತಕಗಳೇ ಲಭ್ಯವಿಲ್ಲ.
ಕಲುಷಿತ ನೀರು ಸೇವಿಸಿ ವ್ಯಕ್ತಿ ಸಾವು, ಐವರು ಆಸ್ಪತ್ರೆಗೆ
ಪಂಚಾಯತಿ ವತಿಯಿಂದ ಮನೆ ಮನೆಗೆ ನೀರು ಸರಬರಾಜು ಮಾಡುವ ಪೈಪ್ ಲೈನ್‌ ಅನ್ನು ಚರಂಡಿ ಒಳಗಡೆ ಅಳವಡಿಸಲಾಗಿದೆ. ಇದರಿಂದ ಚರಂಡಿ ನೀರು ಕುಡಿಯುವ ನೀರಿನೊಂದಿಗೆ ಬೆರೆತು ಕಲುಷಿತಗೊಂಡಿದೆ ಎನ್ನಲಾಗಿದೆ.
ಸರ್ಕಾರಿ ಶಾಲೆಯಲ್ಲಿ ಮಕ್ಕಳ ದಾಖಲಾತಿಗೆ ಹಿನ್ನಡೆ
ಬಂಗಾರಪೇಟೆ ತಾಲೂಕಿನ ಗಡಿ ಗ್ರಾಮಗಳಾದ ದೋಣಿಮಡಗು ಗ್ರಾಪಂನ ಬಹುತೇಕ ಸರ್ಕಾರಿ ಶಾಲೆಗಳ ಸ್ಥಿತಿ ಚಿಂತಾಜನಕವಾಗಿದೆ, ಸುಣ್ಣ ಬಣ್ಣ ಕಂಡು ವರ್ಷಗಳೇ ಕಳೆದಿದೆ, ಕಟ್ಟಡವನ್ನು ನೋಡಿದರೆ ಇದು ಶಾಲೆಯೋ ಇಲ್ಲ ಪಾಳು ಬಿದ್ದಿರುವ ಕಟ್ಟಡವೋ ಎಂಬ ಅನುಮಾನ ಮೂಡುವಂತಿದೆ.
.ದಶಕದ ಹಿಂದೆಯೇ ಚಿನ್ಮಯಾನಂದರ ಕೊಲೆಗೆ ಯತ್ನ ನಡೆದಿತ್ತು
ಸಂಸ್ಥೆಯ ಮುಖ್ಯ ಕೇಂದ್ರ ಇರುವ ಕಲ್ಕತ್ತಾ ದಲ್ಲಿ ಆನಂದ ಮಾರ್ಗ ಇಬ್ಬಾಗವಾದಾಗ ಇಲ್ಲೂ ಸಹ ಆಸ್ತಿ ಹಾಗೂ ಅಧಿಕಾರಕ್ಕಾಗಿ ಹೊಡೆದಾಟ ಪ್ರಾರಂಭವಾಗಿತ್ತು. ಇದೇ ಸಂದರ್ಭದಲ್ಲಿ ವಿರೋಧಿಗಳನ್ನು ಎದುರಿಸಿ ಚಿನ್ಮಯಾನಂದರು ಸಂಸ್ಥೆಯನ್ನುಕಟ್ಟಿದ್ದರು
  • < previous
  • 1
  • ...
  • 168
  • 169
  • 170
  • 171
  • 172
  • 173
  • 174
  • 175
  • 176
  • ...
  • 224
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved