• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆಜಿಎಫ್ ಕೈಗಾರಿಕಾ ಪ್ರದೇಶ ಗೆಜೆಟ್‌ ಅಧಿಸೂಚನೆ
೧೯೭೦ ರ ದಶಕದಲ್ಲಿ ಕೇಂದ್ರ ಸರಕಾರ ಕೆಜಿಎಫ್ ನಗರದಲ್ಲಿ ಬೆಮೆಲ್ ಕಾರ್ಖಾನೆ ಸ್ಥಾಪನೆ ಮಾಡಿದ ನಂತರ ಕೆಜಿಎಫ್ ನಗರದಕ್ಕೆ ಯಾವುದೇ ಸರ್ಕಾರಿ ಸೌಮ್ಯದ ಕಾರ್ಖಾನೆಗಳು ಬಂದಿಲ್ಲ. ಈ ಕೈಗಾರಿಕಾ ಪ್ರದೇಶ ನಿರ್ಮಾಣವಾಗಲಿದೆ
ಆಟದ ಮೈದಾನ ವಸತಿ ಶಾಲೆಗೆ ನೀಡಲು ವಿರೋಧ
ಹಿಂದಿನ ಜಿಲ್ಲಾಧಿಕಾರಿ ಸೆಲ್ವಮಣಿ ಈ ಬಗ್ಗೆ ವರದಿ ನೀಡುವಂತೆ ತಹಸೀಲ್ದಾರಿಗೆ ಸೂಚಿಸಿದರು. ಅದರಂತೆ ಅಗಿನ ತಹಸೀಲ್ದಾರ ಪರಿಶೀಲನೆ ನಡೆಸಿ ಆಟದ ಮೈದಾನಕ್ಕೆ ನೀಡಬಹುದು ಎಂದು ವರದಿ ಕೊಟ್ಟಿದ್ದರು, ಆದರೆಈಗ ಶಾಲೆಗೆ ಜಾಗ ನೀಡಲು ಹೊರಟಿದ್ದಾರೆಂಬುದು ಗ್ರಾಮಸ್ಥರ ಆರೋಪ
ಕಾಡುಮೃಗದ ದಾಳಿಗೆ ಯೋಧ ಹರ್ಷಿತ್ ಸಾವು
ನೀಲ್ಗಾಯ್‌ನ ಮರಿಗಳನ್ನು ಓಡಿಸಲು ಹೋದ ಸಂದರ್ಭದಲ್ಲಿ ಓಡಿಬಂಧ ತಾಯಿ ನೀಲ್ಗಾಯ್ ತನ್ನ ಕೊಂಬಿನಿಂದ ಹರ್ಷಿತ್‌ನ ಹೊಟ್ಟೆ ಭಾಗಕ್ಕೆ ತಿವಿದು ಗಂಭೀರ ಗಾಯಗೊಳಿಸಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಯೋಧ ಮೃತಪಟ್ಟಿದ್ದಾರೆ
ಕಡಿಮೆ ದರಕ್ಕೆ ಕಪ್ಪುಕಲ್ಲಿನ ಬ್ಲಾಕ್‌ ಹರಾಜು: ಶಂಕೆ
ಒಟ್ಟು ೫೬ ಬ್ಲಾಕ್ ಕಲ್ಲಿನ ತೂಕವು ೫೮೫.೪೬ ಮೆಟ್ರಿಕ್ ಟನ್‌ಗಳಾಗಿದ್ದು, ಒಂದು ಮೆಟ್ರಿಕ್ ಟನ್ ಕಲ್ಲಿನ ಬೆಲೆ ತೆರಿಗೆ ಸೇರಿದಂತೆ ೧೬೨೦ ರೂಪಾಯಿಗಳಿಗೆ ಹರಾಜು ಮಾಡಲಾಗಿದ್ದು, ಇದು ತುಂಬಾ ಕಡಿಮೆ ದರ ಎನ್ನಲಾಗಿದೆ.
ಪೌಷ್ಟಿಕ ಆಹಾರ ಸ್ಥಗಿತ: ಕಿಚಡಿ ಕೇಂದ್ರವಾದ ಅಂಗನವಾಡಿ
ಬಹುತೇಕ ಅಂಗನವಾಡಿ ಕೇಂದ್ರಗಳಲ್ಲಿ ಮೂರ್ನಾಲ್ಕು ತಿಂಗಳಿಂದ ಮೊಟ್ಟೆ ವಿತರಣೆ ಸ್ಥಗಿತವಾಗಿದೆ.ಹೇಗೋ ಅಂಗನವಾಡಿ ಕಾರ್ಯಕರ್ತೆಯರು ಸಾಲ ಮಾಡಿ ಮೊಟ್ಟೆ ಖರೀದಿಸಿಕೊಂಡು ಮಕ್ಕಳಿಗೆ ವಿತರಣೆ ಮಾಡಿದರೂ ಸರ್ಕಾರ ಮಾತ್ರ ಹಣ ಬಿಡುಗಡೆ ಆಗುತ್ತಿಲ್ಲ
ಮತ್ತೊಮ್ಮೆ ಮೋದಿ ಪ್ರಧಾನಿಯಾಗಲು ಒಟ್ಟಾಗಿ ಶ್ರಮಿಸೋಣ: ಶಾಸಕ ವಿಶ್ವನಾಥ್ ಕರೆ
ನನ್ನ ಮಗ ಅಲೋಕ್ ವಿಶ್ವನಾಥ್ ಸಹ ಅಕಾಂಕ್ಷಿಯಾಗಿದ್ದು, ಹೈಕಮಾಂಡ್ ಯಾರನ್ನೇ ಅಭ್ಯರ್ಥಿಯನ್ನಾಗಿ ಘೋಷಿಸಿದರೂ ನಾವೆಲ್ಲಾ ಮೈತ್ರಿ ಅಭ್ಯರ್ಥಿಯ ಗೆಲುವಿಗಾಗಿ ಶ್ರಮಿಸಬೇಕು, ಮೂರನೇ ಬಾರಿಗೆ ಮೋದಿಯವರನ್ನು ಪ್ರಧಾನಿಯನ್ನಾಗಿಸಿ, ಬಲಿಷ್ಠ ರಾಷ್ಟ್ರವನ್ನು ಕಟ್ಟೋಣ.
ಸಂಪೊಳಗೆ ಬಿದ್ದ ಮಗುವಿನ ಜೀವ ರಕ್ಷಿಸಿದ ಪಿಎಸ್ ಐ
ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಗೌನಪಲ್ಲಿಯ ಆದಿರಾಜಹಳ್ಳಿ ಗ್ರಾಮದ ಎ.ಆರ್.ನಾಗರಾಜ್‌ ಬೆಂಗಳೂರಿನ ಬ್ಯಾಟರಾಯನಪುರ ಸಂಚಾರಿ ಠಾಣೆಯ ಪಿಎಸ್‌ಐ ಆಗಿ ಕಾರ್ಯನಿರ್ವಹಿಸುತ್ತಿದ್ದು, ಇತ್ತೀಚೆಗೆ ಅವರ ಠಾಣಾ ವ್ಯಾಪ್ತಿಯಲ್ಲಿ ಸಂಪ್‌ಗೆ ಬಿದ್ದಿದ್ದ ಮಗುವಿನ ಜೀವ ಉಳಿಸಿದ್ದಾರೆ.
ಸಮಾಜದ ವ್ಯವಸ್ಥೆ ಸರಿಪಡಿಸಲು ಹೋರಾಟಗಳು ಅವಶ್ಯ: ಕರವೇ ನಾರಾಯಣಗೌಡ
ನನಗೇನು ಜೈಲು, ಕೇಸು ಹೊಸದಲ್ಲ, ಡಿ.೨೭ರಂದು ಬೆಂಗಳೂರಿನಲ್ಲಿ ಬಹುದೊಡ್ಡ ಹೋರಾಟ ನಡೆಸಿದ್ದೇವೆ, ಸರ್ಕಾರವು ಹುನ್ನಾರ ನಡೆಸಿ ನನ್ನನ್ನು ಸೇರಿ ಕಾರ್ಯಕರ್ತರನ್ನು ಬಂಧಿಸಿ ಜೈಲಿಗೆ ಕಳುಹಿಸಿತು, ಇದರಿಂದ ನಮಗೇನು ನಷ್ಟವಾಗಿಲ್ಲ, ಪೊಲೀಸರು ಭಯದಿಂದ ಶೂನ್ಯ ಟ್ರಾಫಿಕ್‌ನಲ್ಲಿ ನ್ಯಾಯಾಲಯಕ್ಕೆ ಕರೆದುಕೊಂಡು ಹೋಗಿ, ಕರೆದುಕೊಂಡು ಬರುತ್ತಿದ್ದರು.
ಮಹಿಳೆ ಸಮಾಜದ ಮುಖ್ಯವಾಹಿನಿಗೆ ಬರಬೇಕು
ವಿಶ್ವದಲ್ಲಿ ಅನೇಕ ಮಹಿಳೆಯರು ನಿರಂತರವಾಗಿ ವೈಯುಕ್ತಿಕ ಮತ್ತು ವೃತ್ತಿಪರವಾಗಿ ಅಭಿವೃದ್ದಿಗೆ ಹಲವು ಕೊಡುಗೆಗಳನ್ನು ನೀಡುತ್ತಿದ್ದಾರೆ, ಎಲ್ಲಾ ಮಹಿಳೆಯರು ತಮ್ಮ ಕಠಿಣ ಪರಿಶ್ರಮದ ಮೂಲಕ ಮೆಚ್ಚುಗೆ ಪಡೆಯುತ್ತಿದ್ದಾರೆ
ಡಿಎಫ್‌ಒ ವಿರುದ್ಧ ಕಾನೂನು ಕ್ರಮಕ್ಕೆ ರೈತರ ಒತ್ತಾಯ
ಡಿಎಫ್‌ಒ ಏಡುಕೊಂಡಲು ಅವರು ಸಂವಿಧಾನ ಬದ್ದ ಕಾನೂನುಗಳನ್ನು ಧಿಕ್ಕರಿಸಿ ಮರಗಳನ್ನು ನಾಶಪಡಿಸಿದ್ದಾರೆ. ಇವರಿಗೆ ಅರಣ್ಯ ಅಧಿಕಾರಿಯಾಗಿ ಮುಂದುವರೆಯುವಂತಹ ಯಾವುದೇ ನೈತಿಕತೆ ಇಲ್ಲ
  • < previous
  • 1
  • ...
  • 169
  • 170
  • 171
  • 172
  • 173
  • 174
  • 175
  • 176
  • 177
  • ...
  • 196
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved