• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಾಲ್ಕು ಹೆದ್ದಾರಿ ಬೈಪಾಸ್‌ ನಿರ್ಮಾಣಕ್ಕೆ ಶಿಲಾನ್ಯಾಸ
ಶಿಡ್ಲಘಟ್ಟ-ಚಿಂತಾಮಣಿ-ಶ್ರೀನಿವಾಸಪುರ-ಮುಳಬಾಗಿಲುವರೆಗೂ ನಾಲ್ಕು ಪಥದ ರಸ್ತೆ ಅಂದಾಜು ೨೨೦೦ ಕೋಟಿ ವೆಚ್ಚದ ೮೮.೫೦ ಕಿಮೀ ಉದ್ದದ ಎನ್‌ಹೆಚ್-೪ರಲ್ಲಿ ಬೈಪಾಸ್ ನಿರ್ಮಾಣ ಕಾಮಗಾರಿಗೆ ನಡೆದ ಶಿಲಾನ್ಯಾಸ
ರಾಜಗೋಪುರ ನಿರ್ಮಾಣಕ್ಕೆ ₹ 4 ಕೋಟಿ ಅನುದಾನ
ದಶಕಗಳ ಕಾಲ ನೆನೆಗುದಿಗೆ ಬಿದ್ದಿರುವ ರಾಜಗೋಪುರ ನಿರ್ಮಾಣಕ್ಕೆ ಸಿದ್ಧತೆ, ಆಗಮ ಪಂಡಿತರಿಂದ ಶಾಸ್ತ್ರಕ್ತವಾಗಿ ಎಲ್ಲ ಕಾರ್‍ಯಗಳನ್ನು ಮಾಡಿಸಲು ನಿರ್ಧಾರ ಮಾಡಲಾಗಿದೆ. ರಾಜಗೋಪುರ ಕೆಲಸ ಒಂದು ವರ್ಷದ ಒಳಗೆ ನಿರ್ಮಾಣ ಮಾಡಿ ಸರ್ಮಪಣೆ ಮಾಡಲಾಗುವುದು
ಲೋಕಸಭಾ ಪಾರದರ್ಶಕ ಚುನಾವಣೆ ನಡೆಸಲು ಸಿದ್ಧತೆ
ಚುನಾವಣಾ ಆಯೋಗ ಲೋಕಸಭಾ ಚುನಾವಣೆ ನಡೆಸಲು ಮಸ್ಟರಿಂಗ್‌ ಡಿ ಮಸ್ಟ್ರಿಂಗ್ ಮತಗಟ್ಟೆಗಳಲ್ಲಿ ಸಿದ್ಧತೆಗಳನ್ನು ಕೈಗೊಳ್ಳಲು ಸೂಚಿಸಿದ್ದು ಅದರಂತೆ ಜಿಲ್ಲೆಯ ಎಲ್ಲಾ ತಾಲೂಕುಗಳಿಗೂ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲಿಸಿದರು
ತ್ಯಾಜ್ಯ ಸಂಗ್ರಹಿಸುವ ಗೂಡಾದ ರಾಜಕಾಲುವೆ
ಒಂದು ಕಾಲದಲ್ಲಿ ಪಟ್ಟಣದ ನಾಗರಿಕರ ಕುಡಿಯುವ ನೀರಿನ ಆಶ್ರಯ ತಾಣವಾಗಿದ್ದ ದೊಡ್ಡಕೆರೆ ತುಂಬಿ ನೀರು ಹರಿದಾಗ ನೀರು ರಾಜಕಾಲುವೆ ಮೂಲಕ ಅತ್ತಿಗಿರಿಕೊಪ್ಪದ ಕೆರೆಗೆ ಹರಿಯಲು ಇರುವ ದೊಡ್ಡ ರಾಜಕಾಲುವೆ ಈಗ ಮಾಯವಾಗು ಸ್ಥಿತಿ ತಲುಪಿದೆ
ಗ್ರಾಮೀಣ ಕ್ರೀಡಾಂಗಣ ನಿರ್ಮಾಣಕ್ಕೆ ನರೇಗಾ ಬಳಸಿ
ನರೇಗಾ ಯೋಜನೆಯಲ್ಲಿ ಗ್ರಾಮಗಳಲ್ಲಿ ಕ್ರೀಡಾಂಗಣ ನಿರ್ಮಾಣ ಮಾಡುವುದಕ್ಕೆ ಸರ್ಕಾರ ಅವಕಾಶ ಕಲ್ಪಿಸಿದೆ. ಇದನ್ನು ಗ್ರಾಮಸ್ಥರು ಮತ್ತು ಕ್ರೀಡಾಪಟುಗಳು ಸದುಪಯೋಗ ಪಡಿಸಿಕೊಂಡು ಮಕ್ಕಳಿಗೆ ಉತ್ತೇಜನ ನೀಡಬೇಕ
ಯಾರಿಗೇ ಟಿಕೆಟ್ ನೀಡಿದರೂ ಬದ್ದತೆಯಿಂದ ಕೆಲಸ ಮಾಡುವೆ: ಸಚಿವ ಮುನಿಯಪ್ಪ
ಕಾಂಗ್ರೆಸ್ ಪಕ್ಷವು ಮಹತ್ತರ ಪಾತ್ರ ವಹಿಸಲಿದೆ. ಅಂಬೇಡ್ಕರ್ ರಚಿಸಿದ ಸಂವಿಧಾನ ಬದ್ದ ಸರ್ಕಾರ ಬರಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು, ಪ್ರಾಣ ತ್ಯಾಗ, ಬಲಿದಾನದ ಮೂಲಕ ಹೋರಾಡಿ ತಂದು ಕೊಟ್ಟಿರುವ ಈ ದೇಶದ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲು ಕಾಂಗ್ರೆಸ್ ಪಕ್ಷದ ಕೈಗೆ ಆಡಳಿತದ ಚುಕ್ಕಾಣಿ ನೀಡಬೇಕಾಗಿದೆ.
ಪಕ್ಷನಿಷ್ಠರಿಗೆ ಒಲಿದ ವಿವಿಧ ಪದಾಧಿಕಾರಿಗಳ ಸ್ಥಾನ
ಮೂರು ವರ್ಷಗಳಿಗೊಮ್ಮೆ ಎಲ್ಲ ಪದಾಧಿಕಾರಿಗಳ ಬದಲಾವಣೆಯಾಗಬೇಕಾಗಿದ್ದು, ಈ ಹಿಂದಿನ ಚುನಾವಣೆಗಳಲ್ಲಿ ಉತ್ತಮ ಸಂಘಟಕರಾಗಿ ದುಡಿದವರನ್ನೇ ವಿವಿಧ ಮೋರ್ಚಾಗಳ ಪದಾಧಿಕಾರಿಗಳನ್ನಾಗಿ ಆಯ್ಕೆ ಮಾಡಲಾಗಿದೆ.
ತಾಲೂಕಿನಾದ್ಯಂತ ಶ್ರದ್ದಾಭಕ್ತಿಯಿಂದ ಶಿವರಾತ್ರಿ ಆಚರಣೆ
ಚಿತ್ರಾವತಿ ನದಿ ದಡದಲ್ಲಿರುವ ಚಂದ್ರಮೌಳೇಶ್ವರ, ದಿನ್ನಹಳ್ಳಿಯ ಉದ್ಬವಮೂರ್ತಿ ಪಾತಾಳೇಶ್ವರ, ಸೋಮೇಶ್ವರದ ವಿಭೂತಿನಾಥ ಬೃಂಗೇಶ್ವರ, ಚೆಂಡೂರಿನ ಕಾಶಿಲಿಂಗವಾದ ಚಂದ್ರಮೌಳೇಶ್ವರ, ಬೀಚಗಾನಹಳ್ಳಿ ಚಂದ್ರಮೌಳೇಶ್ವರ, ಜಂಗಾಲಹಳ್ಳಿ ಚಂದ್ರಮೌಲೇಶ್ವರ ಸೇರಿ ತಾಲೂಕಿನಾದ್ಯಂತ ರುದ್ರದೇವ ಮಹಾಶಿವನಿಗೆ ಮಹಾರುಧ್ರಾಭಿಶೇಕ, ಪಂಚಾಮೃತ ಅಭಿಷೇಕ ಇತ್ಯಾದಿ ವಿಶೇಷ ಪೂಜೆಗಳನ್ನು ಏರ್ಪಡಿಸಲಾಗಿತ್ತು.
ಶಿವರಾತ್ರಿ: ಕೋಟಿಲಿಂಗೇಶ್ವರದಲ್ಲಿ ಭಕ್ತರ ದಂಡು
ಶಿವರಾತ್ರಿ ಪ್ರಯುಕ್ತ ಶಿವಲಿಂಗಗಳ ದರ್ಶನಕ್ಕಾಗಿ ದಕ್ಷಿಣ ಭಾರತದ ತಮಿಳುನಾಡು, ಆಂಧ್ರಪ್ರದೇಶ, ಕೇರಳ ಹಾಗೂ ರಾಜ್ಯದ ನಾನಾ ಕಡೆಗಳಿಂದ ಭಕ್ತರ ಸಮೂಹವೇ ಹರಿದು ಬಂದಿತ್ತು. ಕೋಟಿಲಿಂಗಗಳ ದರ್ಶನಕ್ಕೆ ಬಂದಿದ್ದ ಭಕ್ತರಿಗೆ ದೇವಾಲಯದಿಂದ ಸೂಕ್ತ ದರ್ಶನದ ವ್ಯವಸ್ಥೆ ಕಲ್ಪಿಸಲಾಗಿತ್ತು, ಶಿವರಾತ್ರಿ ಪ್ರಯುಕ್ತ ಕೆಜಿಎಫ್, ಬಂಗಾರಪೇಟೆ, ಕೋಲಾರ, ಮುಳಬಾಗಿಲು ಹಾಗೂ ಆಂಧ್ರಪ್ರದೇಶದ ವಿಕೋಟದಿಂದ ಬರುವ ಭಕ್ತರಿಗೆ ರಾಜ್ಯ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್ ಸೌಲಭ್ಯ ಕಲ್ಪಿಸಲಾಗಿತ್ತು.
ಬೇಸಿಗೆಯಲ್ಲಿ ನೀರಿನ ಸಮಸ್ಯೆಯಾದರೆ ಅಧಿಕಾರಿಗಳೇ ಹೊಣೆ: ಶಾಸಕ ಕೊತ್ತುರು ಮಂಜುನಾಥ್
ಗ್ರಾಪಂಗಳ ಪಿಡಿಒಗಳು ಜನ, ಜಾನುವಾರುಗಳಿಗೆ ನೀರು, ಮೇವಿನ ವ್ಯವಸ್ಥೆ ಮಾಡಲು ಮುಂದಾಗಿ, ಸಣ್ಣಪುಟ್ಟ ಸಮಸ್ಯೆಗಳು ಜನಪ್ರತಿನಿಧಿಯವರೆಗೆ ಬರಬಾರದು. ಜನರಿಂದ ದೂರವಾಣಿ ಕರೆ ಬಂದರೆ ತಹಸೀಲ್ದಾರ್, ತಾಪಂ ಇಓರನ್ನು ಹೊಣೆ ಮಾಡಲಾಗುತ್ತದೆ. ಕ್ರಮಕೈಗೊಳ್ಳುವ ವಿಚಾರದಲ್ಲಿ ಯಾರ ಒತ್ತಡಕ್ಕೂ ಮಣಿಯುವುದಿಲ್ಲ. ಪ್ರತಿ ಹಳ್ಳಿಗೂ ಭೇಟಿ ನೀಡಿ ಪರಿಶೀಲಿಸಿ ಕ್ರಮಕೈಗೊಳ್ಳಬೇಕು ಎಂದು ಹೇಳಿದರು.
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 196
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved