• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಿ ಶಾಲೆಯಲ್ಲೂ ಸೇವಾದಳ ಶಾಖೆ ತೆರೆಯಲಿ
ಕೋಲಾರ ಜಿಲ್ಲೆಯು ಮಾದರಿಯಾಗುವಂತೆ ಸೇವಾದಳ ಚಟುವಟಿಕೆಗಳನ್ನು ಶಿಕ್ಷಕರ ಮಿಲಾಪ್ ಶಿಬಿರ, ಪುನಶ್ಚೇತನ ಕಾರ್ಯಾಗಾರ, ಮಕ್ಕಳ ನಾಯಕತ್ವ ಶಿಬಿರ, ರಾಷ್ಟ್ರಗೀತೆ ಮತ್ತು ರಾಷ್ಟ್ರಧ್ವಜ ಕಾರ್ಯಾಗಾರ ನಡೆಸಬೇಕಾಗಿದೆ
‘ಗಡಿ ಗ್ರಾಮಗಳಿಗೆ ಸೌಲಭ್ಯ ಕಲ್ಪಿಸಿ’
ಸೋಲಾರ್ ಫೆನ್ಷಿಂಗ್ ಅಳವಡಿಕೆಗೆ ಅರಣ್ಯ ಅಧಿಕಾರಿಗಳಿಗೆ ಒತ್ತಡ ಹೇರಿದ ಪರಿಣಾಮ ಸೋಲಾರ್ ಫೆನ್ಷಿಂಗ್ ಕಾರ್ಯಪೂರ್ಣಗೊಂಡಿದೆ. ಸೋಲಾರ್ ಫೆನ್ಷಿಂಗ್ ಶಾಶ್ವತ ಪರಿಹಾರ ಅಲ್ಲದ ಕಾರಣ ಆನೆ ಕಾರಿಡಾರ್ ಯೋಜನೆ ಅನುಷ್ಠಾನ ಮಾಡಬೇಕು.
23ರಿಂದ ಮಾಲೂರಿಗೆ ಯರಗೋಳ್‌ ನೀರು
ಸೋಮವಾರದಿಂದ ಪಟ್ಟಣದ 12 ವಾರ್ಡುಗಳಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡಲಾಗುವುದು. ೧೫ ದಿನಗಳ ಕಾಲ ಫೈಪುಗಳಿಂದ ಬರುವ ಯರಗೋಳು ನೀರನ್ನು ಕುಡಿಯಲು ಬಳಸದೆ ಇತರೇ ಉದ್ದೇಶಕ್ಕೆ ಮಾತ್ರ ಬಳಸಬೇಕು
ಜನರ ಸಮಸ್ಯೆ ಪರಿಹರಿಸಲು ಆದ್ಯತೆ ನೀಡಲಿ
ನಗರಸಭೆ ಸದಸ್ಯರ ಜವಾಬ್ದಾರಿ ಶಾಸಕರಿಗಿಂತ ಹೆಚ್ಚು ಇರುತ್ತದೆ. ಏನೇ ಸಮಸ್ಯೆ ಎದುರಾದರು ಜನ ಮೊದಲು ಸಂಪರ್ಕಿಸುವುದು ನಗರಸಭೆ ಸದಸ್ಯರನ್ನು. ಹೀಗಾಗಿ ಸಾರ್ವಜನಿಕರ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತಂದಾಗ ಅಧಿಕಾರಿಗಳು ಕಾಳಜಿಯಿಂದ ಬಗೆಹರಿಸಬೇಕು
ಸೇತುವೆ ನಿರ್ಮಾಣಕ್ಕೆ ಗುದ್ದಲಿಪೂಜೆ
ಬೇತಮಂಗಲ ಹೋಬಳಿಯ ನಲ್ಲೂರು ಬಳಿ ಬೇತಮಂಗಲ ಕೆರೆಗೆ ನೀರು ಹರಿಯುವ ಹೊಳೆಗೆ ಹಾಲಿ ಇರುವ ಸೇತುವೆಯು ತೀರಾ ಕೆಳ ಹಂತ ಮಟ್ಟದಲ್ಲಿದ್ದು, ಬೇತಮಂಗಳ ಕೆರೆಗೆ ನೀರು ಹೆಚ್ಚಾದಾಗ ಸಾರ್ವಜನಿಕರು ಓಡಾಡಲು ತುಂಬಾ ತೊಂದರೆ ಉಂಟಾಗುತ್ತಿತ್ತು.
ಕಲ್ಲು ಗಣಿಗಾರಿಕೆ ವೇಳೆ ಬಂಡೆ ಉರುಳಿ ವ್ಯಕ್ತಿ ಸಾವು
ಸೋಮವಾರ ರಾತ್ರಿ ಮಳೆ ಸುರಿದಿದ್ದ ಹಿನ್ನೆಲೆ ಮಣ್ಣು ತೇವವಿತ್ತು, ಈ ವೇಳೆ ಕೆಲಸ ಮಾಡಲು ಹೋಗಿದ್ದಾಗ ಮೇಲಿಂದ ಬಂಡೆ ಕುಸಿದು ಹಿಟಾಚಿ ಮೇಲೆ ಬಿದ್ದಿದೆ. ಆಗ ಇಟಾಚಿಯಲ್ಲಿ ಕುಳಿತು ಕೆಲಸ ಮಾಡುತ್ತಿದ್ದ ಚಾಲಕ ಮೃತಪಟ್ಟಿದ್ದಾನೆ
.ಟೊಮೆಟೋಗೆ ಮತ್ತೆ ಬಂತು ಚಿನ್ನದ ಬೆಲೆ
ಜಿಲ್ಲೆಯಲ್ಲಿ ಈಗಾಗಲೇ ಸುಗ್ಗಿ ಪ್ರಾರಂಭವಾಗಿದ್ದು, ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಆವಕ ತೀರ ಕಡಿಮೆಯಾಗಿದೆ. ಸುಗ್ಗಿಯಲ್ಲಿ ಪ್ರತಿದಿನ ೨೫,೦೦೦ ಕ್ವಿಂಟಾಲ್‌ಗೂ ಆಧಿಕ ಆವಕ ಆಗುತ್ತದೆ, ಆದರೆ ಇಳುವರಿ ಕಡಿಮೆಯಾಗಿರುವುದರಿಂದ ಕೇವಲ ೧೦,೫೦೦ ಕ್ವಿಂಟಾಲ್
ಜನಸೇವೆಗೆ ದೊರೆತ ಅ‍ವಕಾಶ ಬಳಸಿಕೊಳ್ಳಿ
ಮಾಲೂರು ತಾಲ್ಲೂಕಿನ ೨೮ ಗ್ರಾಪಂ ವ್ಯಾಪ್ತಿಯಲ್ಲಿ ಪ್ರತಿಯೊಂದು ಪಂಚಾತಿಗಳಲ್ಲೂ ಸರ್ಕಾರ ಹಾಗೂ ಡಾ. ಕಿರಣ್ ಸೋಮಣ್ಣರ ಸಹಭಾಗೀತ್ವದಲ್ಲಿ ಆರೋಗ್ಯ ಶಿಬಿರಗಳನ್ನು ಹಮ್ಮಿಕೊಳ್ಳಲು ಶಾಸಕ ನಂಜೇಗೌಡ ಅವರು ಉದ್ದೇಶಿಸಿದ್ದಾರೆ
ಮುಂಗಾರು ಮಳೆ: ಮುನ್ನೆಚ್ಚರಿಕೆ ಕ್ರಮಕ್ಕೆ ಸೂಚನೆ
ಮಳೆಗಾಲದಲ್ಲಿ ಮನೆಗಳು ಬೀಳುವುದು ಜೀವ ಹಾನಿಯಾಗುತ್ತಿರುವುದು ಕಂಡು ಬಂದಾಗ ಆಯಾ ತಹಸೀಲ್ದಾರ್‌ಗೆ ಮಾಹಿತಿ ನೀಡಬೇಕು. ಸಾಂಕ್ರಾಮಿಕ ರೋಗಗಳು ಹರಡಲು ಅವಕಾಶ ನೀಡದಂತೆ ಚರಂಡಿಗಳ ಸ್ವಚ್ಛತೆಗೆ ಕ್ರಮ ಜರುಗಿಸಿ
ತಂಬಾಕು ಬಳಸದಂತೆ ಜನಜಾಗೃತಿ ಮೂಡಿಸಿ
ತಂಬಾಕು ಉತ್ಪನ್ನಗಳ ಉದ್ದಿಮೆದಾರರು, ಮಾರಾಟಗಾರರು, ವ್ಯಾಪಾರಸ್ಥರು ಹಾಗೂ ಸಾರ್ವಜನಿಕರು ಕಡ್ಡಾಯವಾಗಿ ಕೊಟ್ಪಾ ಕಾಯ್ದೆಯನ್ನು ೨೦೦೩ರ ಕಾನೂನುಗಳನ್ನು ಪಾಲಿಸಬೇಕು. ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮಾಡುವುದನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ
  • < previous
  • 1
  • ...
  • 170
  • 171
  • 172
  • 173
  • 174
  • 175
  • 176
  • 177
  • 178
  • ...
  • 224
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved