• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರಿಗಾಗಿ ಟಾಸ್ಕ್ ಪೋರ್ಸ್ ನಿಂದ ೪೦ ಲಕ್ಷ ರು.ಬಿಡುಗಡೆ
ವಾರ್ಡುಗಳಲ್ಲಿ ಅಗತ್ಯವಿರುವ ಪಂಪು, ಮೋಟಾರ್ ಅಳವಡಿಕೆ, ಪೈಪ್ ಲೈನ್ ದುರಸ್ತಿ ಮತ್ತಿತರ ಅಗತ್ಯವಿರುವ ಕಾಮಗಾರಿಗಳ ಪಟ್ಟಿ ತಯಾರಿಸಿ ಕ್ರಿಯಾಯೋಜನೆ ಸಿದ್ಧಪಡಿಸಿ ಶುದ್ಧ ಕುಡಿಯುವ ನೀರಿನ ಸರಬರಾಜಿಗೆ ಮುಂದಾಗುವಂತೆ ಶಾಸಕ ನಂಜೇಗೌಡ ಅಧಿಕಾರಿಗಳಿಗೆ ಸೂಚಿಸಿದರು.
ಮಹಾಶಿವರಾತ್ರಿಯಂದು ಕೋಟಿಲಿಂಗೇಶ್ವರನಿಗೆ ವಿಶೇಷ ಪೂಜೆ
ಶ್ರೀ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ, ಮೆಗಾಸ್ಟಾರ್ ಚಿರಂಜೀವಿ, ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಎಂ.ವೀರಪ್ಪ ಮೊಯ್ಲಿ, ಜೆ.ಎಚ್.ಪಟೇಲ್, ಧರಂ ಸಿಂಗ್ ಸೇರಿದಂತೆ ಸಿನಿಮಾ ರಂಗದ ಪ್ರಮುಖರು, ರಾಜಕಾರಣಿಗಳು ಹಾಗೂ ಉದ್ಯಮಿಗಳು ತಮ್ಮ ಹೆಸರಿನಲ್ಲಿ ಶಿವಲಿಂಗಗಳನ್ನು ಪ್ರತಿಷ್ಠಾಪಿಸಿರುವುದು ಈ ಕ್ಷೇತ್ರದ ವಿಶೇಷವಾಗಿದೆ.
ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಯುವಕರ ಸಾವು
ಬುಧವಾರ ರಾತ್ರಿ ಮಾಲೂರು ಟೇಕಲ್ ಮಧ್ಯೆ ಇರುವ ಚಿಕ್ಕಕುಂತೂರು ಬಳಿ ಟೇಕಲ್ ಸಮೀಪದ ಮಿಟ್ಟಿಗಾನಹಳ್ಳಿ ಗ್ರಾಮದ ಯುವಕರಾದ ಸಂದೀಪ್(27) ಸುಮನ್(26) ದ್ವಿಚಕ್ರ ವಾಹನದಲ್ಲಿ ತಮ್ಮ ಕಾರ್ಯ ಮುಗಿಸಿ ಊರಿಗೆ ವಾಪಸ್ಸಾಗುತ್ತಿದ್ದಾಗ ಟಿಪ್ಪರ್ ಲಾರಿಗೆ ಅಪ್ಪಳಿಸಿ ಇಬ್ಬರೂ ಸ್ಥಳದಲ್ಲೇ ಸಾವನ್ನಪ್ಪಿದ್ದರು.
ಮುಳಬಾಗಿಲುನಲ್ಲಿ ಹೈಟೆಕ್‌ ಮಾದರಿ ಆಸ್ಪತ್ರೆ ನಿರ್ಮಾಣ
ಆಸ್ಪತ್ರೆಗಳಲ್ಲಿ ವೈದ್ಯಕೀಯ ಸಿಬ್ಬಂದಿಯ ಕೊರತೆ ಇದ್ದು, ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಳ್ಳಲಾಗುವುದು. ಈಗಾಗಲೇ ರಾಜ್ಯದಲ್ಲಿ ಅಪಘಾತಗಳು ಹೆಚ್ಚಾಗುವ ವಲಯಗಳಲ್ಲಿ ಸ್ಥಳೀಯ ಆಸ್ಪತ್ರೆಗಳಿಗೆ ಸೌಕರ್ಯ ಕಲ್ಪಿಸಲಾಗುವುದು
ಸರ್ಕಾರಿ ಆಸ್ಪತ್ರೆಗಳಿಗೆ ಸೌಲಭ್ಯ ಕಲ್ಪಿಸಲು ಬದ್ಧ
ಪ್ರಸ್ತುತ ಸರ್ಕಾರಿ ಆಸ್ಪತ್ರೆಗಳಲ್ಲಿ ಸ್ಕ್ಯಾನಿಂಗ್ ಮತ್ತು ರೇಡಿಯೋಲಜಿಸ್ಟ್ ನುರಿತ ವೈದ್ಯರ ಕೊರತೆ ಇದ್ದು ನೇರ ಸಂದರ್ಶನದ ಮೂಲಕ ಗುತ್ತಿಗೆ ಆಧಾರದ ಮೇಲೆ ಅತಿ ಶೀಘ್ರದಲ್ಲಿ ಜಿಲ್ಲಾ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ನೇಮಕ ಮಾಡಲಾಗುವುದು
ರಾಜ್ಯದಲ್ಲಿ ಎನ್‌ಇಪಿ ಜಾರಿ ಮಾಡುವುದಿಲ್ಲ: ಸಚಿವ
ಪ್ರತಿ ರಾಜ್ಯವು ತನ್ನದೇ ಆದ ಸಂಸ್ಕೃತಿ, ಭಾಷೆ, ಪದ್ಧತಿ ಹೊಂದಿವೆ. ಶಿಕ್ಷಣವು ಸ್ಥಳೀಯ ಸಂಸ್ಕೃತಿಗೆ ಹೊಂದುವಂತಿರಬೇಕು. ಇಲ್ಲಿನ ಸಂಸ್ಕೃತಿಯನ್ನು ಉತ್ತರ ಪ್ರದೇಶದ ಶಿಕ್ಷಣದಲ್ಲಿ ಆಳವಡಿಸಿದರೆ ಏನು ಪ್ರಯೋಜನ
ಪುನಿತ್ ಹೆಸರಿನಲ್ಲಿ ಹೃದಯಜ್ಯೋತಿ ಯೋಜನೆ
ಪುನಿತ್ ರಾಜ್‌ಕುಮಾರ್ ಹೃದಯಸಂಬಂಧಿ ಕಾಯಿಲೆಯಿಂದ ಮೃತಪಟ್ಟಿದ್ದರು, ಹೃದಯ ಸಂಬಂಧಿ ಯಾವ ಮಟ್ಟದಲ್ಲಿ ಇತ್ತು ಎಂಬುದು ತಿಳಿಯದೆ ಪುನಿತ್ ರಾಜ್‌ಕುಮಾರ್ ಮೃತಪಟ್ಟಿದ್ದರು
ಬರ ನಿರ್ವಹಣೆಯಲ್ಲಿ ರಾಜ್ಯ ಸರ್ಕಾರ ವಿಫಲ
ರಾಷ್ಟ್ರದ ಸುಭದ್ರತೆಗೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕಾಗಿದೆ, ರಾಷ್ಟ್ರದ ಶಾಶ್ವತ ಅಭಿವೃದ್ದಿಗಾಗಿ ಬಿಜೆಪಿ ಸರ್ಕಾರದಿಂದ ಮಾತ್ರ ಸಾಧ್ಯ, ಸಂವಿಧಾನ ರಕ್ಷಣೆ ಬಿಜೆಪಿಯಲ್ಲಿ ಕಾಣಬಹುದು ಹೊರತಾಗಿ ಕಾಂಗ್ರೆಸ್ಸಿನಿಂದ ಅಲ್ಲ
ನೀರಿನ ಸಮಸ್ಯೆ ಆಗದಂತೆ ಮುಂಜಾಗ್ರತೆ ವಹಿಸಿ
ತಾಲೂಕಿನಲ್ಲಿ ಹೆಚ್ಚಿಗೆ ನೀರಿನ ಸಮಸ್ಯೆ ಇಲ್ಲ, ಕೇವಲ ನಾಲ್ಕೈದು ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಕಾಣಿಸಿಕೊಂಡಿದೆ, ನೀರಿನ ಸಮಸ್ಯೆ ಇರುವ ಕಡೆ ಕೊಳವೆಬಾವಿಗಳನ್ನು ಕೊರೆಸಿ ಪಂಪು ಮೋಟಾರನ್ನು ಅಳವಡಿಸಲು ಸೂಚನೆ ನೀಡಲಾಗಿದೆ
ನಾಮ ಫಲಕಗಳಲ್ಲಿ ಶೇ. 60 ಕನ್ನಡ ಕಡ್ಡಾಯ
ರಾಜ್ಯ ಸರ್ಕಾರ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ತಿದ್ದುಪಡಿ ವಿಧೇಯಕ ವಿಧಾನಮಂಡಲದ ಉಭಯ ಸದನಗಳಲ್ಲಿ ಮಂಡಿಸಿ ಅನುಮೋದನೆ ಪಡೆದುಕೊಂಡಿದೆ. ವಿಧೇಯಕಕ್ಕೆ ರಾಜ್ಯಪಾಲರು ಸಹಿ ಮಾಡಿರುವುದರಿಂದ ಅದು ಕಾನೂನಾಗಿ ಕೂಡ ಜಾರಿಯಾಗಿದೆ
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 196
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved