• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೈಗಾರಿಕಾ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ
ಜನಸಂಖ್ಯೆಯು ಹೆಚ್ಚಾದಂತೆ ಅಧಿಕಾರಿಗಳಿಗೆ ಕೆಲಸದ ಒತ್ತಡ ಕಡಿಮೆಯಾಗುವಂತೆ ಮಾಡಲು ವೇಮಗಲ್ ನರಸಾಪುರವನ್ನು ಅವಳಿ ಪುರಸಭೆಯಾಗಿ ಮಾಡಿ ವೇಮಗಲ್ ತಾಲೂಕು ಕೇಂದ್ರವನ್ನಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ
ನಾಳೆಯಿಂದ ಜಿಲ್ಲಾಮಟ್ಟದ ಸಿರಿಧಾನ್ಯ ಮೇಳ: ಜಿಲ್ಲಾಧಿಕಾರಿ
ಹಿಂದೆ ಅಕ್ಕಿ ಶ್ರೀಮಂತರು ಬಳಸುವ ಧಾನ್ಯವಾಗಿತ್ತು. ಬಡವರಿಗೆ ಎಟುಕುತ್ತಿರಲಿಲ್ಲ, ಆದರೆ ಬಡವರು ಸೇವಿಸುತ್ತಿದ್ದ ಸಿರಿಧಾನ್ಯಗಳಲ್ಲಿ ಪೋಷಕಾಂಶಗಳು ವ್ಯಾಪಕವಾಗಿದ್ದ ಹಿನ್ನೆಲೆಯಲ್ಲಿ ಹಿಂದಿನವರು ಗಟ್ಟಿಮುಟ್ಟಾಗಿ ಅತಿ ಹೆಚ್ಚುಕಾಲ ರೋಗ ರಹಿತವಾಗಿ ಬದುಕಿರುತ್ತಿದ್ದರು
ವಿದ್ಯಾರ್ಥಿಗಳಿಗೆ ಕಂಪ್ಯೂಟರ್ ಜ್ಞಾನ ಅತ್ಯಗತ್ಯ
ನುರಿತ ಶಿಕ್ಷಕರನ್ನು ಸರಕಾರಿ ಕಾಲೇಜಿಗಳಿಗೆ ನೇಮಕ ಮಾಡುವ ಮೂಲಕ ಗುಣಮಟ್ಟದ ಶಿಕ್ಷಣಕ್ಕೆ ಆಧ್ಯತೆ ನೀಡಲಾಗುವುದು. ಶಿಕ್ಷಣದ ಗುಣಮಟ್ಟ ಹೆಚ್ಚಿಸಿದಾಗ ಮಾತ್ರ ಸರ್ಕಾರಿ ಶಾಲಾ ಕಾಲೇಜುಗಳಿಗೆ ಮಕ್ಕಳು ಬರುತ್ತಾರೆ
ಮಿಡ್ಲ್‌.........ಕಾರ್ಮಿಕರ ಹಕ್ಕುಗಳ ರಕ್ಷಣೆಗೆ ಸಿಐಟಿಯು ಆಗ್ರಹ
ಮೋದಿ ಸರ್ಕಾರದಿಂದ ಬಂಡವಾಳ ಶಾಹಿಗಳ ಪರ ಯೋಜನೆಗಳ ಜಾರಿಗೊಳಿಸಿ ಕಾರ್ಪೊರೇಟ್ ಸಂಸ್ಥೆಗಳ ಕೈಗೊಂಬೆಯಾಗಿದೆ. ರಾಮಂದಿರ ಸ್ಥಾಪನೆ ಮಾಡಿದರೆ ಸಾಲದು ಬಡವರ ಅಭಿವೃದ್ಧಿಗೆ ಪೂರಕವಾದ ಅಂಶಗಳನ್ನು ಜಾರಿ ಮಾಡಬೇಕು
3 ಲೀಡ್‌.......ಕೂಲಿಕಾರರ ಮಕ್ಕಳ ಪಾಲನೆಗೆ ‘ಕೂಸಿನ ಮನೆ’
ಕೂಲಿಗೆ ತೆರಳುವ ಮಹಿಳೆಯರು ತಮ್ಮ ಮಕ್ಕಳನ್ನು ಮನೆಯಲ್ಲಿಯೇ ಬಿಟ್ಟು ಕೆಲಸಕ್ಕೆ ತೆರಳಿದ ಸಂದರ್ಭದಲ್ಲಿ ಅವರು ಮನೆಗೆ ಬರವವರೆಗೆ ಕೂಸಿನ ಮನೆಯಲ್ಲಿ ಅವರ ಮಕ್ಕಳ ಪಾಲನ, ಪೋಷಣ ಮಾಡಲಾಗುವುದು
ಕೋಲಾರ ಜಿಲ್ಲೆ ಮತದಾರರ ಸಂಖ್ಯೆ 12,78,183
ಜಿಲ್ಲೆಯ ೬ ವಿಧಾನಸಭಾ ಕ್ಷೇತ್ರಗಳಂತೆ ಮತದಾರರ ಪಟ್ಟಿ ಪರಿಷ್ಕರಣೆ ಮಾಡಲಾಗಿದ್ದು, ಪುರುಷರು ೬,೩೨,೬೮೧ ಮಹಿಳೆಯರು ೬,೪೫,೫೦೨ ಸೇರಿದಂತೆ ಒಟ್ಟು ೧೨,೭೮,೧೮೩ರ ಮಂದಿ ಮತದಾರರಿದ್ದಾರೆ
ಬಾಲ್ಯ ವಿವಾಹ ತಡೆಟ್ಟಲು ಜನತೆಯ ಸಹಕಾರ ಅಗತ್ಯ
ಹಲವು ಕಠಿಣ ಕಾನೂನು ಜಾರಿಯಲ್ಲಿದ್ದರೂ ಸಹ ಹೆಣ್ಣು ಮಕ್ಕಳ ಮೇಲೆ ನಿರಂತರವಾಗಿ ದೌರ್ಜನ್ಯ ದಬ್ಬಾಳಿಕೆ ನಡೆಯುತ್ತಿದೆ,ಗ್ರಾಮೀಣ ಭಾಗದಲ್ಲಿ ಕಾನೂನು ಅರಿವು ಬಗ್ಗೆ ಮಾಹಿತಿ ಕೊರತೆಯಿಂದ ಅಪರಾಧಗಳು ನಡೆಯುತ್ತಿದೆ
ನೌಕರರ ಬೇಡಿಕೆ ಈಡೇರಿಕೆಗೆ ಸರ್ಕಾರ ಬದ್ಧ
ಸರ್ಕಾರಿ ನೌಕರರ ಅತಿ ಪ್ರಮುಖ ಬೇಡಿಕೆಗಳಾದ ೭ನೇ ವೇತನ ಆಯೋಗದ ವರದಿ ಅನುಷ್ಠಾನ, ಹಳೆ ಪಿಂಚಣಿ ಜಾರಿ ಪರಿಶೀಲನೆಯಲ್ಲಿದ್ದು, ಉಳಿದಂತೆ ನಗದು ರಹಿತ ಚಿಕಿತ್ಸೆ ಆರೋಗ್ಯ ಸಂಜೀವಿನಿ ತಕ್ಷಣ ಜಾರಿಗೆ ಸರ್ಕಾರ ಬದ್ದವಾಗಿದೆ
ರಾಮಮಯವಾದ ಕೋಲಾರ ಜಿಲ್ಲೆ, ಪೂಜೆ, ಅನ್ನದಾಸೋಹ
ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆ ಹಬ್ಬವಾಗಿ ಆಚರಿಸಿ ಸಂಭ್ರಮಿಸಿದ ಜನತೆ ತಮ್ಮ ಮನೆಗಳಲ್ಲೂ ಹಬ್ಬ ಆಚರಿಸಿದ್ದು ಮಾತ್ರವಲ್ಲ ರಸ್ತೆ ಬದಿ ಮಜ್ಜಿಗೆ, ಪಾನಕ ವಿತರಣೆಗೂ ವ್ಯವಸ್ಥೆ ಮಾಡಿ ತಮ್ಮ ರಾಮಭಕ್ತಿ ಮೆರೆದರು
ಕುಶಾಲನಗರ ವಾಸವಿ ಮಹಲ್ ಸಭಾಂಗಣದಲ್ಲಿ ರಕ್ತದಾನ ಶಿಬಿರ
ಕುಶಾಲನಗರದ ಶ್ರೀ ಕನ್ನಿಕಾಪರಮೇಶ್ವರಿ ದೇವಸ್ಥಾನ ಟ್ರಸ್ಟ್ ಮತ್ತು ವಾಸವಿ ಯುವತಿಯರ ಸಂಘದ ಸಂಯುಕ್ತ ಆಶ್ರಯದಲ್ಲಿ ವಾಸವಿ ಮಹಲ್ ಸಭಾಂಗಣದಲ್ಲಿ ರಕ್ತದಾನ ಶಿಬಿರ ನಡೆಯಿತು. 36 ಜನರು ರಕ್ತದಾನ ಮಾಡಿದರು. ಪೊಲೀಸ್ ಸಿಬ್ಬಂದಿ, ಪತ್ರಕರ್ತರು ರಕ್ತದಾನ ಶಿಬಿರದಲ್ಲಿ ಪಾಲ್ಗೊಂಡರು.
  • < previous
  • 1
  • ...
  • 171
  • 172
  • 173
  • 174
  • 175
  • 176
  • 177
  • 178
  • 179
  • ...
  • 182
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved