• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಮನ ಬ್ಯಾನರ್ ವಿರೋಪಗೊಳಿಸಿದ ದುಷ್ಕರ್ಮಿಗಳು
ವಿವಿಧ ಹಿಂದೂ ಸಂಘಟನೆಗಳಿಂದ ನಗರದಲ್ಲಿ ಅಳವಡಿಸಲಾಗಿದ್ದ ಶ್ರೀರಾಮನ ಬ್ಯಾನರ್ ಅನ್ನು ಕಿಡಿಗೇಡಿಗಳು ಬ್ಲೇಡ್ ನಿಂದ ಹರಿದು ಹಾಕಿರುವ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು, ಸಂಸದ ಎಸ್.ಮುನಿಸ್ವಾಮಿ, ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಾಲಕರಿಗೆ ಮಾರಕವಾಗಿರುವ ಕಾಯ್ದೆ ವಾಪಸ್ ಪಡೆಯಿರಿ
ಮೊದಲು ಅಪಫಾತ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ದೊಷಾರೋಪಣೆ ಪಟ್ಟಿ ಸಲ್ಲಿಸಿ ತಪ್ಪಿತಸ್ಥನೆಂದು ಸಾಭೀತಾದಾಗ ಮಾತ್ರ ಶಿಕ್ಷೆ ವಿಧಿಸಲಾಗುತ್ತಿತ್ತು. ಆದರೆ ಹೊಸ ನ್ಯಾಯ ಸಮಿತಿಯಲ್ಲಿ ಇದಕ್ಕೆ ಅವಕಾಶವೇ ಇಲ್ಲದಂತಾಗಿದೆ.
ಚಿಂತಾಮಣಿಯಲ್ಲೂ ಲಾರಿ ಮಾಲೀಕರ ಧರಣಿ
ಕೇಂದ್ರ ಸರಕಾರ ನೂತನವಾಗಿ ಜಾರಿಗೊಳಿಸಿರುವ ಸಾರಥಿ ಸುರಕ್ಷಾ ಜಾಗೃತಿ ಕಾನೂನು ಲಾರಿ ಚಾಲಕರು ಹಾಗೂ ಮಾಲೀಕರಿಗೆ ಮಾರಕವಾಗಿದ್ದು, ಭಾರತೀಯ ನ್ಯಾಯ ಸಂಹಿತೆ ೨ನೇ ೨೦೨೩ ರ ಅಡಿ ಹಿಟ್ ಅಂಡ್ ರನ್ ಪ್ರಕರಣಗಳ ಸೆಕ್ಷನ್ ೧೦೬/೧ ಮತ್ತು ೧೦೬/೨ ನ್ನು ಕೂಡಲೇ ರದ್ದುಗೊಳಿಸಬೇಕು,
ಜನಸ್ಪಂದನ ಕಾರ್ಯಕ್ರಮವನ್ನು ಸದ್ಬಳಸಿಕೊಳ್ಳಿ: ಡಾ.ಎಂ.ಸಿ.ಸುಧಾಕರ್
ಸಾರ್ವಜನಿಕರ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವ ಹಾಗೂ ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಪ್ರತಿ ಅರ್ಹರಿಗೂ ದೊರಕಿಸಿಕೊಡುವ ಉದ್ದೇಶದಿಂದ ಮುಖ್ಯಮಂತ್ರಿಗಳು ರಾಜ್ಯಾದ್ಯಂತ ಈ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ.
ಶಾಲೆಗಳಲ್ಲಿ ವಿಜ್ಞಾನ ಪಾರ್ಕ್ ಗಳನ್ನು ನಿರ್ಮಿಸಿ: ಇಸ್ರೋ ವಿಜ್ಞಾನಿ ರೂಪ ಸಲಹೆ
ಅರವತ್ತು ವರ್ಷಗಳ ಹಿಂದೆ ಪ್ರಾರಂಭವಾದ ಚಂದ್ರಯಾನವು ತನ್ನ ಮೂರನೇ ಉಡ್ಡಯನದ ಯಶಸ್ಸಿನ ಮೂಲಕ ಜಗತ್ತಿನ ಭೂ ಪಟದಲ್ಲಿ ಭಾರತದ ಹೆಸರು ಪಸರಿಸುವಂತೆ ಮಾಡಿದೆ. ಚಂದ್ರಯಾನದ ಕಲ್ಪನೆ ಸುಮಾರು 60 ವರ್ಷಗಳ ಹಿಂದೆಯೇ ಬಂದಿದ್ದು. ಅಂತಹ ಸಾಧನೆ ಸಾಕಾರವಾಗಿದ್ದು ನಿಮ್ಮಂತೆಯೇ ಶಾಲೆಗಳಲ್ಲಿ ಓದಿ ವಿಜ್ಞಾನಿಗಳಾದವರಿಂದಲೇ.
ಕಠಿಣ ಕಾಯ್ದೆಗಳಿದ್ದರೂ ಹೆಣ್ಣಿನ ಮೇಲೆ ದೌರ್ಜನ್ಯ ನಿಂತಿಲ್ಲ: ಜಸ್ಚೀಸ್‌ ಗಣಪತಿ ಗುರುಸಿದ್ದ ಬಾದಾಮಿ
ಅಪ್ರಾಪ್ತ ವಯಸ್ಸಿನಲ್ಲಿ ಗರ್ಭಿಣಿಯಾಗುವುದರಿಂದ ಗರ್ಭ ಕೋಶದ ಬೆಳವಣಿಗೆ ಪೂರ್ಣಗೊಳ್ಳದ ಗರ್ಭಪಾತ, ಅಕಾಲಿಕ ಮರಣಕ್ಕೆ ತುತ್ತಾಗುವ ಸಾಧ್ಯತೆಯಿರುತ್ತದೆ, ವಿಕಲಾಂಗ ಮಕ್ಕಳು ಜನಿಸುವ ಸಂಭವಿರುತ್ತದೆ, ಬಾಲ್ಯ ವಿವಾಹಕ್ಕೆ ಒಳಗಾದ ಮಕ್ಕಳು ಮಾನಸಿಕ ದೌರ್ಬಲ್ಯತೆಗೆ ಒಳಗಾಗುತ್ತಾರೆ
ಕೆಜಿಎಫ್‌ನಲ್ಲಿ 12 ಕೂಸಿನ ಮನೆಗಳು ಲಾಲನೆ, ಪಾಲನೆಗೆ ಸಿದ್ಧ
ಗ್ರಾಮೀಣ ಭಾಗದ ಮಹಿಳೆಯರು ಕೂಸಿನ ಮನೆಯಲ್ಲಿ ೬ ತಿಂಗಳಿಂದ ೩ ವರ್ಷದೊಳಗಿನ ಮಕ್ಕಳನ್ನು ಬಿಟ್ಟು ನೆಮ್ಮದಿಯಿಂದ ಕೆಲಸಕ್ಕೆ ತೆರಳಲು ಸರ್ಕಾರ ಈ ಯೋಜನೆ ಆರಂಭಿಸಿದೆ. ಮಕ್ಕಳ ಪೋಷಣೆಯ ನಾಲ್ವರು ಕೇರ್ ಟೇಕರ್‌ಗಳ ನೇಮಕ
ಉದ್ಘಾಟನೆಗೊಂಡರೂ ಬಳಕೆಗೆ ಬಾರದ ಶೌಚಾಲಯ
೨ ಲಕ್ಷ ರುಪಾಯಿ ವೆಚ್ಚದಲ್ಲಿ ಸಮುದಾಯ ಶೌಚಾಲಯ ನಿರ್ಮಿಸಿ, ಅದ್ದೂರಿಯಾಗಿ ಉದ್ಘಾಟನೆ ಮಾಡಿದರು, ಉದ್ಘಾಟನೆಗೊಂಡು ಒಂದೂವರೆ ವರ್ಷ ಕಳೆದರೂ ಶೌಚಾಲಯದ ಬಾಗಿಲನ್ನೇ ತೆರೆದಿಲ್ಲ.
‘ಬಾಲ್ಯದಲ್ಲೇ ಸಂಸಾರದ ಜಂಜಾಟ ಬೇಡ: ನ್ಯಾಯಾಧೀಶ
ಬಾಲ್ಯವಿವಾಹ, ಬಾಲಕಾರ್ಮಿಕತೆ ಮುಕ್ತ ಸಮಾಜ ನಿರ್ಮಾಣವೇ ಕಾನೂನು ಸೇವಾ ಪ್ರಾಧಿಕಾರದ ಆಶಯವಾಗಿದೆ, ಇದಕ್ಕಾಗಿ ಇರುವ ಕಠಿಣ ಕಾನೂನುಗಳ ಕುರಿತು ಜನತೆಗೆ ಅರಿವು ಮೂಡಿಸುವ ಕೆಲಸ ಮಾಡುತ್ತಿದ್ದೇವೆ
ಕೋಲಾರದಲ್ಲಿ ಸಂಕ್ರಾಂತಿ ಸಂಭ್ರಮ, ವಿಶೇಷ ಪೂಜೆ
ರೈತರು ತಮ್ಮ ಗೋವುಗಳನ್ನು ಶುಚಿಗೊಳಿಸಿ, ಪೂಜೆ ಸಲ್ಲಿಸಿ ವರ್ಣರಂಜಿತ ದಿರಿಸು ತೊಡೆಸಿ ಮೆರವಣಿಗೆಯಲ್ಲಿ ಸಾಗಿ ಗ್ರಾಮದ ಊರು ಬಾಗಿಲಿನಲ್ಲಿ ಕಿಚ್ಚು ಹಾಯಿಸಿದರು. ಗೋವುಗಳಿಗೆ ರೋಗರುಜಿನಗಳು ಬಾರದಿರಲಿ ಎಂದು ಅನ್ನ, ಮೊಸರು ಹಾಕಿದ ಅಮದು ಇಡುವ ಮೂಲಕ ವಿಶೇಷ ರೀತಿಯಲ್ಲಿ ಪೂಜೆ ಸಲ್ಲಿಸಿದರು.
  • < previous
  • 1
  • ...
  • 173
  • 174
  • 175
  • 176
  • 177
  • 178
  • 179
  • 180
  • 181
  • 182
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved