ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೆಣ್ಣುಮಕ್ಕಳು ಶಿಕ್ಷಣದಿಂದ ವಂಚಿತರಾಗಬಾರದು
ಮಕ್ಕಳ ಹಕ್ಕುಗಳ ರಕ್ಷಣೆಗೆ ಸಂವಿಧಾನ ದಾರಿದೀಪವಾಗಿದೆ, ಅದರಡಿ ರಚಿತವಾದ ಕಾನೂನುಗಳನ್ನು ಪ್ರತಿಯೊಬ್ಬರೂ ಪಾಲಿಸುವುದು ಕಡ್ಡಾಯವಾಗಿದ್ದು, ಬಾಲ್ಯವಿವಾಹ ಹಾಗೂ ಚಿಕ್ಕವಯಸ್ಸಿನಲ್ಲಿ ದುಡಿಮೆಗೆ ಕಳುಹಿಸುವುದು, ಮಕ್ಕಳ ಮೇಲೆ ದೌರ್ಜನ್ಯ ಅಪರಾಧ
ಅನಿಮಿಯಾ ಮುಕ್ತ ಭಾರತ ನಿರ್ಮಾಣಕ್ಕೆ ಸಹಕರಿಸಿ
ಪ್ರಪಂಚದಾದ್ಯಂತ ೨ ಶತಕೋಟಿ ಜನರನ್ನು ಅನಿಮಿಯಾ ಬಾಧಿಸುತ್ತಿದೆ ಅದರಲ್ಲೂ ಮಕ್ಕಳು ಹೆಚ್ಚಾಗಿ ರಕ್ತಹೀನತೆ ಸಮಸ್ಯೆಗೆ ತುತ್ತಾಗುತ್ತಿದ್ದು, ಮಕ್ಕಳ ಅರಿವಿನ ಬೆಳವಣಿಗೆ, ಶಕ್ತಿ, ಸಾಮರ್ಥ್ಯ, ಆರೋಗ್ಯದ ಮೇಲೆ ಗಂಭೀರ ಪರಿನಾಮ ಬೀರುತ್ತಿದೆ,
ಜಿಲ್ಲಾ ಸರ್ಕಾರಿ ನೌಕರರ ಸಂಘಕ್ಕೆ ಜಮೀನು: ಭರವಸೆ
ಸರ್ಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಕೆಲಸವನ್ನು ಕಾರ್ಯಾಂಗವಾದ ನೌಕರರು ಮಾಡಿದರೆ ರಾಮರಾಜ್ಯ ಸಾಧ್ಯ. ಕಚೇರಿಗೆ ಬರುವ ಜನರನ್ನು ಕೂರಿಸಿ ಮಾತನಾಡಿದರೆ ಅರ್ಧ ಸಮಸ್ಯೆ ಪರಿಹಾರವಾಗುತ್ತದೆ
ಯಳೇಸಂದ್ರ ಸೌರವಿದ್ಯುತ್ ಘಟಕಕ್ಕೆ ಬೇಕಿದೆ ಕಾಯಕಲ್ಪ
ಹತ್ತು ಎಕರೆ ಪ್ರದೇಶದಲ್ಲಿ ಮಾತ್ರ ಸೋಲಾರ್ ಫಲಕಗಳನ್ನು ಅಳವಡಿಸಿದ್ದು, ಉಳಿದ ಐದು ಎಕರೆ ಪ್ರದೇಶ ಖಾಲಿ ಇದೆ. ಇದನ್ನೂ ಬಳಸಿಕೊಂಡರೆ ತಿಂಗಳಿಗೆ ಕನಿಷ್ಠ ಸುಮಾರು ನೂರೈವತ್ತು ಮೆಗಾವ್ಯಾಟ್ ಉತ್ಪಾದನೆ ಮಾಡಬಹುದಾಗಿದೆ.
ಜನರೇ ಇಲ್ಲದ ಜಿಲ್ಲಾ ಮಟ್ಟದ ‘ಜನತಾ ದರ್ಶನ’
ಜನತೆ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸಲು ಜಿಲ್ಲಾ ಮಟ್ಟದ ಜನತಾ ದರ್ಶನ ಪಟ್ಟಣದಲ್ಲಿ ದೊಡ್ಡ ಮಟ್ಟದಲ್ಲಿ ಆಯೋಜಿಸಲು ಚಿಂತಿಸಲಾಗಿತ್ತು, ಆದರೆ ವಿಧಾನಸಭಾ ಅಧಿವೇನಶದ ಕಾರಣ ಶಾಸಕರು ಜನತಾ ದರ್ಶನಕ್ಕೆ ಬರಲು ಸಾಧ್ಯವಾಗಲಿಲ್ಲ
ಪಾಕಿಸ್ತಾನ್ ಪರ ಘೋಷಣೆ ಖಂಡಿಸಿ ಬಿಜೆಪಿ ಪ್ರತಿಭಟನೆ
ಈ ರೀತಿಯ ಪಿತೂರಿಗಳನ್ನು ಮಾಡುವ ಮೂಲಕ ಶಾಂತಿ ನೆಮ್ಮದಿ ಕದಡುತ್ತಿರುತ್ತಾರೆ. ದೇಶದಲ್ಲಿ ಡ್ರಗ್ಸ್ಗಳನ್ನು ಯಥೇಚ್ಚವಾಗಿ ಯುವಕರಿಗೆ ನೀಡುವ ಮೂಲಕ ನಶೆಯ ರಾಷ್ಟ್ರವಾಗಿಸಿ ಹಾಳು ಮಾಡುವ ಸಂಚು ರೂಪಿಸುತ್ತಿದ್ದಾರೆ. ಇಂತಹ ದೇಶದ್ರೋಹಿ ಚಟುವಟಿಕೆಗಳನ್ನು ಮಟ್ಟಹಾಕಬೇಕು
ಮಾ. ೬ ರಂದು ಮಾಸ್ತಿ ವಸತಿ ಶಾಲೆ ಲೋಕಾರ್ಪಣೆ
ಮುಖ್ಯಮಂತ್ರಿಗಳು ಡಾಬಸ್ ಪೇಟೆಯಿಂದ ಇಲ್ಲಿನ ತಮಿಳುನಾಡಿನ ಗಡಿ ವರೆಗೂ ೬ ಪಥದ ರಸ್ತೆ ಕಾಮಗಾರಿ ಯೋಜನೆಯನ್ನು ಘೋಷಿಸಿದ್ದಾರೆ. ಈಗ ಪಟ್ಟಣದಲ್ಲಿ ಹಾದುಹೋಗುವ ಅದೇ ರಸ್ತೆ ಮೇಲೆ ೨ .ಕಿ.ಮೀ.ಉದ್ದದ ಮೇಲ್ಸೇತುವೆಗೆ ೩೦೦ ಕೋಟಿ ರು.ಮಂಜೂರಾಗಿದೆ.
ಸ್ವಾವಲಂಬಿಯಾಗಿ ಬೆಳೆಯುತ್ತಿರುವ ಕೃಷಿಕ ಸಮಾಜ
ಕೃಷಿ ಇಲಾಖೆಯು ರೈತರ ಅಭಿವೃದ್ಧಿಗಾಗಿ ಹುಟ್ಟಿಕೊಂಡಿರುವ ಸಂಸ್ಥೆಯಾಗಿದ್ದು ರೈತರಿಗೆ ಪ್ರಯೋಜನವಾಗುವ ಕಾರ್ಯಕ್ರಮಗಳನ್ನು ನೀಡುತ್ತಿದೆ. ಅವಕಾಶ ಸಿಕ್ಕಿದಾಗ ಏನಾದರೂ ಅಭಿವೃದ್ಧಿ ಕೆಲಸಗಳು ಮಾಡಿದರೆ ನಮ್ಮ ಹೆಸರು ಶಾಶ್ವತವಾಗಿ ಉಳಿಯುತ್ತದೆ
ಮೌಢ್ಯ ಬಿಟ್ಟು ವೈಚಾರಿಕತೆ ಬೆಳೆಸಿಕೊಳ್ಳಬೇಕು
ವೈಚಾರಿಕತೆ, ವೈಜ್ಙಾನಿಕತೆಗಳ ಮೂಲಕ ಜಾಗೃತಿ ಸಮಾಜ ಕಟ್ಟೊಣವೆಂದ ಅವರು ಜಗತ್ತಿನ ವಿಕಾಸದ ತಳಪಾಯವೇ ವಿಜ್ಞಾನ, ವಿಜ್ಞಾನದ ತಳಪಾಯವೇ ಪ್ರಶ್ನೆ ಹಾಗೂ ಅನ್ವೇಷಣೆ, ವೈಜ್ಞಾನಿಕ ಮನೋಭಾವದಿಂದ ಮಾತ್ರ ವ್ಯಕ್ತಿತ್ವ ವಿಕಸನ, ದೇಶದ ಅಭಿವೃದ್ದಿ ಸಾಧ್ಯ
ಚಿನ್ನಗಣಿ ಪ್ರದೇಶದ ಅಭಿವೃದ್ಧಿಗೆ ಮೋದಿ ಸರ್ಕಾರ ಬದ್ಧ; ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಕಳೆದ ೨೦೨೩ರ ಫೆಬ್ರುವರಿ ೨೭ ರಂದು ವಿದೇಶಾಂಗ ಸಚಿವಾಲಯವನ್ನು ಸಂಪರ್ಕಿಸಿ ಪೋಲೆಂಡ್ ದೇಶದಲ್ಲಿ ಗಣಿಗಾರಿಕೆ ಪೂರ್ಣಗೊಂಡ ಸ್ಥಳಗಳಲ್ಲಿ ಕೈಗೊಂಡಿರುವ ಪ್ರವಾಸೋದ್ಯಮದ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಯಿತು. ಇದರ ಪರಿಣಾಮವಾಗಿ ಅಲ್ಲಿನ ಮೆರಿಕ್ಸಾ ಸಾಲ್ಟ್ ಗಣಿ ಮಂಡಳಿ ಮುಚ್ಚಿರುವಂತಹ ಕೆಜಿಎಫ್ ಚಿನ್ನದ ಗಣಿ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಮುಂದೆ ಬಂದಿದೆ.
< previous
1
...
173
174
175
176
177
178
179
180
181
...
196
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!