ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದೆಹಲಿ ಹೋರಾಟ ಬೆಂಬಲಿಸಿ ರೈತ ಸಂಘದಿಂದ ಧರಣಿ
ಉದ್ಯೋಗ ಸೃಷ್ಟಿ ನೆಪದಲ್ಲಿ ಕೃಷಿ ಭೂಮಿಯನ್ನು ಕಬಳಿಸುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಸಾವಿರಾರು ಕೋಟಿ ಬ್ಯಾಂಕ್ಗಳಲ್ಲಿ ಸಾಲ ಮಾಡಿ ಮೋಜು, ಮಸ್ತಿಗಾಗಿ ದೇಶ ಬಿಟ್ಟು ಹೋಗುವ ಉದ್ಯಮಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ.
ಬೇಡಿಕೆಗಳ ಈಡೇರಿಸುವಂತೆ ರೈತರಿಂದ ರಸ್ತೆತಡೆ
ದುಡಿದಿಲ್ಲ, ಕೈ ಕೆಸರಾಗಿಲ್ಲ. ನೋವು ಅನುಭವಿಸಿಲ್ಲ. ರೈತರ ಕಷ್ಟ ಗೊತ್ತಿಲ್ಲದ ಸರ್ಕಾರಗಳೇ, ಒಂದು ಎಕರೆ ಕೃಷಿ ಮಾಡಿ, ಕಷ್ಟ ಏನೆಂದು ಅರಿತುಕೊಂಡು ದೆಹಲಿ ಚಲೋ ಹೊರಟಿರುವ ಅನ್ನದಾತರ ಕಣ್ಣೀರಿನ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಕಲ್ಪಿಸಿ.
ಜೆಡಿಎಸ್ ಪಕ್ಷದ ಕದ ತಟ್ಟಿದ ವರ್ತೂರು ಪ್ರಕಾಶ್?
೨೦೨೨ರ ಆರಂಭದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆ ವೇಳೆ ಪಕ್ಷೇತರರಾಗಿದ್ದ ವರ್ತೂರು ಪ್ರಕಾಶ್ ಬಂದರೆ ಅನುಕೂಲವಾಗುತ್ತದೆ ಎಂಬ ಕಾರಣಕ್ಕಾಗಿ ಮಾಜಿ ಸಚಿವ ಡಾ.ಕೆ.ಸುಧಾಕರ್, ಮುನಿರತ್ನ ಹಾಗೂ ಸಂಸತ್ ಸದಸ್ಯ ಎಸ್.ಮುನಿಸ್ವಾಮಿ ಸೇರಿ ಬಿಜೆಪಿಯ ಮುಖಂಡರು ವರ್ತೂರು ಪ್ರಕಾಶ್ರನ್ನು ಬಿಜೆಪಿಗೆ ಕರೆ ತರುವಲ್ಲಿ ಯಶಸ್ವಿಯಾಗಿದ್ದರು.
ಸಂವಿಧಾನವು ದೇಶದ ಜನರ ಬದುಕನ್ನು ಹಸನಾಗಿಸಿದೆ; ತಹಸೀಲ್ದಾರ್ ರಮೇಶ್
ಭಾರತದ ಸಂವಿಧಾನ ರಚಿಸುವಲ್ಲಿ ಅಂಬೇಡ್ಕರ್ ರ ಪಾತ್ರ ಮುಖ್ಯವಾಗಿದ್ದು, ದೇಶದ ಸಲುವಾಗಿ ದುಡಿದವರಲ್ಲಿ ಪ್ರಮುಖರು. ಅವರು ಶತಮಾನಗಳಿಂದ ತುಳಿತಕ್ಕೊಳಗಾದವರಿಗೆ ಸಂವಿಧಾನದ ಮೂಲಕ ಸಾಮಾಜಿಕ ನ್ಯಾಯ ಒದಗಿಸಿದರು.
ಕೆಜಿಎಫ್, ಕೋಲಾರ ಕ್ಷೇತ್ರಕ್ಕೆ ನೂರು ಕೋಟಿ ಅನುದಾನ
ಕೆಜಿಎಫ್ ಮತ್ತು ಕೋಲಾರ ಕ್ಷೇತ್ರ ಒಟ್ಟು ಸುಮಾರು ನೂರು ಕೋಟಿ ಅನುದಾನ ಬಿಡುಗಡೆಗೊಳಿಸಿದ್ದು, ಈಗಾಗಲೇ ಡಿಪಿಎಆರ್ ಸಹ ಮುಗಿದಿದೆ. ಸದ್ಯದಲ್ಲಿಯೇ ಶಾಸಕಿ ರೂಪಕಲಾ ಶಶಿಧರ್ರೊಂದಿಗೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಮಾ.11ಕ್ಕೆ ಅರಣ್ಯಾಧಿಕಾರಿ ವಿರುದ್ಧ ಪ್ರತಿಭಟನೆ
ಜಿಲ್ಲಾ ಅರಣ್ಯಾಧಿಕಾರಿ ಏಡುಕೊಂಡಲು ಮತ್ತು ಅವರ ಸಹಚಾರ ಅಧಿಕಾರಿಗಳು ಸಾವಿರಾರು ಎಕರೆ ಪ್ರದೇಶದಲ್ಲಿ ಸಾವಿರಾರು ಮಾವಿನ ಮರಗಳ ಮಾರಣ ಹೋಮ ಮಾಡಿದ್ದಾರೆ, ಭೂ ಮಂಜೂರಾತಿ ಮಾಡಿದ ದಾಖಲೆ, ಸಾಗುವಳಿ ಪತ್ರ ಹಾಗೂ ಹಕ್ಕು ಪತ್ರ ಇದ್ದರೂ ಮರಗಳ ಹನನ
ಕೊನೆಗೂ ರೈಲ್ವೆ ಮೇಲ್ಸೇತುವೆ ನಿರ್ಮಾಣಕ್ಕೆ ಮೂಹೂರ್ತ ಫಿಕ್ಸ್
ಪಟ್ಟಣದಿಂದ ಬೂದಿಕೋಟೆ, ಮಾಲೂರು ಹಾಗೂ ತಮಿಳುನಾಡಿಗೆ ಸಂಪರ್ಕ ಕಲ್ಪಿಸುವ ರಸ್ತೆಯಾಗಿದ್ದು ಬೂದಿಕೋಟೆ ವೃತ್ತದ ಬಳಿ ಈ ಹಿಂದೆ ರೈಲ್ವೆ ಲೆವೆಲ್ ಕ್ರಾಸಿಂಗ್ ಬಳಿ ಅಳವಡಿಸಿದ್ದ ಗೇಟ್ ಐದು ವರ್ಷಗಳ ಹಿಂದೆ ಬಂದ್ ಮಾಡಿದ್ದರಿಂದ ವಾಹನಸವಾರರು ಒಂದು ಕಿ.ಮೀ ಸುತ್ತಿಕೊಂಡು ಸಂಚರಿಸಬೇಕಿತ್ತು
ಅವೈಜ್ಞಾನಿಕ ರಸ್ತೆ ನಿರ್ಮಾಣ: ಸಾರ್ವಜನಿಕರ ಆಕ್ರೋಶ
ರಸ್ತೆ ಅಗಲೀಕರಣ ನಿರ್ಮಾಣ ಮಾಡುವ ನೆಪದಲ್ಲಿ ಪುರಸಭೆ ಮಳಿಗೆಗಳನ್ನು ಕೆಡವಿದ ಇಲ್ಲಿನ ಆಡಳಿತ ಈಗ ಟಿಎಪಿಸಿಎಂಎಸ್ ಕಟ್ಟಡ ಹಾಗು ಅಂಚೆಕಚೇರಿ ಕಾಂಪೌಂಡ್ ಕೆಡವಲು ಹಿಂದೇಟು ಹಾಕುತ್ತಿದೆ
ಭಾರತ ಹುಣ್ಣಿಮೆ: ಯಲ್ಲಮ್ಮ ದೇಗುಲದಲ್ಲಿ ವಿಶೇಷ ಪೂಜೆ
ತಿಯೊಬ್ಬರೂ ಆಧ್ಯಾತ್ಮಿಕವಾಗಿ ದೇವರಲ್ಲಿ, ಪಾಲಕರಲ್ಲಿ ನಂಬಿಕೆಯುಳ್ಳವರಾಗಬೇಕು.
ಮಹಾಪುರುಷರ ಸಿದ್ಧಾಂತ ಬದುಕಿನಲ್ಲಿ ಆಳವಡಿಸಿಕೊಳ್ಳಿ
ಸವಿತಾ ಮಹರ್ಷಿಗಳು ಸರ್ವರಿಗೂ ಸಮಬಾಳು ಸರ್ವರಿಗೂ ಸಮಪಾಲು ಎಂಬ ತತ್ವದ ಅಡಿಯಲ್ಲಿ ಸಮಾಜದ ಒಳಿತಿಗೆ ಶ್ರಮಿಸಿದರು, ಇವರ ಮಗಳಾದ ಗಾಯತ್ರಿದೇವಿಯ ಶ್ರೇಷ್ಠಮಂತ್ರವಾದ ಗಾಯತ್ರಿ ಮಂತ್ರವನ್ನು ರಚಿಸಿದ್ದಾರೆ
< previous
1
...
174
175
176
177
178
179
180
181
182
...
196
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!