• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಥಿಲಾವಸ್ಥೆಗೆ ತಲುಪಿದ ಸರ್ಕಾರಿ ಶಾಲೆ: ಜೀವಭಯದಲ್ಲಿ ಮಕ್ಕಳು!
1ರಿಂದ 5ನೇ ತರಗತಿವರೆಗೆ ಈ ಶಾಲೆಯಲ್ಲಿ ಸುಮಾರು 12 ಮಕ್ಕಳು ವ್ಯಾಸಂಗ ಮಾಡುತ್ತಾರೆ. ಇಬ್ಬರು ಶಿಕ್ಷಕಿಯರಿದ್ದಾರೆ. ಶಾಲೆಗೆ 2 ಕಟ್ಟಡಗಳಿದ್ದು 1 ಕಟ್ಟಡ ಸಂಪೂರ್ಣವಾಗಿ ಹಾಳಾಗಿ ಉಪಯೋಗಕ್ಕೆ ಬಾರದಂತಾಗಿದೆ.
ಭರಪೂರ ಫಸಲು: ಮಾರುಕಟ್ಟೆಯಲ್ಲಿ ನೇರಳೆ ಕಾರುಬಾರು!
ಕಾಡು ಮೇಡು ಬೆಟ್ಟಗುಡ್ಡ, ರೈತರ ಬದುಗಳಲ್ಲಿ ಕಾಣಸಿಗುತ್ತಿದ್ದ ನೇರಳೆ ಹಣ್ಣನ್ನು ಕಂಡರೆ ಮೂಗು ಮುರಿಯುತ್ತಿದ್ದ ಕಾಲವೊಂದಿತ್ತು. ಆದರೆ ನೇರಳೆ ಹಣ್ಣಿನಲ್ಲಿ ಅಪರೂಪದ ಕಾಯಿಲೆಗಳನ್ನು ವಾಸಿಮಾಡಬಲ್ಲದ್ದು ಎಂದು ಬಾರೀ ಡಿಮ್ಯಾಂಡ್ ಬಂದಿದೆ.
ಪೌರಕಾರ್ಮಿಕರಿಗೆ ರಜೆ ನೀಡಿದೆ ಕೆಲಸ: ದೂರು
ಸಾರ್ವಜನಿಕರು ಕಸವನ್ನು ಎಲ್ಲೆಂದರೆ ಸುರಿಯುವ ಮೂಲಕ ಹಸಿ ಕಸ ಮತ್ತು ಒಣ ಕಸವನ್ನು ಸುರಿಯುತ್ತಿರುವುದರಿಂದ ಹಸಿಕಸವು ಕೊಳೆತು ದುರ್ವಾಸನೆಯಿಂದ ಪರಿಸರ ಮಾಲಿನ್ಯ ಉಂಟಾಗುತ್ತಿದೆ.
ವೀಳ್ಯದೆಲೆ ದಿಢೀರನೆ ಬೆಲೆ ಕುಸಿತ: ರೈತರು ಕಂಗಾಲು
ಫೆಬ್ರುವರಿ ಮತ್ತು ಮಾರ್ಚ್‌ನಲ್ಲಿ ಒಂದು ಹೊರೆಗೆ 12,000 ವೀಳ್ಯದೆಲೆಯ ಒಂದು ಹೊರೆಗೆ ಸರಾಸರಿ 14,000 ದರವಿತ್ತು. ಮೂಡಣ ದಿಕ್ಕಿನಿಂದ ಗಾಳಿ ಬೀಸುತ್ತಿದ್ದಾಗ ವೀಳ್ಯದೆಲೆ ಇಳುವರಿ ಕುಂಠಿತವಾಗುತ್ತದೆ.
ಅವಿಭಜಿತ ಜಿಲ್ಲೆಗೆ ಶಾಶ್ವತವಾದ ಕುಡಿಯುವ ನೀರು ತನ್ನಿ
ಕೋಲಾರ- ಚಿಕ್ಕಬಳ್ಳಾಪುರ ಅವಿಭಜಿತ ಜಿಲ್ಲೆಗೆ ಶುದ್ಧವಾದ ಕುಡಿಯುವ ನೀರು ಒದಗಿಸಲು ಕಳೆದ ಎರಡೂವರೆ ದಶಕದಿಂದ ನಿರಂತರವಾಗಿ ಹೋರಾಟಗಳು ನಡೆಯುತ್ತಿದೆ.
ರಸಗೊಬ್ಬರಗಳ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ
ಕೇಂದ್ರದಲ್ಲಿ ಅಧಿಕಾರ ವಹಿಸಿಕೊಂಡಿರುವ ಬಿಜೆಪಿ ನೇತೃತ್ವದ ಸರ್ಕಾರ ಚುನಾವಣೆಯ ಸಮಯದಲ್ಲಿ ಮಾತ್ರ ನಾವು ರೈತಪರ, ಬಡವರ ಪರ ಸರ್ಕಾರ ಎಂದು ಸುಳ್ಳು ಹೇಳಿಕೆಗಳನ್ನು ನೀಡಿ, ರೈತರು ಮಾತ್ರವಲ್ಲದೇ ದೇಶದ ಬಡಜನತೆಯನ್ನು ಮೋಸ ಮಾಡಿದೆ.
‘ಶಕ್ತಿ’ ಸಂಭ್ರಮ; ಕಂಡಕ್ಟರ್ ಆದ ಶಾಸಕ ಕೊತ್ತೂರು
೨೦೨೩ ಜೂನ್ ೧೧ ರಂದು ಶಕ್ತಿ ಯೋಜನೆಗೆ ಚಾಲನೆ ನೀಡಿ ಅಂದಿನಿಂದ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್ಸುಗಳಲ್ಲಿ ಉಚಿತ ಪ್ರಯಾಣದ ಸೌಲಭ್ಯವನ್ನು ಕಲ್ಪಿಸಲಾಗಿ ಇದುವರೆಗೂ ೫೦೦ ಕೋಟಿ ಬಾರಿ ಮಹಿಳಾ ಪ್ರಯಾಣಿಕರು ಯೋಜನೆಯ ಲಾಭವನ್ನು ಪಡೆದಿದ್ದಾರೆ. ಕೋಲಾರ ಜಿಲ್ಲೆಯಲ್ಲಿ ಒಟ್ಟು ೧೦ ಕೋಟಿಗಿಂತ ಹೆಚ್ಚು ಬಾರಿ ಮಹಿಳೆಯರು ಪ್ರಯಾಣಿಸಿದ್ದಾರೆ.
ಶ್ರೀಗಂಧದ ಮರಗಳ ಕಳ್ಳತನ ತಡೆಗಟ್ಟಲು ಒತ್ತಾಯ
ಜಿಲ್ಲೆಯಲ್ಲಿ ಶ್ರೀನಿವಾಸಪುರ, ಕೋಲಾರ ಸೇರಿದಂತೆ ವಿವಿಧೆಡೆ ಹೆಚ್ಚು ಶ್ರೀಗಂಧ ಬೆಳೆಯಲಾಗುತ್ತಿದೆ. ಕಳೆದ ಎರಡು ವರ್ಷಗಳಲ್ಲಿ ಶ್ರೀಗಂಧದ ಕಳ್ಳತನ ಸಂಬಂಧ ಎಂಟು ಪ್ರಕರಣಗಳು ದಾಖಲಾಗಿವೆ. ದಾಖಲಾಗದ ಹಲವಾರು ಪ್ರಕರಣಗಳೂ ಇವೆ. ಕಳ್ಳತನ ತಡೆಯಲು ಜಮೀನಿನಲ್ಲಿ ಸಿ.ಸಿ.ಟಿ.ವಿ, ತಡೆಗೋಡೆ, ಸೋಲಾರ್ ಫೆನ್ಸ್ ಹಾಕಿದ್ದರೂ ಶ್ರೀಗಂಧ ಕಳ್ಳರ ಅಟಾಟೋಪ ಮುಂದುವರಿದಿದೆ
‘ಯುವ ಸ್ಪಂದನ’ ಯುವಕರಿಗೆ ಮಾರ್ಗದರ್ಶಿಯಾಗಲಿ: ಎಡಿಸಿ ಮಂಗಳ ಸಲಹೆ
ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ನಡೆಯುವ ವಿವಿಧ ವಸತಿ ನಿಲಯಗಳ ವಾರ್ಡನ್‌ಗಳು ಕೂಡ ಸಮಿತಿಯಲ್ಲಿ ಇರಬೇಕು. ಇವರನ್ನೊಳಗೊಂಡು ಕಾರ್ಯಕ್ರಮಗಳನ್ನೂ ರೂಪಿಸಬೇಕು. ಬಹುತೇಕ ಯುವಜನರು ಕೀಳರಿಮೆ ಎದುರಿಸುತ್ತಿದ್ದು, ಅವರಿಗೆ ಸೂಕ್ತ ಮಾರ್ಗದರ್ಶನದ ಅವಶ್ಯಕತೆಯಿದೆ.
ಶಾಸಕರಿಗೆ ಅನುದಾನ ನೀಡಿಲ್ಲ
ಶ್ರೀನಿವಾಸಪುರ ತಾಲೂಕಿನಲ್ಲಿ ರಸ್ತೆಗಳ ಬದಿಗಳಲ್ಲಿ ಮಾವಿನ ಹಣ್ಣನ್ನು ಚೆಲ್ಲಿರುವುದನ್ನು ನೋಡಿ ಮನಸ್ಸಿಗೆ ತುಂಬಾ ನೋವಾಯಿತು. ಕುಮಾರಸ್ವಾಮಿ ಅವರು ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದು ಪರಿಹಾರಕ್ಕೆ ಒತ್ತಾಯ ಮಾಡಿದಾಗ ಕೇಂದ್ರ ಕೃಷಿ ಸಚಿವರು ಪರಿಹಾರ ಘೋಷಿಸಿದರು. ಆಗ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿತು ಎನ್ನುತ್ತಾರೆ ನಿಖಿಲ್‌ ಕುಮಾರಸ್ವಾಮಿ.
  • < previous
  • 1
  • ...
  • 14
  • 15
  • 16
  • 17
  • 18
  • 19
  • 20
  • 21
  • 22
  • ...
  • 209
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved