• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
11 ಬಿ ಖಾತೆ ನೋಂದಣಿಗೆ ತಡೆ: ಜನತೆ ಪರದಾಟ

ಸ್ಥಳೀಯ ನಗರಾಭಿವೃದ್ಧಿ ಪ್ರಾಧಿಕಾರದ ನಕ್ಷೆ ಅನುಮೋದನೆ ಇಲ್ಲದೇ ತಾಲೂಕಿನಾದ್ಯಂತ ಗ್ರಾಪಂಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತೆರೆದಿರುವ ೧೧ ಬಿ ಖಾತೆಗಳ ನೋಂದಣಿ ತಡೆಹಿಡಿಯುವಂತೆ ಉಪ ನೋಂದಣಾಧಿಕಾರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪತ್ರ ಬರೆದಿರುವುದು ಸಾರ್ವಜನಿಕರು ಪರದಾಡುವಂತಾಗಿದೆ.

ದೇಶದ ಅಬವೃದ್ಧಿಗೆ ಕಾಂಗ್ರೆಸ್‌ ಕೊಡುಗೆ ಸ್ಮರಣೀಯ: ಶಾಸಕ ಕೆ.ವೈ.ನಂಜೇಗೌಡ
ಸ್ವಾತಂತ್ರ್ಯಕ್ಕಾಗಿ ಹೋರಾಟ ನಡೆಸಿದ್ದ ಕಾಂಗ್ರೆಸ್ ಸ್ವಾತಂತ್ರ್ಯ ನಂತರ ದೇಶದ ಅಭಿವೃದ್ಧಿಗೆ ತನ್ನದೇ ಆದ ಕೊಡುಗೆ ನೀಡಿದೆ. ಈ ನಿಟ್ಟಿನಲ್ಲಿ ನೆಹರು, ಇಂದಿರಾ ಗಾಂಧಿ, ರಾಜೀವ ಗಾಂಧಿ ಸೇರಿದಂತೆ ಪಕ್ಷದಿಂದ ಆಯ್ಕೆಯಾದ ಪ್ರಧಾನಿಗಳು ದೇಶದ ಅಭಿವೃದ್ಧಿಯಲ್ಲಿ ತಮ್ಮದೇ ಆದ ಛಾಪು ಮೂಡಿಸಿದ್ದಾರೆ.
‘ಕಾರ್ಪೊರೇಟ್‌ ಶಕ್ತಿಗಳಿಂದ ಪ್ರಜಾಪ್ರಭುತ್ವ ಹೈಜಾಕ್‌’: ಸಾಹಿತಿ ಕೋಟಿಗಾನಹಳ್ಳಿ ರಾಮಯ್ಯ
ಪ್ರಜಾ ಪ್ರಭುತ್ವದ ಗುಣಮಟ್ಟವು ದಿನೇ ದಿನೇ ಕುಸಿಯುತ್ತಿದೆ. ಸಮರ್ಪವಾಗಿ ಅನುಷ್ಠನಗೊಳಿಸುವಲ್ಲಿ ಸಂಪೂರ್ಣವಾಗಿ ವಿಫಲವಾಗಿದೆ. ಜಾತಿಗಳಲ್ಲಿ ಜೀವಂತ ಇಲ್ಲ, ಉಪಜಾತಿಗಳಲ್ಲಿ ಜೀವ ಇದೆ, ಬ್ರಾಹ್ಮಣ್ಯಶಾಯಿಯಲ್ಲಿ ಅಂಬೇಡ್ಕರ್‌ರನ್ನು ಕಾಣಲು ಸಾಧ್ಯವಿಲ್ಲ.
ಜನತೆಯ ಅಭಿವೃದ್ಧಿಯೇ ಕೇಂದ್ರದ ಯೋಜನೆಗಳ ಗುರಿ: ಸಂಸದ ಎಸ್‌. ಮುನಿಸ್ವಾಮಿ
ಹತ್ತು ವರ್ಷಗಳಿಂದ ಪ್ರಧಾನಿಯಾಗಿ ಮೋದಿ ಇಡೀ ವಿಶ್ವವೇ ಮೆಚ್ಚುವಂತ ಕೆಲಸಗಳನ್ನು ಮಾಡಿದ್ದಾರೆ. ನಮ್ಮ ದೇಶದೊಳಗಿನ ಕೆಲವರು ಅವರನ್ನು ವಿರೋಧಿಸುತ್ತಿರುವುದರಲ್ಲಿ ಅರ್ಥವಿಲ್ಲ. ಮೋದಿ ಹ್ಯಾಟ್ರಿಕ್ ಪ್ರಧಾನಿಯಾಗುವುದರಲ್ಲಿ ಅನುಮಾನವಿಲ್ಲ.
ಆದಿಮ ಸಾಂಸ್ಕೃತಿಕ ಕೇಂದ್ರ ಸಮಾಜವನ್ನು ಬದಲಾಯಿಸಲಿ: ಸಿದ್ದರಾಮಯ್ಯ
ಅಧಿಕಾರಕ್ಕಾಗಿ ಅಂಟಿಕೊಳ್ಳುವುದಿಲ್ಲ, ಪಟ್ಟಭದ್ರ ಹಿತಾಸಕ್ತಿ ಶಕ್ತಿಗಳಿಂದ ಜನತೆ ಎಚ್ಚರಿಕೆಯಿಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಜಂಟಿ ಸರ್ವೇ ನಡೆಸಿ ವರದಿ ನೀಡಿ: ಸಿಎಂ ಸಿದ್ದು
ಅರಣ್ಯ ಭೂಮಿ ಸರ್ವೇ, ಬರ ಪರಿಸ್ಥಿತಿ, ಅಪರಾಧ ಪ್ರಕರಣಗಳಿಗೆ ಸಂಬಂಧಿಸಿದಂತೆ ಸೂಕ್ತ ಕ್ತಮ ಕೈಗೊಳ್ಳಲು ಅಧಿಕಾರಿಗಳಿಗೆ ಸಿಎಂ ಸೂಚನೆ
ಸಿಎಂ ಕೆಡಿಪಿ ಸಭೆ ಮ್ಯಾಚ್ ಫಿಕ್ಸಿಂಗ್: ಮುನಿಸ್ವಾಮಿ
ಕೋಲಾರ ಜಿಲ್ಲೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಆಗಮನವು, ಸಾರ್ವಜನಿಕರಲ್ಲಿ ಜಿಲ್ಲೆಗೆ ಏನಾದರೂ ವಿಶೇಷ ಕೊಡುಗೆ, ಅನುದಾನ ಬಿಡುಗಡೆಯ ನಿರೀಕ್ಷೆ ಮೂಡಿಸಿತ್ತು. ಅದರೆ ಕೆ.ಡಿ.ಪಿ. ಸಭೆಯು ಮ್ಯಾಚ್ ಫಿಕ್ಷಿಂಗ್ ಮಾದರಿಯಲ್ಲಿ ನಡೆಯಿತು,
ವಿಕಸಿತ ಭಾರತ ಸಂಕಲ್ಪ ಯಾತ್ರೆಗೆ ಅಭೂತಪೂರ್ವ ಬೆಂಬಲ
ನರೇಂದ್ರ ಮೋದಿಯವರ ಮಹತ್ವದ ಯೋಜನೆಗಳಲ್ಲಿ ವಿಕಸಿತ ಸಂಕಲ್ಪ ಯಾತ್ರೆಯೂ ಒಂದು, ಈ ಯೋಜನೆಗೆ ಕೋಲಾರ ಜಿಲ್ಲೆಯ ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ ಎಂದು ಸಂಸದ ಮುನಿಸ್ವಾಮಿ ಹೇಳಿದರು.
ಕೋಲಾರಕ್ಕಿಂದು ಸಿಎಂ ಸಿದ್ಧರಾಮಯ್ಯ ಆಗಮನ
ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಥಮ ಬಾರಿಗೆ ಬುಧವಾರ ಕೋಲಾರ ಜಿಲ್ಲೆಗೆ ಆಗಮಿಸುತ್ತಿರುವ ಸಿದ್ದರಾಮಯ್ಯನವರಿಗೆ ಸ್ವಾಗತ ಕೋರಲು ಜಿಲ್ಲೆ ಸಜ್ಜುಗೊಂಡಿದೆ, ಈ ಮೂಲಕ ಜಿಲ್ಲೆಯ ಜನತೆ ಮುಖ್ಯಮಂತ್ರಿಗಳ ಮೇಲೆ ಹಲವು ನಿರೀಕ್ಷೆಗಳನ್ನು ಹೊತ್ತು ಕಾಯುತ್ತಿದ್ದಾರೆ.
ಸಿಎಂ ಬರುವಾಗ ಮಾತ್ರ ರಸ್ತೆ ಅಭಿವೃದ್ಧಿ ಕಾರ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಬರುತ್ತಾರೆಂದು ಅವರು ಓಡಾಡುವ ರಸ್ತೆಗಳ ಅಭಿವೃದ್ದಿಯ ನಾಟಕ ಸರಿಯಲ್ಲ, ನಿಜಕ್ಕೂ ಸಿಎಂ ಕೋಲಾರಕ್ಕೆ ಬರುವುದರಿಂದ ಹದೆಗೆಟ್ಟ ರಸ್ತೆಗಳು ಸರಿಹೋಗುವಂತಿದ್ದರೆ ಅವರು ಪ್ರತಿ ತಿಂಗಳು ಒಂದು ಗ್ರಾಮ, ಒಂದು ವಾರ್ಡ್‌ಗೆ ಭೇಟಿ ನೀಡಲಿ
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • next >
Top Stories
ಮು‍‍ಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್‌ ಅರೆಸ್ಟ್‌
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ
ವಿಶ್ವದ ಅತಿ ದೊಡ್ಡ ಅನಿಲ ನಿಕ್ಷೇಪಕ್ಕೆ ಇಸ್ರೇಲ್‌ ದಾಳಿ : ವಿಶ್ವಕ್ಕೆ ತೈಲ ಆಘಾತದ ಆತಂಕ - ದರ ಹೆಚ್ಚಳ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved