• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಲ ಮೂಲಗಳಾದ ಕೆರೆ ಕುಂಟೆ ಉಳಿಸಿ, ರಕ್ಷಿಸಿ
ಮನುಷ್ಯರ ಅತಿ ಆಸೆಯಿಂದ ಕೆರೆಗಳ ಒತ್ತುವರಿಯಾಗಿ ಕೆರೆಗಳು ನೀರಿಲ್ಲದೆ ಬರಿದು ಆಗುವ ದುಸ್ಥಿತಿ ಸೃಷ್ಟಿಯಾಗಿದೆ. ಇತರೆ ಜಿಲ್ಲೆಗಳಲ್ಲಿ ಹೋಲಿಕೆ ಮಾಡಿದರೆ, ಕೋಲಾರ ಜಿಲ್ಲೆಯಲ್ಲಿ ಮಳೆಯ ಕೊರತೆ ಇದೆ. ಈ ನಿಟ್ಟಿನಲ್ಲಿ ಪರಿಸರ ರಕ್ಷಣೆಗೆ ಆದ್ಯತೆ ನೀಡಬೇಕು
ಕೋಲಾರ: ಹೂಳು ತುಂಬಿದ್ದು ರಾಜಕಾಲುವೆಗಳಲ್ಲೋ? ನಗರಸಭೆಯಲ್ಲೋ?

ಮಳೆ ನೀರಷ್ಟೇ ಹರಿಯಬೇಕಿದ್ದ ರಾಜಕಾಲುವೆಗಳಿಗೆ ನಗರದ ಹಲವು ಬಡಾವಣೆಗಳ ಒಳಚರಂಡಿ ನೀರೂ ಬಂದು ಸೇರುತ್ತಿದೆ. ಹೀಗಾಗಿ, ಕೆಲ ರಾಜಕಾಲುವೆಗಳು ‘ಕೊಳಚೆ ಕಾಲುವೆ’ಗಳಾಗಿವೆ.  

ಖಾಸಗಿ ಶಾಲೆಗಳು ಡೊನೇಷನ್ ಪಡೆದರೆ ಶಾಲಾ ಮಾನ್ಯತೆ ರದ್ದು: ಡೀಸಿ
ಪ್ರಸಕ್ತ ಶೈಕ್ಷಣಿಕ ಸಾಲಿಗೆ ಇಂದಿನಿಂದ ಪ್ರವೇಶ ಪ್ರಕ್ರಿಯೆ ಆರಂಭಗೊಂಡಿದೆ, ಕೆಲವು ಶಾಲೆಗಳಲ್ಲಿ ಡೊನೇಷನ್ ಪಡೆಯಲಾಗುತ್ತದೆ ಎಂದು ಸಾರ್ವಜನಿಕ ವಲಯದಲ್ಲಿ ದೂರುಗಳು ಕೇಳಿಬಂದಿರುವುದರಿಂದ ಎಚ್ಚರಿಕೆ ನೀಡಿದ್ದಾರೆ.
ಸದನದಲ್ಲಿ ಶಿಕ್ಷಕರ ಧ್ವನಿಯಾಗಲು ಕಾಂಗ್ರೆಸ್ ಅಭ್ಯರ್ಥಿ ಗೆಲ್ಲಿಸಿ: ಶಾಸಕ ಕೆ.ವೈ.ನಂಜೇಗೌಡ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರವು ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳಿಗೆ ಹೆಚ್ಚಿನ ಅಧ್ಯತೆ ನೀಡಿದೆ. ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಾದರೆ ಶಿಕ್ಷಕರ ನಿರೀಕ್ಷೆ ಹುಸಿಯಾಗದಂತೆ ರಾಜ್ಯದಲ್ಲಿ ಶಿಕ್ಷಕರ ಧ್ವನಿಯಾಗಿ ಕೆಲಸ ಮಾಡಲಿದ್ದಾರೆ.
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಕೈ ಅಭ್ಯರ್ಥಿಯನ್ನು ಗೆಲ್ಲಿಸಿ: ಶಾಸಕ ಕೊತ್ತೂರು ಮಂಜುನಾಥ್
ಕ್ಷೇತ್ರದಲ್ಲಿ ಸುಮಾರು ೧೮ ವರ್ಷಗಳಿಂದ ಆಯ್ಕೆಯಾಗಿದ್ದವರು ಶಿಕ್ಷಣ ಕ್ಷೇತ್ರಕ್ಕೆ ಒತ್ತು ನೀಡಲಿಲ್ಲ, ಹಾಗಾಗಿ ಶಿಕ್ಷಣದ ಗುಣಮಟ್ಟ ಕುಸಿದಿದೆ. ಶಿಕ್ಷಣವನ್ನು ಅಧೋಗತಿಗೆ ತಂದು ಕೂರಿಸಿದ್ದಾರೆ.
ಪರಿಷತ್ ಚುನಾವಣೇಲಿ ಕಾಂಗ್ರೆಸ್ ನ ಶ್ರೀನಿವಾಸ್ ರನ್ನು ಬೆಂಬಲಿಸಿ: ಶಾಸಕ ಎಸ್.ಎನ್.ಸುಬ್ಬಾರೆಡ್ಡಿ
ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್‍ನ ಕಾಂಗ್ರೆಸ್ ಅಭ್ಯರ್ಥಿ ಡಿ.ಟಿ.ಶ್ರೀನಿವಾಸ್ ಮಾತನಾಡಿ, ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನನಗೆ ಒಂದು ಅವಕಾಶ ನೀಡಿ, ಈ ಚುನಾವಣೆಯಲ್ಲಿ ನನಗೆ ಮೊದಲ ಪ್ರಾಶಸ್ತ್ಯದ ಮತ ನೀಡಿ ಗೆಲ್ಲಿಸುವಂತೆ ಮನವಿ ಮಾಡಿದರು.
ಹಾಸ್ಟೆಲ್ ಸಿಬ್ಬಂದಿ ಸೇವಾ ಮನೋಭಾವ ಬೆಳೆಸಿಕೊಳ್ಳಬೇಕು
ವಸತಿ ನಿಲಯಗಳ ಸರ್ಮಪಕ ನಿರ್ವಹಣೆ ಕುರಿತ ಕಾರ್ಯಾಗಾರ ಇದಾಗಿದ್ದು, ರಾಜ್ಯದಲ್ಲಿ ಯಾವುದೇ ಜಿಲ್ಲೆಯಲ್ಲಿಯೂ ಇಂತಹ ಪುನಃಶ್ಚೇತನ ಕಾರ್ಯಾಗಾರ ಆಯೋಜಿಸಲಾಗಿಲ್ಲ, ಕೇವಲ ಕೋಲಾರ ಜಿಲ್ಲೆಯ ಅಧಿಕಾರಿ ಸಿಬ್ಬಂದಿಗಳಿಗೆ ಮಾತ್ರ ಇದು ಸೀಮಿತ
.ಅವ್ಯವಸ್ಥೆಯ ಗೂಡಾದ ಎಪಿಎಂಸಿ ಕಾರ್ಯದರ್ಶಿ ನಿವಾಸ
ಎಪಿಎಂಸಿ ಕಾರ್ಯದರ್ಶಿ ರವರಿಗೆ ಪಟ್ಟಣದಲ್ಲೆ ವಾಸವಿರಲೇಂದು ಮಾರುಕಟ್ಟೆ ಪ್ರಾಂಗಣದಲ್ಲೆ ಸುಜ್ಜಿತವಾದ ವಸತಿ ನಿಲಯ ನಿರ್ಮಾಣ ಮಾಡಿಕೊಟ್ಟಿದೆ. ಹಲವು ವರ್ಷಗಳಿಂದ ವಸತಿ ಗೃಹವನ್ನು ಬಳಸದೆ ಬಿಟ್ಟಿರುವುದರಿಂದ ವಸತಿ ಗೃಹ ತುಂಬಾ ಶಿಥಿಲವಾಗಿ ವಿಷ ಜಂತುಗಳ ವಾಸ ಸ್ಥಳವಾಗಿದೆ.
31ರಿಂದ ಶಾಲೆಗಳಲ್ಲಿ ಮಕ್ಕಳ ಕಲರವ: ಸ್ವಾಗತಕ್ಕೆ ಸಿದ್ಧತೆ
ಮಕ್ಕಳು ಶಾಲೆಗೆಬರುವ ದಿನ ಶಾಲೆಯಲ್ಲಿ ಹಬ್ಬದಂತಿರಬೇಕು, ಈಗಾಗಲೇ ಶಾಲೆಗಳಿಗೆ ಪಠ್ಯಪುಸ್ತಕ ಹಾಗೂ ಸಮವಸ್ತ್ರ ಸರಬರಾಜು ಮಾಡಲು ಅಗತ್ಯ ಕ್ರಮವಹಿಸಲಾಗಿದೆ, ಶಾಲಾರಂಭದ ದಿನ ಮೇ ೩೦ ಅಥವಾ ೩೧ ರಂದೇ ಮಕ್ಕಳಿಗೆ ವಿತರಿಸಬೇಕು
ಸಚಿವರ ಅವ್ಯವಹಾರ : ಸಿಎಂ ರಾಜೀನಾಮೆಗೆ ಒತ್ತಾಯ
ಶಾಸಕರು ಅಭಿವೃದ್ದಿಗೆ ಹಣ ಕೇಳಿದರೆ ಗ್ಯಾರಂಟಿಗಳಿಗೇ ಹಣ ಸಾಕಾಗುತ್ತಿಲ್ಲ, ಇನ್ನು ಅಭಿವೃದ್ದಿಗೆ ಎಲ್ಲಿಂದ ಹಣ ತರೋಣ ಎನ್ನುತ್ತಾರಂತೆ. ಶಾಸಕರು ಮುಖ್ಯ ಮಂತ್ರಿಗಳಿಗೆ ಮನವಿ ಮಾಡುವ ಅರ್ಜಿಗಳು ಕಸದ ಬುಟ್ಟಿ ಸೇರುತ್ತಿವೆ
  • < previous
  • 1
  • ...
  • 176
  • 177
  • 178
  • 179
  • 180
  • 181
  • 182
  • 183
  • 184
  • ...
  • 224
  • next >
Top Stories
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ಬಿಹಾರಿಗಳಿಗೆ 3 ದಿನ ರಜೆ ಕೊಡಿ : ಉದ್ಯಮಿಗಳಿಗೆ ಡಿಸಿಎಂ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved