ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಭ್ರಷ್ಟಾಚಾರದ ಅಧಿಕಾರಿಗಳು ಕೆಲವು ರಾಜಕಾರಣಿಗಳ ಬೂಟು ನೆಕ್ಕುತ್ತಿದ್ದಾರೆ
ಅವಿಭಜಿತ ಕೋಲಾರ ಜಿಲ್ಲೆಯಲ್ಲಿ ಖಾಸಗಿ ಮೆಡಿಕಲ್ ಕಾಲೇಜ್ ಮಾಫಿಯಾದಿಂದ ಸರ್ಕಾರಗಳ ಬಜೆಟ್ನಿಂದ ಜಿಲ್ಲೆಗೆ ಸರ್ಕಾರಿ ಮೆಡಿಕಲ್ ಕಾಲೇಜ್ ಸ್ಥಾಪನೆ ಸಾಧ್ಯವಾಗಿಲ್ಲ ಎಂದು ಕೆಆರ್ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾರೆಡ್ಡಿ ದೂರಿದರು.
ಬಂಗಾರಪೇಟೆಯಲ್ಲಿ ಬರದ ಛಾಯೆ: ಖಾಲಿಯಾಗುತ್ತಿರುವ ಕೆರೆಗಳು
ಬಂಗಾರಪೇಟೆ ತಾಲೂಕಿನಲ್ಲಿ ಮಳೆರಾಯನ ಕೃಪೆಯಿಲ್ಲದೆ ಈಗಾಗಲೇ ಕೆರೆಗಳು ಖಾಲಿಯಾಗುತ್ತಿರುವುದರಿಂದ ಕುಡಿಯುವ ನೀರಿಗೆ ಹಾಹಾಕಾರ ಉಂಟಾಗುವ ಲಕ್ಷಣಗಳು ಗೋಚರಿಸುತ್ತಿರುವುದು ಜನರಲ್ಲಿ ಆತಂಕ ಮೂಡಿಸುವಂತಾಗಿದೆ.
ಕೆಜಿಎಫ್ ನಗರದಲ್ಲಿ ಸಮಸ್ಯೆಗಳ ಸರಮಾಲೆ
ಕೆಜಿಎಫ್ ನಗರದಲ್ಲಿ ಸಮಸ್ಯೆಗಳ ಸರಮಾಲೆ
ಚುನಾವಣಾ ಕರ್ತವ್ಯಕ್ಕೆ ಮಾನಸಿಕವಾಗಿ ಸಿದ್ಧರಾಗಿ: ಡೀಸಿ ಅಕ್ರಂ ಪಾಷ
ಜಿಲ್ಲಾಧಿಕಾರಿ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಜಿಲ್ಲಾ ಚುನಾವಣಾ ಕಾರ್ಯಾಲಯದಿಂದ ಸೆಕ್ಟರ್ ಅಧಿಕಾರಿಗಳಿಗೆ ಹಾಗೂ ಸೆಕ್ಟರ್ ಪೊಲೀಸ್ ಅಧಿಕಾರಿಗಳಿಗೆ ಎರಡನೇ ಹಂತದ ತರಬೇತಿ ಕಾರ್ಯಕ್ರಮ
ನಾನು ಓದಿದ ಶಾಲೆಯ ಸಮಗ್ರ ಅಭಿವೃದ್ಧಿಗೆ ಮುಂದಾಗುವೆ:
ಅಗತ್ಯವಾಗಿರುವ ಸೌಲಭ್ಯಗಳ ಪಟ್ಟಿ ಕೊಟ್ಟರೇ ಮುಖ್ಯಮಂತ್ರಿಗಳ ಸಹಕಾರದೊಂದಿಗೆ ಸಿಎಸ್ಆರ್ ನಿಧಿ ಪಡೆದು ನಾ ಓದಿದ ಶಾಲೆಗಳಾದ ಬಾಲಕರ ಜೂನಿಯರ್ ಕಾಲೇಜು ಹಾಗೂ ಹಳೆ ಮಾಧ್ಯಮಿಕ ಶಾಲೆಗಳ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳುವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ. ಪ್ರಭಾಕರ್ ಭರವಸೆ ನೀಡಿದರು.
ಗರಿಷ್ಠ ಮಟ್ಟದ ಮತದಾನಕ್ಕೆ ಕಾರ್ಯಕ್ರಮ ರೂಪಿಸಿ
ವಿದ್ಯುನ್ಮಾನ ಮತಯಂತ್ರದ ಬಳಕೆ ಕುರಿತು ಪ್ರಾತ್ಯಕ್ಷಿಕೆ ನೀಡುವುದರ ಜತೆಗೆ ಶಾಲಾ ಕಾಲೇಜುಗಳಲ್ಲಿ ಮತದಾರರ ಸಾಕ್ಷರತಾ ಕ್ಲಬ್ಗಳ ಮೂಲಕ ಕಾರ್ಯಕ್ರಮ ಆಯೋಜಿಸಬೇಕು, ಮತದಾನ ಮಾಡುವಂತೆ ಪ್ರೋತ್ಸಾಹ ನೀಡಬೇಕು
ಮನಸ್ಸಿಗೆ ತಟ್ಟುವ ಶಕ್ತಿ ಚುಟುಕು ಸಾಹಿತ್ಯಕ್ಕಿದೆ
ಚುಟುಕುಗಳೆಂಬ ನಿಗದಿತ ಸಾಲುಗಳಲ್ಲಿ ಪ್ರಾಸವಿಲ್ಲದಿದ್ದರೂ ಪರಿಣಾಮಕಾರಿಯಾಗಿ ಮನಸಿಗೆ ತಟ್ಟುತ್ತದೆ, ಆದರೂ, ಚುಟುಕುಗಳು ಹಲವರನ್ನು ಕುಟುಕಿದ ಕೊಂಡಿಯಾಗಿ ಸಮಾಜದ ಜಾಗೃತಿಗೆ ಕಾರಣವಾಗಿದೆ
ಹಿಂದುಳಿದ ಪ್ರತಿ ಸಮುದಾಯಕ್ಕೂ ನಿಗಮ ಸ್ಥಾಪಿಸಿ
ಸರ್ಕಾರ ಈಗ ಅನೇಕ ಸಮುದಾಯಗಳಿಗೆ ನಿಗಮ ಮಾಡಿದೆ ಅದರ ಜತೆಯಲ್ಲೇ ಹಲವಾರು ಜಾತಿಗಳನ್ನು ಕೈಬಿಟ್ಟಿದ್ದು, ತಾರತಮ್ಯ ಎಸಗಿದೆ, ಎಲ್ಲಾ ಹಿಂದುಳಿದ ಜಾತಿಗಳಿಗೂ ನಿಗಮ ಮಾಡಿ ಆಗಿರುವ ಅನ್ಯಾಯ ಸರಿಪಡಿಸುವ ಕೆಲಸ ಮಾಡಲಿ
ಬಜೆಟ್ನಲ್ಲಿ ಕೆಸಿ ವ್ಯಾಲಿ 3ನೇ ಸಂಸ್ಕರಣೆ ಘೋಷಿಸಬೇಕಿತ್ತು
ಕಳೆದ ೨ ವರ್ಷದಿಂದ ನಮ್ಮ ಜಿಲ್ಲೆಯಲ್ಲಿ ಕೆ.ಸಿ. ವ್ಯಾಲಿ ಯೋಜನೆಯಿಂದ ಅಂತರ್ಜಲ ಅಭಿವೃದ್ಧಿಯಾಗಿ ಕೃಷಿಯಲ್ಲಿ ಸುಧಾರಣೆ ಕಾಣಬಹುದಾಗಿರುವುದು ಸಮಾಧಾನಕರ ಸಂಗತಿಯಾಗಿದೆ. 3ನೇ ಹಂತದ ಶುದ್ಧೀಕರಣ ಅಗತ್ಯ
ಅಪರಾಧ ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ
ಸಮಾಜದಲ್ಲಿ ಶಾಂತಿ, ನೆಮ್ಮದಿ, ಸೌಹಾರ್ದತೆ ಕಾಪಾಡುವ ಮೂಲಕ ಅಪರಾಧ ಮುಕ್ತ ಜೀವನಕ್ಕೆ ಕಾನೂನುಗಳ ಪಾಲನೆ ಅಗತ್ಯವಾಗಿದೆ. ಕಾನೂನು ಪಾಲಿಸುವುದರಿಂದ ಜೀವನ ವಿವಾದ ಮುಕ್ತವಾಗಿ ನೆಮ್ಮದಿಯಿಂದ ಇರವು ಸಾಧ್ಯ
< previous
1
...
176
177
178
179
180
181
182
183
184
...
196
next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!