• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ರಾಮಗಳಲ್ಲಿ ಅಂಬೇಡ್ಕರ್‌ ಟೆಂಟ್‌ ಗ್ರಂಥಾಲಯ ಅಭಿಯಾನ
ಗ್ರಾಮಗಳಲ್ಲಿ ಅಂಬೇಡ್ಕರ್‌ ಟೆಂಟ್‌ ಗ್ರಂಥಾಲಯ ಅಭಿಯಾನಅಂಬೇಡ್ಕರ್‌ ಕುರಿತು ಯುವಜನತೆಗೆ ಮಾಹಿತಿ ನೀಡುವ ಉದ್ದೇಶ: ಸಾಹಿತಿ ರಾಮಯ್ಯ
ಫೆಬ್ರವರಿಯೊಳಗೆ ಕ್ರೀಡಾಂಗಣ ಕಾಮಗಾರಿ ಪೂರ್ಣ
ಫೆಬ್ರವರಿಯೊಳಗೆ ಕ್ರೀಡಾಂಗಣ ಕಾಮಗಾರಿ ಪೂರ್ಣಸರ್ ಎಂ.ವಿ ಕ್ರೀಡಾಂಗಣಕ್ಕೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಜಿಲ್ಲಾಧಿಕಾರಿ ಅಕ್ರಂ ಪಾಷ
ಬಿ ಖಾತೆ: ಸಮಿತಿ ವರದಿ ಬಂದ ಬಳಿಕ ಕ್ರಮ
ಬಿ ಖಾತೆ: ಸಮಿತಿ ವರದಿ ಬಂದ ಬಳಿಕ ಕ್ರಮಕುಂದುಕೊರತೆ ಸಭೆಯಲ್ಲಿ ಜಿಪಂ ಸಿಇಒ ಪದ್ಮ ಬಸವಂತಪ್ಪ ಭರವಸೆ
ಲೋಕಸಭೆಯಲ್ಲಿ ಬಣ್ಣದ ಗ್ಯಾಸ್‌ ಬಾಂಬ್‌ ಸ್ಫೋಟ: ಸಂಸದ ಮುನಿಸ್ವಾಮಿ ಖಂಡನೆ
ಲೋಕಸಭೆಯಲ್ಲಿ ಬಣ್ಣದ ಗ್ಯಾಸ್‌ ಬಾಂಬ್‌ ಸ್ಫೋಟ: ಸಂಸದ ಮುನಿಸ್ವಾಮಿ ಖಂಡನೆಮೋದಿ ಜನಪ್ರಿಯತೆಗೆ ಮಸಿ ಬಳಿಯಲು ಷಡ್ಯಂತ್ರ । ಆಂತರಿಕ ಭದ್ರತಾ ವೈಫಲ್ಯವೆಂದು ಬಿಂಬಸಲು ಯತ್ನ: ಆರೋಪ
ಗ್ಯಾಸ್‌ ರೀ ಫಿಲಿಂಗ್ ದಂದೆಗೆ ಸರ್ಕಾರ ಕಡಿವಾಣ ಹಾಕಲಿ
ಗ್ಯಾಸ್‌ ರೀ ಫಿಲಿಂಗ್ ದಂದೆಗೆ ಸರ್ಕಾರ ಕಡಿವಾಣ ಹಾಕಲಿಗ್ರಾಹಕ ದಕ್ಷತಾ ಕಲ್ಯಾಣ ಫೌಂಡೇಶನ್‌ ಮುಖ್ಯಸ್ಥ ಚೇತನ್‌ಕುಮಾರ್‌ ಒತ್ತಾಯ
ಬಲಿಜ ಸಮುದಾಯ ಪ್ರವರ್ಗ 3ಎ ಗೆ ಸೇರಿಸಲು ಒತ್ತಾಯ
ಬಲಿಜ ಸಮುದಾಯ ಪ್ರವರ್ಗ 3ಎ ಗೆ ಸೇರಿಸಲು ಒತ್ತಾಯ
ನಾಳೆ ಶಾಶ್ವತ ನೀರಾವರಿ ದುಂಡುಮೇಜಿನ ಸಭೆ
ಚಳಿಗಾಲದ ಅಧಿವೇಶಕ್ಕೆ ಪೂರ್ವಭಾವಿಯಾಗಿ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅವಲೋಕನಕ್ಕಾಗಿ ನ.೨೫ರಂದು ಚಿಕ್ಕಬಳ್ಳಾಪುರದ ಕೆ.ಇ.ಬಿ. ಸಮುದಾಯ ಭವನದಲ್ಲಿ ಬೆಳಗ್ಗೆ ೧೦ ಗಂಟೆಗೆ ಶಾಶ್ವತ ನೀರಾವರಿ ದುಂಡು ಮೇಜಿನ ಸಭೆಯನ್ನು ಆಯೋಜಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಶಾಶ್ವತ ನೀರಾವರಿ ಹೋರಾಟ ಸಮಿತಿ ಸಂಚಾಲಕ ಆಂಜನೇಯರೆಡ್ಡಿ ತಿಳಿಸಿದರು.
ಬರ ಪರಿಸ್ಥಿತಿ ನಿಭಾಯಿಸಲು ಸಜ್ಜಾಗಿರಿ: ಸಚಿವ
ಈಗಾಗಲೇ ಬರ ಎದುರಿಸುವ ಸಂಬಂಧ ಸಭೆ ನಡೆಸಿ ಸಂಬಂಧಿಸಿದವರಿಗೆ ಸಲಹೆ ಸೂಚನೆಗಳನ್ನು ನೀಡಲಾಗಿದೆ. ತಾಲೂಕುವಾರು ಟಾಸ್ಕ್‌ಪೋರ್ಸ್ ಸಮಿತಿ ರಚಿಸಿ ಪರಿಶೀಲನೆ ನಡೆಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ಬರ ಪರಿಸ್ಥಿತಿ ಎದುರಿಸಲು ಎಲ್ಲ ಅಧಿಕಾರಿಗಳು ಸಜ್ಜಾಗಿರಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್ ಜಿಲ್ಲಾಮಟ್ಟದ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ರೌಡಿಸಂ ಚಟುವಟಿಕೆಗಳು ಹೆಚ್ಚಾಗಿದೆ
ಜಿಲ್ಲೆಯಲ್ಲಿ ರೌಡಿಸಂ ಚಟುವಟಿಕೆಗಳು ಹೆಚ್ಚಾಗಿದೆ. ಇದನ್ನು ನಿಯಂತ್ರಿಸಬೇಕಾದ ಪೊಲೀಸರನ್ನು ಚುರುಕುಗೊಳಿಸ ಬೇಕಾಗಿದೆ. ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆದು ಗಡಿಪಾರು ಮಾಡಬೇಕು. ರೌಡಿ ಚಟುವಟಿಕೆಗಳ ವಿರುದ್ಧ ಕ್ರಮ ಕೈಗೊಳ್ಳುವ ಸಂದರ್ಭದಲ್ಲಿ ರೌಡಿಗಳ ಪರ ಯಾವುದೇ ಶಿಫಾರಸ್ಸುಗಳನ್ನು ಪರಿಗಣಿಸಬಾರದು ಎಂದು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿಗೆ ಖಡಕ್ ಆದೇಶ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ಎಸ್.ಸುರೇಶ್ ತಿಳಿಸಿದರು.
ಕೋಚಿಮುಲ್‌ನಿಂದ ದಿನಕ್ಕೆ ೧೦ ಲಕ್ಷ ಲೀ. ಹಾಲು ಸಂಗ್ರಹ
ಕೋಲಾರ ಚಿಕ್ಕಬಳ್ಳಾಪುರ ಹಾಲು ಒಕ್ಕೂಟ ಪ್ರಸ್ತುತ ಭೀಕರ ಬರದ ನಡುವೆಯೂ ಅವಿಭಜಿತ ಜಿಲ್ಲೆಯ ೧೯೨೮ ಹಾಲು ಉತ್ಪಾದಕರ ಸಹಕಾರ ಸಂಘಗಳ ಮೂಲಕ ದಿನಕ್ಕೆ ಸರಾಸರಿ ೧೦ ಲಕ್ಷ ಲೀಟರ್ ಹಾಲು ಸಂಗ್ರಹಿಸುತ್ತಿದ್ದು, ಕಳೆದ ಸಾಲಿಗಿಂತ ಶೇ.೮.೫ ರಷ್ಟು ಸಂಗ್ರಹಣೆ ಹೆಚ್ಚಾಗಿದೆ ಎಂದು ಒಕ್ಕೂಟದ ಅಧ್ಯಕ್ಷ ಕೆ.ವೈ.ನಂಜೇಗೌಡ ತಿಳಿಸಿದ್ದಾರೆ.
  • < previous
  • 1
  • ...
  • 174
  • 175
  • 176
  • 177
  • 178
  • 179
  • 180
  • 181
  • 182
  • next >
Top Stories
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಆಲಮಟ್ಟಿ ಡ್ಯಾಂನಿಂದ ಲಾಭ ಯಾವಾಗ ? ಆಯುಷ್ಯ ಎಷ್ಟು ?
ರಫೇಲ್‌ ಹೊಡದಿದ್ದಾಗಿ ಪಾಕ್‌ ಹೇಳಿದ್ದು ಸುಳ್ಳು: ಡಸಾಲ್ಟ್‌ ಸಿಇಒ
ಕೇದಾರ ಬಳಿ ಕಾಪ್ಟರ್‌ ಪತನ: 7 ಮಂದಿ ದುರ್ಮರಣ
ರೂಪಾನಿ ಕಳೇಬರ ಎನ್‌ಡಿಎ ಹೊಂದಾಣಿಕೆ : ನಾಳೆ ಅಂತ್ಯಕ್ರಿಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved