• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಹಕಾರ ಕ್ಷೇತ್ರದಲ್ಲಿ ರಾಜಕೀಯ ಮಾಡಬಾರದು
ಸರ್ಕಾರಗಳು ನಾಮನಿರ್ದೇಶನ ಮಾಡಲು ಅಭ್ಯಂತರವಿಲ್ಲ, ಆದರೆ ಸಹಕಾರ ಕ್ಷೇತ್ರದಲ್ಲಿ ರಾಜಕಾರಣ ಮಾಡಲು ನಾಮ ನಿದರ್ಶನ ಮಾಡುವುದು ಸಮಂಜಸವಲ್ಲ. ಇಒಗೆ ಮತದಾನ ಹಕ್ಕು ನೀಡಬಾರದು
ಸರ್ಕಾರಿ ಶಾಲೆ ಅಭಿವೃದ್ಧಿಗೆ ದಾನಿಗಳು ಕೈ ಜೋಡಿಸಲಿ
ಸರ್ಕಾರಿ ಶಾಲೆಗಳಲ್ಲಿ ಬಡವರ ಮಕ್ಕಳೇ ಹೆಚ್ಚಾಗಿ ವ್ಯಾಸಂಗ ಮಾಡುತ್ತಾರೆ. ರಾಜ್ಯ ಸರ್ಕಾರ ಸರ್ಕಾರಿ ಶಾಲೆಗಳನ್ನು ಸುಸಜ್ಜಿತವಾಗಿ ನಿರ್ಮಾಣ ಮಾಡಬೇಕು. ಅದೇ ರೀತಿ ಹೆಚ್ಚಿನ ಸವಲತ್ತುಗಳನ್ನು ಒದಗಿಸಬೇಕು. ಶಾಲೆಗಳು ದೇವಾಲಯಗಳಿದ್ದಂತೆ
ಹಕ್ಕುಗಳಿಗಾಗಿ ಮಡಿವಾಳ ಜನಾಂಗ ಒಗ್ಗಟ್ಟಾಗಬೇಕು
ಸರ್ಕಾರದ ಯಾವುದೇ ಸೌಲಭ್ಯಗಳನ್ನು ಪಡೆಯಲು ಸಾಧ್ಯವಾಗದೆ ಮಡಿವಾಳ ಜನಾಂಗ ವಂಚಿತರಾಗಿದೆ. ಸಮಾಜದ ಮಕ್ಕಳಿಗೆ ವಿದ್ಯಾಭ್ಯಾಸ ಸಿಗುತ್ತಿಲ್ಲ, ಎಲ್ಲ ಸೌಲಭ್ಯಗಳು ಸಿಗಬೇಕಾದರೆ ಮಡಿವಾಳ ಸಮಾಜವನ್ನು ಎಸ್‌ಸಿ, ಎಸ್‌ಟಿಗೆ ಸೇರಿಸಬೇಕು
ಬಂಗಾರಪೇಟೆ ಕನ್ನಡ ಸಂಘ ರಾಜ್ಯಕ್ಕೇ ಮಾದರಿ
ಇಲ್ಲಿನ ಕನ್ನಡ ಸಂಘ ಅನ್ಯ ಭಾಷಿಕರ ಮಿಶ್ರಿತವಾಗಿರುವ ಪಟ್ಟಣದಲ್ಲಿ ಪ್ರತಿ ತಿಂಗಳು ೧ರಂದು ನಿರಂತರವಾಗಿ ಕನ್ನಡ ಭಾಷೆಯನ್ನು ಬೆಳೆಸಿ ಅನ್ಯ ಭಾಷಿಗರಿಗೆ ಕನ್ನಡ ವ್ಯಾಮೋಹ ಮೂಡಿಸಲು ಸಾಂಸ್ಕೃತಿಕ ಕಾರ‍್ಯಕ್ರಮಗಳನ್ನು ನಡೆಸಲಾಗುತ್ತಿದೆ. ಇದು ರಾಜ್ಯದಲ್ಲಿಯೇ ಮಾದರಿ ಸಂಘ
ಸಂವಿಧಾನದ ಆಶಯಗಳ ಅರಿವು ಎಲ್ಲರಿಗೂ ಅಗತ್ಯ
ಮೊದಲು ಮಕ್ಕಳಿಗೆ ಸಂವಿಧಾನದ ಕುರಿತು ಅರಿವು ಮೂಡಿಸಿದರೆ ಅದು ಅವರ ಮೂಲಕ ಪೋಷಕರಿಗೂ ತಲುಪುತ್ತದೆ, ಈ ದೇಶದಲ್ಲಿ ಹುಟ್ಟಿದ ಪ್ರತಿಯಬ್ಬರೂ ಸಂವಿಧಾನವನ್ನು ಗೌರವಿಸಬೇಕು, ಕಾನೂನುಗಳಡಿ ನಡೆಯಬೇಕು
ಮೌರ್ಯರಿಂದ ಮೈಸೂರು ಒಡೆಯರ್ ವರೆಗಿನ ನಾಣ್ಯ ದರ್ಶನ
ಪಾಳೆಗಾರರ ಕಾಲದ , ಮಾಗಡಿಯ ಕೆಂಪೇಗೌಡ, ಯಲಹಂಕದ ನಾಡಪ್ರಭುಗಳ ಅಪರೂಪದ ನಾಣ್ಯಗಳನ್ನು ಪ್ರದರ್ಶನದಲ್ಲಿ ಇಡಲಾಗಿತ್ತು. ಇವುಗಳನ್ನೆಲ್ಲ ಪಠ್ಯದಲ್ಲಿ ಓದುತ್ತಿದ್ದ ಇತಿಹಾಸದ ವಿದ್ಯಾರ್ಥಿಗಳು, ಕಣ್ಣಾರೆ ನೋಡಿ, ಕುತೂಹಲದಿಂದ ಇನ್ನಷ್ಟು ವಿಚಾರಗಳನ್ನು ತಿಳಿದುಕೊಂಡರು.
ಸರ್ಕಾರಿ ಐಟಿಐ ಕೇಂದ್ರಕ್ಕೆ ಶಾಸಕರಿಂದ ಗುದ್ದಲಿ ಪೂಜೆ
ಮಾಲೂರು ತಾಲೂಕಿನಲ್ಲಿ ರಸ್ತೆಗಳ ಅಭಿವೃದ್ಧಿಗೆ ವಿಶೇಷ ಅನುದಾನದಡಿ ಗ್ರಾಮಾಂತರ ಪ್ರದೇಶಗಳಿಗೆ ೨೫ ಕೋಟಿ ಬಿಡುಗಡೆಯಾಗಿ ಇದು ಮುಖ್ಯ ರಸ್ತೆಯಿಂದ ಗ್ರಾಮೀಣ ರಸ್ತೆಗಳಿಗೆ ಸಂಪರ್ಕ ಕಲ್ಪಿಸುತ್ತದೆ. ಈಗಾಗಲೇ ೬೦ ಕಿಮೀ ಗಿಂತ ಹೆಚ್ಚಾಗಿ ಕಾಮಗಾರಿ ನಡೆಯುತ್ತಿದೆ, ೯೯ ರಾಜ್ಯ ಹೆದ್ದಾರಿ ಕೋಲಾರ ತಾಲೂಕಿನ ಗಡಿಯಂಚಿನ ಪಾರ್ಶ್ವಗಾನಹಳ್ಳಿ ಕ್ರಾಸ್‌ನಿಂದ ಟೇಕಲ್ ತೊರಲಕ್ಕಿ ಮಾರ್ಗವಾಗಿ ತಮಿಳುನಾಡು ಗಡಿವರೆಗೆ ಒಟ್ಟು ೩೦ ಕೋಟಿ ಅನುದಾನದಲ್ಲಿ ಕಾಮಗಾರಿ ಪ್ರಾರಂಭಗೊಳ್ಳುತ್ತದೆ.
ರಸ್ತೆಗೆ ಜಲ್ಲಿಕಲ್ಲು ಮಾತ್ರಾನಾ?....ಡಾಂಬರೀಕರಣ ಯಾವಾಗ?
ಕಳೆದು ಎರಡು ವರ್ಷದಿಂದ ಹಳ್ಳ ಕೊಳ್ಳಗಳಿಂದ ಕೂಡಿದ ರಸ್ತೆಗೆ ಇನ್ನೇನು ಡಾಂಬರು ಭಾಗ್ಯ ಸಿಗಲಿದೆ ಎಂದು ಸಾರ್ವಜನಿಕರು ಸಂತಸ ವ್ಯಕ್ತಪಡಿಸಿದ್ದರು, ಹಳ್ಳಕೊಳ್ಳಗಳಿಂದ ಕೂಡಿದ ರಸ್ತೆಗೆ ಕೋಲಾರ ಮೂಲದ ಗುತ್ತಿಗೆದಾರ ಚಂಬೆ ನಾರಾಯಣ್ವಾಮಿ ಜಲ್ಲಿ ಸುರಿದು ರಸ್ತೆಯನ್ನು ಹಾಗೆ ಬಿಟಿದ್ದಾರೆ. ಜಲ್ಲಿ ರಸ್ತೆಯಲ್ಲಿ ಸಾರ್ವಜನಿಕರು ನಡೆಯಲು ಸಾಧ್ಯವಾಗದೆ ಎಡವಿ ಬೀಳುವುದು ಸಾಮಾನ್ಯವಾಗಿದೆ, ಇನ್ನೂ ದ್ವಿಚಕ್ರ ವಾಹನ ಸವಾರರ ಕಷ್ಟವಂತೂ ಹೇಳತೀರದು.
‘ಏನಪ್ಪ ಎದ್ದೇಳು, ಇನ್ನೂ ನಿದ್ದೆ ಮಾಡಬೇಕೆ, ಗಂಟೆ 9 ತ್ತಾಗಿದೆ’
ಕೆಜಿಎಫ್‌ ನಗರದ ಹೃದಯ ಭಾಗದ ಉದ್ಯಾನವೇ ಈ ರೀತಿ ಆದರೆ ನಗರದಲ್ಲಿರುವ ಇತರ ಉದ್ಯಾನದ ಪರಿಸ್ಥಿತಿ ರಂಡು ಬೇಸರ ವ್ಯಕ್ತಪಡಿಸಿದ ನ್ಯಾ.ಗಣಪತಿ ಗುರುಸಿದ್ದ ಬಾದಾಮಿ ಅವರು ಇತರರೊಂದಿಗೆ ಉದ್ಯಾನ ಸ್ವಚ್ಛಗೊಳಿಸಿದರು
‘ಸಮಸ್ಯೆ ತಿಳಿಸಿ, ಕೆಲಸ ಮಾಡಿಸೋ ಹೊಣೆ ನನ್ನದು’
ಅಧಿಕಾರಿಗಳಿಗೆ ನಾವು ಚುನಾವಣೆಯಲ್ಲಿ ಆಯ್ಕೆಯಾದ ನಗರಸಭೆ ಸದಸ್ಯರು ಎಂಬ ಕನಿಷ್ಠ ಗೌರವವಿಲ್ಲ, ಸರಿಯಾದ ಮಾಹಿತಿ ಕೊಡಲ್ಲ, ದಲ್ಲಾಳಿಗಳಿಗೆ ಇರುವ ಗೌರವ ನಮಗಿಲ್ಲ ವಿನಾಕಾರಣ ಸದಸ್ಯರ ಬಗ್ಗೆ ಆರೋಪಗಳನ್ನು ಮಾಡತ್ತಾರೆ ಎಂಬುದು ಸದಸ್ಯರ ಆರೋಪ
  • < previous
  • 1
  • ...
  • 182
  • 183
  • 184
  • 185
  • 186
  • 187
  • 188
  • 189
  • 190
  • ...
  • 196
  • next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್‌ ಆಗಿತ್ತು : ಪೃಥ್ವಿ ಅಂಬಾರ್‌
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್‌ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್‌: ರಮ್ಯಾ ಪರ ಧ್ರುವ ಸರ್ಜಾ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved