ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಿದ್ದು ಸರ್ಕಾರದ ವಿರುದ್ಧ ರಾಜ್ಯ ಬಿಜೆಪಿ ಸರಣಿ ಹೋರಾಟ ಶುರು
ಲೋಕಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ರಾಜ್ಯಾದ್ಯಂತ ನಡೆಸಲುದ್ದೇಶಿಸಿರುವ ಬಿಜೆಪಿಯ ಪ್ರತಿಭಟನೆಗಳ ಸರಣಿಗೆ ಕೋಲಾರದಲ್ಲಿ ಬೃಹತ್ ರ್ಯಾಲಿ ನಡೆಸುವ ಮೂಲಕ ಸೋಮವಾರ ಚಾಲನೆ ನೀಡಲಾಯಿತು.
ಶಿಕ್ಷಣಕ್ಕೆ ಆದ್ಯತೆ ನೀಡಿದಾಗ ಮಾತ್ರ ಗ್ರಾಮಾಭಿವೃದ್ಧಿ ಸಾಧ್ಯ
ಒಂದು ಶಾಲೆ ನೂರು ವರ್ಷಗಳು ಪೂರೈಸುವ ಸಂದರ್ಭದ ಹಿಂದೆ ಬಹಳಷ್ಟು ಶ್ರಮ ಇರುತ್ತದೆ ಇಲ್ಲಿಂದಲೇ ಸಾವಿರಾರು ವಿದ್ಯಾರ್ಥಿಗಳಿಗೆ ಜೀವನವನ್ನು ಕಟ್ಟಿಕೊಟ್ಟಿದ್ದಾರೆ. ಇಂತಹ ಗ್ರಾಮವನ್ನು ಮಾದರಿ ಗ್ರಾಮ ಮಾಡಲಾಗುವುದು
ಬಳಕೆಯಾಗದೆ ದುಸ್ಥಿತಿಯಲ್ಲಿರುವ ಸರ್ಕಾರಿ ವಸತಿಗೃಹ
ಪಟ್ಟಣದಲ್ಲಿ ಹಲವು ಸರ್ಕಾರಿ ಕಚೇರಿಗಳಿಗೆ ಸ್ವಂತ ಕಟ್ಟಡಗಳಿಲ್ಲ. ಈ ಎರಡೂ ಬಂಗಳೆಗನ್ನು ಕೆಡವಿ ಒಂದೇ ಸ್ಥಳದಲ್ಲಿ ಸರ್ಕಾರಿ ಕಚೇರಿಗಳ ಸಮುಚ್ಛಯ ನಿರ್ಮಾಣ ಮಾಡಿದರೆ ಜನತೆಗೆ ಅನುಕೂಲವಾಗುತ್ತದೆ
ಫುಲೆ ಆದರ್ಶ ಪಾಲಿಸಿದರೆ ಪ್ರಶಸ್ತಿ ಪಡೆದದ್ದು ಸಾರ್ಥಕ
ಇಡೀ ಸಮಾಜವೇ ತನ್ನ ವಿರುದ್ದ ನಿಂತರೂ ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಸಂಕಲ್ಪ ತೊಟ್ಟು ಕಾರ್ಯಗತಗೊಳಿಸಿದ ಅಕ್ಷರಮಾತೆ ಸಾವಿತ್ರಿ ಬಾಯಿ ಫುಲೆ ಅವರ ಆದರ್ಶವನ್ನು ಪಾಲಿಸಿದರೆ ಮಾತ್ರ ಅವರ ಹೆಸರಿನಲ್ಲಿ ಪ್ರಶಸ್ತಿ ಪಡೆದದ್ದಕ್ಕೂ ಸಾರ್ಥಕ
ಆ್ಯಂಕರ್..........ಸಂಸ್ಕಾರವಿಲ್ಲದ ಸಂಸ್ಕೃತಿ ‘ವೃದ್ಧಾಶ್ರಮ’: ಷಡಕ್ಷರಿ
ಸರ್ಕಾರಿ ನೌಕರರು ಸಾಮಾಜಿಕ ಸೇವೆಯಲ್ಲೂ ಹಿಂದೆ ಬಿದ್ದಿಲ್ಲ, ನನ್ನ ಅವಧಿಯಲ್ಲಿ ಕೋವಿಡ್ ಸಂದರ್ಭ, ನೆರೆ, ಪುಣ್ಯಕೋಟಿ, ಮಡಿಕೇರಿ ಗುಡ್ಡಗಳ ಕುಸಿತ ಸಂದರ್ಭದಲ್ಲಿ ನೌಕರರಿಂದ ೭೦೦ ಕೋಟಿ ದೇಣಿಗೆ ನೀಡಿದ್ದಾರೆ
ಫೆಬ್ರವರಿಯಲ್ಲಿ ಗಣಿ ಕಾರ್ಮಿಕರಿಗೆ ಮನೆ ಹಕ್ಕುಪತ್ರ
ತಂತ್ರಜ್ಞಾನದ ಪ್ರಜಾಪ್ರಭುತ್ವೀಕರಣಕ್ಕಾಗಿ ಕೇಂದ್ರ ಸರಕಾರ ನಿರಂತರವಾಗಿ ಕೆಲಸ ಮಾಡುತ್ತಿದೆ, ಡಿಜಿಟಲ್ ಇಂಡಿಯಾ ಹೊಸ ಕೇಳುಗರನ್ನು ಮಾತ್ರ ನೀಡಿಲ್ಲ, ರೇಡಿಯೂ ಆದರೆ ಹೊಸ ಆಲೋಚನಾ ಪ್ರಕ್ರಿಯೆ ಕೂಡ ಒಂದು ಭಾಗವಾಗಿದೆ
ಮಕ್ಕಳ ನಳಂದಕ್ಕೆ ನೀಲನಕ್ಷೆಗೆ ಸಿದ್ಧತೆ
ಅಂಬೇಡ್ಕರ್ ಟೆಂಟ್ ಶಾಲೆ (ಗ್ರಂಥಾಲಯ) ಆರಂಭಿಸಿದ್ದು, ಈ ಶಾಲೆಯ ಮುಖ್ಯ ಉದ್ದೇಶ ಕಳೆದ ೨೫ ವರ್ಷಗಳಲ್ಲಿ ಅಂಬೇಡ್ಕರ್ ಕುರಿತು ಪ್ರಕಟವಾಗಿರುವ ೧ ಸಾವಿರ ಕೃತಿಗಳನ್ನು ಸಂಗ್ರಹಿಸಿ, ಅವುಗಳನ್ನು ಪ್ರತಿ ಗ್ರಾಮದಲ್ಲಿ ಪ್ರದರ್ಶಿಸುವುದು
ಮದ್ಯ ಮಾರಾಟಕ್ಕೆ ಕಡಿವಾಣ ಹಾಕಿ: ದಲಿತ ಸೇನೆಯ ಹುಲಿಕುಂಟೆ ಆನಂದ್
ಕೆಜಿಎಫ್ ಜಿಲ್ಲೆಯ ಪೊಲೀಸ್ ಠಾಣೆಗಳ ಸರಹದ್ದು ಅವೈಜ್ಞಾನಿಕವಾಗಿದ್ದು, ೧೦೦ ಮೀ, ೨೦೦ ಮೀ ಹತ್ತಿರವಿರುವ ಠಾಣೆಗಳನ್ನು ಬಿಟ್ಟು ದೂರು ಕೊಡಲು ೧೦ ಕಿಮೀ ದೂರ ಹೋಗುವ ಪರಿಸ್ಥಿತಿ ಸಾರ್ವಜನಿಕರಿಗೆ ಬಂದೊದಗಿದೆ.
ಸಂವಿಧಾನ ಗೌರವಿಸುವುದು ನಮ್ಮೆಲ್ಲರ ಕರ್ತವ್ಯ; ಶಾಸಕ ಸುಬ್ಬಾರೆಡ್ಡಿ
ದೇಶದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ, ಸಮಾನತೆ ಸಿಗಲು ಮಹನೀಯರು ಸಂವಿಧಾನ ರಚಿಸಿದ್ದಾರೆ. ಆದರೆ ಕೆಲವರು ರಾಜಕೀಯ ಚಪಲಕ್ಕೆ ಇಡೀ ಸಂವಿಧಾನವನ್ನೇ ಬದಲಿಸುತ್ತೇವೆಂದು ಹೇಳಿ ತಮ್ಮ ರಾಜಕೀಯ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ.
ಜನರ ಹೃದಯದಲ್ಲಿ ಅಂಬೇಡ್ಕರ್ ಸಂವಿಧಾನ ಶಾಶ್ವತ: ಶಾಸಕಿ ರೂಪಕಲಾ ಶಶಿಧರ್
ದೇಶದ ಪ್ರತಿಯೊಬ್ಬ ಪ್ರಜೆಯೂ ಸನ್ಮಾರ್ಗದಿಂದ ವರ್ತಿಸುವ ಬಗ್ಗೆ ಅಂಬೇಡ್ಕರ್ ಸಂವಿಧಾನದಲ್ಲಿ ತಿಳಿಸಿದ್ದಾರೆ. ಜೀವನದಲ್ಲಿ ನಾವು ಹೇಗೆ ನಡೆದುಕೊಳ್ಳಬೇಕೆಂಬ ಸ್ಪಷ್ಟ ನಿರ್ದೇಶನವನ್ನು ತಿಳಿಸಿಕೊಟ್ಟಿದ್ದಾರೆ.
< previous
1
...
183
184
185
186
187
188
189
190
191
...
196
next >
Top Stories
ಮಂಡ್ಯ ಶೈಲಿಯ ಭಾಷೆ ಚಾಲೆಂಜಿಂಗ್ ಆಗಿತ್ತು : ಪೃಥ್ವಿ ಅಂಬಾರ್
100 ರೊಟ್ಟಿಯಿಂದ ಶುರುವಾದ ವ್ಯಾಪಾರ 10 ದೇಶಗಳಲ್ಲಿ ವಿಸ್ತರಣೆ
‘ರಾಜ್ಯವನ್ನು ಏಷ್ಯಾದ ಕ್ವಾಂಟಮ್ ರಾಜಧಾನಿ ಮಾಡುತ್ತೇವೆ’
ಸ್ವಾತಂತ್ರ್ಯ ದಿನ : ಬೆಂಗಳೂರಿಂದ ಇಲ್ಲಿಗೆ ವಿಶೇಷ ರೈಲು ಸೇವೆ
ಅಶ್ಲೀಲ ಮೆಸೇಜ್: ರಮ್ಯಾ ಪರ ಧ್ರುವ ಸರ್ಜಾ