• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿಯ ಅರಿವು ಮೂಡಿಸಿ
ಮನೆಯಲ್ಲಿ ಬಾಲ್ಯ ವಿವಾಹ ಮಾಡಲು ಪ್ರಯತ್ನಿಸಿದರೆ ಸಹಾಯವಾಣಿ ೧೦೯೮ ಉಚಿತ ಕರೆ ಮಾಡಿ, ಬಾಲ್ಯ ವಿವಾಹ ಮಾಡುವವರಿಗೆ ಬಾಲ್ಯ ವಿವಾಹ ನಿಷೇಧ ಕಾಯ್ದೆಯಡಿ ೨ ವರ್ಷ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ ಅವಕಾಶವಿದೆ. ೧೮ ವರ್ಷದ ಒಳಗಿನ ಮಕ್ಕಳು ಮೋಟಾರು ವಾಹನಗಳನ್ನು ಚಲಾಯಿಸುತ್ತಿದ್ದು, ಅದು ಕಾನೂನಡಿ ಅಪರಾಧ.
ಮಕ್ಕಳು, ಮಹಿಳೆಯರಲ್ಲಿ ಪೌಷ್ಟಿಕತೆ ಹೆಚ್ಚಿಸಬೇಕು
ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಅಭ್ಯಾಸಗಳನ್ನು ಬೆಳೆಸಲು ಮತ್ತು ಉತ್ತೇಜಿಸಲು ಒಮ್ಮುಖ ಪರಿಸರ ವ್ಯವಸ್ಥೆಯನ್ನು ರಚಿಸುವ ಮೂಲಕ ಪೌಷ್ಟಿಕಾಂಶದ ವಿಷಯ ಮತ್ತು ವಿತರಣೆಯಲ್ಲಿ ಕಾರ್ಯತಂತ್ರದ ಬದಲಾವಣೆಯ ಮೂಲಕ ಅಪೌಷ್ಟಿಕತೆಯ ಸವಾಲುಗಳನ್ನು ಪರಿಹರಿಸಲು ಸರಕಾರದ ಮುಖ್ಯ ಉದ್ದೇಶವಾಗಿದೆ.
ಹಿಂದುಳಿದ ವರ್ಗಗಳ ಸಾಮಾಜಿಕ, ಆರ್ಥಿಕ ಸಮೀಕ್ಷೆ
ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ವರ್ಗಗಳ ಆಯೋಗದಿಂದ ರಾಜ್ಯದ ನಾಗರಿಕ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಕುರಿತು ಸಮೀಕ್ಷೆ ಕಾರ್ಯ ೬೫ ಪ್ರಶ್ನಾವಳಿಯನ್ನೊಳಗೊಂಡ ನಾಗರೀಕ ಸೇವೆಗಳ ಎಲೆಕ್ಟ್ರಾನಿಕ್ ವಿತರಣೆ ಅಭಿವೃದ್ದಿಪಡಿಸಿರುವ ತಂತ್ರಾಂಶಗಳ ಮೂಲಕ ಸರ್ವೇ ಕಾರ್ಯ ಕೈಗೊಳ್ಳಬೇಕು.
ನೀರಿನ ಸಮಸ್ಯೆ: ನಾಡಕಚೇರಿ ಶೌಚಾಲಯಕ್ಕೆ ಬೀಗ
ಕಾಮಸಮುದ್ರ ಗ್ರಾಮಕ್ಕೆ ನೂತನ ಕಟ್ಟಡ ನಿರ್ಮಿಸಿದ್ದಾರೆ ಹೊರತು ಪಂಚಾಯಿತಿ ಅಥವಾ ಇಲಾಖೆಯಿಂದ ಕಟ್ಟಡಕ್ಕೆ ನೀರಿನ ಸಂಪರ್ಕವನ್ನು ಕಲ್ಪಿಸಿಲ್ಲ. ಇದರ ಪರಿಣಾಮ ಸಾರ್ವಜನಿಕರು ಹಾಗೂ ಸಿಬ್ಬಂದಿ ಶೌಚಾಲಯವನ್ನು ಬಳಸಲು ಸಾಧ್ಯವಾಗದೇ ಶೌಚಾಲಯಕ್ಕೆ ಬೀಗ ಜಡಿದಿದ್ದಾರೆ. ಈ ನಾಡ ಕಚೇರಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದ್ದರು.
ನಾರಾಯಣಸ್ವಾಮಿಗೆ ಸಹಕಾರಿ ರಂಗದ ಅರಿವಿಲ್ಲ
ಸೆ.೨೫ ರಂದು ಸರ್ವ ಸದಸ್ಯರ ಸಭೆ ನಿಗದಿಯಾಗಿದ್ದ ಹಿನ್ನೆಲೆಯಲ್ಲಿ ಸಂಪ್ರಾದಾಯದಂತೆ ಸಹಕಾರ ಸಂಘಗಳ ಕಾಯ್ದೆ ಅನ್ವಯ ವಾಗುವಂತೆ ತುರ್ತು ಸಭೆಯನ್ನು ಕರೆಯಲಾಗಿತ್ತು.ಆ ಸಭೆಯಲ್ಲಿ ಶಾಸಕ ನಾರಾಯಣಸ್ವಾಮಿ ಹೊರತು ಎಲ್ಲ ೧೬ ನಿರ್ದೇಶಕರು ಸಭೆಯ ತೀರ್ಮಾನದಂತೆ ನಡೆಸಲು ಒಪ್ಪಿಗೆ ಸೂಚಿಸಿದ ಹಿನ್ನೆಲೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗಿತ್ತು
ಎಸ್ಸೆಸ್ಸೆಲ್ಸಿ ಫಲಿತಾಂಶ ಟಾಪ್‌ 5ರೊಳಗೆ ತನ್ನಿ
ಲಕ್ಷ ಲಕ್ಷ ಸಂಬಳ ಪಡೆಯುವ ಶಿಕ್ಷಕರು ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಬೇಕು, ಇಷ್ಟಬಂದಂತೆ ನೀವೂ ರಜೆ ಹಾಕಬೇಡಿ, ಶಿಕ್ಷಕರಿಗೂ ರಜೆ ನೀಡಬೇಡಿ, ನೀವು ಬಿಇಒ ಗಮನಕ್ಕೆ ತಂದು ರಜೆ ಹಾಕಬೇಕು, ಶಿಕ್ಷಕರಿಗೆ ಮೊದಲೇ ರಜೆ ಚೀಟಿ ಪಡೆದು ರಜೆ ಮಂಜೂರು ಮಾಡಿಸಿಕೊಂಡರೆ ಮಾತ್ರ ಅವಕಾಶ ನೀಡಬೇಕು.
ಕೋಮುಲ್‌ ತುರ್ತು ಸಭೆಯಲ್ಲಿ ತುರ್ತು ವಿಷಯವೇ ಇಲ್ಲ!
ಹಾಲು ಒಕ್ಕೂಟದಲ್ಲಿ ಎಂ.ಡಿ ಗೋಪಾಲಮೂರ್ತಿ ಇಲ್ಲಿನ ನಿರ್ದೇಶಕರಗಳನ್ನು ಜಾಣತನದಿಂದ ವಂಚಿಸಲು ಮುಂದಾಗಿದ್ದಾರೆ ಎಂಬುದು ಶಾಸಕ ನಾರಾಯಣಸ್ವಾಮಿ ಆರೋಪ. ತುರ್ತು ಸಭೆಯಲ್ಲಿ ಕೇವಲ ಮೂರು ವಿಷಯಗಳ ಬಗ್ಗೆ ಮಾತ್ರ ಚರ್ಚೆ ನಡೆಸಬೇಕು ಆದರೆ ಇವರು ಮೂರನೇ ವಿಷಯದಲ್ಲಿ ಎಬಿಸಿಡಿ ಎಂದು 26 ವಿಷಯಗಳನ್ನು ಸೇರಿಸಿದ್ದಾರೆ ಎಂದರೆ ಅವರ ಜಾಣತನಕ್ಕೆ ನಾವು ಮೆಚ್ಚಲೇಬೇಕು ಎಂದಿದ್ದಾರೆ.
ಶೇ. 100ರಷ್ಟು ಅನುದಾನ ಬಳಸಲು ತಾಪಂಗೆ ಸೂಚನೆ
ಆರೋಗ್ಯ ಇಲಾಖೆಯಲ್ಲಿ ಆಸ್ಪತ್ರೆಗೆ ಬರುವ ಒಳ ಹಾಗೂ ಹೊರ ರೋಗಿಗಳಿಗೆ ವೈದ್ಯರು ಯಾವುದೇ ಲೋಪವಿಲ್ಲದಂತೆ ಚಿಕಿತ್ಸೆ ನೀಡಬೇಕು, ಶಿಶು ಹಾಗೂ ತಾಯಿ ಮರಣವನ್ನು ತಡೆಯಬೇಕು, ವೈದ್ಯರ ಕೊರತೆಯಿದ್ದರೆ ತಕ್ಷಣವೇ ಹೊರಗುತ್ತಿಗೆ ಆಧಾರದ ಮೇಲೆ ನೇಮಿಸಿಕೊಂಡು ರೋಗಿಗಳಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು
ಬಾಲ್ಯವಿವಾಹ ಮುಕ್ತ ಕೋಲಾರ ಜಿಲ್ಲೆಯನ್ನಾಗಿಸಿ
ಬಾಲ್ಯ ವಿವಾಹಗಳು ಹೆಚ್ಚಾಗುತ್ತಿವೆ, ಬಾಲ್ಯ ವಿವಾಹ ನಿಷಧ ಕಾಯ್ದೆಯಲ್ಲಿ ೧೮ ವರ್ಷ ಒಳಗಿನ ಹೆಣ್ಣು ಮಕ್ಕಳು ಮತ್ತು ೨೧ ವರ್ಷ ಒಳಗಿನ ಗಂಡು ಮಕ್ಕಳು ಮದುವೆ ಆಗುವುದು ಅಪರಾಧ. ಮನೆಯಲ್ಲಿ ಬಾಲ್ಯ ವಿವಾಹ ಮಾಡಲು ಪ್ರಯತ್ನಿಸಿದರೆ ಮತ್ತು ಮಹಿಳೆಯರ ಮತ್ತು ಮಕ್ಕಳ ಕಳ್ಳ ಸಾಗಾಣಿಕೆ ಕಂಡುಬಂದಲ್ಲಿ ಮಕ್ಕಳ ಸಹಾಯವಾಣಿ ೧೦೯೮ಕ್ಕೆ ಕರೆ ಮಾಡಿ ತಿಳಿಸಬೇಕು
ಉಪಪಂಗಡ ಬಿಟ್ಟು ರೆಡ್ಡಿ ಎಂದೇ ನಮೂದಿಸಿ
ರಾಜ್ಯದಲ್ಲಿ ರೆಡ್ಡಿ ಸಮುದಾಯದಲ್ಲಿ ಕೇವಲ ಮೂರು ಪಂಗಡಗಳಿವೆ. ರಡ್ಡಿ, ರೆಡ್ಡಿ, ರೆಡ್ಡಿ(ಒಕ್ಕಲಿಗ) ಎಂದು ವಿಂಗಡಿಸಲಾಗಿದೆ. ಈ ಪಟ್ಟಿಯಲ್ಲಿ ೧೧೦೫-ರೆಡ್ಡಿ, ೧೧೦೬-ರೆಡ್ಡಿ ಕ್ರಿಶ್ಚಿಯನ್, ೧೧೦೭-ರೆಡ್ಡಿ ಲಿಂಗಾಯಿತ, ೧೦೭೦-ರೆಡ್ಡಿ ಲಿಂಗಾಯಿತ, ೧೧೦೯ ರೆಡ್ಡಿ ಬಲಿಜ, ೧೧೧೦ ರೆಡ್ಡಿ ದಾಸರ, ೧೧೧೧ ರೆಡ್ಡಿ ಗೌಂಡರ್, ಹಾಗೂ ೧೦೭೮ ಶೈವರೆಡ್ಡಿ ಉಪಪಂಗಡದಿಂದ ಗೊಂದಲ.
  • < previous
  • 1
  • ...
  • 15
  • 16
  • 17
  • 18
  • 19
  • 20
  • 21
  • 22
  • 23
  • ...
  • 224
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved