ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಎಸ್ಟಿ ಒಳ ಮೀಸಲಾತಿಗೆ ಜನಗಣತಿ
ಪರಿಶಿಷ್ಟ ಜಾತಿ, ಉಪ ಜಾತಿ ಸಮಗ್ರ ಸಮೀಕ್ಷೆಯಲ್ಲಿ ಉಪ ಜಾತಿಯನ್ನೂ ಕಡ್ಡಾಯವಾಗಿ ನಮೂದಿಸಬೇಕು. ಅದೇ ರೀತಿ, ಉಪಜಾತಿಗಳ ಜನಸಂಖ್ಯೆ, ಕುಟುಂಬ ಸಂಖ್ಯೆ, ಪಡೆದಿರುವ ಶಿಕ್ಷಣ, ಮಾಡುತ್ತಿರುವ ವೃತ್ತಿ, ವಾಸಿಸುವ ಪ್ರದೇಶ, ಹೊಂದಿರುವ ಸೌಲಭ್ಯ ಮುಂತಾದ ಮಾಹಿತಿ ಸಂಗ್ರಹಿಸಲಾಗುತ್ತದೆ.
ರಸ್ತೆ ಬಿಟ್ಟುಕೊಡಲು ಅರಣ್ಯ ಇಲಾಖೆಗೆ ವಾರದ ಗಡುವು
ಗಡಿಭಾಗದ ಮಲ್ಲೇಶನಪಾಳ್ಯಕ್ಕೆ ಗ್ರಾಮಕ್ಕೆ ಇದ್ದ ರಸ್ತೆಯನ್ನು ಆನೆಗಳ ಹಾವಳಿಯನ್ನು ತಡೆಗಟ್ಟುವ ನೆಪದಲ್ಲಿ ಅರಣ್ಯ ಇಲಾಖೆ ಬಂದ್ ಮಾಡಿಸಿದೆ. ಇದರಿಂದ ಗ್ರಾಮಸ್ಥರು ಸುಮಾರು ಐದಾರು ಕಿಮೀ ದೂರ ಸುತ್ತು ಬಳಿಸಿ ಹೊಳೆ ಹಾಗೂ ಗದ್ದೆಗಳ ಮೂಲಕ ಹೋಗಬೇಕಾದ ಅನಿವಾರ್ಯ ಎದುರಾಗಿದೆ. ಕೂಡಲೇ ರಸ್ತೆ ಬಿಟ್ಟುಕೊಡುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ
ಉಗ್ರರ ಹುಡುಕಿ ನಿರ್ನಾಮ ಮಾಡಲು ಒತ್ತಾಯ
ಇದು ಹಿಂದೂಗಳನ್ನು ದಮನ ಮಾಡುವ ಕೃತ್ಯವಾಗಿದೆ, ಕೇವಲ ಹಿಂದೂಗಳನ್ನೇ ಗುರಿಯಾಗಿಸಿ ಈ ಕೃತ್ಯ ನಡೆದಿರುವ ಕುರಿತು ವರದಿಯಾಗಿರುವುದು ನಿಜಕ್ಕೂ ನೋವಿನ ಸಂಗತಿಯಾಗಿದ್ದು, ಕೇಂದ್ರ ಸರ್ಕಾರ ಭಾರತೀಯ ಸೇನೆಗೆ ಪೂರ್ಣ ಅಧಿಕಾರ ನೀಡಿ ಇಂತಹ ದೇಶದ್ರೋಹಿ, ಇಲ್ಲಿನ ಉಪ್ಪು ತಿಂದ ಮನೆಗೆ ದ್ರೋಹ ಬಗೆಯುವ ಪರಮ ನೀಚರನ್ನು ಮುಲಾಜಿಲ್ಲದೇ ಗುಂಡಿಟ್ಟು ಕೊಲ್ಲಬೇಕು.
ಈಡುಗಾಯಿ ಒಡೆಯುವ ಚಳವಳಿ
ಅಖಂಡ ಕರ್ನಾಟಕದ ಕನ್ನಡಿಗರ ಸಮಗ್ರ ಬೇಡಿಕೆಗಳನ್ನು ಈಡೇರಿಸಲು ಒತ್ತಾಯಿಸಿ ಕನ್ನಡ ಚಳುವಳಿ ವಾಟಾಳ್ ಪಕ್ಷ ಅಧ್ಯಕ್ಷ ವಾಟಾಳ್ ನಾಗರಾಜ್ ನೇತೃತ್ವದಲ್ಲಿ ಕನ್ನಡ ಪರ ಸಂಘಟನೆಗಳಿಂದ ರಾಜ್ಯಾದ್ಯಂತ ಎರಡು ಕೋಟಿ ಈಡುಗಾಯಿ ಒಡೆಯುವ ಚಳವಳಿ ಹಮ್ಮಿಕೊಳ್ಳಲಾಗಿದೆ. ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿ
ಪಹಲ್ಗಾಂ ಪ್ರಕರಣಕ್ಕೆ ಕೇಂದ್ರ ಕಠಿಣ ಉತ್ತರ ನೀಡಲಿ
ಕಾಶ್ಮೀರದ ಪಬಲ್ಗಾಂನಲ್ಲಿ ಅಮಾಯಕ ಪ್ರವಾಸಿಗರ ಮೇಲೆ ನಡೆದಿರುವ ದಾಳಿ ಪಾಪಿಗಳ ಅಮಾನವೀಯ ವರ್ತನೆಗೆ ಸಾಕ್ಷಿಯಾಗಿದೆ, ಅವರು ನಿಜಕ್ಕೂ ಮನುಷ್ಯರಲ್ಲ, ಅಂತಹ ನೀಚ ಮೃಗಗಳನ್ನು ಸದೆಬಡಿಯಲು ಕೇಂದ್ರ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂತಹ ಘಟನೆಗಳು ಮರುಕಳಿಸದಂತೆ ಎಚ್ಚರವಹಿಸಬೇಕು.
ಗ್ರಾಮಗಳಲ್ಲಿ ನೀರು, ಮೇವು ಪೂರೈಕೆಗೆ ಆದ್ಯತೆ ನೀಡಿ
ಗ್ರಾಮೀಣ ಭಾಗದಲ್ಲಿ ನೀರಿನ ಸಮಸ್ಯೆ ಜೊತೆಗೆ ರಾಸುಗಳಿಗೆ ಮೇವಿನ ಸಮಸ್ಯೆಯು ಬಿಗಡಾಯಿಸುವ ಸನ್ನಿವೇಶ ಎದುರಾಗಬಹುದು ಅದಕ್ಕೆ ಅವಕಾಶ ನೀಡದಂತೆ ಕ್ರಮ ವಹಿಸಿ ಎಂದು ಸೂಚನೆ ನೀಡಿದರಲ್ಲದೆ ನೀರಿನ ಸಮಸ್ಯೆ ಉಂಟಾದರೆ ಅದಕ್ಕೆ ನೇರವಾಗಿ ಅಧಿಕಾರಿಗಳೇ ಹೊಣೆಯಾಗುತ್ತೀರಿ. ಎರಡು ತಿಂಗಳು ಯಾವುದೇ ಸಮಸ್ಯೆ ಆಗದಂತೆ ಎಚ್ಚರ ವಹಿಸಿ.
ಕಾಶ್ಮೀರ ಘಟನೆ ಖಂಡಿಸಿ ವಿಹಿಂಜಾವೇ, ಬಿಜೆಪಿ ಪ್ರತಿಭಟನೆ
ಉಗ್ರರು ಎಲ್ಲೆ ಅವಿತುಕೊಂಡಿದ್ದರೂ ಸಹ ಬಿಡದೆ ಪ್ರತೀಕಾರ ತೀರಿಸಿಕೊಳ್ಳದೆ ಬಿಡುವುದಿಲ್ಲ. ಇಂತಹ ನೀಚ ಕೃತ್ಯಕ್ಕೆ ದೇಶದಲ್ಲಿ ಮುಸ್ಲಿಮರು, ಹಿಂದೂಗಳ ಜೊತೆ ನಿಂತು ಜಾತಿ ಭೇದವಿಲ್ಲದೆ ಖಂಡಿಸಬೇಕು, ಭಾರತದಲ್ಲಿ ವಾಸಿಸುವ ಎಲ್ಲ ಧರ್ಮಿಯರೂ ಭಾರತೀಯರೇ. ಅವರೆಲ್ಲರೂ ಉಗ್ರ ಚಟುವಟಿಕೆಗಳನ್ನು ನಿಯಂತ್ರಿಸಲು ಭಾರತದ ಸರ್ಕಾರದ ಜೊತೆ ಕೈಜೋಡಿಸಬೇಕು.
ಮೇ ೨೦ಕ್ಕೆ ದೇಶಾದ್ಯಂತ ಸಿಐಟಿಯು ಪ್ರತಿಭಟನೆ
ಬಂಡವಾಳ ಶಾಹಿಯು ಕಾರ್ಮಿಕರ ಶ್ರಮಕ್ಕೆ ತಕ್ಕಂತೆ ವೇತನ ನೀಡಬೇಕು. ಆದರೆ, ಕೇಂದ್ರ ಸರ್ಕಾರವು ಬಂಡವಾಳಶಾಹಿಗಳ ಪರವಾದ ಕಾನೂನು ಜಾರಿಗೆ ತಂದು ಕಾರ್ಮಿಕರನ್ನು ಶೋಷಿಸುತ್ತಿದೆ. ಕೇಂದ್ರ ಸರ್ಕಾರವು ಕಾರ್ಮಿಕ ವರ್ಗವನ್ನು ಬಂಡವಾಳಶಾಹಿ ವ್ಯವಸ್ಥೆಗೆ ಶರಣಾಗುವಂತೆ ಮಾಡಿದೆ. ಕಾರ್ಪೊರೇಟ್ ಕಂಪನಿಗಳ ಕೈಗೊಂಬೆಯಾಗಿದೆ.
ಸಮಸ್ಯೆ ಪರಿಹರಿಸಲು ಶಿಫಾರಸು ಮಾಡಿಸಬೇಡಿ
ಪರೀಕ್ಷಾ ಕಾರ್ಯಗಳಿಗೆ ಹಾಗೂ ಸಂಯೋಜನೆಗೆ ಸಂಬಂಧಿಸಿದಂತೆ ಯಾವುದಾದರು ಸಮಸ್ಯೆಗಳಿದ್ದರೆ ಈ ಸಭೆಯಲ್ಲೇ ತಿಳಿಸಿ ಪರಿಹರಿಸಿಕೊಳ್ಳಬೇಕು. , ಬೆಂಗಳೂರು ಉತ್ತರ ವಿವಿಯ ಘನತೆಗೆ ಕುತ್ತಾಗದಂತೆ ಕೆಲಸ ಮಾಡುವುದು ನನಗೆ ಮಾತ್ರವಲ್ಲ ಇದರ ವ್ಯಾಪ್ತಿಯಲ್ಲಿ ಬರುವ ಎಲ್ಲರ ಜವಾಬ್ದಾರಿಯೂ ಆಗಿದೆ. ಯಾವುದೇ ಸಮಸ್ಯೆಗಳಿದ್ದರೆ ನೇರವಾಗಿ ವಿವಿ ಸಂಪರ್ಕಿಸಿ.
ಜೀವನದಲ್ಲಿ ಮೌಲ್ಯಗಳನ್ನು ಪಾಲಿಸಿದ ಡಾ.ರಾಜ್
ಎಲ್ಲ ಭಾಷೆಗೆ ಗೌರವ ನೀಡುತ್ತಿದ್ದ ಡಾ,ರಾಜ್ ಕುಮಾರ್ ಅವರು ಕನ್ನಡ ಭಾಷೆಗೆ ವಿಶೇಷ ಗೌರವ ನೀಡುತ್ತಿದ್ದರು. ಅವರ ಹಾದಿಯಲ್ಲಿ ಸಾಗಬೇಕಾದ ನಾವೆಲ್ಲರೂ ಜಾಗತೀಕರಣದ ಹೆಸರಿನಲ್ಲಿ ಹೆಚ್ಚಾಗಿರುವ ಕಾರ್ಖಾನೆ ,ಕಂಪನಿಗಳಿಂದ ಹಿಂದಿಭಾಷಿಕರ ಪ್ರಭಾವ ಹೆಚ್ಚಾಗುತ್ತಿದ್ದು, ಈ ಬಗ್ಗೆ ಎಚ್ಚರಿಕೆ ವಹಿಸಬೇಕಾಗಿದೆ
< previous
1
...
15
16
17
18
19
20
21
22
23
...
183
next >
Top Stories
ಜಾತಿ ಗಣತಿ ಕುರಿತ ಪುತ್ರನ ಹೇಳಿಕೆ ಬಗ್ಗೆ ಸಿಎಂ ಸ್ಪಷ್ಟನೆ
ಮಲೆನಾಡು, ಕರಾವಳಿಯಲ್ಲಿ ಧಾರಾಕಾರ ಮಳೆ । ಉಕ್ಕೇರುತ್ತಿವೆ ನದಿಗಳು
ಮುಳಗುಂದ ಖಾಸಗಿ ವೈದ್ಯ 22 ಗಂಟೆ ಡಿಜಿಟಲ್ ಅರೆಸ್ಟ್
ರಾಜ್ಯದಲ್ಲಿ ಮುಂಗಾರು ಬಿರುಸು, ಹಲವೆಡೆ ಭೂಕುಸಿತ : ಮಲೆನಾಡಿಗೀಗ ಗುಡ್ಡದ ಭೂತ
ಕರಾವಳಿ, ಮಲೆನಾಡಲ್ಲಿ 3-4 ದಿನ ಭಾರೀ ಮಳೆ