• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅವಕಾಶ ಸದ್ಬಳಕೆ ಮಾಡಿಕೊಂಡು ಗುರಿ ಮುಟ್ಟಬೇಕು
ಸಾಧನೆ ಮಾಡಿರುವ ವಿದ್ಯಾರ್ಥಿಗಳನ್ನು ಗುರುತಿಸಿ ಪ್ರೋತ್ಸಾಹಿಸಿದರೆ ಮಕ್ಕಳಿಗೂ ಮತ್ತಷ್ಟು ಸಾಧನೆ ಮಾಡಲು ಉತ್ತೇಜನೆ ಸಿಗುತ್ತದೆ ಇಂತಹ ಕೆಲಸ ಕನ್ನಡ ಸಂಘವು ಪ್ರತಿ ವರ್ಷ ಮಾಡುತ್ತಿರುವುದು ಉತ್ತಮ ಕೆಲಸ
ಜನರ ಜೇಬು ಸುಡುತ್ತಿರುವ ಬೇಸಿಗೆಯ ಬಿರುಬಿಸಿಲು

ಕೋಲಾರ ಜಿಲ್ಲೆಯಲ್ಲಿ ಕಳೆದ 6 ತಿಂಗಳಿನಿಂದ ಒಂದೇ ಒಂದು ಹನಿ ಮಳೆಯಾಗಿಲ್ಲ, ಬಿರು ಬಿಸಿಲಿನ ತಾಪ ಮಿತಿ ಮೀರಿದೆ. ಜನರು ಭೂಮಿ ಮೇಲೆ ಬದುಕೋದೇ ಕಷ್ಟ ಎಂಬಂತ ಸನ್ನಿವೇಶ ನಿರ್ಮಾಣವಾಗಿದೆ. 

ಮಾಲೀಕರಿಂದ ಕಾರ್ಮಿಕರ ಶೋಷಣೆ ನಿಲ್ಲಬೇಕು: ಗಾಂಧಿನಗರ ನಾರಾಯಣಸ್ವಾಮಿ
ಇತ್ತೀಚಿನ ದಿನಗಳಲ್ಲಿ ಉದ್ದಿಮೆಗಳು, ಸರ್ಕಾರಿ ಕಚೇರಿಗಳು, ಕೈಗಾರಿಕೆಗಳಲ್ಲಿ ಕಾಯಂ ಸ್ವರೂಪದ ಕಾರ್ಮಿಕರನ್ನು ನೇಮಕ ಮಾಡಿಕೊಳ್ಳದೇ ಕೇವಲ ಗುತ್ತಿಗೆ ಕಾರ್ಮಿಕರನ್ನು, ಟ್ರೈನಿಗಳನ್ನು ನೇಮಕ ಮಾಡಿಕೊಂಡು ಅತ್ಯಂತ ಕಡಿಮೆ ವೇತನವನ್ನು ನೀಡಿ, ಹೆಚ್ಚಿನ ಕೆಲಸವನ್ನು ಮಾಡಿಸಿಕೊಳ್ಳುತ್ತಿದ್ದಾರೆ. ಬೆಲೆ ಏರಿಕೆಗೆ ತಕ್ಕಂತೆ ವೇತನವನ್ನು ನೀಡುತ್ತಿಲ್ಲ. ಈ ಬಗ್ಗೆ ಎಲ್ಲಾ ಕಾರ್ಮಿಕರು ಒಗ್ಗಟ್ಟಿನಿಂದ ಹೋರಾಟಗಳನ್ನು ನಡೆಸುವ ಅಗತ್ಯ ಇದೆ.
ದೇಶ ನಡೆಯುತ್ತಿರುವುದೇ ಕಾರ್ಮಿಕರಿಂದ: ಆನಂದ್
ಇಂದು ಕಾರ್ಮಿಕರಿಂದ ದೇಶ ನಡೆಯುತ್ತಿದೆ ಎಂದರೆ ತಪ್ಪಾಗಲಾರದು. ದೇಶದ ಅಭಿವೃದ್ಧಿ ಹಾಗೂ ದೇಶವನ್ನು ಕಟ್ಟುವಲ್ಲಿ ಕಾರ್ಮಿಕರ ಪಾತ್ರ ಅಪಾರವಾದುದಾಗಿದೆ. ಕಾರ್ಮಿಕ ದಿನಾಚರಣೆಯನ್ನು ಎಲ್ಲರೂ ಆಚರಿಸಬೇಕಾಗಿದೆ.
ಸೂರ್ಯನಿಲ್ಲದೇ ಬೆಳಕಿಲ್ಲ, ಕಾರ್ಮಿಕನಿಲ್ಲದೇ ಕಾರ್ಖಾನೆಯೇ ಇಲ್ಲ: ಸಿವಿಲ್ ನ್ಯಾಯಾಧೀಶ
ದೇಶವನ್ನು ಸದೃಢವಾಗಿಸುವಲ್ಲಿ ಕಾರ್ಮಿಕರ ಕೊಡುಗೆ ಅಪಾರವಾಗಿದೆ, ಕಾರ್ಮಿಕರ ಕಾರ್ಯತತ್ಪರತೆ ಗುರುತಿಸಿ ಶ್ಲಾಘಿಸೋಣ, ಕಾರ್ಮಿಕರ ಕಠಿಣ ಪರಿಶ್ರಮ, ಸಮರ್ಪಣಾ ಭಾವ ಮತ್ತು ಇಚ್ಛಾಶಕ್ತಿಯನ್ನು ನಾವೆಲ್ಲರೂ ಗೌರವಿಸೋಣ .
ತಂಬಾಕು ವ್ಯಸನಕ್ಕೆ ಒಳಗಾಗದಂತೆ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿ: ಸುನಿಲ್ ಸಲಹೆ
ಭಾರತದಲ್ಲಿ ಪ್ರತಿವರ್ಷ ೧೦ ಲಕ್ಷಕ್ಕಿಂತ ಹೆಚ್ಚಿನ ಜನ ತಂಬಾಕು ಉತ್ಪನ್ನಗಳ ಸೇವನೆಯಿಂದ ಸಾಯುತ್ತಿದ್ದಾರೆ. ಆಧುನಿಕ ದಿನಗಳಲ್ಲಿ ಅಸಾಂಕ್ರಾಮಿಕ ರೋಗಗಳು ಹೆಚ್ಚಾಗುತ್ತಿದ್ದು, ಇಂತಹ ರೋಗಗಳಿಗೆ ತಂಬಾಕು ಉತ್ಪನ್ನಗಳ ಸೇವನೆಯೇ ಪ್ರಮುಖ ಕಾರಣವಾಗಿದೆ.
ಕಾರ್ಮಿಕರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿ: ಕೆ.ನಾರಾಯಣಗೌಡ
ಪ್ರತಿಯೊಂದು ದೇಶದ ಆರ್ಥಿಕ ಅಭಿವೃದ್ಧಿಯು ಆ ದೇಶದ ಕಾರ್ಮಿಕರ ಮೇಲೆ ಅವಲಂಭಿತವಾಗಿದೆ, ದಕ್ಷತೆಯಿಂದ ಕೂಡಿದ ಕಾರ್ಮಿಕ ವರ್ಗದಿಂದ ಮಾತ್ರ ದೇಶದ ಆರ್ಥಿಕ ಪ್ರಗತಿ ಸಾಧ್ಯ, ಕಾರ್ಮಿಕರ ಪ್ರತಿ ನಿಮಿಷದ ಹನಿ ಹನಿ ಬೆವರೂ ಸಹ ದೇಶದ ಆರ್ಥಿಕತೆಯ ಅಭಿವೃದ್ಧಿಯ ಮೆಟ್ಟಿಲು. ಕಾರ್ಮಿಕ ಕೈ ಬಿಟ್ಟರೆ ಆರ್ಥಿಕತೆ ನೆಲಕಚ್ಚುವ ಜೊತೆಗೆ ಕಾರ್ಮಿಕರಿಲ್ಲದ ದೇಶವನ್ನು ಊಹೆ ಮಾಡಿಕೊಳ್ಳಲು ಸಾಧ್ಯವಿಲ್ಲ.
ಭವ್ಯ ಭಾರತ ನಿರ್ಮಾಣದಲ್ಲಿ ಕಾರ್ಮಿಕರ ಶ್ರಮ ಅಪಾರ: ನ್ಯಾ. ಕೇಶವಮೂರ್ತಿ
ಕಾರ್ಮಿಕರಿಲ್ಲದೆ ದೇಶವನ್ನು ಊಹಿಸಲು ಸಾಧ್ಯವೇ ಇಲ್ಲ, ಎಲ್ಲಾ ಕ್ಷೇತ್ರಗಳಲ್ಲಿ ಕಾರ್ಮಿಕರು ಕಷ್ಟಪಟ್ಟು ದುಡಿಯುವುದರಿಂದ ಪ್ರತಿಯೊಂದು ದೇಶ,ರಾಜ್ಯಗಳು ಪ್ರಗತಿ ಕಾಣುತ್ತಿವೆ. ಕಾರ್ಮಿಕರ ಶ್ರಮ, ತ್ಯಾಗದ ಮೇಲೆಯೇ ದೇಶದ ಅಭಿವೃದ್ಧಿ ಅಡಗಿದೆ. ಕಾರ್ಮಿಕರು ಒಗ್ಗಟ್ಟಾಗಿ ಸಂಘಟಿತರಾದರೆ ಮಾತ್ರ ಸರ್ಕಾರದಿಂದ ಸಿಗುವ ಎಲ್ಲಾ ಸೌಲಭ್ಯಗಳನ್ನು ಪಡೆಯಲು ಸಾಧ್ಯ.
ಕಾರ್ಮಿಕರಿಗೆ ಗೌರವಯುತ ಬದುಕು ಕಟ್ಟಿಕೊಡಬೇಕು: ಪ್ರವೀಣ್ ಗೌಡ
ಸರ್ಕಾರ ದಿನಗೂಲಿ ನೌಕರರಿಗೆ ಸಂಬಳ ನಿಗಧಿಪಡಿಸಿರುವಂತೆ ಅಸಂಘಟಿತ ಕೂಲಿ ಕಾರ್ಮಿಕರಿಗೂ ವೇತನ ನಿಗಧಿಗೊಳಿಸಬೇಕು. ಕಾರ್ಮಿಕರಲ್ಲಿ ಸಂಘಟನೆ ಕೊರತೆಯಿಂದ ಸರ್ಕಾರದ ಸೌಲಭ್ಯಗಳು ಸಮರ್ಪಕವಾಗಿ ಸಿಗುತ್ತಿಲ್ಲ. ಇದರಿಂದ ಜೀವನ ನಿರ್ವಹಣೆ ಕಷ್ಟವಾಗುತ್ತಿದೆ. ಈ ನಿಟ್ಟಿನಲ್ಲಿ ಸರ್ಕಾರ ಮಧ್ಯ ಪ್ರವೇಶಿಸಿ ಅಸಂಘಟಿತ ಕಾರ್ಮಿಕರಿಗೆ ನ್ಯಾಯ ದೊರಕಿಸಿಕೊಡಬೇಕು.
ಮಲೇರಿಯಾ ನಿಯಂತ್ರಣಕ್ಕೆ ಜಿಲ್ಲಾಡಳಿತದೊಂದಿಗೆ ಕೈಜೋಡಿಸಿ: ಜಿಲ್ಲಾ ಆರೋಗ್ಯಾಧಿಕಾರಿ
ಒಂದು ಚಮಚದಷ್ಟು ನಿಂತ ನೀರಲ್ಲಿ ಕೂಡ ಸಾಂಕ್ರಾಮಿಕ ರೋಗ ಹರಡಲು ಕಾರಣಗುವ ಸೊಳ್ಳೆಗಳ ಉತ್ಪತ್ತಿಗೆ ಅವಕಾಶವಿರುತ್ತದೆ. ಸೊಳ್ಳೆಗಳ ಉತ್ಪತ್ತಿ ಆದರೆ ಮಲೇರಿಯ ಹಾಗೂ ಇತರ ಕೀಟ ಜನ್ಯ ರೋಗಗಳಿಗೆ ಕಾರಣವಾಗುತ್ತದೆ. ಆದ್ದರಿಂದ ಸೊಳ್ಳೆಗಳ ಉತ್ಪತ್ತಿ ತಾಣಗಳು, ನೀರು ನಿಲ್ಲುವ ತಾಣಗಳನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು.
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • ...
  • 224
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved