• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬರಗಾಲವನ್ನು ರಾಷ್ಟೀಯ ವಿಪತ್ತೆಂದು ಘೋಷಿಸಲಿ
ಮುಂಗಾರು ವೈಫಲ್ಯದಿಂದ ಉಂಟಾದ ಬರಗಾಲ, ನಂತರದ ಯಾವ ಮಳೆ ಋತುವಿನಲ್ಲೂ ಉಪಶಮನ ಕಾಣದೇ ಮುಂದುವರೆಯುತ್ತಾ ಬಂದಿರುವುದು ರೈತಾಪಿ ಸಮುದಾಯದ ಸಂಕಟವನ್ನು ದಿನೇ ದಿನೇ ಉಲ್ಬಣಗೊಳ್ಳುವಂತೆ ಮಾಡುತ್ತಿದೆ
ವೇಮನರ ಸಾಹಿತ್ಯದ ಕಿರು ಹೊತ್ತಿಗೆ ಪ್ರಕಟಿಸಿ
ವೇಮನರು ರಚಿಸಿದ ಪದ್ಯಗಳು ಮಾನವನ ಜೀವಿತದಲ್ಲಿ ತೊಡಗಿಸಿಕೊಳ್ಳುವ ರತ್ನಗಳಾಗಿವೆ.ಅವರು ರಚಿಸಿರುವ ಕವನಗಳು, ತತ್ವ ಪದ್ಯಗಳು ಇತರೆ ಭಾಷೆಗಳಿಗೆ ಅನುವಾದಗೊಂಡಿವೆ. ಹೀಗಾಗಿ ವೇಮನರ ಸಾಹಿತ್ಯ ಎಲ್ಲ ಭಾಷಾ ಸಾಹಿತ್ಯಗಳನ್ನು ಶ್ರೀಮಂತಗೊಳಿಸಿದೆ
ಶಾಸಕ ಕೊತ್ತೂರು ವಿರುದ್ಧ ಕ್ರಮಕ್ಕೆ ಹೈಕೋರ್ಟ್ ಸೂಚನೆ
ಕೊತ್ತೂರು ಮಂಜುನಾಥ್ ಬುಡ್ಗ ಜಂಗಮ (ಎಸ್.ಸಿ) ಸಮುದಾಯಕ್ಕೆ ಸೇರಿದವರಲ್ಲ. ಅವರು ಹಿಂದುಳಿದ ವರ್ಗಗಳ ಪಟ್ಟಿಯಲ್ಲಿರುವ ಬೈರಾಗಿ ಜಾತಿಗೆ ಸೇರಿದವರು ಎಂದು ಜಿಲ್ಲಾ ಜಾತಿ ಪರಿಶೀಲನಾ ಸಮಿತಿ ವರದಿ ನೀಡಿತ್ತು
ಆರೋಗ್ಯ ಕೇಂದ್ರ ನಿರ್ಮಾಣ ಪೂರ್ಣಗೊಳಿಸಲು ಗಡುವು
ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದ ತಕ್ಷಣವೇ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ, ನರಸಾಪುರ ಹೋಬಳಿ ಕೇಂದ್ರದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಜಿಲ್ಲೆಗೆ ಮಾದರಿಯಾಗುವಂತೆ ಅಭಿವೃದ್ಧಿಪಡಿಸಲಾಗುತ್ತದೆ
ದಲಿತ ರೈತನಿಗೆ ಅನ್ಯಾಯ: ರೈತ ಸಂಘದಿಂದ ಜಮೀನಿನಲ್ಲಿಯೇ ಧರಣಿ
ದಲಿತ ಚಿಕ್ಕವೆಂಕಟರಾಯಪ್ಪನ ಕುಟುಂಬದವರಿಗೆ ಸೇರಬೇಕಾದ ಜಮೀನನ್ನು ಬೇರೆಯವರು ಕಬಳಿಸಿದ್ದಾರೆ ಎಂದು ಆರೋಪಿಸಿ ಜಮೀನಿನಲ್ಲಿಯೇ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ವತಿಯಿಂದ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.
‘ಸಾವಿತ್ರಿಬಾಯಿ ಫುಲೆ’ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಚಂದ್ರಕಲಾ ಆಯ್ಕೆ
ಹಿರಿಯಣ್ಣನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಹ ಶಿಕ್ಷಕಿ ಚಂದ್ರಕಲಾರವರನ್ನು ಕರ್ನಾಟಕ ಜ್ಞಾನ ವಿಜ್ಞಾನ ಸಮಿತಿ ಗುಮ್ಮಟ ನಗರಿ ವಿಜಯಪುರ ಜಿಲ್ಲಾ ಘಟಕವು ‘ಅಕ್ಷರದ ಅವ್ವ ಸಾವಿತ್ರಿಬಾಯಿ ಫುಲೆ’ ರಾಜ್ಯಮಟ್ಟದ ಉತ್ತಮ ಶಿಕ್ಷಕಿ ಪ್ರಶಸ್ತಿಗೆ ಆಯ್ಕೆ ಮಾಡಿದೆ.
22 ರಂದು ಸಬ್ಬೇನಹಳ್ಳಿಯಲ್ಲಿಯೂ ಶ್ರೀರಾಮ ಮಂದಿರ ಲೋಕಾರ್ಪಣೆ
ಅಯೋಧ್ಯೆಯಲ್ಲಿ ಪ್ರಧಾನಿ ನರೇಂದ್ರಮೋದಿ ರಾಮಮಂದಿರ ಲೋಕಾರ್ಪಣೆ ಮಾಡಲಿದ್ದಾರೆ. ಅದೇ ದಿನ ಸಬ್ಬೇನಹಳ್ಳಿಯ ಮಂದಿರದ ಗರ್ಭಗೃಹದಲ್ಲಿ ಭಗವಾನ್ ರಾಮನ ವಿಗ್ರಹವನ್ನು ಪ್ರತಿಷ್ಠಾಪಿಸಲು ಗ್ರಾಮಸ್ಥರು ನಿರ್ಧರಿಸಿದ್ದೇವೆ.
ರಾಮನ ಬ್ಯಾನರ್ ವಿರೋಪಗೊಳಿಸಿದ ದುಷ್ಕರ್ಮಿಗಳು
ವಿವಿಧ ಹಿಂದೂ ಸಂಘಟನೆಗಳಿಂದ ನಗರದಲ್ಲಿ ಅಳವಡಿಸಲಾಗಿದ್ದ ಶ್ರೀರಾಮನ ಬ್ಯಾನರ್ ಅನ್ನು ಕಿಡಿಗೇಡಿಗಳು ಬ್ಲೇಡ್ ನಿಂದ ಹರಿದು ಹಾಕಿರುವ ವಿಡಿಯೋ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ವಿಷಯ ತಿಳಿಯುತ್ತಿದ್ದಂತೆ ಹಿಂದೂಪರ ಸಂಘಟನೆಯ ಕಾರ್ಯಕರ್ತರು, ಸಂಸದ ಎಸ್.ಮುನಿಸ್ವಾಮಿ, ಮುಳಬಾಗಿಲು ಶಾಸಕ ಸಮೃದ್ಧಿ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಾಲಕರಿಗೆ ಮಾರಕವಾಗಿರುವ ಕಾಯ್ದೆ ವಾಪಸ್ ಪಡೆಯಿರಿ
ಮೊದಲು ಅಪಫಾತ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ದೊಷಾರೋಪಣೆ ಪಟ್ಟಿ ಸಲ್ಲಿಸಿ ತಪ್ಪಿತಸ್ಥನೆಂದು ಸಾಭೀತಾದಾಗ ಮಾತ್ರ ಶಿಕ್ಷೆ ವಿಧಿಸಲಾಗುತ್ತಿತ್ತು. ಆದರೆ ಹೊಸ ನ್ಯಾಯ ಸಮಿತಿಯಲ್ಲಿ ಇದಕ್ಕೆ ಅವಕಾಶವೇ ಇಲ್ಲದಂತಾಗಿದೆ.
ಚಿಂತಾಮಣಿಯಲ್ಲೂ ಲಾರಿ ಮಾಲೀಕರ ಧರಣಿ
ಕೇಂದ್ರ ಸರಕಾರ ನೂತನವಾಗಿ ಜಾರಿಗೊಳಿಸಿರುವ ಸಾರಥಿ ಸುರಕ್ಷಾ ಜಾಗೃತಿ ಕಾನೂನು ಲಾರಿ ಚಾಲಕರು ಹಾಗೂ ಮಾಲೀಕರಿಗೆ ಮಾರಕವಾಗಿದ್ದು, ಭಾರತೀಯ ನ್ಯಾಯ ಸಂಹಿತೆ ೨ನೇ ೨೦೨೩ ರ ಅಡಿ ಹಿಟ್ ಅಂಡ್ ರನ್ ಪ್ರಕರಣಗಳ ಸೆಕ್ಷನ್ ೧೦೬/೧ ಮತ್ತು ೧೦೬/೨ ನ್ನು ಕೂಡಲೇ ರದ್ದುಗೊಳಿಸಬೇಕು,
  • < previous
  • 1
  • ...
  • 186
  • 187
  • 188
  • 189
  • 190
  • 191
  • 192
  • 193
  • 194
  • 195
  • 196
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved