ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರಜ್ವಲ್, ರೇವಣ್ಣ ಬಂಧನಕ್ಕೆ ಒತ್ತಾಯಿಸಿ ಪ್ರತಿಭಟನೆ
ಮಹಿಳೆಯರ ಖಾಸಗಿ ಮತ್ತು ಲೈಂಗಿನ ಚಿತ್ರಗಳು ಮತ್ತು ದೃಶ್ಯಗಳನ್ನು ಪೆನ್ಡ್ರೈವ್ ಮುಖಾಂತರ ಸಾರ್ವಜನಿಕರಿಗೆ ವಿತರಿಸಿ ವಾಟ್ಸ್ಆಪ್ ಮುಖಾಂತರ ಎಲ್ಲೆಡೆ ಹರಡಲು ಕಾರಣವಾರವರನ್ನು ಪತ್ತೆಹಚ್ಚಿ ಅವರ ಮೇಲೆ ಪ್ರಕರಣ ದಾಖಲಿಸಬೇಕು,
ಮಾಲೂರು- ಕೋಲಾರ ರಸ್ತೆ ದುರಸ್ತಿಗೆ ಒತ್ತಾಯ
ಕೋಲಾದಿಂದ ತಾಲೂಕಿನ ಕಸಬಾ ಹೋಬಳಿಯ ದೊಡ್ಡಕಡತೂರು ಗೇಟ್ ನಿಂದ ಹೊಸಹಳ್ಳಿ ಅಗ್ರಹಾರ ಗ್ರಾಮದವರೆಗಿನ ರಸ್ತೆ ಸಂಪೂರ್ಣ ಕಿತ್ತು ಹೋಗಿದ್ದು ವಾಹನಗಳ ಸಂಚಾರ ದುಸ್ತರವಾಗಿದೆ
ಸತ್ಯನಾರಾಯಣಸ್ವಾಮಿ ಅದ್ಧೂರಿ ರಥೋತ್ಸವ
ರಥೋತ್ಸವದ ಅಂಗವಾಗಿ ಮಲ್ಲ ಎಣ್ಣೆ ಕಂಬ ಹತ್ತುವ ಸ್ಪರ್ಧೆ ನಡೆದಿದ್ದು, ಸುತ್ತಮುತ್ತಲ ಹಲವಾರು ಗ್ರಾಮಗಳ ಯುವಕರು ಪಾಲ್ಗೊಂಡಿದ್ದರು. ಇದಾದ ನಂತರ ರಾತ್ರಿ ಬೆಂಗಳೂರಿನ ಪುಷ್ಪಾಂಜಲಿ ನಾಟ್ಯ ಕಲಾ ಅಕಾಡೆಮಿ ತಂಡದಿಂದ ಜಾನಪದ ನೃತ್ಯ ವೈಭವ ಮೂಡಿಬಂತು
ತಾಲೂಕಿನಲ್ಲಿ ಬಿಸಿಲಿನ ತಾಪಕ್ಕೆ ಕುಸಿದ ಅಂತರ್ಜಲ
ಯರಗೋಳ್ ಡ್ಯಾಂನಲ್ಲಿ ನೀರು ಇರುವತನಕ ಪಟ್ಟಣ ಜನರಿಗೆ ಚಿಂತೆಯಿಲ್ಲ, ಅದು ಖಾಲಿಯಾದರೆ ಇಲ್ಲಿಯೂ ಅಭಾವ ಕಾಡಲಿದೆ. ಕೆಸಿ ವ್ಯಾಲಿ ನೀರನ್ನು ಕೆರೆಗಳಿಗೆ ತುಂಬಿಸುವ ಮೂಲಕ ಅಂತರ್ಜಲ ಹೆಚ್ಚಿಸಲು ಕ್ರಮವಹಿಸಬೇಕಿದೆ.
ನಗರಸಭೆ ಆಯುಕ್ತರ ಕಚೇರಿಗೆ ಸದಸ್ಯರ ಮುತ್ತಿಗೆ
ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಅಧಿಕಾರವಧಿ ಮುಗಿದು ೧೦ ತಿಂಗಳು ಮುಗಿದ್ದು, ಜಿಲ್ಲಾಧಿಕಾರಿಯನ್ನು ಆಡಳಿತಾಧಿಕಾರಿಯಾಗಿ ಸರ್ಕಾರ ನೇಮಕ ಮಾಡಿದೆ, ಆದರೆ ಜಿಲ್ಲಾಧಿಕಾರಿ ನಗರಸಭೆ ಕಚೇರಿಗೆ ಬರುವುದೇ ಇಲ್ಲ
ಆರೋಗ್ಯ ಕಾಪಾಡಿಕೊಳ್ಳಲು ಕ್ರೀಡಾಪಟುಗಳಾಗಿ
ನಾವು ವಿದ್ಯೆಗೆ ಎಷ್ಟು ಪ್ರಾಮುಖ್ಯತೆ ನೀಡುತ್ತಿವೆಯೋ, ಅಷ್ಟೇ ಪ್ರಾಮುಖ್ಯತೆಯನ್ನು ಕ್ರೀಡೆಗೆ ನೀಡಿದರೆ ಉತ್ತಮ ಕ್ರೀಡಾಪಟುಗಳಾಗಿ ಬೆಳಕಿಗೆ ಬರಲು ಕಾರಣವಾಗುತ್ತದೆ. ನೀವುಗಳು ಹೆಚ್ಚಾಗಿ ಕ್ರೀಡಾ ಕೂಟಗಳಲ್ಲಿ ಭಾಗವಹಿಸಬೇಕು
ಮುಂದಿನ 4 ವರ್ಷ ಮಾಲೂರು ತಾಲೂಕು ಅಭಿವೃದ್ಧಿ ಪರ್ವ
ಮುಂದಿನ ನಾಲ್ಕು ವರ್ಷ ತಾಲೂಕಿನ ಅಭಿವೃದ್ಧಿ ಪರ್ವ ಪ್ರಾರಂಭವಾಗಲಿದೆ. ಬಸ್ ನಿಲ್ದಾಣ ಅಭಿವೃದ್ಧಿಗಾಗಿ ೧೧ ಕೋಟಿ ವ್ಯಯ ಮಾಡಲಾಗುತ್ತಿದ್ದು, ಜೂನ್ನಲ್ಲಿ ಕಾಮಗಾರಿ ಪ್ರಾರಂಭವಾಗಲಿದೆ. ೧೦ ಕೋಟಿ ವೆಚ್ಚದಲ್ಲಿ ದೊಡ್ಡಕೆರೆ ಅಭಿವೃದ್ಧಿ ಕಾಮಗಾರಿ
ದಲಿತರ ಮನೆಯೂಟ ನಿರಾಕರಣೆ: ಅಧಿಕಾರಿಗಳ ವಿರುದ್ಧ ದೂರು
ಮತಗಟ್ಟೆಯಲ್ಲಿ ಇದ್ದ ಅಧಿಕಾರಿಗಳು ಉಪನ್ಯಾಸಕರು, ಶಿಕ್ಷಕರು ಇದ್ದರು. ಇವರೇ ಅಸ್ಪೃಶ್ಯತೆಯನ್ನು ಪ್ರದರ್ಶಿಸಿದ್ದಾರೆ. ಇಂತಹ ಅಧಿಕಾರಿಗಳಿಗೆ ತಕ್ಕ ಶಿಕ್ಷೆಯಾಗಬೇಕು, ಸರ್ಕಾರ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ
ಅಪರಾಧ ಮುಕ್ತ ಜೀವನಕ್ಕೆ ಕಾನೂನು ಅರಿವು ಅಗತ್ಯ
ಕಾನೂನಿನ ಅರಿವಿಲ್ಲದೇ ಅಪರಾಧ ಮಾಡಿದರೂ ಶಿಕ್ಷೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ. ನಿತ್ಯ ಜೀವನದಲ್ಲಿ ಅಗತ್ಯವಾದ ಕಾನೂನುಗಳ ಅರಿವು ಇದ್ದರೆ ನೆಮ್ಮದಿಯ, ವಿವಾದ ರಹಿತ ಜೀವನ ನಡೆಸಬಹುದು.
ಸಾಂಸ್ಕೃತಿಕ ಕಲೆಗಳ ತರಬೇತಿ ಕೇಂದ್ರ ಸ್ಥಾಪನೆ
ಗ್ರಾಮೀಣ ಭಾಗದಲ್ಲಿ ಈಗಾಗಲೇ ಯುವ ಪೀಳಿಗೆಯನ್ನು ಭಜನೆ ಮತ್ತು ಕೀರ್ತನಾ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಲಾಗುತ್ತಿದ್ದು, ನಗರ ಪ್ರದೇಶದ ಯುವಕ ಯುವತಿಯರಿಗೂ ಈ ಸೌಲಭ್ಯ ಕಲ್ಪಿಸಲು ಆರ್ಜಿ ಬಡಾವಣೆಯಲ್ಲಿ ಧ್ಯಾನ ಕೇಂದ್ರವನ್ನು ನಿರ್ಮಿಸಲಾಗುತ್ತಿದೆ,
< previous
1
...
187
188
189
190
191
192
193
194
195
...
224
next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್ಗೆ ಸರ್ಕಾರ