• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಎಸ್ಸೆಸ್ಸೆಲ್ಸಿ ಮೊದಲ ದಿನದ ಪರೀಕ್ಷೆ ಸುಗಮ
ಜಿಲ್ಲೆಯಲ್ಲಿ ಪರೀಕ್ಷೆಗೆ ಹೆಸರು ನೊಂದಾಯಿಸಿದ್ದ ೧೯೭೪೩ ವಿದ್ಯಾರ್ಥಿಗಳ ಪೈಕಿ ೧೯೫೭೨ ಮಂದಿ ಹಾಜರಾಗಿದ್ದು, ೧೭೧ ಮಂದಿ ಗೈರಾಗಿದ್ದರು. ಪರೀಕ್ಷೆ ಯಾವುದೇ ಗೊಂದಲಗಳಿಲ್ಲದೇ ಸುಗಮವಾಗಿ ನಡೆಯಿತು.
ಚುನಾವಣಾ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಪಾಲಿಸಿ
ಹೆಚ್ಚಿನ ಮೊತ್ತದ ಹಣವನ್ನು ತೆಗೆದುಕೊಂಡು ಹೋದಲ್ಲಿ ಅದಕ್ಕೆ ಸೂಕ್ತವಾದ ದಾಖಲೆ ಹಾಜರುಪಡಿಸಬೇಕು. ತಪ್ಪಿದ್ದಲ್ಲಿ ಹಣವನ್ನು ಜಪ್ತಿ ಮಾಡಲಾಗುವುದು ಹಾಗೂ ಕೇಸ್ ದಾಖಲಿಸಿ ಸಮಿತಿ ಮುಂದೆ ಹಾಜರುಪಡಿಸಲಾಗುವುದು
ಇಂದಿನಿಂದ ಜಿಲ್ಲಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ
ಶಾಲಾ ವಿದ್ಯಾರ್ಥಿಗಳು ೧೯೮೯೨ ಮಂದಿ, ಖಾಸಗಿ ಅಭ್ಯರ್ಥಿಗಳು ೧೦೦, ಪುನರಾವರ್ತಿತ ಅಭ್ಯರ್ಥಿಗಳು ೩೪೯, ಖಾಸಗಿ ಪುನರಾವರ್ತಿತ ವಿದ್ಯಾರ್ಥಿಗಳು ೧೨೭, ಹೊಸ ಸ್ಕೀಂ ಪುನರಾವರ್ತಿತ ಅಭ್ಯರ್ಥಿಗಳು ೧೦, ನ್ಯೂ ಸ್ಕೀಂ ಖಾಸಗಿ ಅಭ್ಯರ್ಥಿ ಒಬ್ಬರು ಪರೀಕ್ಷೆ ಬರೆಯಲಿದ್ದಾರೆ
ಮುಂದಿನ ಪೀಳಿಗೆಗಾಗಿ ನೀರಿನ ಸಂರಕ್ಷಣೆ ಎಲ್ಲರ ಹೊಣೆ
ಮನುಷ್ಯನ ದುರಾಸೆಗಾಗಿ ಕಾಡುಗಳು ಮಾಯವಾಗಿ ನಾಡೆಲ್ಲ ಕಾಂಕ್ರಿಟ್‌ಮಯವಾಗುತ್ತಿರುವುದರಿಂದ ಜೀವ ಜಲಕ್ಕೆ ಹಾಹಾಕಾರ ಎದ್ದಿದೆ. ಮನುಷ್ಯನ ಮುರ್ಖತನದಿಂದ ಕಾಡುಗಳು ಬರಿದಾಗಿ, ಕೆರೆ ಕಟ್ಟೆಗಳು ಮಾಯವಾಗಿ ಕುಡಿಯಲು ನೀರು ಲಭ್ಯವಿಲ್ಲದ ಪರಿಸ್ಥಿತಿ ಒದಗಿ ಬಂದಿದೆ
ಹಿಂದೂ ಸಂಸ್ಕೃತಿ, ಸಂಸ್ಕಾರ ಬದುಕಿನಲ್ಲಿ ಅಳವಡಿಸಿಕೊಳ್ಳಿ
ನಮ್ಮ ಸಂಸ್ಕೃತಿ ಆಚಾರ ವಿಚಾರಗಳನ್ನು ಮರೆತರೆ ಜೀವನದಲ್ಲಿ ನೆಮ್ಮದಿ ಕಾಣುವುದಿಲ್ಲ. ಪ್ರತಿ ಕ್ಷಣ ಪರಮತ್ಮನ ಚಿಂತನೆ ಮಾಡಬೇಕು. ಆದರೆ ಇಂದು ನಮ್ಮ ಸಂಸ್ಕೃತಿಗೆ ಧಕ್ಕೆ ಬರುವಂತೆ ನಡೆವಳಿಕೆಗಳು ನಡೆಯುತ್ತಿರುವುದು ಖೇದಕರ ಸಂಗತಿ.
ಬಿಸಿಲಿನ ತಾಪಕ್ಕೆ ಹೆಚ್ಚುತ್ತಿರುವ ಅಗ್ನಿ ಅವಘಡ
ಕಳೆದ ಜನವರಿಯಿಂದ ಇಲ್ಲಿವರೆಗೆ ಜಿಲ್ಲೆಯಾದ್ಯಂತ ಅಗ್ನಿಶಾಮಕ ದಳಕ್ಕೆ ೫೬೬ ಬೆಂಕಿ ಪ್ರಕರಣಗಳ ಬಗ್ಗೆ ಫೋನು ಕರೆಗಳು ಹೋಗಿದ್ದು, ಅಗ್ನಿ ಶಾಮಕ ದಳದವರು ಬೆಂಕಿಯನ್ನು ನಂದಿಸುವ ಕೆಲಸ ಮಾಡಿದ್ದಾರೆ
ಪರೀಕ್ಷಾ ಎಡವಟ್ಟು ನಿಲ್ಲಿಸಿ: ಎಂಎಲ್ಸಿ ಒತ್ತಾಯ
ಎಸ್ಸೆಸ್ಸೆಲ್ಸಿ, ಪಿಯುಸಿ ಮೂರು ಪರೀಕ್ಷೆ ಅಂತಾರೆ ಇದರ ಸಾಧಕಬಾಧಕಗಳ ಕುರಿತು ಕನಿಷ್ಟ ಚರ್ಚೆಯನ್ನೂ ನಡೆಸಿಲ್ಲ. ಇದೇ ಎಡವಟ್ಟುಗಳು ಮುಂದುವರೆದರೆ ಮೌಲ್ಯಮಾಪನ ಬಹಿಷ್ಕಾರಕ್ಕೆ ಕರೆ ನೀಡಬೇಕಾದೀತು ಎಂದು ಎಮಎಲ್ಸಿ ಡಾ.ನಾರಾಯಣಸ್ವಾಮಿ ಎಚ್ಚರಿಸಿದ್ದಾರೆ
ಖರೀದಿಯಲ್ಲಿ ವಂಚನೆಯಾದರೆ ದೂರು ನೀಡಿ
ಇತ್ತೀಚಿಗೆ ವಿವಿಧ ಸೇವೆಗಳಾದ ವೈದ್ಯಕೀಯ, ಶಿಕ್ಷಣ, ವಿಮೆ ಮತ್ತು ಬ್ಯಾಂಕಿಂಗ್ ನ್ಯೂನಗಳ ಬಗ್ಗೆಯೂ ಸಹ ಪರಿಹಾರ ಪಡೆಯಲು ಅವಕಾಶ ಇರುತ್ತದೆ. ಗ್ರಾಹಕರ ಹಕ್ಕುಗಳ ಅರಿವು ಮತ್ತು ಹಕ್ಕುಗಳ ರಕ್ಷಣೆ ಪಡೆಯಲು ವಿಶ್ವ ಗ್ರಾಹಕರ ಹಕ್ಕುಗಳ ಬಗ್ಗೆ ಜನತೆಗೆ ಅರಿವು ಅಗತ್ಯ
ಬಂಗಾರಪೇಟೆ: ಪೊಲೀಸ್‌, ಬಿಎಸ್‌ಎಫ್‌ ಪಥಸಂಚಲ
ಮತದಾರರು ನಿರ್ಭಯವಾಗಿ ಮುಕ್ತ ಮತದಾನ ಮಾಡಬೇಕು. ಜನತೆಗೆ ರಕ್ಷಣೆ ನೀಡಲು ಪೊಲೀಸ್ ಇಲಾಖೆ ಮತ್ತು ಬಿಎಸ್‌ಎಫ್ ಸದಾ ಬದ್ಧವಾಗಿರುತ್ತದೆ. ಆತಂಕ ಮುಕ್ತ ಮತದಾನ ಎಲ್ಲರ ಜವಾಬ್ದಾರಿ
ಚುನಾವಣೆ ಘೋಷಣೆ ಬಳಿಕ ಈವರೆಗೆ ₹೫೦ ಲಕ್ಷ ಮೌಲ್ಯದ ಅಕ್ರಮ ಮದ್ಯ ವಶ
ಚುನಾವಣೆ ಕಾಲದಲ್ಲಿ ಹೆಚ್ಚು ಮದ್ಯ ಮಾರಾಟವಾಗದಂತೆ ಮದ್ಯದ ಅಂಗಡಿಗಳು ಜಾಗೃತಿ ವಹಿಸಬೇಕು, ಹೆಚ್ಚು ಮಾರಾಟವಾದಲ್ಲಿ ಸಮರ್ಪಕವಾದ ಕಾರಣ ನೀಡಬೇಕು. ಅಕ್ರಮ ವಹಿವಾಟು ಕಂಡುಬಂದರೆ ಕಠಿಣ ಕ್ರಮ
  • < previous
  • 1
  • ...
  • 194
  • 195
  • 196
  • 197
  • 198
  • 199
  • 200
  • 201
  • 202
  • ...
  • 224
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved