• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸರ್ಕಾರಿ ಆಸ್ಪತ್ರೆ ಬಗ್ಗೆ ಒಳ್ಳೆಯ ಅಭಿಪ್ರಾಯ ಮೂಡಿಸಬೇಕು
ಸರ್ಕಾರಿ ಆಸ್ಪತ್ರೆಯ ಅವ್ಯವಸ್ಥೆಯ ಬಗ್ಗೆ ಜನಕ್ಕೆ ಅಸಮಾಧಾನ ಮೂಡಿದ್ದು, ಖಾಸಗಿ ಆಸ್ಪತ್ರೆಗಳತ್ತ ಮುಖ ಮಾಡುತ್ತಿದ್ದಾರೆ. ಇದನ್ನು ದೂರ ಮಾಡಿ ಸರ್ಕಾರಿ ಆಸ್ಪತ್ರೆಗಳ ಬಗ್ಗೆ ನಂಬಿಕೆ ತರುವ ಕೆಲಸವನ್ನು ನಾವು ನೀವು ಎಲ್ಲರೂ ಒಟ್ಟಾಗಿ ಸೇರಿ ಮಾಡಬೇಕು. ಸರ್ಕಾರಿ ಆಸ್ಪತ್ರೆಯಲ್ಲಿ ಸರ್ಕಾರದಿಂದ ದೊರೆಯುವ ಸೌಲಭ್ಯಗಳ ಸದ್ಬಳಕೆಯಾಗಲಿ.
ಧರ್ಮಸ್ಥಳ ರಕ್ಷಣೆಗೆ ಆಗ್ರಹಿಸಿ ಪ್ರತಿಭಟನೆ
ಹಿಂದುಗಳ ಶ್ರದ್ಧಾ ಕೇಂದ್ರವಾಗಿರುವ ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ದೊಡ್ಡ ಪಿತೂರಿ ನಡೆದಿದೆ. ಯಾರೋ ಒಬ್ಬ ನಾನು ಸಾವಿರಾರು ಹೆಣ ಹೊಳಿದಿದ್ದೇನೆ ಎಂದ ತಕ್ಷಣ ಅತನ ಪೂರ್ವಪರ ವಿಚಾರಿಸದೆ ನಗರ ನಕ್ಸಲರ ಒತ್ತಡಕ್ಕೆ ಮಣಿದು ಎಸ್‌.ಐ.ಟಿ. ರಚಿಸಿದ ರಾಜ್ಯ ಸರ್ಕಾರವು ಈಗ ಷಡ್ಯಂತ್ರದ ನಿಜರೂಪ ಹೊರಬಂದ ಮೇಲೆ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲು ನಿಧಾನ ನೀತಿ ಅನುಸರಿಸುತ್ತಿದೆ
ಹೆಚ್ಚುವರಿ ನ್ಯಾಯಬೆಲೆ ಅಂಗಡಿ ತೆರೆಯಲು ಶಿಫಾರಸು
ಪದವಿ ಮುಗಿಸಿರುವ ನಿರುದ್ಯೋಗಿ ವಿದ್ಯಾರ್ಥಿಗಳಿಗೆ ಉದ್ಯೋಗ ಸಿಗುವರೆಗೂ ಸರ್ಕಾರ ಯುವನಿಧಿ ಯೋಜನೆಯಲ್ಲಿ ಪ್ರತಿ ತಿಂಗಳು ಮೂರು ಸಾವಿರ ಗೌರವ ದನ ನೀಡುತ್ತಿದೆ, ಆದರೆ ತಾಲೂಕಿನಲ್ಲಿ ಪದವಿಧರ ನಿರುದ್ಯೋಗಿಗಳು ಯಾರೂ ಅಷ್ಟಾಗಿ ಹೆಸರುಗಳನ್ನು ನೋಂದಣಿ ಮಾಡಿಸಿಕೊಂಡಿಲ್ಲ,ಇದರಿಂದ ಸರ್ಕಾರದ ಯೋಜನೆ ತಾಲೂಕಿನಲ್ಲಿ ವ್ಯರ್ಥವಾಗುತ್ತಿದೆ
ಸಚಿವ ಕೆಎಚ್ಚೆಂಗೆ ಕೋಲಾರ ಜಿಲ್ಲಾ ಉಸ್ತುವಾರಿ ನೀಡಿ
ಸಚಿವ ಕೆ.ಎಚ್.ಮುನಿಯಪ್ಪ ಅವರನ್ನು ಕೋಲಾರ ಜಿಲ್ಲೆಯ ಉಸ್ತುವಾರಿ ಸಚಿವರನ್ನಾಗಿ ನೇಮಕ ಮಾಡುವಂತೆ ಎಸ್.ಎನ್.ನಾರಾಯಣಸ್ವಾಮಿ ಮುಖ್ಯಮಂತ್ರಿಗಳನ್ನು ಒತ್ತಾಯಿಸಿದ್ದಾರೆ. ಜಿಲ್ಲೆಯ ನಾಡಿ ಮಿಡಿತ ಗೊತ್ತಿರುವ ಕೆ.ಎಚ್.ಮುನಿಯಪ್ಪನವರ ಅಪಾರ ಅನುಭವ, ಹಿರಿಯ ಮತ್ಸದಿ ಒಬ್ಬರು ನಮಗೆ ಬೇಕಿದ್ದು ಜಿಲ್ಲೆಯ ಸಮಗ್ರ ಅಭಿವೃದ್ದಿಗೆ ಪೂರಕವಾಗಿ ಕೆಲಸ ಮಾಡುತ್ತಾರೆ ಎಂದಿದ್ದಾರೆ.
ಮೊರಾರ್ಜಿ ಶಾಲೆ ಜಾಗ ಕೋಮುಲ್‌ ಬಳಕೆಗೆ ವಿರೋಧ
ಶಾಲೆಯ ಜಾಗವನ್ನು ಕೋಮುಲ್‌ ಸಂಸ್ಥೆಗೆ ಬಳಸಿರುವುದು ಉಪವಿಭಾಗಾಧಿಕಾರಿ ಕಾರಣ ಎಂದು ಏಕೆ ಪರಿಗಣಿಸಬಾರದು, ಈಗ ಅಂಬೇಡ್ಕರ್ ವಸತಿ ಶಾಲೆ ಮಂಜೂರಾಗಿದ್ದು ಕೂಡಲೇ ಕ್ರಮವಹಿಸಬೇಕು. ತಪ್ಪಿದ್ದಲ್ಲಿ ನ್ಯಾಯಾಂಗ ಉಲ್ಲಂಘನೆ ಮಾಡಿದವರನ್ನು ರಕ್ಷಿಸುತ್ತಿರುವ ಆರೋಪದ ಮೇಲೆ ಉಪವಿಭಾಗಾಧಿಕಾರಿಗಳ ವಿರುದ್ಧ ಕೋರ್ಟ್‌ಗೆ ಮೊರೆ ಹೋಗಲಾಗುವುದು.
ಅಭಿವೃದ್ಧಿ ಹೆಸರಿನಲ್ಲಿ ಲೂಟಿ ವಿರುದ್ಧ ಹೋರಾಟ
ನಂಜೇಗೌಡರು ಸತ್ಯವನ್ನು ಮರೆಮಾಚಿ ಜನರನ್ನು ದಾರಿ ತಪ್ಪಿಸಲು ಗೊಂದಲ ಸೃಷ್ಟಿಸಲು ಮುಂದಾಗಿದ್ದಾರೆ. ಡಿಸಿಸಿ ಬ್ಯಾಂಕಿನಿಂದ ಸಾಕಷ್ಟು ಲಾಭ ಪಡೆದು ಅದರಿಂದಲೇ ಶಾಸಕರಾಗಿ ಬ್ಯಾಂಕಿನ ಅಧ್ಯಕ್ಷರಾಗಿದ್ದ ಗೋವಿಂದೇಗೌಡರ ವಿರುದ್ದ ಸುಳ್ಳು ಆರೋಪ ಮಾಡಿ ಬ್ಯಾಂಕ್‌ನಿಂದ ಯಾರೂ ಸಾಲ ಪಡೆಯದಂತೆ ಮಾಡಿದ್ದಾರೆ.
ನಗರದೆಲ್ಲೆಡೆ ಗಜಮುಖನ ಪ್ರತಿಷ್ಠಾಪನೆ ಸಂಭ್ರಮ
ಹೊರ ರಾಜ್ಯಗಳ ಹೂ ಮಾರುಕಟ್ಟೆಗೆ ಬಂದಿದ್ದರೂ ಹೂವಿನ ಬೆಲೆ ಕಡಿಮೆಯಾಗಿಲ್ಲ, ಬಟನ್ ರೋಸ್ ಈಗ ೨೦೦ ರಿಂದ ೨೫೦ರೂ, ಸೇವಂತಿ ಕೆಜಿಗೆ ೨೫೦ ರೂಗಳಿಂದ ೩೦೦, ಮಲ್ಲಿಗೆ ೧೦೦೦ ರೂನಿಂದ ೧೨೦೦ರೂ, ಕನಕಾಂಬರ ಅದರ ಹೆಸರೇ ಹೇಳುವಂತೆ ಕನಕದಂತೆ ಬೆಲೆ ಏರಿಸಿಕೊಂಡು ಕೆಜಿಗೆ ೧೮೦೦ ದಾಟಿದೆ. ಅಕ್ಕಿ, ಬೆಲ್ಲ, ಶೇಂಗಾ, ಎಣ್ಣೆಗಳು ಹಬ್ಬಕ್ಕೆ ಮೊದಲೇ ಬೆಲೆ ಹೆಚ್ಚಾಗಿತ್ತು.
ಹಾಳಾದ ರಸ್ತೆಗಳ ಗುಂಡಿ ಮುಚ್ಚಲು ಸಾರ್ವಜನಿಕರು ಒತ್ತಾಯ
ಈ ರಸ್ತೆಯಲ್ಲಿ ಪ್ರತಿ ನಿತ್ಯ ನೂರಾರು ವಾಹನಗಳು ಸಂಚರಿಸುತ್ತವೆ. ಪ್ರಾಥಮಿಕ ಆರೋಗ್ಯ ಕೇಂದ್ರವೂ ಇದ್ದು ಹೆರಿಗೆಗಾಗಿ ಮಹಿಳೆಯರನ್ನು ಇದೇ ರಸ್ತೆಯಲ್ಲಿ ಕರೆ ತರಬೇಕಿದೆ. ಇನ್ನು ಅಕ್ಕಪಕ್ಕದಲ್ಲೇ ಶಾಲೆ ಇದ್ದು, ಶಾಲೆಗೆ ಆಗಮಿಸುವ ವಿದ್ಯಾರ್ಥಿಗಳು, ಬೈಕ್, ಆಟೋಗಳು ಸಂಚರಿಸಿದ ಸಂದರ್ಭದಲ್ಲಿ ಗುಂಡಿಯಲ್ಲಿನ ಕೆಸರು ಮೈಮೇಲೆ ಬೀಳುವ ಆತಂಕದಲ್ಲೇ ಓಡಾಡುತ್ತಾರೆ.
ಅಂತರಂಗದ ಶುದ್ಧಿ ಶ್ರೇಷ್ಠತೆ ಅರಿಯಿರಿ: ಧರ್ಮಾಧಿಕಾರಿ ಡಾ.ಜಯರಾಂ
ಶ್ರೀಯೋಗಾನರಸಿಂಹಸ್ವಾಮಿ ತಂಡ, ಶ್ರೀಅಮರನಾರೇಯಣಸ್ವಾಮಿ ತಂಡ, ಶ್ರೀಮಹಾಲಕ್ಷ್ಮೀ ತಂಡಗಳೆಂದು ಮೂರು ತಂಡಗಳನ್ನು ಮಾಡಲಾಗಿತ್ತು. ಒಂದು ಗಂಟೆಗೆ ಒಂದು ತಂಡವು “ರಾಮ ರಾಮ ಮುಕುಂದ ಮಾಧವ ರಾಮ ಸದ್ಗುರು ಕೇಶವಾ, ರಾಮ ದಶರಥ ತನಯ ದೇವಾ ರಾಮಶ್ರೀ ನಾರೇಯಣ” ಎಂಬ ಶ್ರೀರಾಮ ಭವತಾರಕ ಮಂತ್ರವನ್ನು ಪಠಿಸುತ್ತಾ, ತಾಳ ಹಾಕುತ್ತಾ, ಶ್ರೀರಾಮರ ವೇದಿಕೆಯ ಸುತ್ತಲೂ ಹೆಜ್ಜೆ ಹಾಕುತ್ತಾ ಭಕ್ತಿಯಿಂದ ಪಠಿಸುತ್ತಿದ್ದರು.
ಹಿಂದೂ ಧರ್ಮ, ಧರ್ಮಸ್ಥಳ ಬಗ್ಗೆ ಸಿದ್ದು ಸರ್ಕಾರಕ್ಕೆ ಅಸಡ್ಡೆ; ವನಹಳ್ಳಿ ವೇಣುಗೋಪಾಲ್
ಧರ್ಮಾತೀತವಾಗಿ ದೇವಾಲಯಗಳನ್ನು ಜೀರ್ಣೋದ್ಧಾರ ಮಾಡುತ್ತಿದ್ದು, ಕೆಲ ವ್ಯಕ್ತಿಗಳು ಹಿಂದೂಧರ್ಮ ಮತ್ತು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಅಪಕೀರ್ತಿ ತರುವ ಉದ್ದೇಶದಿಂದ ಇಲ್ಲಸಲ್ಲದ ಅಪಪ್ರಚಾರ ಮತ್ತು ಷಡ್ಯಂತ್ರ ರೂಪಿಸುತ್ತಿದ್ದು, ಇವರಿಗೆ ವಿದೇಶಗಳಿಂದ ಹಣಕಾಸಿನ ನೆರವು ಲಭ್ಯವಾಗುತ್ತಿದೆ, ಇಂತಹವರನ್ನು ಬಂಧಿಸಿ ಕಠಿಣ ಶಿಕ್ಷೆಗೆ ಒಳಪಡಿಸಬೇಕೆಂದು ಒತ್ತಾಯಿಸಿದರು.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 224
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved