• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾರ್ಮಿಕ ವಿರೋಧಿ ಕಾಯ್ದೆ ಹಿಂಪಡೆಯಲು ಆಗ್ರಹ
ದಿನಕ್ಕೆ 8 ಗಂಟೆ ಕೆಲಸದ ಅವಧಿ, ಕಾಯಂ ಕೆಲಸ, ಕೆಲಸಕ್ಕೆ ತಕ್ಕ ವೇತನ, ಸಂಘ ಕಟ್ಟುವ ಹಕ್ಕು ಸೇರಿದಂತೆ ಕಾರ್ಮಿಕರ ಮೂಲಭೂತ ಹಕ್ಕುಗಳನ್ನು ಇಲ್ಲದಾಗಿಸಿ ಕಾರ್ಮಿಕರನ್ನು ಗುಲಾಮರನ್ನಾಗಿಸುತ್ತಿರುವ ಕೇಂದ್ರ ಸರ್ಕಾರವು ಬಂಡವಾಳದ ಪರ ರೂಪಿಸಿರುವ ಕಾರ್ಮಿಕ ವಿರೋಧಿ 4 ಸಂಹಿತೆಗಳನ್ನು ರದ್ದು ಪಡಿಸಿಬೇಕು
ಕೇಂದ್ರದ ಕಾರ್ಮಿಕ ಸಂಹಿತೆ ವಿರೋಧಿಸಿ ಪ್ರತಿಭಟನೆ
ಡಾ.ಅಂಬೇಡ್ಕರ್ ಕಾರ್ಮಿಕ ಸಚಿವರಾಗಿದ್ದಾಗ ಹಲವಾರು ಕಾನೂನು ಜಾರಿಗೊಳಿಸಿದ್ದರು. ಈ ಎಲ್ಲಾ ಕಾನೂನುಗಳನ್ನು ಇಂದಿನ ಕೇಂದ್ರ ಸರ್ಕಾರವು ರದ್ದುಪಡಿಸಿ ೨೦೧೯ ಮತ್ತು ೨೦೨೦ ರಲ್ಲಿ ಲೋಕಸಭೆಯಲ್ಲಿ ಯಾವುದೇ ಚರ್ಚೆ ಇಲ್ಲದೇ ಏಕಪಕ್ಷೀಯವಾಗಿ ೪ ಕಾರ್ಮಿಕ ಸಂಹಿತೆಗಳನ್ನು ಅನುಮೋಧನೆ ಪಡೆದುಕೊಂಡಿದೆ
ಗ್ರಾಪಂನಲ್ಲೇ ಆಡಳಿತಾಧಿಕಾರಿ ಲಭ್ಯ
ಸಾರ್ವಜನಿಕರು ತಮ್ಮ ವಿವಿಧ ಅರ್ಜಿಗಳನ್ನು ವಿಲೇವಾರಿ ಮಾಡಿಸಲು ಹಾಗೂ ಮಂಜೂರಾತಿಗಾಗಿ ತಾಲೂಕು ಕಚೇರಿ ಹಾಗೂ ನಾಡಕಚೇರಿಗಳಿಗೆ ಅಲೆದಾಡಬೇಕಾಗಿತ್ತು. ಇದನ್ನು ತಪ್ಪಿಸಲು ಗ್ರಾಪಂನಲ್ಲೇ ಆಡಳಿತಾಧಿಕಾರಿ ಲಭ್ಯವಿರುವಂತೆ ಸೂಚಿಸಲಾಗಿದೆ. ಇದಕ್ಕಾಗಿ ಕಚೇರಿಯಲ್ಲೇ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು
ಪಡಿತರ ಅಂಗಡಿ ಮಾಲೀಕರ ಕಮಿಷನ್‌ಗೂ ಕೊಕ್ಕೆ
ಕೆಲವು ಅಂಗಡಿ ಮಾಲೀಕರು ಕಮಿಷನ್ ಹಣವನ್ನೇ ನಂಬಿಕೊಂಡು ಬದುಕುತ್ತಿದ್ದು ಅಂತಹ ಮಾಲೀಕರಿಗೆ ೪ ತಿಂಗಳಿಂದ ಸರ್ಕಾರ ಕಮಿಷನ್ ಹಣ ಪಾವತಿ ಮಾಡದೆ ವಿಳಂಬ ಮಾಡುತ್ತಿರುವುದು ಅಂಗಡಿಗಳನ್ನು ನಡೆಸಲು ಕಷ್ಟವಾಗಿದೆ. ಸರ್ಕಾರ ಕಮಿಷನ್ ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಲಾಗುತ್ತಿದೆ ಎಂಬುದು ಮೊದಲಿನಿಂದಲೂ ವಿಪಕ್ಷಗಳ ಟೀಕೆ.
ಬಿಸಿಯೂಟ ನಿರ್ವಹಣೆಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿ
ಮೊಟ್ಟೆ ಖರೀದಿ ಬಹುದೊಡ್ಡ ಸಮಸ್ಯೆಯಾಗಿದೆ, ಅನೇಕ ಸಂದರ್ಭದಲ್ಲಿ ಇಲಾಖೆ ನೀಡುವ ಅನುದಾನ ಮೊಟ್ಟೆ ಖರೀದಿಗೆ ಸಾಕಾಗುವುದಿಲ್ಲ, ಶಿಕ್ಷಕರು ತಮ್ಮ ಜೇಬಿನಿಂದ ಖರ್ಚು ಮಾಡಬೇಕಾದ ಪರಿಸ್ಥಿತಿ ಇದೆ. ಕಡಿಮೆ ಸಂಖ್ಯೆ ಮಕ್ಕಳಿರುವ ಶಾಲೆಗಳಲ್ಲಿ ಬಿಸಿಯೂಟ ನಿರ್ವಹಣೆ ಬಹುದೊಡ್ಡ ಸವಾಲಾಗಿದೆ. ಇಂದಿನ ಬೆಲೆ ಏರಿಕೆ ಸಂದರ್ಭದಲ್ಲಿ ಅನುದಾನ ಹೆಚ್ಚಿಸಬೇಕು.
ಇನ್ನು 3 ತಿಂಗಳೊಳಗೆ 100 ಡೇರಿ ಸಂಘ ಪ್ರಾರಂಭ
ಜೆಲ್ಲೆಯಲ್ಲಿ ಎಲ್ಲೆಲ್ಲಿ ಹಾಲು ಉತ್ಪಾದನೆ ಇದೆ, ಹಾಲು ಶೇಖರಣ ಆಗುತ್ತಿಲ್ಲ ಅಲ್ಲಿ ಹೊಸ ಹಾಲು ಶೇಖರಣಾ ಕೇಂದ್ರ ಪ್ರಾರಂಭಿಸಲಾಗುವುದು. ಹಾಲು ಉತ್ಪಾದಕರಿಗೆ ಹೆಚ್ಚಿನ ಧರ ನೀಡಲು ಒಕ್ಕೂಟದ ಲಾಭಾಂಶದಲ್ಲಿ ಯಾವ ರೀತಿ ನೀಡಬೆಕೆಂದು ಚಿಂತಿಸಲಾಗುತ್ತಿದೆ. ಹಸುಗಳಿಗೆ ವಿಮೆ ಮಾಡುತ್ತಿದ್ದರೂ ಕೇವಲ ಶೇ.೬೦ ಮಾತ್ರ ವಿಮೆ ಕ್ಲೈಮ್ ಆಗುತ್ತಿದೆ
ಸಿಎಂ ಕುರ್ಚಿ ಅಲುಗಾಡಿದಾಗ ಜಾತಿ ಗಣತಿ ಪ್ರಸ್ತಾಪ : ಪಿ.ಸಿ.ಮೋಹನ್

ಜನಗಣತಿಗೆ ಕಾಂಗ್ರೆಸ್ ಸರ್ಕಾರ   ಜನರ ನಂಬಿಕೆ ಕಳೆದುಕೊಂಡಿದೆ.  ಮತ್ತೆ ಸಿದ್ದರಾಮಯ್ಯ ಅವರು ತಮ್ಮ ಖುರ್ಚಿಗಾಗಿ ಸಮೀಕ್ಷೆಗೆ ಮುಂದಾಗಿದ್ದಾರೆ -  ಪಿ.ಸಿ.ಮೋಹನ್

ಅಲ್ಪಸಂಖ್ಯಾತರ ಯೋಜನೆಗಳ ಪ್ರಗತಿ ಪರಿಶೀಲನೆ
ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರ್ಕಾರವು ಅನೇಕ ಅಭಿವೃದ್ಧಿ ಕಾರ್ಯಕ್ರಮ ಜಾರಿಗೆ ತರುತಿದ್ದು, ಅಧಿಕಾರಿಗಳು ಅದನ್ನು ಸಾಮಾನ್ಯ ಜನರಿಗೆ ತಲುಪಿಸುವ ಕೆಲಸವನ್ನು ಮಾಡಬೇಕು. ನೂತನವಾಗಿ ಸಮಿತಿ ರಚಿಸಿದ್ದು ಅವರೊಂದಿಗೂ ಅಧಿಕಾರಿಗಳು ಸೇರಿ ಯೋಜನೆಗಳ ಮಾಹಿತಿ ಹಂಚಿಕೊಂಡು ಅವರ ಸಹಯೋಗದೊಂದಿಗೆ ಕಾರ್ಯಕ್ರಮ ಅನುಷ್ಠಾನ ಗೊಳಿಸಬೇಕು.
ಬಂಗಾರಪೇಟೆ ಪಟ್ಟಾಭಿಶೇಕೋದ್ಯಾನಕ್ಕೆ ಆಧುನಿಕ ಸ್ಪರ್ಶ
ಪಟ್ಟಾಭಿಶೇಕೋದ್ಯಾನವನಕ್ಕೆ ಬಂದವರಿಗೆ ಒಟ್ಟಾರೆಯಾಗಿ ಹೊಸ ಉಲ್ಲಾಸ, ಮುದಾ ನೀಡುವಂತೆ ಪುರಸಭೆ ಯೋಜನೆ ಹಾಕಿಕೊಂಡಿದೆ. ಪಟ್ಟಣದ ಮಕ್ಕಳಿಗೆ ಆಟವಾಡಲು ಮೂರು ಕಿ.ಮೀ ದೂರದ ಇಂದಿರಾ ಗಾಂಧಿ ಪಾರ್ಕ್‌ಗೆ ಹೋಗಬೇಕು, ಪಟ್ಟಾಭಿಶೇಕೋದ್ಯಾನವನದಲ್ಲೆ ಮಕ್ಕಳಿಗೆ ಹಾಗೂ ಹಿರಿಯರಿಗೆ ಎಲ್ಲ ಅನುಕೂಲ ದೊರೆತರೆ ಹೆಚ್ಚು ಉಪಯೋಗವಾಗಲಿದೆ
ರಾಜ್ಯದಲ್ಲಿ ದ್ವಿಭಾಷಾ ನೀತಿ ಜಾರಿಗೆ ಒತ್ತಾಯ
ರಾಜ್ಯ ಪಠ್ಯಕ್ರಮದಲ್ಲಿ ಓದುವ ಮಕ್ಕಳು ಮೂರನೇ ಭಾಷೆಯಾಗಿ ಹಿಂದಿ ಕಲಿಯುವುದು ಕಡ್ಡಾಯವಾಗಿದೆ ಮಾತ್ರವಲ್ಲ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ನೂರು ಅಂಕಗಳಿಗೆ ಹಿಂದಿ ಪರೀಕ್ಷೆ ಕಡ್ಡಾಯವಾಗಿ ಬರೆಯಬೇಕಿದೆ. ತೃತೀಯ ಭಾಷೆಯಾದ ಹಿಂದಿಯು ಕರ್ನಾಟಕದ ವಿದ್ಯಾರ್ಥಿಗಳಿಗೆ ಅನಗತ್ಯವಾದ ಒತ್ತಡ ಒಡ್ಡುತ್ತಿದೆ.
  • < previous
  • 1
  • ...
  • 16
  • 17
  • 18
  • 19
  • 20
  • 21
  • 22
  • 23
  • 24
  • ...
  • 209
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved