ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮಾ. ೬ ರಂದು ಮಾಸ್ತಿ ವಸತಿ ಶಾಲೆ ಲೋಕಾರ್ಪಣೆ
ಮುಖ್ಯಮಂತ್ರಿಗಳು ಡಾಬಸ್ ಪೇಟೆಯಿಂದ ಇಲ್ಲಿನ ತಮಿಳುನಾಡಿನ ಗಡಿ ವರೆಗೂ ೬ ಪಥದ ರಸ್ತೆ ಕಾಮಗಾರಿ ಯೋಜನೆಯನ್ನು ಘೋಷಿಸಿದ್ದಾರೆ. ಈಗ ಪಟ್ಟಣದಲ್ಲಿ ಹಾದುಹೋಗುವ ಅದೇ ರಸ್ತೆ ಮೇಲೆ ೨ .ಕಿ.ಮೀ.ಉದ್ದದ ಮೇಲ್ಸೇತುವೆಗೆ ೩೦೦ ಕೋಟಿ ರು.ಮಂಜೂರಾಗಿದೆ.
ಸ್ವಾವಲಂಬಿಯಾಗಿ ಬೆಳೆಯುತ್ತಿರುವ ಕೃಷಿಕ ಸಮಾಜ
ಕೃಷಿ ಇಲಾಖೆಯು ರೈತರ ಅಭಿವೃದ್ಧಿಗಾಗಿ ಹುಟ್ಟಿಕೊಂಡಿರುವ ಸಂಸ್ಥೆಯಾಗಿದ್ದು ರೈತರಿಗೆ ಪ್ರಯೋಜನವಾಗುವ ಕಾರ್ಯಕ್ರಮಗಳನ್ನು ನೀಡುತ್ತಿದೆ. ಅವಕಾಶ ಸಿಕ್ಕಿದಾಗ ಏನಾದರೂ ಅಭಿವೃದ್ಧಿ ಕೆಲಸಗಳು ಮಾಡಿದರೆ ನಮ್ಮ ಹೆಸರು ಶಾಶ್ವತವಾಗಿ ಉಳಿಯುತ್ತದೆ
ಮೌಢ್ಯ ಬಿಟ್ಟು ವೈಚಾರಿಕತೆ ಬೆಳೆಸಿಕೊಳ್ಳಬೇಕು
ವೈಚಾರಿಕತೆ, ವೈಜ್ಙಾನಿಕತೆಗಳ ಮೂಲಕ ಜಾಗೃತಿ ಸಮಾಜ ಕಟ್ಟೊಣವೆಂದ ಅವರು ಜಗತ್ತಿನ ವಿಕಾಸದ ತಳಪಾಯವೇ ವಿಜ್ಞಾನ, ವಿಜ್ಞಾನದ ತಳಪಾಯವೇ ಪ್ರಶ್ನೆ ಹಾಗೂ ಅನ್ವೇಷಣೆ, ವೈಜ್ಞಾನಿಕ ಮನೋಭಾವದಿಂದ ಮಾತ್ರ ವ್ಯಕ್ತಿತ್ವ ವಿಕಸನ, ದೇಶದ ಅಭಿವೃದ್ದಿ ಸಾಧ್ಯ
ಚಿನ್ನಗಣಿ ಪ್ರದೇಶದ ಅಭಿವೃದ್ಧಿಗೆ ಮೋದಿ ಸರ್ಕಾರ ಬದ್ಧ; ಕೇಂದ್ರ ಸಚಿವ ಪ್ರಹ್ಲಾದ ಜೋಶಿ
ಕಳೆದ ೨೦೨೩ರ ಫೆಬ್ರುವರಿ ೨೭ ರಂದು ವಿದೇಶಾಂಗ ಸಚಿವಾಲಯವನ್ನು ಸಂಪರ್ಕಿಸಿ ಪೋಲೆಂಡ್ ದೇಶದಲ್ಲಿ ಗಣಿಗಾರಿಕೆ ಪೂರ್ಣಗೊಂಡ ಸ್ಥಳಗಳಲ್ಲಿ ಕೈಗೊಂಡಿರುವ ಪ್ರವಾಸೋದ್ಯಮದ ಬಗ್ಗೆ ಮಾಹಿತಿಯನ್ನು ಕಲೆ ಹಾಕಲಾಯಿತು. ಇದರ ಪರಿಣಾಮವಾಗಿ ಅಲ್ಲಿನ ಮೆರಿಕ್ಸಾ ಸಾಲ್ಟ್ ಗಣಿ ಮಂಡಳಿ ಮುಚ್ಚಿರುವಂತಹ ಕೆಜಿಎಫ್ ಚಿನ್ನದ ಗಣಿ ಪ್ರದೇಶದಲ್ಲಿ ಪ್ರವಾಸೋದ್ಯಮ ಮತ್ತು ಮೂಲ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಮುಂದೆ ಬಂದಿದೆ.
ದೆಹಲಿ ಹೋರಾಟ ಬೆಂಬಲಿಸಿ ರೈತ ಸಂಘದಿಂದ ಧರಣಿ
ಉದ್ಯೋಗ ಸೃಷ್ಟಿ ನೆಪದಲ್ಲಿ ಕೃಷಿ ಭೂಮಿಯನ್ನು ಕಬಳಿಸುವುದು ಒಂದು ಕಡೆಯಾದರೆ ಮತ್ತೊಂದು ಕಡೆ ಸಾವಿರಾರು ಕೋಟಿ ಬ್ಯಾಂಕ್ಗಳಲ್ಲಿ ಸಾಲ ಮಾಡಿ ಮೋಜು, ಮಸ್ತಿಗಾಗಿ ದೇಶ ಬಿಟ್ಟು ಹೋಗುವ ಉದ್ಯಮಿಗಳಿಗೆ ರಕ್ಷಣೆ ನೀಡುತ್ತಿದ್ದಾರೆ.
ಬೇಡಿಕೆಗಳ ಈಡೇರಿಸುವಂತೆ ರೈತರಿಂದ ರಸ್ತೆತಡೆ
ದುಡಿದಿಲ್ಲ, ಕೈ ಕೆಸರಾಗಿಲ್ಲ. ನೋವು ಅನುಭವಿಸಿಲ್ಲ. ರೈತರ ಕಷ್ಟ ಗೊತ್ತಿಲ್ಲದ ಸರ್ಕಾರಗಳೇ, ಒಂದು ಎಕರೆ ಕೃಷಿ ಮಾಡಿ, ಕಷ್ಟ ಏನೆಂದು ಅರಿತುಕೊಂಡು ದೆಹಲಿ ಚಲೋ ಹೊರಟಿರುವ ಅನ್ನದಾತರ ಕಣ್ಣೀರಿನ ಸಮಸ್ಯೆಗಳನ್ನು ಆಲಿಸಿ, ಪರಿಹಾರ ಕಲ್ಪಿಸಿ.
ಜೆಡಿಎಸ್ ಪಕ್ಷದ ಕದ ತಟ್ಟಿದ ವರ್ತೂರು ಪ್ರಕಾಶ್?
೨೦೨೨ರ ಆರಂಭದಲ್ಲಿ ನಡೆದ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ ಚುನಾವಣೆ ವೇಳೆ ಪಕ್ಷೇತರರಾಗಿದ್ದ ವರ್ತೂರು ಪ್ರಕಾಶ್ ಬಂದರೆ ಅನುಕೂಲವಾಗುತ್ತದೆ ಎಂಬ ಕಾರಣಕ್ಕಾಗಿ ಮಾಜಿ ಸಚಿವ ಡಾ.ಕೆ.ಸುಧಾಕರ್, ಮುನಿರತ್ನ ಹಾಗೂ ಸಂಸತ್ ಸದಸ್ಯ ಎಸ್.ಮುನಿಸ್ವಾಮಿ ಸೇರಿ ಬಿಜೆಪಿಯ ಮುಖಂಡರು ವರ್ತೂರು ಪ್ರಕಾಶ್ರನ್ನು ಬಿಜೆಪಿಗೆ ಕರೆ ತರುವಲ್ಲಿ ಯಶಸ್ವಿಯಾಗಿದ್ದರು.
ಸಂವಿಧಾನವು ದೇಶದ ಜನರ ಬದುಕನ್ನು ಹಸನಾಗಿಸಿದೆ; ತಹಸೀಲ್ದಾರ್ ರಮೇಶ್
ಭಾರತದ ಸಂವಿಧಾನ ರಚಿಸುವಲ್ಲಿ ಅಂಬೇಡ್ಕರ್ ರ ಪಾತ್ರ ಮುಖ್ಯವಾಗಿದ್ದು, ದೇಶದ ಸಲುವಾಗಿ ದುಡಿದವರಲ್ಲಿ ಪ್ರಮುಖರು. ಅವರು ಶತಮಾನಗಳಿಂದ ತುಳಿತಕ್ಕೊಳಗಾದವರಿಗೆ ಸಂವಿಧಾನದ ಮೂಲಕ ಸಾಮಾಜಿಕ ನ್ಯಾಯ ಒದಗಿಸಿದರು.
ಕೆಜಿಎಫ್, ಕೋಲಾರ ಕ್ಷೇತ್ರಕ್ಕೆ ನೂರು ಕೋಟಿ ಅನುದಾನ
ಕೆಜಿಎಫ್ ಮತ್ತು ಕೋಲಾರ ಕ್ಷೇತ್ರ ಒಟ್ಟು ಸುಮಾರು ನೂರು ಕೋಟಿ ಅನುದಾನ ಬಿಡುಗಡೆಗೊಳಿಸಿದ್ದು, ಈಗಾಗಲೇ ಡಿಪಿಎಆರ್ ಸಹ ಮುಗಿದಿದೆ. ಸದ್ಯದಲ್ಲಿಯೇ ಶಾಸಕಿ ರೂಪಕಲಾ ಶಶಿಧರ್ರೊಂದಿಗೆ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ
ಮಾ.11ಕ್ಕೆ ಅರಣ್ಯಾಧಿಕಾರಿ ವಿರುದ್ಧ ಪ್ರತಿಭಟನೆ
ಜಿಲ್ಲಾ ಅರಣ್ಯಾಧಿಕಾರಿ ಏಡುಕೊಂಡಲು ಮತ್ತು ಅವರ ಸಹಚಾರ ಅಧಿಕಾರಿಗಳು ಸಾವಿರಾರು ಎಕರೆ ಪ್ರದೇಶದಲ್ಲಿ ಸಾವಿರಾರು ಮಾವಿನ ಮರಗಳ ಮಾರಣ ಹೋಮ ಮಾಡಿದ್ದಾರೆ, ಭೂ ಮಂಜೂರಾತಿ ಮಾಡಿದ ದಾಖಲೆ, ಸಾಗುವಳಿ ಪತ್ರ ಹಾಗೂ ಹಕ್ಕು ಪತ್ರ ಇದ್ದರೂ ಮರಗಳ ಹನನ
< previous
1
...
201
202
203
204
205
206
207
208
209
...
224
next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್ ಗುಲಾಮರಲ್ಲ : ಪ್ರಿಯಾಂಕ್ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್ ಬಾಸ್ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ