ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮಾಜ ಸೇವೆಗೆ ಸಿಎಸ್ಆರ್ ನಿಧಿ ಬಳಸಲಿ: ವಿಧಾನಪರಿಷತ್ ಸದಸ್ಯ
ಜಿಲ್ಲೆಯಲ್ಲಿ ಅನೇಕ ಪ್ರತಿಷ್ಠಿತ ಅಂತರಾಷ್ಟ್ರೀಯ ಮಟ್ಟದ ಕೈಗಾರಿಕೆಗಳು ಸಿ.ಎಸ್.ಆರ್ ನಿಧಿಯನ್ನು ಸಮಾಜ ಸೇವೆ, ಅಭಿವೃದ್ದಿ ಕಾರ್ಯಗಳಿಗೆ ಬಳಸಬೇಕು. ಆದರೆ ಅವುಗಳು ಯಾವುದಕ್ಕೆ ವಿನಿಯೋಗಿಸುತ್ತಿದೆ ಎಂಬ ಮಾಹಿತಿ ಇಲ್ಲ. ಈ ಕುರಿತು ಜಿಲ್ಲಾಧಿಕಾರಿ ಬಳಿ ಮಾಹಿತಿ ಪಡೆಯಲಾಗುವುದು
ಪ್ರಭಾವಿ ಸಚಿವರು ಲೋಕಸಭಾ ಚುನಾವಣಾ ಕಣಕ್ಕೆ?
ಸಚಿವ ಈಶ್ವರ್ ಖಂಡ್ರೆ ಹೊರತುಪಡಿಸಿ ಉಳಿದ ಸಂಭವನೀಯ ಸಚಿವರಿಗೆ ಸ್ಥಾನ ಬಿಡಲು ಸ್ವಲ್ಪವು ಸಮ್ಮತಿಸುತ್ತಿಲ್ಲ. ಜೊತೆಗೆ ದೆಹಲಿ ರಾಜಕಾರಣವೂ ಬೇಡವೆಂದು ಈಗಾಗಲೇ ಹಲವಾರು ಭಾರಿ ಮಾಧ್ಯಮಗಳ ಮುಂದೆಯೇ ಸ್ವಷ್ಟಪಡಿಸಿದ್ದಾರೆ
ಶಿಕ್ಷಣ ವ್ಯವಸ್ಥೆ ಜಾತಿ, ನಿರಪೇಕ್ಷಿತವಾಗರಬೇಕು: ಶಾಸಕ ಎಸ್ಎನ್ ನಾರಾಯಣಸ್ವಾಮಿ
ವಿದ್ಯಾರ್ಥಿಗಳು ತಮ್ಮ ಭವಿಷ್ಯದ ಬಗ್ಗೆ ಕನಸು ಕಾಣಬೇಕು ಅದನ್ನು ಸಕಾರ ಗೊಳಿಸುವ ನಿಟ್ಟಿನಲ್ಲಿ ಆತ್ಮಸ್ಥೈರ್ಯವನ್ನು ಕಳೆದುಕೊಳ್ಳದೆ ಧೈರ್ಯವಾಗಿ ಗುರಿ ಸಾಧನೆಯುತ್ತ ಮುನ್ನಡೆಯಬೇಕು. ಒಂದು ಬಾರಿ ಕಳೆದು ಹೋದ ಸಮಯ ಮರುಕಳಿಸುವುದಿಲ್ಲ.
ತಾಲೂಕಿನ ಜನತೆ ನಾನೆಂದೂ ಮೋಸ ಮಾಡಿಲ್ಲ
ಶಾಸಕನಾಗಿ ಕೋಲಾರ, ಚಿಕ್ಕಬಳ್ಳಾಪುರ ಹಾಲು ಉತ್ಪಾದಕ ಒಕ್ಕೂಟದ ಅಧ್ಯಕ್ಷನಾದರೂ ತಾಲೂಕಿನ ಗೌರವ ಉಳಿಸಿದ್ದೇನೆ. ಎಂದಿಗೂ ತಾಲೂಕಿನ ಜನತೆಗೆ ಮೋಸ ಮಾಡಿಲ್ಲ, ಇಡಿ ದಾಳಿಯಿಂದ ನಾನು ಹಾಗೂ ನನ್ನ ಕುಟುಂಬದವರು ತುಂಬಾ ನೋವು ಅನುಭವಿಸಿದ್ದೇವೆ.
ಉತ್ಕೃಷ್ಟ ಮೌಲ್ಯಗಳ ಪ್ರತಿರೂಪ ಶ್ರೀರಾಮಚಂದ್ರ: ಮಾಜಿ ಶಾಸಕ ವೆಂಕಟಮುನಿಯಪ್ಪ
ರಾಮಮಂದಿರ ನಿರ್ಮಾಣಕ್ಕಾಗಿ ಸಾವಿರಾರು ಕರಸೇವಕರು ತಮ್ಮ ಅಮೂಲ್ಯವಾದ ಪ್ರಾಣ ತ್ಯಾಗಮಾಡಿದ್ದಾರೆ, ಲಕ್ಷಾಂತರ ಹಿಂದೂಗಳ ಹೋರಾಟದ ಫಲವಾಗಿ ನಾವು ಇಂತಹ ಸತ್ಕಾರ್ಯದಲ್ಲಿ ಭಾಗಿಯಾಗುತ್ತಿದ್ದೇವೆ.
ವಿದ್ಯಾವಂತ ನಿರುದ್ಯೋಗಿಗಳಿಗೆ ಯುವನಿಧಿ ಸಹಕಾರಿ
ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಯೋಜನೆ ಘೋಷಣೆಯಂತೆ ಈಗಾಗಲೇ ನಾಲ್ಕು ಗ್ಯಾರಂಟಿ ಅನುಕೂಲಗಳು ಅರ್ಹ ಫಲಾನುಭವಿಗಳಿಗೆ ಪ್ರತಿ ತಿಂಗಳು ತಲುಪುತ್ತಿದ್ದು ,ಈಗ ಐದನೇ ಯೋಜನೆ ಯುವನಿಧಿ ಗ್ಯಾರಂಟಿ ಇಂದು ಮಾನ್ಯ ಮುಖ್ಯಮಂತ್ರಿ ಗಳಿಂದ ಶಿವಮೊಗ್ಗದ ಪ್ರೀಡಂ ಪಾರ್ಕ್ನಲ್ಲಿ ಲೋಕಾರ್ಪಣೆಯಾಗಿದೆ.
ನಗರಸಭೆ ಮೇಲ್ದರ್ಜೆಗೇರುತ್ತಿರುವುದು ಹಾಸ್ಯಾಸ್ಪದ
ಜನಸಂಖ್ಯೆಗೆ ಅನುಗುಣವಾಗಿ ನಗರಸಭೆಯಲ್ಲಿ ಕಾರ್ಮಿಕರಿಲ್ಲ, ಸೌಲಭ್ಯಗಳೂ ಇಲ್ಲ. ಹೀಗಿರುವಾಗ ಮಹಾನಗರಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಕೆ ಮಾಡಿ ಜನತೆಗೆ ಏನು ನೀಡಲಿದೆ ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಕಲ್ಯಾಣ ಯೋಜನೆಗಳು ಫಲಾನುಭವಿಯ ಮನೆಗೆ ಬಾಗಿಲಿಗೆ
೨೦೨೩ರ ನ.೧೫ ರಂದು ಜಾರ್ಖಂಡ್ ರಾಜ್ಯದ ಖುಂಟಿಯಿಂದ ಪ್ರಾರಂಭವಾದ ವಿಕಸಿತ ಭಾರತ್ ಸಂಕಲ್ಪ ಯಾತ್ರೆ ಸಮಾಜದಲ್ಲಿನ ಕಟ್ಟ ಕಡೆಯ ವ್ಯಕ್ತಿಗೂ ಪ್ರಯೋಜನಕಾರಿ ಎಂದು ಸಾಬೀತಾಗಿದೆ.
ಉಪ್ಪು ತಿಂದವರು ನೀರು ಕುಡಿಯಲೇಬೇಕು: ಮುನಿಸ್ವಾಮಿ
ಕೋಲಾರ ಹಾಲು ಒಕ್ಕೂಟದ ನೇಮಕಾತಿ ಹಗರಣವೂ ಇದಕ್ಕೆ ಕಾರಣವಾಗಿದೆ, ಲಕ್ಷಾಂತರ ರು. ಪಡೆದು ೭೩ ಜನರಿಗೆ ಉದ್ಯೋಗ ನೀಡಿರುವ ಇವರು ಅಷ್ಟೆ ಸಂಖ್ಯೆಯ ಪ್ರತಿಭಾನ್ವಿತರಿಗೆ ವಂಚನೆ ಮಾಡಿದ್ದರು, ಈ ಆರೋಪವೂ ಈ ದಾಳಿಗೆ ಕಾರಣವಾಗಿದೆ
ಕುಡಿಯುವ ನೀರಿಗಾಗಿ ಮಹಿಳೆಯರ ಪ್ರತಿಭಟನೆ
ಕಳೆದ ೩ ವರ್ಷಗಳಿಂದ ಖಾಸಗಿ ಕೊಳವೆ ಬಾವಿಯಿಂದ ನೀರು ಕೊಡಲಾಗುತ್ತಿದ್ದರೂ ಅವರಿಗೆ ಸರಿಯಾದ ಹಣ ಸಂದಾಯ ಮಾಡಿಲ್ಲವೆಂದು ಪಂಚಾಯಿತಿಗೆ ಹಲವಾರು ಬಾರಿ ಮನವಿ ಮಾಡಿದ್ದೇವೆ. ಆದರೂ ಯಾವುದೇ ಪ್ರಯೋಜನವಾಗಲಿಲ್ಲ
< previous
1
...
201
202
203
204
205
206
207
208
209
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ