• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಣರಾಜ್ಯೋತ್ಸವ ಅರ್ಥಪೂರ್ಣ ಆಚರಣೆಗೆ ಸೂಚನೆ
ಜಿಲ್ಲೆಯ ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ ಜಿಲ್ಲಾಧಿಕಾರಿ, ಇದು ರಾಷ್ಟ್ರೀಯ ಹಬ್ಬ ಎಲ್ಲರ ಪಾಲ್ಗೊಳುವಿಕೆ ಬಹು ಮುಖ್ಯ ಈ ನಿಟ್ಟಿನಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು.
ಮಾಲೂರು ಕಾಂಗ್ರೆಸ್‌ ಶಾಸಕನ ಮನೆ ಮೇಲೆ ಇ.ಡಿ. ದಾಳಿ
ಕೋಲಾರದ ಮಾಲೂರು ಕ್ಷೇತ್ರದ ಶಾಸಕ ಕೆ.ವೈ. ನಂಜೇಗೌಡ ಅವರ ನಿವಾಸ ಕಚೇರಿಗಳ ಮೇಲೆ ಸೋಮವಾರ ಜಾರಿ ನಿರ್ದೇಶನಾಲಯ ದಾಳಿ ಮಾಡಿದೆ. ಕೋಲಾರ ಮತ್ತು ಚಿಕ್ಕಬಳ್ಳಾಪುರದ ಅವಳಿ ಜಿಲ್ಲೆಗಳ ಸುಮಾರು 8ಕ್ಕೂ ಹೆಚ್ಚು ಕಡೆ, 50ಕ್ಕೂ ಹೆಚ್ಚು ಅಧಿಕಾರಿಗಳು.
........ಟಿಎಪಿಸಿಎಂಎಸ್ ಚುನಾವಣೆ: ಬಿಜೆಪಿ ಮೈತ್ರಿಕೂಟ ಗೆಲುವು
ಕೋಲಾರ ತಾಲೂಕು ವ್ಯವಸಾಯೋತ್ಪನ್ನ ಮಾರುಕಟ್ಟೆ ಸಹಕಾರ ಸಮಿತಿಗೆ ಭಾನುವಾರ ನಡೆದ ಚುನಾವಣೆಯಲ್ಲಿ ಜಾತ್ಯತೀತ ಜನತಾದಳ ಮತ್ತು ಬಿಜೆಪಿ ಮೈತ್ರಿಕೂಟವು ಜಯ ಸಾಧಿಸಿದೆ.
ಬಾಲ್ಯವಿವಾಹ ತಡೆಗೆ ಯುವಜನತೆ ಕೈಜೋಡಿಸಿ: ನ್ಯಾ. ಸುನಿಲ್‌ ಹೊಸಮನಿ
ಮಕ್ಕಳಿಗೆ ಬಾಲ್ಯವಿವಾಹ ನಿಷೇಧ ಹಾಗೂ ಪೋಕ್ಸೋ ಕಾಯಿದೆಗಳ ಕುರಿತು ಅರಿವು ಅಗತ್ಯ. ಮಕ್ಕಳ ಹಕ್ಕುಗಳಿಗೆ ಚ್ಯುತಿಯಾದರೆ ೧೦೯೮ ಅಲ್ಲದೇ ೧೪೪೯೯ ಸಹಾಯವಾಣಿಗೂ ದೂರು ಸಲ್ಲಿಸಬಹುದಾಗಿದೆ. ಹೆಣ್ಣು ಅಪ್ರಾಪ್ತೆಯಾಗಿದ್ದಾಗಲೇ ಗರ್ಭಿಣಿಯಾದರೆ ಪೋಕ್ಸೋ ಕಾಯಿದೆಯಡಿ ಶಿಕ್ಷೆ ಖಚಿತ.
ತಪ್ಪಿತಸ್ಥರ ಶಿಕ್ಷೆಗೆ ಕ್ರಮವಹಿಸಿ: ಗೃಹ ಸಚಿವ ಜಿ.ಪರಮೇಶ್ವರ
ಯಾವುದೇ ರೀತಿಯ ಅಪರಾಧ ಪ್ರಕರಣಗಳ ಆರೋಪಿಗಳನ್ನು ಪತ್ತೆಹಚ್ಚಿ ತನಿಖೆಯಿಂದ ಕೈತೊಳೆದುಕೊಳ್ಳಬೇಡಿ, ಆರೋಪಿತರಿಗೆ ನ್ಯಾಯಲಯದಿಂದ ಶಿಕ್ಷೆಯಾಗುವಂತೆ ಕ್ರಮವಹಿಸುವುದು ಪೊಲೀಸರ ಜವಾಬ್ದಾರಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಕೋಲಾರದಲ್ಲಿ ಪೊಲೀಸ್‌ ಪ್ರಗತಿ ಪರಿಶೀಲನಾ ಸಭೆಯಲ್ಲಿ ಹೇಳಿದರು.
ಕಡ್ಡಾಯ ಕನ್ನಡ ನಾಮಫಲಕಗಳಿಗಾಗಿ ಕರ್ನಾಟಕ ರಕ್ಷಣಾ ವೇದಿಕೆ ಜಾಥಾ
ಅಂಗಡಿ ಮುಗ್ಗಟುಗಳ ಮೇಲೆ ಕನ್ನಡ ನಾಮಫಲಕಗಳನ್ನು ಅಳವಡಿಸುವ ಮೂಲಕ ಕನ್ನಡ ಭಾಷೆಗೆ ಮೊದಲ ಆದ್ಯತೆ ನೀಡಬೇಕೆಂಬ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಆದೇಶವನ್ನು ಅನುಷ್ಠಾನಗೊಳಿಸಲು ಇಲ್ಲಿನ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಮೀನಾ ಮೇಷ ಎಣಿಸುತ್ತಿದ್ದಾರೆ ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣ ಬಾಗೇಪಲ್ಲಿಯಲ್ಲಿ ಬುಧವಾರ ಪ್ರತಿಭಟನೆ ನಡೆಸಿತು.
ಯರಗೋಳ್ ನೀರು ಪೂರೈಕೆಗೆ ಇನ್ನೂ ತಾಂತ್ರಿಕ ಅಡ್ಡಿ...!
ಯರಗೋಳ್ ನೀರಾವರಿ ಯೋಜನೆಯ ವ್ಯಾಪ್ತಿಗೆ ಬರುವ ಮಾಲೂರು, ಕೋಲಾರ ನಗರ ಹಾಗೂ ಮಾರ್ಗ ಮಧ್ಯದ 45 ಗ್ರಾಮಗಳಿಗೆ ಇನ್ನೂ ಯರಗೋಳ್‌ ನೀರು ಪೂರೈಕೆ ಭಾಗ್ಯ ಸಿಕ್ಕಿಲ್ಲ. ತಾಂತ್ರಿಕೆ ತೊಂದರೆ, ಪೈಪ್‌ ಲೈನ್‌ ಹಾನಿ ಕಾರಣದಿಂದಾಗಿ ನೀರು ಪೂರೈಕೆ ಸಾಧ್ಯವಾಗಿಲ್ಲ.
ಸಿಹಿ, ಕಹಿ ಘಟನೆಗಳ ಸಮ್ಮಿಶ್ರಣದಲ್ಲಿ ಮರೆಯಾದ ‘೨೦೨೩’...!
ಕೋಲಾರ ಜಿಲ್ಲೆಯಲ್ಲಿ 2023ರಲ್ಲಿ ಘಟಿಸಿದ ಪ್ರಮುಖ ಘಟನಾವಳಿಗಳ ಬಗ್ಗೆ ಒಮ್ಮೆ ಹಿಂತಿರುಗಿ ನೋಡಿದಾಗ ಸಿಹಿ-ಕಹಿ ಘಟನೆಗಳ ಸಮ್ಮಿಶ್ರಣ ಎನ್ನಬಹುದು. ಮಳೆ ಇಲ್ಲದೆ ಕೃಷಿ ಕ್ಷೇತ್ರಕ್ಕೆ ಹಿನ್ನಡೆ, ಜಿಲ್ಲೆಯ ಶಾಸಕರಿಗೆ ಮಂತ್ರಿ ಸ್ಥಾನ ಇಲ್ಲ, ಕೊಲೆ ಘಟನೆಗಳ ಸರಮಾಲೆ, ಅರಣ್ಯ ಭೂಮಿ ತೆರವು ಪ್ರಕರಣ, ಸಂಸದ, ಶಾಸಕರ ನಡುವೆ ವಾಗ್ವಾದ ನಡುವೆಯೇ ಉಳಿತು ವರ್ಷ.
ಕೊನೆಗೂ ಚಿನ್ನದ ಗಣಿ ಕಾರ್ಮಿಕರಿಗೆ ‘ಸ್ವಂತ ಮನೆ ಭಾಗ್ಯ’..!
ಕೆಜಿಎಫ್‌ ಚಿನ್ನದ ಗಣಿ ಕಾರ್ಮಿಕರು ವಾಸವಾಗಿದ್ದ ಬಿಜಿಎಂಎಲ್‌ ಕಂಪನಿಯ ಮನೆಗಳನ್ನು ಕಾರ್ಮಿಕರ ಹೆಸರಿಗೆ ಹಕ್ಕುಪತ್ರ ನೀಡುವುದಾಗಿ ಭರವಸೆ ನೀಡಲಾಗಿತ್ತು. ಅದರಂತೆ ಶನಿವಾರ ಮೊದಲ ಹಂತದಲ್ಲಿ 500 ಮಂದಿಗೆ ಹಕ್ಕು ಪತ್ರ ನೀಡುವ ಸಲುವಾಗಿ 40 ಮಂದಿಗೆ ಸಾಂಕೇತಿಕವಾಗಿ ಹಕ್ಕುಪತ್ರವನ್ನು ಸಂಸದ ಮುನಿಸ್ವಾಮಿ ವಿತರಿಸಿದರು.
11 ಬಿ ಖಾತೆ ನೋಂದಣಿಗೆ ತಡೆ: ಜನತೆ ಪರದಾಟ

ಸ್ಥಳೀಯ ನಗರಾಭಿವೃದ್ಧಿ ಪ್ರಾಧಿಕಾರದ ನಕ್ಷೆ ಅನುಮೋದನೆ ಇಲ್ಲದೇ ತಾಲೂಕಿನಾದ್ಯಂತ ಗ್ರಾಪಂಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ತೆರೆದಿರುವ ೧೧ ಬಿ ಖಾತೆಗಳ ನೋಂದಣಿ ತಡೆಹಿಡಿಯುವಂತೆ ಉಪ ನೋಂದಣಾಧಿಕಾರಿಗೆ ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತರು ಪತ್ರ ಬರೆದಿರುವುದು ಸಾರ್ವಜನಿಕರು ಪರದಾಡುವಂತಾಗಿದೆ.

  • < previous
  • 1
  • ...
  • 201
  • 202
  • 203
  • 204
  • 205
  • 206
  • 207
  • 208
  • 209
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved