• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೋಲಾರ ಜಿಲ್ಲಾ ನೂತನ ಡಿಡಿಪಿಐ ಆಗಿ ಅಲ್ಮಾಸ್ ಫರ್ವೀನ್‌ತಾಜ್ ಅಧಿಕಾರ
ಎಸ್ಸೆಸ್ಸೆಲ್ಸಿ ಫಲಿತಾಂಶ ಉತ್ತಮಪಡಿಸುವ ನಿಟ್ಟಿನಲ್ಲಿ ಈಗಾಗಲೇ ಹಲವಾರು ಕ್ರಮ ಕೈಗೊಳ್ಳಲಾಗಿದೆ, ಜತೆಗೆ ಇಲಾಖೆಯ ಆದೇಶಗಳನ್ನು ಸಮರ್ಪಕವಾಗಿ ಪಾಲಿಸಲಾಗುತ್ತಿದ್ದು, ತಮ್ಮ ಫಲಿತಾಂಶ ಉತ್ತಮಪಡಿಸುವ ಪ್ರಯತ್ನಕ್ಕೆ ಇಲಾಖೆಯ ಸಹಕಾರ ಇದ್ದೇ ಇರುತ್ತದೆ.
ಉದ್ಯಮಿಯಾಗಲು ವೃತ್ತಿ ಕೌಶಲ ಬೆಳೆಸಿಕೊಳ್ಳಿ
ಉದ್ದಿಮಶಾಹಿತ್ವ ಎಂಜಿನಿಯರಿಂಗ್ ಇನ್ನೊಂದು ಜೀವನ ಶೈಲಿ. ನಾಯಕತ್ವ, ಉದ್ದಿಮಶಾಹಿತ್ವ ವಿಭಿನ್ನವಾದರೂ ಅವುಗಳು ಸಾರುವ ಸಂದೇಶ ಒಂದೇ ಆಗಿದೆ. ಉದ್ದಿಮೆಶಾಹಿಗಳಾಗಿ ಯಶಸ್ಸು ಗಳಿಸಲು ಚರ್ಚೆ, ಉತ್ತಮ ಜನಪರ ಪರಿಣತಿ, ಕಠಿಣ ಪರಿಶ್ರಮ, ಉತ್ತೇಜನ ಅನಿವಾರ್ಯವಾಗಿದ್ದು, ಈ ರೀತಿಯ ಮೌಲ್ಯಗಳನ್ನು ಮತ್ತು ಕೌಶಲಗಳನ್ನು ಮೈಗೂಡಿಸಿಕೊಳ್ಳಬೇಕು.
.ಧರ್ಮ ರಕ್ಷಣೆ, ಅಧರ್ಮದ ನಾಶವೇ ಭಗವದ್ಗೀತೆ ಸಾರ
ಸಮಾಜಕ್ಕೆ ಭಗವದ್ಗೀತೆಯಂತಹ ಮಹಾನ್ ಗ್ರಂಥ ನೀಡುವ ಮೂಲಕ ಸಂಸ್ಕಾರದ ಪಾಠ ಹೇಳಿಕೊಟ್ಟ ಶ್ರೀಕೃಷ್ಣ ಪರಮಾತ್ರ ಎಲ್ಲರಿಗೂ ದೇವರೇ, ಸಮಾಜದಲ್ಲಿ ಇಂದಿಗೂ ಸಂಸ್ಕಾರ, ಸಂಸ್ಕೃತಿ ಉಳಿದಿದೆ ಎಂದರೆ ಅದಕ್ಕೆ ನಮ್ಮಲ್ಲಿನ ದೇವರ ಮೇಲಿನ ಭಕ್ತಿಯೇ ಕಾರಣ. ಕೃಷ್ಣನ ಮೇಲಿನ ಭಕ್ತಿ ಎಂತದ್ದು ಎಂಬುದಕ್ಕೆ ಕನಕದಾಸರಿಗೆ ಮೂರ್ತಿಯೇ ಹಿಂದಿರುಗಿ ನೀಡಿದ ದರ್ಶನವೇ ನಿದರ್ಶನ
ವೇಮಗಲ್ ಪಪಂ ಸೋಲು ಸವಾಲಾಗಿ ಸ್ವೀಕರಿಸಿ
ಚುನಾವಣೆಯ ಪೂರ್ವದಲ್ಲಿ ಹೇಳಿದ ಅಷ್ಟು ಅಭಿವೃದ್ಧಿ ಕೆಲಸಗಳನ್ನೂ ಮಾಡತ್ತೇವೆ, ಕಾಂಗ್ರೆಸ್ ಸೋತಿದೆ ಅಭಿವೃದ್ಧಿ ಮಾಡಲ್ಲ ಎಂದು ಕಾಂಗ್ರೆಸ್ ವಿರೋಧಿಗಳು ಅಪಪ್ರಚಾರ ಮಾಡಿದ್ದಾರೆ ಅದಕ್ಕೆ ಯಾರು ಕಿವಿ ಕೊಡಬೇಡಿ ನಾವು ನಿಮ್ಮದೊಂದಿಗೆ ಇದ್ದೇವೆ ಸೋತವರಿಗೂ ಹಾಗೂ ಪಕ್ಷಕ್ಕಾಗಿ ಪ್ರಾಮಾಣಿಕವಾಗಿ ದುಡಿದವರಿಗೆ ಬೇರೆ ಬೇರೆ ಅವಕಾಶಗಳನ್ನು ನೀಡಲಾಗುತ್ತದೆ.
ಮಾಲೂರು ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ
ಪ್ರತಿನಿತ್ಯ ೧೫೦ ರೋಗಿಗಳು ಡಯಾಲಿಸಿಸ್ ಸೌಲಭ್ಯವನ್ನು ಪಡೆಯಲು ಮಾರಿಕಾಂಬ ಟ್ರಸ್ಟ್ ಹಾಗೂ ಸಿಎಸ್‌ಆರ್ ಅನುದಾನದಲ್ಲಿ ಮತ್ತಷ್ಟು ಹೆಚ್ಚುವರಿ ಯಂತ್ರಗಳು ಹಾಗೂ ಬೆಡ್‌ಗಳನ್ನು ಅಳವಡಿಸಲು ಅವಕಾಶ ಮಾಡಿಕೊಡಲು ತೀರ್ಮಾನಿಸಲಾಗಿದೆ. ಇದಕ್ಕಾಗಿ ಮುಖ್ಯಮಂತ್ರಿಗಳು ಇಲ್ಲಿನ ಆಸ್ಪತ್ರೆಯನ್ನು ೪೫ ಕೋಟಿ ರೂಗಳನ್ನು ಬಜೆಟ್‌ನಲ್ಲಿ ನಿಗದಿಪಡಿಸಿದ್ದಾರೆ.
ಮಕ್ಕಳಿಗೆ ದೇಶದ ಇತಿಹಾಸದ ಅರಿವು ಮೂಡಿಸಿ
ಮುಸ್ಲಿಮರು ಹಾಗೂ ಕ್ರಿಶ್ಚಿಯನ್ನರು ಪ್ರತಿ ವಾರ ತಪ್ಪದೇ ಮಸೀದಿ ಮತ್ತು ಚರ್ಚುಗಳಿಗೆ ಹೋಗುತ್ತಾರೆ. ಹಿಂದೂಗಳು ಸಹ ವಾರಕ್ಕೊಮ್ಮೆ ದೇವಾಲಯಕ್ಕೆ ಭೇಟಿ ನೀಡಿದರೆ ಒಗ್ಗಟ್ಟು ಮತ್ತು ಸಾಮರಸ್ಯ ಬೆಳೆಯುತ್ತದೆ. ಸ್ವಾತಂತ್ರ್ಯ ಹೋರಾಟದಲ್ಲಿ ಲಕ್ಷಾಂತರ ಜನ ಪ್ರಾಣವನ್ನು ಮಡುಪಾಗಿ ಇಟ್ಟ ಹೋರಾಟಗಾರರ ಬಗ್ಗೆ ಹಾಗೂ ಸಂಸ್ಕೃತಿಯ ಬಗ್ಗೆ ಮಕ್ಕಳಿಗೆ ಅರಿವು ಮೂಡಿಸಬೇಕು.
ಲಾಟರಿ ಮೂಲಕ ಆಶ್ರಯ ನಿವೇಶನ
ಮಾಲೂರಿನಲ್ಲಿ ೧,೨೦೦ ನಿವೇಶನಗಳು ನಮ್ಮಲ್ಲಿ ಲಭ್ಯವಿದ್ದು, ೪೭೪ ಅರ್ಜಿಗಳು ವಜಾ ಮಾಡುವುದಿಲ್ಲ. ಅವರು ಸೆ.೧೫ರ ಒಳಗೆ ಪೂರ್ಣವಾದ ದಾಖಲೆಗಳನ್ನು ನೀಡಿದರೆ, ಅಂದು ನಡೆಸುವ ಲಾಟರಿ ಮೂಲಕ ನಿವೇಶನಗಳ ಫಲಾನುಭವಿಗಳ ಆಯ್ಕೆ ಪಟ್ಟಿಗೆ ಸೇರಿಸಲಾಗುವುದು. ದಾಖಲೆಗಳನ್ನು ಸಲ್ಲಿಸಲು ಹಾಗೂ ನಿವೇಶನಕ್ಕಾಗಿ ನಕಲಿ ದಾಖಲೆಗಳನ್ನು ಸಲ್ಲಿಸಿದ್ದರೆ ತಕರಾರು ಸಲ್ಲಿಸಲು ಅವಕಾಶವಿದೆ.
ಅಲೆಮಾರಿ ಜನಾಂಗಕ್ಕೆ ಶೇ.೧ರಷ್ಟು ಮೀಸಲು ಕಲ್ಪಿಸಿ
ಆಯೋಗ ಪರಿಶಿಷ್ಟ ಜಾತಿಗಳ ಪ್ರವರ್ಗ-ಎ ರಲ್ಲಿ ಸೂಕ್ಷ್ಮ ಮತ್ತು ಅಲೆಮಾರಿ ಜಾತಿಗಳನ್ನು ಸೇರಿಸಿ ಶೇ.೧ರಷ್ಟು ಮೀಸಲಾತಿಗಾಗಿ ಶಿಫಾರಸ್ಸು ಮಾಡಿದೆ. ಆದರೆ ಸರ್ಕಾರ ಸದರಿ ಪ್ರವರ್ಗಗಳನ್ನು ಮೂರು ವಿಭಾಗಗಳಾಗಿ ವಿಂಗಡಿಸಿ ಅಸ್ಪೃಶ್ಯ ಸಂಬಂಧಿತ ಅಲೆಮಾರಿ ಜಾತಿಗಳನ್ನು ಇತರೆ ಸ್ಪರ್ಶ ಜಾತಿಗಳ ಜೊತೆ ಸೇರಿಸಿ ಶೇ.೫ರ ಗುಂಪಿಗೆ ಸೇರಿಸಿರುವುದು, ಅಲೆಮಾರಿ ಸಮುದಾಯಗಳಿಗೆ ಮರಣ ಶಾಸನವಾಗಿದೆ
ಮಾಲೂರಿನಿಂದ ಧರ್ಮ ರಕ್ಷಣೆಗೆ ಧರ್ಮಸ್ಥಳ ಯಾತ್ರೆ
ಭಾರತೀಯ ಸಂಸ್ಕೃತಿಯಲ್ಲಿ ಹಿಂದೂ ಧರ್ಮಕ್ಕೆ ವಿಶೇಷವಾದ ಗೌರವ ಸ್ಥಾನವಿದೆ, ಹಿಂದೂ ಧರ್ಮದ ಶ್ರದ್ಧಾ ಕೇಂದ್ರಗಳ ಬಗ್ಗೆ ಕೆಲವರು ಅಪಪ್ರಚಾರ ಮತ್ತು ಕೆಟ್ಟದಾಗಿ ಬಿಂಬಿಸುವ ಕೆಲಸ ಒಬ್ಬರಿಗೆ ಇಬ್ಬರಿಗೆ ಮಾತ್ರವಲ್ಲ ಇಡಿ ಭಾರತ ದೇಶದ ಹಿಂದೂ ಧರ್ಮದವರು ತಲೇ ತಗ್ಗಿಸುವಂತಾಗಿದೆ. ಇಂಥಹ ಸಂದರ್ಭದಲ್ಲಿ ಹೂಡಿ ವಿಜಯಕುಮಾರ್ ಧರ್ಮಸ್ಥಳ ಯಾತ್ರೆ ಆರಂಭಿಸಿರುವುದು ಶ್ಲಾಘನೀಯ
ವೇಮಗಲ್ ಪಪಂ: ಕೈ ಸೋಲಿಗೆ ಕೊತ್ತೂರು ಕಾರಣ
ದಲಿತರು, ಅಲ್ಪಸಂಖ್ಯಾತರು, ಹಿಂದುಳಿದ ವರ್ಗದವರನ್ನು ನಿರ್ಲಕ್ಷ್ಯ ಮಾಡಿದರೆ, ತಾವೂ ಸೇರಿದಂತೆ ಚುನಾವಣೆಗಳಲ್ಲಿ ಇದೇ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಹೆಚ್ಚಿನ ಅಭಿವೃದ್ಧಿ ಕಾರ್ಯಗಳನ್ನು ಮಾಡಿ ದಲಿತರಿಗೆ, ಅಲ್ಪಸಂಖ್ಯಾತರಿಗೆ ಹಾಗೂ ಹಿಂದುಳಿದ ವರ್ಗದವರನ್ನು ಕಡೆಗಣಿಸದೇ ಅವರ ಸಮಸ್ಯೆಗಳಿಗೆ ಸ್ಪಂದಿಸಲಿ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 224
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved