• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಉಳಿದಿರುವುದೇ ಶಾಲೆಗಳಲ್ಲಿ
ಕಾನ್ವೆಂಟ್ ವ್ಯಾಮೋಹ, ಪರಭಾಷೆ ಬಳಸುವ ಪ್ರೀತಿ ಮತ್ತುತೋರ್ಪಡಿಕೆ ಪ್ರದರ್ಶನದಿಂದಾಗಿ ಇಂದು ಕನ್ನಡ ಮಾತನಾಡುವವರು, ಓದುವವರ ಸಂಖ್ಯೆ ಕ್ಷೀಣಿಸುತ್ತಿದೆ. ಕನ್ನಡ ಭಾಷೆ ಜೀವಂತಿಕೆಯಾಗಿ ಪ್ರತಿಯೊಬ್ಬರ ಮನೆಮಾತಾಗಿರುವುದು ಗ್ರಾಮೀಣ ಭಾಗದಲ್ಲಿ ಮಾತ್ರ. ಕನ್ನಡ ಶಾಲೆಗಳು ನಶಿಸಿಹೋದರೆ ಕನ್ನಡಕ್ಕೆ ಖಂಡಿತಾ ಕುತ್ತು ಬರುತ್ತದೆ.
ಸಮಾನತೆ ಬೆಳೆಸುವ ಸರ್ಕಾರಿ ಶಾಲೆ ಉಳಿಸಬೇಕು
ಮಕ್ಕಳಿಗೆ ಶಿಕ್ಷಣದ ಜತೆಗೆ ಸಂಸ್ಕಾರ ಕಲಿಸುವ ಸರ್ಕಾರಿ ಶಾಲೆಗಳ ಶೈಕ್ಷಣಿಕ ಪ್ರಗತಿಗೆ ದಾನಿಗಳ ನೆರವು ಅಗತ್ಯವಿದ್ದು, ಖಾಸಗಿ ಪೈಪೋಟಿ ಸರ್ಕಾರಿ ಶಾಲೆಗಳನ್ನು ಇಂದು ಕಾಡುತ್ತಿದೆ, ಇಂತಹ ಸಂದರ್ಭದಲ್ಲಿ ಈ ಶಾಲೆಗಳ ಬಡ ಮಕ್ಕಳಿಗೆ ಅಗತ್ಯ ಸೌಲಭ್ಯ ಒದಗಿಸುವ ಮೂಲಕ ಅವರನ್ನು ಸ್ಪರ್ಧಾತ್ಮಕ ಪೈಪೋಟಿಗೆ ಎದುರಾಗಿ ನಿಲ್ಲುವ ಶಕ್ತಿ ತುಂಬಬೇಕು.
ಯೋಗಿಯಾದವನಿಗೆ ಯೋಗ ಲಭಿಸುತ್ತದೆ
ಬಹುತೇಕ ರೈತರ ಮಕ್ಕಳು ಐಎಎಸ್, ಐಪಿಎಸ್, ಐಎಫ್‌ಎಸ್. ಕೆಎಎಸ್ ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಿ ರಾಷ್ಟ ಮತ್ತು ಅಂತರಾಷ್ಟ್ರ ಮಟ್ಟದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಬಡ ವಿದ್ಯಾರ್ಥಿನಿಯರಿಗಾಗಿ ಹಾಸ್ಟೆಲ್‌ ನಿರ್ಮಿಸಲು ೧೦ ಕೋಟಿ ಮೀಸಲಿಟ್ಟಿದ್ದು ಬೈರೇಗೌಡ ನಗರದಲ್ಲಿ ನಿರ್ಮಾಣ ಮಾಡಲಾಗುವುದು.
ಜಿಲ್ಲೆಯಲ್ಲಿ ದಿನಕ್ಕೆ ೧೦ ಲಕ್ಷ ಲೀ. ಹಾಲು ಉತ್ಪಾದನೆ ಗುರಿ
ಕಳೆದ ಅವಧಿಯ ಆಡಳಿತ ಕೊನೆ ಅವಧಿಯಲ್ಲಿ ಒಕ್ಕೂಟದಲ್ಲಿ ೬ ಲಕ್ಷ ೮೫ ಸಾವಿರ ಲೀಟರ್ ಹಾಲು ಸಂಗ್ರವಾಗುತ್ತಿತ್ತು, ಆಡಳಿತಾಧಿಕಾರಿ ಬಂದ ನಂತರ ೯ ಲಕ್ಷ ಲೀಟರ್‌ಗೆ ಏರಿಕೆ ಆಗಿದೆ. ಹಾಲಿನ ಸಂಘಗಳು ಹೆಚ್ಚಾಗಿವೆ. ಹಾಲಿನ ಪ್ರೋತ್ಸಾಹ ಧನವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯನವರು ೪ ರೂ.ಗಳನ್ನು ಹೆಚ್ಚಿಗೆ ಮಾಡಿದ ಕಾರಣ ರಾಜ್ಯದಲ್ಲಿ ಹಾಲು ಹೆಚ್ಚಾಗಲು ಕಾರಣವಾಗಿದೆ
ವಿವಾಹವಾದ ರಾತ್ರಿಯೇ ವರ ಆತ್ಮಹತ್ಯೆ
ಹರೀಶ್‌ಬಾಬು ಮತ್ತು ಶಿವರಂಜಿನಿ ನಡೆವೆ ಈ ಹಿಂದೆ ಮನಸ್ತಾಪ ಉಂಟಾಗಿತ್ತು. ಈ ಕಾರಣದಿಂದಲೇ ಶಿವರಂಜಿನಿ ಹರಿಶ್ ಬಾಬುನನ್ನು ಮದುವೆಯಾಗುವಂತೆ ಕೇಳಿದ್ದಾಳೆ ಇದಕ್ಕೆ ಹರೀಶ್ ಬಾಬು ಆಷಾಢಮಾಸ ಮುಗಿಯಲಿ ಎಂದಿದ್ದಾನೆ. ಇದಕ್ಕೆ ಶಿವರಂಜಿನಿ ಒಪ್ಪದ ಕಾರಣ ಸಂಬಂಧಿಕರು ಸೇರಿ ಕೋಲಾರ ಸಬ್ ರಿಜಿಸ್ಟ್ರಾರ್‌ ಕಚೇರಿಯಲ್ಲಿ ಇಬ್ಬರಿಗೂ ಮದುವೆ ಮಾಡಿಸಿದ್ದಾರೆ. ಅಂದು ರಾತ್ರಿಯೆ ವರ ಆತ್ಮಹತ್ಯೆ.
ಪಕ್ಷ ಸಂಘಟನೆಯೇ ಜೆಡಿಎಸ್‌ ಯಾತ್ರೆ ಉದ್ದೇಶ
ಪಕ್ಷದ ಅಧ್ಯಕ್ಷರಾಗಿರುವ ಹೆಚ್.ಡಿ.ಕುಮಾರಸ್ವಾಮಿ ಕೇಂದ್ರ ಸಚಿವರಾದ ನಂತರ ರಾಜ್ಯದಲ್ಲಿ ಜೆಡಿಎಸ್ ಸಂಘಟನೆ ಸೊರಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಪಕ್ಷವನ್ನು ಬೇರು ಮಟ್ಟದಿಂದ ಸಂಘಟನೆ ಮಾಡಲು ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಇದ್ದಾರೆಂಬ ಸಂದೇಶ ಸಾರುವ ಉದ್ದೇಶದಿಂದ ಜನರಿಂದ ಜನತಾದಳ ಯಾತ್ರೆ ಹಮ್ಮಿಕೊಳ್ಳಲಾಗಿದೆ
ವಿವಾಹವಾದ ರಾತ್ರಿಯೇ ವರ ಆತ್ಮಹತ್ಯೆ : ಪ್ರಿಯತಮೆಯ ಒತ್ತಡಕ್ಕೆ ಮಣಿದು ವಿವಾಹ

ಕೋಲಾರದ ಜಿಲ್ಲಾಸ್ಪತ್ರೆಯಲ್ಲಿ ಕಳೆದ ಹತ್ತು ವರ್ಷದಿಂದ ಡೇಟಾ ಎಂಟ್ರಿ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದ ಹರೀಶ್ ಬಾಬು  ಎಂಬಾತ ಜಿಲ್ಲಾಸ್ಪತ್ರೆಯ ಇ.ಎನ್.ಟಿ ವಿಭಾಗದ ಕೊಠಡಿಯಲ್ಲಿ ನೇಣಿಗೆ ಶರಣಾಗಿದ್ದಾನೆ.

ಒಬ್ಬರಿಗೆ ಒಂದೇ ಮನೆ ಒಪ್ಪಂದಕ್ಕೆ ಬದ್ಧರಾಗಿ

2001 ರಲ್ಲಿ ಚಿನ್ನದ ಗಣಿಗಳನ್ನು ಮುಚ್ಚುವ ಸಮಯದಲ್ಲಿ ಗಣಿ ಆಡಳಿತ ಮಂಡಳಿ ಮತ್ತು ಗಣಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ನೌಕರರ ನಡುವೆ ಮನೆಗಳಿಗೆ ಸಂಬಂಧಿಸಿದಂತೆ ಒಪ್ಪಂದವಾಗಿದ್ದು, ಅದರಂತೆ ಒಬ್ಬರಿಗೆ ಒಂದು ಮನೆ ಮಾತ್ರ ಅವಕಾಶ ಇದೆ ಎಂದು ಸಂಸದ ಎಂ.ಮಲ್ಲೇಶ್‌ಬಾಬು ತಿಳಿಸಿದರು.

ಪೋಕ್ಸೊ ಉಲ್ಲಂಘಿಸಲು ಪ್ರಚೋದನೆ
ಸಭೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಸಂಬಂಧಪಟ್ಟ ಅಧಿಕಾರಿ ವಿರುದ್ದ ಮಾತನಾಡುವಾಗ ಶಾಸಕರು, ನಮ್ಮ ಕ್ಷೇತ್ರ ಮಂದಿಯನ್ನು ಫೋಕ್ಸೋ ಎನ್ನುವ ಹೆಸರಿನಲ್ಲಿ ಜೈಲಿಗೆ ಕಳುಹಿಸಿದ್ದೀಯಾ, ೩ ಅಥವಾ ೬ ತಿಂಗಳು ಹೆಚ್ಚು ಕಡಿಮೆ ಇದ್ದರೆ ಅದಕ್ಕೆ ಮಾನವೀಯತೆ ದೃಷ್ಟಿಯಿಂದ ಬಿಟ್ಟು ಬಿಡಬೇಕು, ಎರಡೂ ಕುಟುಂಬಗಳು ಪರಸ್ಪರ ಒಪ್ಪಿಕೊಂಡು ಮದುವೆ ಮಾಡಿರುತ್ತಾರೆ.
ವಿದ್ಯುತ್‌ ಸಂಪರ್ಕಕ್ಕೆ ಕೆಡಿಎ ಎನ್‌ಒಸಿ ಕಡ್ಡಾಯ
ಹಳೇ ಬಡಾವಣೆಗಳು ಕೆಡಿಎ ಪ್ರಕಾರ ರಚನೆಯಾಗಿಲ್ಲ, ಯಾವುದೇ ಪ್ಲ್ಯಾನ್ ಇಲ್ಲ, ರಸ್ತೆಗಳು ಸಣ್ಣದಾಗಿವೆ, ಚರಂಡಿ ವ್ಯವಸ್ಥೆ ಮೊದಲೇ ಇಲ್ಲ ಹೀಗಿರುವಾಗ ಸ್ವಾಧೀನಾನುಭವ ಪತ್ರ (ಓಸಿ) ಹಾಗೂ ನಿರ್ಮಾಣ ಕಾರ್ಯಾರಂಭ ಪತ್ರ ಕಡ್ಡಾಯಗೊಳಿಸಿರುವುದು ಸಾರ್ವಜನಿಕರಲ್ಲಿ ಗೊಂದಲ ಉಂಟಾಗಿದೆ. ಸೋಲಾರ್‌ ಅಳವಡಿಕೆಗೂ ಸರ್ಕಾರದ ಅನುಮತಿ ಅಗತ್ಯ.
  • < previous
  • 1
  • ...
  • 17
  • 18
  • 19
  • 20
  • 21
  • 22
  • 23
  • 24
  • 25
  • ...
  • 209
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved