• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರೈತರ ಸಮಸ್ಯೆ ಆಲಿಸುವುದೇ ಗ್ರಾಮ ಪರಿಕ್ರಮ ಉದ್ಧೇಶ
ಮೋದೀಜಿಯವರು ಎರಡನೇ ಬಾರಿಗೆ ಪ್ರಧಾನಿಯಾಗಿದ್ದಾಗ 5 ವರ್ಷಗಳಲ್ಲಿ ಜಾರಿಗೊಳಿಸಿರುವ ಯೋಜನೆಗಳನ್ನು ಗ್ರಾಮಗಳಲ್ಲಿ ಜನರಿಗೆ ಮನದಟ್ಟು ಆಗುವಂತೆ ಮಾಡಿ ೩ನೇ ಬಾರಿ ಮೋದಿಯವರನ್ನು ಪ್ರಧಾನಿಯಾಗಿಸುವುದೇ ಗ್ರಾಮ ಪರಿಕ್ರಮ ಯಾತ್ರೆ ಉದ್ದೇಶ
ಕೋಲಾರ ಜಿಲ್ಲೆಗೆ ವರದಾನವಾದ ಹೈನೋದ್ಯಮ
ಜಿಲ್ಲೆಯಿಂದ ಉತ್ಪಾದನೆ ಆಗುವಂತಹ ಹಾಲು ದೇಶಾದ್ಯಂತ ರಪ್ತು ಮಾಡಲಾಗುತ್ತಿದೆ. ಜೊತೆಗೆ ಗಡಿ ಕಾಯುವ ಯೋಧರಿಗೂ ಪೂರೈಕೆ ಮಾಡುತ್ತಿರುವುದು ಹೆಮ್ಮೆಯ ಸಂಗತಿ. ಕೋಲಾರದಲ್ಲಿ ನಿರ್ಮಾಣ ಮಾಡಬೇಕಾಗಿರುವ ಎಂವಿ ಕೃಷ್ಣಪ್ಪ ಗೋಲ್ಡನ್ ಡೇರಿ ನಿರ್ಮಾಣಗೊಳ್ಳುವ ವಿಶ್ವಾಸ
ಗ್ರಾಮಾಭಿವೃದ್ಧಿಯಲ್ಲಿ ಗ್ರಾಪಂ ಪಾತ್ರ ನಿರ್ಣಾಯಕ
ಗ್ರಾಮಗಳ ಅಭಿವೃದ್ಧಿಗೆ ಗ್ರಾಪಂನ ಚುನಾಯಿತ ಪ್ರತಿನಿಧಿಗಳು ಪರಿಣಾಮಕಾರಿಯಾಗಿ ಕೆಲಸ ಮಾಡಬೇಕು. ಗ್ರಾಮಗಳ ಅಭಿವೃದ್ಧಿಗೆ ಹಿಂದಿನ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ನರೇಗಾ ಯೋಜನೆಯಡಿ ಸಾಕಷ್ಟು ಅನುದಾನ ಗ್ರಾಪಂಗಳಿಗೆ ಒದಗಿಸುವಂತೆ ಮಾಡಿದ್ದಾರೆ
ಮೋದಿ ಆಡಳಿತದಲ್ಲಿ ಬಡತನ, ನಿರುದ್ಯೋಗ ಹೆಚ್ಚಳ: ಎಸ್.ಎನ್. ನಾರಾಯಣಸ್ವಾಮಿ

ನರೇಂದ್ರ ಮೋದಿ ಪ್ರಧಾನಿಯಾಗಿ ಹತ್ತು ವರ್ಷಗಳಾದರೂ ದೇಶದಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಇನ್ನೂ ಬಡತನ, ನಿರುದ್ಯೋಗ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಕೇಂದ್ರ ಸರ್ಕಾರದ ಕಾರ‍್ಯವೈಖರಿಯನ್ನು ಟೀಕಿಸಿದರು.

ಶಾಲೆಯ ಶೌಚಾಲಯ ಮಕ್ಕಳು ಸ್ವಚ್ಛ ಮಾಡಿದರೆ ತಪ್ಪಲ್ಲ
ಶಾಲೆಗಳಲ್ಲಿ ಮಕ್ಕಳೇ ಬಳಸುವ ಶೌಚಾಲಯವನ್ನು ಅವರೇ ಸ್ವಚ್ಛ ಮಾಡಿಕೊಂಡರೆ ಅದು ದೊಡ್ದ ಅಪರಾಧವೆಂದು ಬಿಂಬಿಸುತ್ತಿರುವುದು ಸಮಾಜಕ್ಕೆ ತಪ್ಪು ಸಂದೇಶ ನೀಡಿದಂತಾಗಿದೆ. ಬೆಳೆಯುವ ಮಕ್ಕಳಿಗೆ ಇದರ ಬಗ್ಗೆ ತಪ್ಪು ಭಾವನೆ ಮೂಡಿಸಬಾರದು
ವಿದ್ಯಾರ್ಥಿಗಳ ಸಾಧನೆಗೆ ಗುರಿ ಇರಬೇಕು: ಶಾಸಕ
ಶಿಕ್ಷಣ ಮತ್ತು ಉದ್ಯೋಗ ಪಡೆಯಲು ಸತತ ಪ್ರಯತ್ನ ಹಾಗೂ ಕಷ್ಟಪಟ್ಟಾಗ ಮಾತ್ರವೇ ಸಾಧ್ಯ. ಅದನ್ನು ಪಡೆಯಲು ಓದಿನ ಪ್ರಾರಂಭದಲ್ಲಿಯೇ ಗುರಿ ಇಟ್ಟುಕೊಂಡು ಸಾಧಿಸಲು ಮುಂದಾಗಬೇಕು ಅನಿಟ್ಟಿನಲ್ಲಿ ಪ್ರತಿಯೊಬ್ಬರೂ ಆಲೋಚನೆಗಳು ಗುರಿ ಸಾಧನೆ ಕಡೆ ಇರಬೇಕು
ಗುಣಮಟ್ಟದ ಶಿಕ್ಷಣಕ್ಕಾಗಿ ಸರ್ಕಾರಿ ಶಾಲೆಗೆ ನೆರವು
ಟೇಕಲ್‌ನ ಹುಣಸೀಕೋಟೆ, ಕರಡುಗುರ್ಕಿ ಸ.ಹಿ.ಪ್ರಾಥಮಿಕ ಶಾಲೆಗಳಿಗೆ ಸದ್ಗಮಯ ರೋಟರಿ ಸಂಸ್ಥೆ ಹಾಗೂ ಸನುಂದರಾಮ್‌ರಾವ್ ಫೌಂಡೇಶನ್‌ ಶುದ್ದನೀರಿನ ಯಂತ್ರವನ್ನು ಕೊಡುಗೆಯಾಗಿ ನೀಡಿದೆ. ಅಲ್ಲದೆ ಟೇಕಲ್ ಭಾಗದಲ್ಲಿ ಈ ಸಂಸ್ಥೆಗಳು ನೋಟ್ ಪುಸ್ತಕ, ಡೆಸ್ಕ್, ಕಂಪ್ಯೂಟರ್ ಇನ್ನಿತರೆ ಸಾಮಾಗ್ರಿಗಳನ್ನು ನೀಡಿದೆ
ಕಾಂಗ್ರೆಸ್‌ ಅಪಪ್ರಚಾರವೇ ಜೆಡಿಎಸ್‌ಗೆ ಅಸ್ತ್ರ: ಎಂಎಲ್‌ಸಿ ಇಂಚರ ಗೋವಿಂದರಾಜು
ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಹೊರಗಿನವರಿಗೆ ಮಣೆ ಹಾಕುವುದು ಬೇಡ, ಸ್ಥಳೀಯರಿಗೆ ಆಧ್ಯತೆ ನೀಡಬೇಕೆಂಬುವುದು ಎಲ್ಲರ ಅಭಿಪ್ರಾಯ. ಆದರೆ ಮೈತ್ರಿ ಸರ್ಕಾರದಲ್ಲಿ ಯಾವುದೇ ಯಾರಿಗೆ ಟಿಕೆಟ್‌ ಸಿಗಲಿ ಎಲ್ಲರೂ ಸಂಘಟಿತರಾಗಿ ಗೆಲುವು ಸಾಧಿಸಬೇಕು
ಜೀತ ನಿರ್ಮೂಲನೆಗೆ ಜನತೆಯ ಸಹಕಾರ ಅಗತ್ಯ
ಶ್ರೀಮಂತರು ಬಡವರ ಮಕ್ಕಳನ್ನು ಆರ್ಥಿಕವಾಗಿ ಒಂದು ಮೊತ್ತಕ್ಕೆ ಜೀತಕ್ಕೆ ಇಟ್ಟುಕೊಂಡು ಜೀತದಾಳುಗಳಂತೆ ದುಡಿಸಿಕೊಳ್ಳುತ್ತಿದ್ದರು. ಪ್ರಸ್ತುತ ಸಮಾಜದಲ್ಲಿ ಕಾನೂನಿನ ಜಾಗೃತಿ ಹೆಚ್ಚಾದಂತೆ ಜೀತ ಪದ್ಧತಿ ಕಾಲಕ್ರಮೇಣ ಕಡಿಮೆಯಾಗುತ್ತಿದೆ
ಜೀತ ಮುಕ್ತ ಜಿಲ್ಲೆಯಾಗಿಸಲು ಎಲ್ಲರ ಸಹಕಾರ ಅಗತ್ಯ
೧೯೭೬ರಲ್ಲಿ ಜೀತ ನಿರ್ಮೂಲನಾ ಕಾಯ್ದೆಗಳನ್ನು ಜಾರಿಗೆ ಬಂದಿದ್ದರೂ ಪರಿಪೂರ್ಣವಾಗಿ ಅನುಷ್ಠಾನಗೊಳ್ಳದೆ ಇನ್ನು ಜೀವಂತವಾಗಿರುವ ಪ್ರಕಣಗಳು ಕಂಡು ಬರುತ್ತಿರುವುದು ದುರಂತದ ಸಂಗತಿಯಾಗಿದೆ. ಜೀತಕ್ಕೆ ಇಟ್ಟುಕೊಂಡ ಮಾಲೀಕರಿಗೆ 10 ವರ್ಷ ಜೈಲು ಶಿಕ್ಷೆ
  • < previous
  • 1
  • ...
  • 206
  • 207
  • 208
  • 209
  • 210
  • 211
  • 212
  • 213
  • 214
  • ...
  • 223
  • next >
Top Stories
ರಾಷ್ಟ್ರ ನಿರ್ಮಾಣಕ್ಕೆ ಎಂಎಸ್ಎಂಇ, ಸ್ಟಾರ್ಟ್ಅಪ್ ಕೊಡುಗೆ
2028ರ ವರೆಗೂ ಸಿದ್ದರಾಮಯ್ಯ ಸಿಎಂ : ಸಚಿವ ಜಮೀರ್ ಅಹ್ಮದ್
ನಾವು ಆರೆಸ್ಸೆಸ್‌ ಗುಲಾಮರಲ್ಲ : ಪ್ರಿಯಾಂಕ್‌ ಖರ್ಗೆ
ವಿವಿಧ ಬೇಡಿಕೆ ಈಡೇರಿಕೆಗೆ ಪಿಯು ಶಿಕ್ಷಕರ ಆಗ್ರಹ
ಬಿಗ್‌ ಬಾಸ್‌ ಸಿಂಹಿಣಿ ಸಂಗೀತಾ ಶೃಂಗೇರಿಯ ಹೊಸ ಸಾಹಸ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved