• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾವಿನ ಫಸಲಿಗೆ ನುಸಿರೋಗ, ಕೀಟಬಾಧೆ
ಪ್ರಕೃತಿ ವಿಕೋಪದಿಂದ ಈ ಬಾರಿ ಮಾವಿನ ಮರಗಳಲ್ಲಿ ೨ ಹಂತಗಳಲ್ಲಿ ಹೂವು ಕಾಣಿಸಿಕೊಂಡಿದ್ದು, ಡಿಸೆಂಬರ್ ಮತ್ತು ಜನವರಿಯಲ್ಲಿ ಬಂದ ಹೂವಿನಲ್ಲಿ ಸ್ವಲ್ಪ ಫಸಲನ್ನು ಕಾಣುವಂತಾಗಿದೆ. ಫೆಬ್ರವರಿ ಮತ್ತು ಮಾರ್ಚ್ ತಿಂಗಳಿನಲ್ಲಿ ತಡವಾಗಿ ಕಾಣಿಸಿಕೊಂಡ ಹೂವು ಕಾಯಿ ಕಚ್ಚದೆ ಉಷ್ಣಾಂಶ ಹೆಚ್ಚಾಗಿ ಮರಗಳಿಂದ ಉದುರುವ ಪರಿಸ್ಥಿತಿ ನಿರ್ಮಾಣವಾಗಿದೆ.
ಸದ್ಬಳಕೆಯಾಗದ ಸರ್ಕಾರಿ ಆಸ್ಪತ್ರೆ ಅನುದಾನ
ಮಾಲೂರು ಸರ್ಕಾರಿ ಆಸ್ಪತ್ರೆಗೆ ಎಬಿಎಆರ್‌ಕೆಯಿಂದ ಮಾಸಿಕ ೧೫ ಲಕ್ಷ ರು. ಹಾಗೂ ಎ.ಆರ್.ಎಸ್.ನಿಂದ ಬರುವ ಮಾಸಿಕ ೫ ಲಕ್ಷದ ವೆಚ್ಚ ಹಾಗೂ ಉಳಿತಾಯದ ಬಗ್ಗೆ ಮಾಹಿತಿ ನೀಡಿ ಎಂದರೆ ಸರಿಯಾದ ಮಾಹಿತಿ ನೀಡಲು ವೈದ್ಯಾಧಿಕಾರಿಗಳಿಗೆ ಸಾಧ್ಯವಾಗುತ್ತಿಲ್ಲ. ರೋಗಿಗಳಿಗೆ ಹೊರಗಡೆ ತೆಗೆದುಕೊಳ್ಳಿ ಎಂದು ಔಷಧಿ ಬರೆಯಲಾಗುತ್ತಿದೆ.
ಜಿಲ್ಲಾ ಉಸ್ತುವಾರಿ ಸಚಿವರು ಕೆಡಿಪಿ ಸಭೆಗೆ ಸೀಮಿತ
ಹೆಣ್ಣು ಮಕ್ಕಳಿಗೆ ೨ ಸಾವಿರ ರೂ ನೀಡುವುದಾಗಿ ಹೇಳಿ ನಾಲ್ಕು ತಿಂಗಳಿಗೊಮ್ಮೆ ಹಣ ಹಾಕುತಿದ್ದಾರೆ. ಹಾಲಿನ ದರ, ಪ್ರಯಾಣದರ, ಮುದ್ರಾಂಕ ಶುಲ್ಕ ದುಪ್ಪಟ್ಟು ಏರಿಕೆ ಮಾಡಿ ಗಂಡಸರ ಜೇಬಿಗೆ ಕತ್ತರಿಹಾಕಿ ಲೂಟಿ ಮಾಡುತ್ತಿದ್ದಾರೆ. ಹಾಲಿನ ದರ ಏರಿಕೆಯಾದರೂ ರೈತರಿಗೆ ಸಿಗಬೇಕಾದ ಪ್ರೋತ್ಸಾಹಧನ ನೀಡಿಲ್ಲ.
ಕೋಮುಲ್‌ಗೆ ಶಾಸಕ ನಾರಾಯಣಸ್ವಾಮಿ ಸ್ಪರ್ಧೆ
ಕೋಮುಲ್ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಲು ಶಾಸಕ ನಾರಾಯಣಸ್ವಾಮಿ ಅ‍ವರಿಗೆ ಯಾವುದೇ ಆಸೆ ಇರಲಿಲ್ಲವಂತೆ, ಆದರೆ ಅಲ್ಲಿ ರೈತರ ಹೆಸರಲ್ಲಿ ಕೋಟ್ಯತರ ಹಣ ದುರುಪಯೋಗವಾಗಿದ್ದು, ಆ ಹಣವನ್ನು ಮರಳಿ ಅರ್ಹರಿಗೆ ಕೊಡಿಸುವ ಉದ್ದೇಶದಿಂದ ಚುನಾವಣೆಯಲ್ಲಿ ಸರ್ಧಿಸಲಿದ್ದಾರಂತೆ. ಇದಕ್ಕಾಗಿ ಮತದಾರರ ಬೆಂಬಲ ಕೋರಿದ್ದಾರೆ
ಬಿಸಿಲಿನ ಹೊಡೆತಕ್ಕೆ ತತ್ತರಿಸಿದ ಹೈನೋದ್ಯಮ
ತಾಪಮಾನ ಹೆಚ್ಚಳದಿಂದ ಈಗಾಗಲೇ ಹಾಲಿನ ಉತ್ಪಾದನೆ ಕುಂಠಿತಗೊಳ್ಳುತ್ತಿದ್ದು, ಆದಾಯದ ಮೂಲಕ್ಕೆ ಸಮಸ್ಯೆ ಎದುರಾಗಿದೆ. ಇದಕ್ಕಾಗಿ ರೈತರು ಹಲವು ಮಾರ್ಗೋಪಾಯಗಳತ್ತ ಗಮನ ಹರಿಸಿದ್ದಾರೆ. ಜಾನುವಾರುಗಳನ್ನು ಮುಂಜಾನೆ ಮತ್ತು ಸಾಯಂಕಾಲದ ಸಮಯದಲ್ಲಿ ಮಾತ್ರ ಹೊರಗಡೆ ಮೇಯಿಸಲು ಬಿಡುತ್ತಿದ್ದು, ಹೆಚ್ಚಿನ ಸಮಯ ಶೆಡ್‌ಗಳಲ್ಲಿ ಕೂಡಿ ಹಾಕಿ ಹಸಿರು ಮೇವು ಹಾಕಲಾಗುತ್ತಿದೆ.
ಜಾತಿ ಗಣತಿಯಲ್ಲಿ ಮಾದಿಗ ಎಂದೇ ನಮೂದಿಸಿ: ಶ್ರೀಗಳ ಸಲಹೆ
ನ್ಯಾಯಮೂರ್ತಿ ನಾಗಮೋಹನ್ ದಾಸ್ ಅವರ ಏಕ ಸದಸ್ಯ ಸಮಿತಿ ತಂಡ ಒಳ ಮೀಸಲಾತಿ ಜಾರಿಗಾಗಿ ಪರಿಶಿಷ್ಟ ಜಾತಿಗಳಲ್ಲಿನ ಉಪ ಜಾತಿಗಳ ಗಣತಿಗಾಗಿ ಮನೆಗಳಿಗೆ ಭೇಟಿ ನೀಡಿದಾಗ ಮೂಲ ಜಾತಿ ಮಾದಿಗ ಎಂದು ಬರೆಸುವ ಮೂಲಕ ಸರಿಯಾದ ಮಾಹಿತಿ ನೀಡಿ. ಉಪಜಾತಿಗಳನ್ನು ಬರೆಸಬೇಡಿ
ಅಧಿಕಾರಿಗಳಿಗೆ ಬಿಸಿಮುಟ್ಟಿಸಿದ ಉಪಲೋಕಾಯುಕ್ತರು
ಪುರಸಭೆಯು ಬೀದಿ ಬದಿ ಅಂಗಡಿಯವರಿಂದ ನಿತ್ಯ ವಸೂಲಿ ಮಾಡುವ ಶುಲ್ಕಕ್ಕೆ ಜಿಎಸ್‌ಟಿ ಸೇರಿಸಿ ಪಡೆಯುತ್ತಿರುವುದನ್ನು ಗಮನಿಸಿದ ಉಪಲೋಕಾಯುಕ್ತರು, ಯಾವ ಪುರಸಭೆ ಆಡಳಿತ ಪುಸ್ತಕದಲ್ಲಿ ಈ ಕಾನೂನು ಇದೆ ಎಂದು ಮುಖ್ಯಾಧಿಕಾರಿಗಳನ್ನು ಪ್ರಶ್ನಿಸಿದರಲ್ಲದೆ, ಜಿಎಸ್ಟಿ ವಸೂಲು ಮಾಡದಂತೆ ಸೂಚಿಸಿದರು.
ಜಾತಿ ಸಮೀಕ್ಷೆ ಅವೈಜ್ಞಾನಿಕ ಅನ್ನೋದು ಸರಿಯಲ್ಲ
ಇದು ವೈಜ್ಞಾನಿಕವಾಗಿ ಮಾಡಲಾದ ಸಮೀಕ್ಷೆ, ಆದರೆ ಅವೈಜ್ಞಾನಿಕ ಎಂಬುದನ್ನ ನಾನು ಒಪ್ಪಲ್ಲ. ವಿಚಾರ ಆಧಾರಿತವಾಗಿ ಚರ್ಚೆಯಾಗಲಿ. ಸಮೀಕ್ಷೆಯಲ್ಲಿ ೧ ಕೋಟಿ ೩೦ ಲಕ್ಷ ಕುಟುಂಬಗಳು, ೫ ಕೋಟಿ ೯೮ ಲಕ್ಷ ಜನ ಭಾಗವಹಿಸಿದ್ದಾರೆ, ೧ ಲಕ್ಷ ೩೩ ಸಾವಿರ ಸರ್ಕಾರಿ ನೌಕರರು ಜನ ಗಣತಿಯಲ್ಲಿ ಭಾಗವಹಿಸಿದ್ದಾರೆ. ಇದರಲ್ಲಿ ನ್ಯೂನತೆಗಳಿರಬಹುದು ಆದರೆ ಅವೈಜ್ಞಾನಿಕ ಅಲ್ಲ.
ನಿಯಮ ಉಲ್ಲಂಘಿಸಿದ ಕ್ರಷರ್‌ಗಳ ವಿರುದ್ಧ ಕ್ರಮ
ಇಲ್ಲಿನ ಅನೇಕ ಕ್ರಷರ್, ಕ್ವಾರಿಗಳಿಗೆ ಫೆನ್ಸಿಂಗ್ ಮಾಡಿ ಗಡಿ ಗುರುತು ಮಾಡಿ ನಂತರ ಕ್ರಷರ್ ಆರಂಭಿಸಲು ಅಧಿಕಾರಿಗಳು ಸೂಚನೆ ನೀಡಬೇಕಾಗಿತ್ತು. ಆದರೆ ಸಂಬಂಧಪಟ್ಟ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡದಿರುವುದು ಉಪಲೋಕಾಯುಕ್ತರ ಗಮನಕ್ಕೆ ಬಂದಿತು. ಈ ಬಗ್ಗೆ ಅ‍ರು ಅಧಿಕಾರಿಗಳ ಮೇಲೆ ಕಿಡಿಕಾರಿದರು. ಕೆಲವು ಕ್ರಷರ್ ಮಾಲೀಕರು ವಾಹನಗಳ ಓಡಾಟಕ್ಕೆ ಕೆರೆಗಳನ್ನು ಮುಚ್ಚಿರುವುದು ಪತ್ತೆಯಾಗಿದೆ.
ದ್ರೌಪತಾಂಬ ಜಯಂತಿ ಸರ್ಕಾರ ಆಚರಿಸಲಿ
ಸಾವಿರಾರು ವರ್ಷಗಳಿಂದ ಶ್ರೀ ದ್ರೌಪತಾಂಭ ದೇವಾಲಯಗಳಲ್ಲಿ ಮಾತ್ರ ಕರಗ ಶಕ್ತ್ಯೋತ್ಸವವನ್ನು ಅತ್ಯಂತ ಭಕ್ತಿ ಶ್ರದ್ಧೆಗಳಿಂದ ಆಚರಣೆ ಮಾಡಲಾಗುತ್ತಿದ್ದು, ಇತ್ತೀಚಿನ ದಿನಗಳಲ್ಲಿ ಇತರೆ ಸಮುದಾಯದವರು ಜಾತ್ರೆ, ಉತ್ಸವಗಳ ಸಂದರ್ಭಗಳಲ್ಲಿ ಯಾವುದೇ ಧಾರ್ಮಿಕ ಶಿಷ್ಠಾಚಾರಗಳಿಲ್ಲದೆ ಮನರಂಜನೆಗಾಗಿ ಆಚರಿಸುವುದು ಸರಿಯಲ್ಲ.
  • < previous
  • 1
  • ...
  • 18
  • 19
  • 20
  • 21
  • 22
  • 23
  • 24
  • 25
  • 26
  • ...
  • 183
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved