• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಗೊಳ್ಳಿ ರಾಯಣ್ಣನ ಹೋರಾಟ ಯುವಕರಿಗೆ ಸ್ಫೂರ್ತಿ: ಎಲ್.ರಾಮಕೃಷ್ಣ
ಇಂದಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ, ಯಶಸ್ಸನ್ನು ಸಾಧಿಸಲು ಕಠಿಣ ಪರಿಶ್ರಮ ಮತ್ತು ಛಲ ಮುಖ್ಯ. ಈ ವಿದ್ಯಾರ್ಥಿಗಳು ಅದನ್ನು ಮಾಡಿ ತೋರಿಸಿದ್ದಾರೆ. ಇವರು ಮುಂದೆಯೂ ಇದೇ ರೀತಿ ಸಾಧನೆ ಮಾಡಿ, ಸಮುದಾಯಕ್ಕೆ ಕೀರ್ತಿ ತರಲಿ ಎಂದು ಪ್ರತಿಭಾವಂತರಿಗೆ ಹಾರೈಸಿದರು.
ಗಾಣಿಗ ಸಮುದಾಯದಿಂದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ
ಸಮುದಾಯ ಭವನಕ್ಕೆ ೫ ಕೋಟಿ ರು. ಅನುದಾನವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೀಡಿದ್ದು, ಉನ್ನತ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌ರವರು ಸಮುದಾಯಕ್ಕೆ ಸ್ಥಳಾವಕಾಶ ಒದಗಿಸುವ ಭರವಸೆ ನೀಡಿದ್ದಾರೆ. ಅವರಿಗೆ ಸಮುದಾಯದ ಪರ ಕೃತಜ್ಞತೆಗಳನ್ನು ತಿಳಿಸಿದರು.
ಒಳಾಂಗಣ ಕ್ರೀಡಾಂಗಣಕ್ಕೆ ಡಾ.ರಾಜಕುಮಾರ್ ಹೆಸರಿಡಿ ಕನ್ನಡಪರ ಸಂಘಟನೆಗಳ ಒತ್ತಾಯ
ಡಾ.ರಾಜಕುಮಾರ್ ಸಹಾಯಕ್ಕೆ ಕೃತಜ್ಞತೆ ಸಲ್ಲಿಸಲು ಜೂನಿಯರ್ ಕಾಲೇಜಿನ ಪಕ್ಕದಲ್ಲಿ ನಿರ್ಮಾಣ ಮಾಡಲಿರುವ ಜಿಲ್ಲಾ ಒಳಾಂಗಣ ಕ್ರೀಡಾಂಗಣಕ್ಕೆ ಡಾ.ರಾಜಕುಮಾರ್ ರವರ ಹೆಸರನ್ನು ನಾಮಕರಣ ಮಾಡುವುದಾಗಿ ಭರವಸೆ ನೀಡುವ ಮೂಲಕ ಮನವೊಲಿಸಿದರು.
ಶ್ರೀ ಕೃಷ್ಣ ಜನ್ಮಾಷ್ಟಮಿಯಲ್ಲಿ ಗಮನ ಸೆಳೆದ ರಾಧಾ- ಕೃಷ್ಣ ವೇಷಧಾರಿಗಳು
ನಮ್ಮ ಭಾರತೀಯ ಸಂಸ್ಕೃತಿಯನ್ನು ನಾವೆಲ್ಲರೂ ಉಳಿಸಿಕೊಳ್ಳಬೇಕು. ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಅನೇಕ ವರ್ಷಗಳಿಂದ ದೇಶದಲ್ಲಿ ಆಚರಿಸಲಾಗುತ್ತಿದೆ. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬ, ಹರಿದಿನಗಳಿಗೆ ವಿಶೇಷ ಮಹತ್ವವಿದೆ. ಭಗವಾನ್‌ ಶ್ರೀ ಕೃಷ್ಣರು ಸತ್ಯ, ನ್ಯಾಯ, ನೀತಿ ಮತ್ತು ಧರ್ಮದ ರಕ್ಷಕರಾಗಿದ್ದಾರೆ.
ದುಷ್ಟಶಕ್ತಿ ಅಳಿಸಿ ಧರ್ಮ ಸಂಸ್ಥಾಪನೆಗೆ ಅವತರಿಸಿದ ಶ್ರೀಕೃಷ್ಣ; ಎಸ್ ಪಿ ಶಿವಾಂಶು ರಜಪೂತ್
ಸಮುದಾಯದಲ್ಲಿ ಸಾಧನೆಗೈದವರನ್ನು ಹಾಗೂ ಸಮುದಾಯದಲ್ಲಿ ವಿವಿಧ ಪರೀಕ್ಷೆಗಳಲ್ಲಿ ಉನ್ನತ ಅಂಕ ಪಡೆದ ವಿದ್ಯಾರ್ಥಿಗಳನ್ನು ವೇದಿಕೆಯಲ್ಲಿ ಶಾಸಕಿ ರೂಪಕಲಾ ಶಶಿಧರ್, ಎಸ್ಪಿ ಶಿವಾಂಶು ರಜಪೂತ್, ತಹಸೀಲ್ದಾರ್ ಭರತ್ ಅವರ ಸಮ್ಮಖದಲ್ಲಿ ಸನ್ಮಾನಿಸಲಾಯಿತು.
ಗೋಪಾಲಕರ ತವರು ಕೋಲಾರದ ಕಿಲಾರಿಪೇಟೆಯಲ್ಲಿ ಅದ್ದೂರಿ ಶ್ರೀಕೃಷ್ಣಜನ್ಮಾಷ್ಟಮಿ
ಶ್ರೀರುಕ್ಮಿಣಿ, ಸತ್ಯಭಾಮ, ಶ್ರೀವೇಣುಗೋಪಾಲಸ್ವಾಮಿಗೆ ವಿಶೇಷ ಹೂವಿನ ಅಲಂಕಾರ ಮಾಡಲಾಗಿತ್ತು. ಕಲ್ಯಾಣೋತ್ಸವದ ನಂತರ ನೆರೆದಿದ್ದ ನೂರಾರು ಭಕ್ತಾದಿಗಳಿಗೆ ಪ್ರಸಾದ ವಿನಿಯೋಗವೂ ನಡೆಯಿತು.
ಇಲೆಕ್ಟ್ರಾನಿಕ್ ಸಿಟಿ ಮೆಟ್ರೋದಿಂದ ಫೀಡರ್ ಬಸ್

ಬೆಂಗಳೂರು ನಗರದಲ್ಲಿರುವಂತೆ ಆನೇಕಲ್ ತಾಲೂಕಿನ ಇಲೆಕ್ಟ್ರಾನಿಕ್ ಸಿಟಿ ಮೆಟ್ರೋ ನಿಲ್ದಾಣದಿಂದ ತಾಲೂಕಿನ ವಿವಿಧೆಡೆಗೆ ಬಿಎಂಟಿಸಿ ಫೀಡರ್ ಬಸ್ ಸೇವೆ ಒದಗಿಸಲಾಗುತ್ತಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ತಿಳಿಸಿದರು.

ಕೋಲಾರ ಜಿಲ್ಲೆಯಲ್ಲಿ 10 ಮಂದಿ ಬಾಂಗ್ಲಾದೇಶ ಪ್ರಜೆಗಳು ವಶಕ್ಕೆ

  ನಂದಗುಡಿ ಬಳಿ ಇಬ್ಬರು ಅನುಮಾನಾಸ್ಪದವಾಗಿ ಓಡಾಟ -  ಇದನ್ನು ಗಮನಿಸಿ ಪೊಲೀಸರಿಗೆ ಮಾಹಿತಿ ನೀಡಿದ ಸ್ಥಳೀಯರು. ಪೊಲೀಸರಿಂದ ವಿಚಾರಣೆ - ಆ ವೇಳೆ ಅವರು ಬಾಂಗ್ಲಾದೇಶೀಯರು ಎಂಬ ಮಾಹಿತಿ ಪತ್ತೆ. ಅವರ ಜತೆ ಇನ್ನೂ 8 ಜನ  - ಶ್ರೀನಿವಾಸಪುರ ಪೊಲೀಸರಿಂದ ಎಲ್ಲ 10 ಮಂದಿ ಬಾಂಗ್ಲಾದೇಶಿಯರು ವಶಕ್ಕೆ

ಒಂದು ಲಕ್ಷ ಟನ್‌ ತ್ಯಾಜ್ಯ ವಿಂಗಡಣೆ ಕಾರ್ಯ ಚುರುಕು
ಅಪಾಯಕಾರಿ ತ್ಯಾಜ್ಯದಿಂದ ಸುತ್ತಲು ಇರುವ ಪರಿಸರವನ್ನು ಹಾಳು ಮಾಡುವುದರ ಜೊತೆಗ ಕುಡಿವ ನೀರು ಹಾಗೂ ಪರಿಸರದೊಂಗೆ ಬೆರೆತು ವಾಯು ಮಾಲಿನ್ಯ ಉಂಟಾಗಲಿದೆ. ಸಾವಯವ ತ್ಯಾಜ್ಯದ ಕೊಳಯುವಿಕೆಯಿಂದಾಗಿ ಭೂಕುಸಿತ ತಾಣಗಳು, ಮೀಥೇನ್ ಹೊರಸೂಸುತ್ತವೆ, ದಹನಕಾರಿ ಅನಿಲದಿಂದ ಉಂಟಾಗುವ ಬೆಂಕಿಯ ಘಟನೆಗಳು ಅಂತಹ ತಾಣಗಳ ಸುತ್ತಲೂ ಮಾಲಿನ್ಯವನ್ನು ಹೆಚ್ಚಿಸಲಿದೆ,
ಬೇಡಿಕೆ ಈಡೇರಿಸಲು 25ರ ಗಡುವು
೨೦೨೪ರ ಸೆಪ್ಟೆಂಬರ್ ೪ ರಂದು ಶಿಕ್ಷಣ ಸಚಿವರ ನೇತೃತ್ವದಲ್ಲಿ ಸಭೆನಡೆಸಿ ಒಂದು ಸಮಿತಿ ರಚಿಸುವ ಮೂಲಕ ೩೦ ದಿನಗಳಲ್ಲಿ ವರದಿ ಪಡೆದು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಆಗಿರುವ ಅನ್ಯಾಯ ಸರಿಪಡಿಸುವ ಸ್ಪಷ್ಟ ಭರವಸೆ ನೀಡಿದ್ದರು. ಆದರೆ ಇಲ್ಲಿಯವರೆಗೂ ಆ ಭರವಸೆ ಈಡೇರಿಸಿಲ್ಲ. ತಕ್ಷಣ ಮುಖ್ಯಮಂತ್ರಿಗಳು ಸಂಪುಟ ಸಭೆಯ ಅನುಮತಿ ಪಡೆದು ಜಾರಿಗೊಳಿಸಲಿ.
  • < previous
  • 1
  • ...
  • 19
  • 20
  • 21
  • 22
  • 23
  • 24
  • 25
  • 26
  • 27
  • ...
  • 224
  • next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್‌ ಕೂತಿದ್ದು ಅಪರಾಧವೇ ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved