• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗಾಳಿ ಮಳಗೆ ವೀಳ್ಯದೆಲೆ ತೋಟ ನಾಶ
ಸಾಲ ಮಾಡಿ ವೀಳ್ಯೆದೆಲೆ ತೋಟ ಮಾಡಿದ್ದೇವೆ. ಎಲೆಗಳನ್ನು ಕಟಾವು ಮಾಡಿ ಮಾರುಕಟ್ಟೆಗೆ ಹಾಕಬೇಕು ಎನ್ನುವಷ್ಟರಲ್ಲಿ ಗಾಳಿ ಮಳೆಗೆ ತೋಟಗಳು ಆಹುತಿಯಾಗಿ ಕೈಗೆ ಬಂದ ತುತ್ತು ಬಾಯಿಗೆ ಬರಲಿಲ್ಲವೆಂದು ರೈತರು ಆತಂಕ ವ್ಯಕ್ತಪಡಿಸಿದ್ದಾರೆ. ಇದಲ್ಲದೆ ಹಲವು ಮನೆಗಳ ಮೇಲೆ ಹಾಕಿದ್ದ ಸಿಮೆಂಟ್ ಶೀಟ್‍ಗಳು ಸಹ ಗಾಳಿಗೆ ಹಾರಿ ಹೋಗಿವೆ.
ಕೆಜಿಎಫ್‌: ‘ಆಪರೇಷನ್ ಅಭ್ಯಾಸ್’ ಅಣುಕು ಪ್ರದರ್ಶನ
ಜನ ನಿಬಿಡ ಪ್ರದೇಶಗಳಲ್ಲಿ ನಡೆಯುವ ಭಯೋತ್ಪಾದಕ ಚಟುವಟಿಕೆ, ಅಗ್ನಿಅವಘಡ, ಬಾಂಬ್ ಸ್ಟೋಟ, ಕಟ್ಟಡ ದುರಂತ ಇತರ ಅಹಿತಕರ ಘಟನೆಗಳಿಂದ ಸಾರ್ವಜನಿಕರು ಭಯ ಭೀತರಾಗದೆ ಅರಿವು ಮೂಡಿಸುವ ಸಲುವಾಗಿ ಜಿಲ್ಲಾಡಳಿತ ಸಹಕಾರದೊಂದಿಗೆ ಗೃಹರಕ್ಷದಳ, ಪೋಲೀಸ್ ಇಲಾಖೆ, ಅಗ್ನಿ ಶಾಮಕ ದಳ ಅಣಕು ಪ್ರದರ್ಶನ ನೀಡಿದವು.
ವಿರೋಧಿಗಳ ಟೀಕೆಗೆ ಅಭಿವೃದ್ಧಿ ಕಾರ್ಯಗಳೇ ಉತ್ತರ
ಇಲ್ಲಿನ ಗುರುಭವನ ದಶಕಗಳ ಕಾಲದಿಂದ ನೆನೆಗುದಿಗೆ ಬಿದಿತ್ತು. ತಾವು ಶಾಸಕರಾಗಿ ಬಂದ ಮೇಲೆ ಅನುದಾನಕ್ಕೆ ಕಾಯದೆ ತಾಲೂಕಿನ ಶಿಕ್ಷಕರು, ಸರ್ಕಾರಿ ಅಧಿಕಾರಿಗಳೂಡನೆ ಚರ್ಚಿಸಿ ಕಾಮಗಾರಿಗೆ ಚಾಲನೆ ನೀಡಲಾಗಿದೆ. ಕಾಮಗಾರಿಗೆ ಶಿಕ್ಷಕರು, ಸರ್ಕಾರಿ ನೌಕರರು ಒಟ್ಟು ಮೂರು ದಿನಗಳ ವೇತನ ನೆರವು ನೀಡಿದ್ದಾರೆ.
18 ಅಧಿಕಾರಿಗಳ ವಿರುದ್ಧ ಸುಮೊಟೋ ಕೇಸ್‌ ದಾಖಲು
ಇಲ್ಲಿನ ತಹಸೀಲ್ದಾರ್‌ ರೂಪ, ವೈದ್ಯಾಧಿಕಾರಿ ಡಾ.ವಸಂತ್‌ ಕುಮಾರ್‌, ಬೆಸ್ಕಂ ಎ.ಇ.ಇ.ಅನ್ಸರ್‌ ಪಾಷ, ಕಾರ್ಯಪಾಲಕ ಅಭಿಯಂತರೆ ಕವಿತಾ, ಕಾರ್ಮಿಕ ನಿರೀಕ್ಷಕ ರೇಣುಕಾ, ಅಬಕಾರಿ ಇಲಾಖೆ ನಿರೀಕ್ಷಕಿ ಎ.ಪಿ.ಶಶಿಕಲಾ, ಪುರಸಭೆ ಮುಖ್ಯಾಧಿಕಾರಿ ಪ್ರದೀಪ್‌ ಕುಮಾರ್‌ ಸೇರಿದಂತೆ ತಾಲೂಕು ಅಧಿಕಾರಿಗಳ ವಿರುದ್ಧ ಕೇಸು ದಾಖಲಾಗಿದೆ
ಅಗ್ರಹಾರದ ನಿವಾಸಿಗಳಿಗೆ ಹಕ್ಕು ಪತ್ರ ನೀಡಲು ಆಗ್ರಹ
ಮಾಲೂರು ತಾಲೂಕಿನದ್ಯಾಂತ ಸರಕಾರಿ ತೋಪು, ಕೆರೆ ಕುಂಟೆ, ಭೂಮಿ ರಾಜ ಕಾಲುವೆ, ಗೋಮಾಳ ಸೇರಿ ದಂತೆ ಸರ್ಕಾರಿ ಭೂಮಿ ಒತ್ತುವರಿ ಆಗುತಿದ್ದು ಅವುಗಳನ್ನು ಸರ್ಕಾರದ ವಶಕ್ಕೆ ಪಡೆದಿಕೊಳ್ಳಬೇಕು. ತಾಲ್ಲೂಕಿನ ಚನ್ನಾದಾಸರಿ ಜನಾಂಗದ ಆರ್ಥಿಕ, ಸಾಮಾಜಿಕ ಮತ್ತು ಅವರ ಮಕ್ಕಳ ವಿದ್ಯಾಬ್ಯಾಸ ಉದ್ದೇಶಕ್ಕಾಗಿ ಜಾತಿ ಪ್ರಮಾಣ ಪತ್ರನೀಡಿ ಬೇಕು
ಡಿಸಿಸಿ ಬ್ಯಾಂಕ್‌ ಚುನಾವಣೆ ಶಾಸಕ ಕೊತ್ತೂರು ಸ್ಪರ್ಧೆ
೨೦೧೩ರಿಂದ ೧೮ರವರೆಗೂ ಮುಳಬಾಗಿಲು ಕ್ಷೇತ್ರದಲ್ಲಿ ಶಾಸಕರಾಗಿದ್ದ ಕೊತ್ತೂರು ಮಂಜುನಾಥ್ ಅವರು ೨೦೨೩ರಲ್ಲಿ ಕೋಲಾರದಲ್ಲಿ ಗೆಲುವು ಪಡೆಯಬೇಕಾದರೆ ಇಲ್ಲಿನ ಜನರ ಹಾಗೂ ಮಹಿಳೆಯರ ಪಾತ್ರ ಅಪಾರವಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿಯೂ ಆದಿ ನಾರಾಯಣರಿಗೆ ಎಲ್ಲ ಮಹಿಳೆಯರು ಸಹಕಾರ ಮತ್ತು ಬೆಂಬಲ ನೀಡಲಿ
‘ಗ್ಯಾರಂಟಿ’ಯಿಂದ ಗ್ರಾಮೀಣರ ಬದುಕಿಗೆ ನೆಮ್ಮದಿ
ಮುಂದಿನ ಒಂದು ವರ್ಷದ ಕಾಲ ಪಂಚಾಯಿತಿ ವ್ಯಾಪ್ತಿಯಲ್ಲಿ ಮಾಡಬೇಕಿರುವ ಕಾಮಗಾರಿಗಳನ್ನು ಪಟ್ಟಿ ಮಾಡಲಾಗಿದ್ದು, ಗ್ರಾಮ ಸಭೆಯ ಮೂಲಕ ಅನುಮೋದನೆ ಮಾಡಿ ಶೀಘ್ರವಾಗಿ ಕಾಮಗಾರಿಗಳನ್ನು ಕೈಗೊಳ್ಳಲಾಗುತ್ತದೆ. ಮಾಗೊಂದಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆಯನ್ನು ನಾಲ್ಕು ಬಾರಿ ಅಭಿವೃದ್ದಿ ಮಾಡಲಾಗಿದೆ
ನೋಡುಗರ ಮೈನವಿರೇಳಿಸಿದ ರೇಣುಕಾ ಯಲ್ಲಮ್ಮದೇವಿ ಒನಕೆ ಕರಗ ಮಹೋತ್ಸವ
ಸುಮಾರು ೫ ಅಡಿ ಉದ್ದದ ಒನಕೆ ಮೇಲೆ ನೀರು ತುಂಬಿದ ತಾಮ್ರದ ಪಾತ್ರೆಯನ್ನಿಟ್ಟು ಒನಕೆಯನ್ನು ತಲೆಯ ಮೇಲಿಟ್ಟುಕೊಂಡು ಅದರಲ್ಲಿನ ವಸಂತದ ನೀರನ್ನು ನೃತ್ಯ ಪ್ರದರ್ಶನದ ಮೂಲಕ ಹೊರಚೆಲ್ಲುವ ಕರಗದ ಪೂಜಾರಿ ಮಂಜುನಾಥ್‌ರ ಕಲಾ ಪ್ರೌಢಿಮೆಯ ಸಾಹಸಕ್ಕೆ ಜನ ತಲೆದೂಗಿದರು.
ಬೆಮೆಲ್ ಸಂಸ್ಥೆ ಬೆಳೆಯಲು ಕೆಜಿಎಫ್ ಘಟಕದ ಪಾತ್ರ ಹೆಚ್ಚಿನದು: ಅನಿಲ್ ಜೇರತ್
ಬೆಮೆಲ್‌ನ ೬೧ನೇ ಸಂಸ್ಥಾಪನಾ ದಿನಾಚಾರಣೆಯ ಅಂಗವಾಗಿ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು, ಎಚ್‌ಎಫ್‌ಯು ಸುನಾಮಿ ತಂಡ ಪಂದ್ಯಾವಳಿಯಲ್ಲಿ ಜಯಶಾಲಿಯಾಯಿತು. ಪ್ರವೀಣ್ ಚೆನ್ನಪ್ಪ ಅವರ ಕ್ರಿಕೆಟ್ ಸಾಧನೆಗಾಗಿ ನೆನಪಿನ ಕಾಣಿಕೆ ನೀಡಲಾಯಿತು,
ಸರ್ಕಾರದಿಂದ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ: ಶಾಸಕ ಕೊತ್ತೂರು ಮಂಜುನಾಥ್
ಇವತ್ತು ಶಿಕ್ಷಣದಿಂದ ಮಹಿಳೆಯರ ಸ್ಥಿತಿಗತಿಗಳನ್ನು ತಿಳಿಯಲು ಸಾಧ್ಯವಾಗಿದೆ. ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಮುಂದುವರಿಯಲು ಶಿಕ್ಷಣ ಕಾರಣವಾಗಿದೆ. ಮಹಿಳೆಯರಿಗೆ ಕಣ್ಮುಂದೆ ಹಲವು ಅವಕಾಶಗಳು ಇವೆ, ಸದುಪಯೋಗಪಡಿಸಿಕೊಳ್ಳುವ ಮೂಲಕ ಸಾಧಕರಾಗಬೇಕಾಗಿದೆ .
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 196
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved