• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಂಗ್ರೆಸ್‌ನವರಿಗೆ ದಲಿತರ ವೋಟು ಮಾತ್ರ ಬೇಕು
ರಾಜ್ಯದಲ್ಲಿ ಅಧಿಕಾರದ ಚುಕ್ಕಾಣಿ ಹಿಡಿದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ಸರ್ಕಾರ ದಲಿತರನ್ನು ಓಟ್ ಬ್ಯಾಂಕ್ ಆಗಿ ಪರಿವರ್ತನೆ ಮಾಡಿಕೊಂಡು ಸರ್ಕಾರ ನಡೆಸುತ್ತಿದೆ.
ವಿಪಕ್ಷಗಳಿಗೆ ಕನಿಷ್ಟ ಮಾನ ಮರ್ಯಾದೆ ಇಲ್ಲ : ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್
ಜಾತಿ ಗಣತಿ ಸಮೀಕ್ಷೆಯಲ್ಲಿ ನಿರೀಕ್ಷೆಯಂತೆ ಲಿಂಗಾಯತರು ಪ್ರಥಮ, ಅಲ್ಪಸಂಖ್ಯಾತರು ದ್ವಿತೀಯ ಹಾಗೂ ಒಕ್ಕಲಿಗರು ತೃತೀಯ, ಕುರುಬ ಸಮುದಾಯದವರು ನಾಲ್ಕನೇ ಸ್ಥಾನದಲ್ಲಿದ್ದಾರೆ. ಸಮೀಕ್ಷೆಯ ವರದಿ ಎಲ್ಲಾ ಜಾತಿಯ ಮುಖಂಡರು ಸಮ್ಮತಿಸಿದ್ದಾರೆ.
ಕೋಮುಲ್‌ನ ಭ್ರಷ್ಟಾಚಾರ ಬಗ್ಗೆ ನನ್ನ ಬಳಿ ಎಲ್ಲ ದಾಖಲೆಗಳು ಇವೆ : ಶಾಸಕ ಎಸ್.ಎನ್. ನಾರಾಯಣಸ್ವಾಮಿ

ಕೋಮುಲ್‌ನಲ್ಲಿ ನಡೆದಿರುವ ಭ್ರಷ್ಟಾಚಾರ ಬಗ್ಗೆ ನನ್ನ ಬಳಿ ಎಲ್ಲ ದಾಖಲೆಗಳು ಇವೆ, ಯಾವುದೇ ಅಧಿಕಾರಿಗಳಾಗಲಿ, ಸಚಿವರಾಗಲಿ ಅಥವಾ ಮಾಧ್ಯಮಗಳ , ಮುಂದೆ ಮುಖಾಮುಖಿ ಕುಳಿತು ಅಲ್ಲಿ ನಡೆದಿರುವ ಭ್ರಷ್ಟಾಚಾರದ ಬಗ್ಗೆ ವಿವರಿಸುವೆ ಎಂದು ಶಾಸಕ ಎಸ್.ಎನ್. ನಾರಾಯಣಸ್ವಾಮಿ ಹೇಳಿದರು.

ಚಿಣ್ಣರಿಂದ ಉದ್ಯಾನ ಸ್ವಚ್ಛತಾ ಕಾರ್ಯ
ಉಚಿತ ಶಿಬಿರ ನಡೆಸಲಾಗುತ್ತಿದೆ, ದೊಡ್ಡ ನಗರಗಳಲ್ಲಿ ಇಂತಹ ಶಿಬಿರ ನಡೆಸಲು ಸಾವಿರಾರು ರು.ಗಳನ್ನು ಪಡೆಯುತ್ತಾರೆ. ಆದರೆ ಇಲ್ಲಿ ಸಂಘದ ಪದಾಧಿಕಾರಿಗಳು ಅನೇಕರ ನೆರವು ಪಡೆದು ಮಕ್ಕಳಿಗೆ ತಿಂಡಿ ನೀಡುವ ಜತೆಗೆ ವಿವಿಧ ಪ್ರದೇಶಗಳಿಗೆ ಕರೆದುಕೊಂಡು ಹೋಗಿ ಮಕ್ಕಳಲ್ಲಿ ಸಂಸ್ಕಾರ, ಸಮಯಪ್ರಜ್ಞೆ ಮೂಡಿಸಿ ಆರೋಗ್ಯರ ಜೀವನವನ್ನು ಕಲಿಸಿಕೊಡುತ್ತಿದ್ದಾರೆ.
ಅರಣ್ಯ ಇಂಡೀಕರಣ ನಿಲ್ಲಿಸಲು ಆಗ್ರಹ
ಜಿಲ್ಲಾಡಳಿತ ಬಗರ್ ಹುಕುಂ ಸಾಗುವಳಿ ಭೂಮಿಗಳ ಅರಣ್ಯ ಇಂಡೀಕರಣ ರದ್ದುಪಡಿಸಬೇಕು, ದೌರ್ಜನ್ಯ ಹಿಂಸೆ ಮೂಲಕ ಒಕ್ಕಲೆಬ್ಬಿಸಿರುವ ಎಲ್ಲಾ ರೈತರಿಗೆ ಸ್ವಾಧೀನ ವಾಪಸ್‌ ನೀಡಬೇಕು. ಅರಣ್ಯ ಇಂಡೀಕರಣದ ಹೆಸರಿನಲ್ಲಿ ನೀಡುತ್ತಿರುವ ಕಂದಾಯ ಹಾಗೂ ಅರಣ್ಯ ಇಲಾಖೆ ನೋಟಿಸ್ ನೀಡುವುದು ನಿಲ್ಲಬೇಕು ಎಂಬುದು ರೈತರ ಒತ್ತಾಯ.
ಸೇವೆಯ ಒತ್ತಡದಲ್ಲಿ ಆರೋಗ್ಯ ನಿರ್ಲಕ್ಷಿಸಬೇಡಿ
ಸಾರ್ವಜನಿಕ ವಲಯದಲ್ಲಿ ನಾವು ಸೇವೆ ಸಲ್ಲಿಸುವಾಗ ನಮ್ಮನ್ನು ನಾವು ನಿರ್ಲಕ್ಷಿಸಿಕೊಳ್ಳುವುದು ಸಹಜ, ಅದರಲ್ಲಿ ಕುಟುಂಬ, ಸಂಸಾರ, ವೃತ್ತಿಯಲ್ಲಿ ಹೆಣ್ಣು ಪ್ರಮುಖ ಪಾತ್ರವಹಿಸುತ್ತಾಳೆ. ಅದೇ ರೀತಿ ಒಬ್ಬ ಪುರುಷನು ಬೆಳಿಗ್ಗೆ ಮನೆಯಿಂದ ಹೊರಟ ನಂತರ ಮತ್ತೆ ಮನೆಗೆ ಬರುವವರೆಗೂ ಎಂದು ಒತ್ತಡಗಳೊಂದಿಗೆ ಕೆಲಸ ಮಾಡಿ ಬರುತ್ತಿದ್ದಾನೆ ಎಂಬುದನ್ನು ಗಮನಿಸಬೇಕು
ಸಾಮಾಜಿಕ ನ್ಯಾಯ ಕಲ್ಪಿಸಲು ಸಂವಿಧಾನ ಅಗತ್ಯ
ಅಂಬೇಡ್ಕರ್ ರಚಿಸಿರುವ ಸಂವಿಧಾನ ಪ್ರಸ್ತುತ ಎಲ್ಲರಿಗೂ ಅನಿವಾರ್ಯವಾಗಿದೆ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಸಾಮಾಜಿಕ ನ್ಯಾಯ ಕಲ್ಪಿಸಲು ಸಂವಿಧಾನದ ಅಗತ್ಯವಿದ್ದು, ಅದೊಂದು ಪವಿತ್ರ ಗ್ರಂಥವಾಗಿದೆ, ಪ್ರತಿಯೊಬ್ಬರ ಜೀವನಕ್ಕೂ ಸಂವಿಧಾನ ಅವಶ್ಯವಾಗಿದ್ದು, ಇದನ್ನು ಸದ್ಬಳಿಸಿಕೊಂಡು ಸಮಾಜಮುಖಿಗಳಾಗಲು ಪೂರಕವಾಗಿದೆ.
ಕನ್ನಡ ಸಂಸ್ಕೃತಿಯ ರಾಯಭಾರಿ ಡಾ,ರಾಜ್‌
ಡಾ ರಾಜಕುಮಾರ್ ಅವರು ಕನ್ನಡ ಚಲನಚಿತ್ರ ರಂಗದಲ್ಲಿ ಹಲವಾರು ಮೌಲ್ಯಧಾರಿತ ಚಿತ್ರಗಳಲ್ಲಿ ನಟಿಸುವ ಮೂಲಕ ಕನ್ನಡ ಸಂಸ್ಕೃತಿಯ ರಾಯಬಾರಿಯಾಗಿ ಭಾಷೆಯನ್ನು ಹಾಗೂ ಚಲನಚಿತ್ರ ರಂಗವನ್ನು ಶ್ರೀಮಂತ ಗೊಳಿಸಿದ್ದಾರೆ, ಅವರು ನಮ್ಮನ್ನು ಅಗಲಿ ೧೯ ವರ್ಷಗಳು ಕಳೆದರೂ ಸಹ ನಾವು ಅವರನ್ನು ಪುಣ್ಯ ಸ್ಮರಣೆ ಪ್ರತಿ ಕನ್ನಡಿಗರ ಮನದಲ್ಲಿದೆ.
3 ತಿಂಗಳಲ್ಲಿ ಮಾಲೂರು ರಸ್ತೆಗಳ ಡಾಂಬರೀಕರಣ
ಮಾಲೂರು ಪಟ್ಟಣದಲ್ಲಿ ಅಲ್ಪಸಂಖ್ಯಾತರ ನಿಧಿಯ ಅಡಿಯಲ್ಲಿ ಬಿಡುಗಡೆಯಾಗಿರುವ 5 ಕೋಟಿ ವೆಚ್ಚದ ಸಿ.ಸಿ.ರಸ್ತೆಗಳು ಪಟ್ಟಣದ ಹಲವಡೆ ಪ್ರಾರಂಭವಾಗಿದೆ. ನಗರೋತ್ಧಾನ ಹಾಗೂ ಅಲ್ಪಸಂಖ್ಯಾತರ ನಿಧಿ ಅಡಿಯಲ್ಲಿ ಒಟ್ಟು 10 ಕೋಟಿ ಈಗಾಗಲೇ ಬಂದಿದ್ದು, ಇನ್ನೂ ವಿಶೇಷ ಅನುದಾನದಡಿಯಲ್ಲಿ 20 ಕೋಟಿ ರು.ಗಳ ಮಂಜೂರಾತಿಗೆ ಸರ್ಕಾರ ಸಮ್ಮತಿಸಿದೆ
ಶುದ್ಧ ನೀರಿನ ಘಟಕ ನಿರ್ವಹಣೆ ಅಗತ್ಯ
ಸರ್ಕಾರ ನೀರಿನ ಘಟಕವನ್ನು ಲಕ್ಷಾಂತರ ರೂ. ವೆಚ್ವ್ಚದಲ್ಲಿ ನಿರ್ಮಿಸಿ ಕೊಟ್ಟು ಇದರ ನಿರ್ವಾಹಣೆಗೆ ಟೆಂಡರ್ ನೀಡಲಾಗಿದೆ. ಆದರೆ ಟೆಂಡರ್‌ದಾರರು ಹೇಳುವವರೂ ಕೇಳುವವರೂ ಇಲ್ಲದೆ ನಿರ್ಲಕ್ಷಿಸುತ್ತಿದ್ದಾರೆ. ಈ ಕುರಿತು ನಗರಸಭಾ ಅಧಿಕಾರಿಗಳು ಗಮನ ಹರಿಸುತ್ತಿಲ್ಲ. ಕನಿಷ್ಠ ಪಕ್ಷ ಜನಪ್ರತಿನಿಧಿಗಳಾದರೂ ಗಮನ ಹರಿಸಬೇಕಾಗಿ ಸಾರ್ವಜನಿಕರ ಮನವಿ ಮಾಡಿದ್ದಾರೆ.
  • < previous
  • 1
  • ...
  • 20
  • 21
  • 22
  • 23
  • 24
  • 25
  • 26
  • 27
  • 28
  • ...
  • 183
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved