ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
kolar
kolar
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸತ್ಯಶೋಧನಾ ಸಮಿತಿ ರಚಿಸಲು ಒತ್ತಾಯ
ಅನಾಮಿಕ ಮುಸುಕುಧಾರಿಯ ಹೇಳಿಕೆ ಅಧರಿಸಿ ಹಲವು ದಿನಗಳಿಂದ ಧರ್ಮಸ್ಥಳದಲ್ಲಿ ೧೩ ಜಾಗಗಳನ್ನು ಉತ್ಖನನ ನಡೆಸಲಾಗಿದೆ. ಆದರೆ ಯಾವುದೇ ಸಾಕ್ಷಾಧಾರಗಳು ಸಿಕ್ಕಿಲ್ಲ. ಇದಕ್ಕೆ ಕಾರಣನಾದ ಆರೋಪಿಯ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು. ಈ ಘಟನೆ ಹಿಂದೆ ವಿದೇಶಗಳ ಕೈವಾಡ ಇರುವುದನ್ನು ಸರ್ಕಾರವು ತನಿಖೆ ನಡೆಸಲು ಸತ್ಯ ಶೋಧನಾ ಸಮಿತಿ ರಚಿಸಬೇಕು.
ಕೋಲಾರ ಜಿಲ್ಲೆಗೆ ಮೈತ್ರಿ ಸರ್ಕಾರದ ಕೊಡುಗೆ ಶೂನ್ಯ
ಬೆಂಗಳೂರಿನ ಸಂಜಯ್ ನಗರದಲ್ಲಿ ಸ್ವಂತ ಮನೆ ಇದೆ ಅಂತ ಹೇಳಿಕೊಂಡಿದ್ದ ವರ್ತೂರು ಪ್ರಕಾಶ್ರ ಮನೆಯು ಬಾಡಿಗೆದ್ದಾಗಿದೆ, ಕಳೆದ ಐದು ವರ್ಷದಿಂದ ಬಾಡಿಗೆ ಕೊಟ್ಟಿಲ್ಲ ಅಂತ ಮನೆ ಮಾಲೀಕರ ಪೋಲಿಸ್ ದೂರು ಕೊಟ್ಟಿದ್ದಾರೆ ದಾಖಲೆಗಳ ಸಮೇತವಾಗಿ ಇದೆ ಇವತ್ತು ಅವರನ್ನು ಕೋರ್ಟ್ ಮೂಲಕ ಮನೆಯಿಂದ ಹೊರ ಹಾಕುವ ಪರಿಸ್ಥಿತಿ ಬಂದಿದೆ
ಕೆಸಿ ವ್ಯಾಲಿ 3ನೇ ಹಂತದಲ್ಲಿ ಶುದ್ಧೀಕರಿಸಿ
ಕೆ.ಸಿ ವ್ಯಾಲಿ ನೀರು ಸಮರ್ಪಕವಾಗಿ ಶುದ್ದೀಕರಿಸಿ ಹರಿಸಲಾಗುತ್ತಿದ್ದು ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆ ಕೊಟ್ಟಿರುವ ವರದಿಯ ಪ್ರಕಾರ ಕೆ.ಸಿ ವ್ಯಾಲಿ ಯೋಜನೆಯ ನೀರಿನಿಂದ ಯಾವುದೇ ತೊಂದರೆಯಿಲ್ಲ, ಪ್ರತಿ ನಿತ್ಯ ಎಸ್.ಟಿ.ಪಿ ಘಟಕಗಳಲ್ಲಿ ನೀರಿನ ಪರೀಕ್ಷೆ ಮಾಡಿ ವರದಿ ಸಲ್ಲಿಸಲಾಗುತ್ತಿದೆ
ಅಲೆಮಾರಿ ಜನಾಂಗಕ್ಕೆ ಸೌಲಭ್ಯಗಳ ಅರಿವು ಮೂಡಿಸಿ
ಅಲೆಮಾರಿಗಳಿಗೆ ಜಾತಿ ಪ್ರಮಾಣಪತ್ರ ನೀಡಲು ಕಂದಾಯ ಇಲಾಖೆ ಅಧಿಕಾರಿಗಳು ಗ್ರಾಮಗಳಿಗೆ ಭೇಟಿ ನೀಡಿ ಅವರ ವೃತ್ತಿ, ಆಚಾರ ವಿಚಾರ ಜೀವನ ಶೈಲಿ, ಧಾರ್ಮಿಕ ವೃತ್ತಿ, ಭಾಷೆಯನ್ನು ಮಾನದಂಡ ಮಾಡಿಕೊಂಡು ಜಾತಿ ಪ್ರಮಾಣ ಪತ್ರ ಕೊಡಲು ತಹಸೀಲ್ದಾರ್ ಕ್ರಮ ಕೈಗೊಳ್ಳಬೇಕು.
ಕಂದಾಯ ಪಾವತಿಗೆ ರಿಯಾಯಿತಿ ಅವಧಿ ವಿಸ್ತರಣೆ
ನಗರದ ಎಲ್ಲಾ ವಾರ್ಡಗಳ ಜನಪ್ರತಿನಿಧಿಗಳು ಸಾರ್ವಜನಿಕರ ಆಸ್ತಿಗಳ ಬಾಕಿ ಕಂದಾಯಗಳನ್ನು ನಗರಸಭೆಗೆ ಪಾವತಿಸುವಲ್ಲಿ ಸಹಕಾರಿಸಬೇಕು ಹಾಗೂ ಆಯಾಯಾ ವಾರ್ಡಿನ ಮುಖಂಡರು ನಗರದ ಅಭಿವೃದ್ದಿಯಾಗಬೇಕಾದರೆ ಎಲ್ಲರೂ ಕಂದಾಯ ಪಾವತಿಸಿದಾಗ ಮಾತ್ರ ಆರ್ಥಿಕವಾಗಿ ಸದೃಢವಾಗಿದ್ದು ಸೌಲಭ್ಯಗಳನ್ನು ಕಲ್ಪಿಸಲು ಸಾಧ್ಯ
ರಾಜಕೀಯ ಗಿಮಿಕ್ ಮಾಡುವವರನ್ನು ದೂರವಿಡಿ
ಕಾಂಗ್ರೆಸ್ ಪಕ್ಷ ಮತ್ತು ಸಿದ್ದರಾಮಯ್ಯ ಸರ್ಕಾರವು ಬಡವರ ಪರವಾದ ಸರ್ಕಾರವಾಗಿದೆ, ಮುಂದಿನ ದಿನಗಳಲ್ಲಿ ಅಧಿಕಾರಿಗಳನ್ನು ಸಮ್ಮುಖದಲ್ಲಿ ತಮ್ಮ ತಮ್ಮ ಗ್ರಾಮಗಳಲ್ಲಿ ಶಾಸಕ ಕೊತ್ತೂರು ಮಂಜುನಾಥ್ ನೇತೃತ್ವದಲ್ಲಿ ಸಭೆ ಮಾಡಿ ಮನೆಗಳು ನಿವೇಶನ ರಹಿತರನ್ನು ಗುರುತಿಸಿ ಪರಿಹಾರ ಕಂಡುಕೊಳ್ಳಲಾಗುತ್ತದೆ.
ಅವೈಜ್ಞಾನಿಕ ಚರಂಡಿ ನಿರ್ಮಾಣ
ಲೋಕೋಪಯೋಗಿ ಇಲಾಖೆಯಿಂದ ಗುತ್ತಿಗೆ ಪಡೆದಿರುವವರು ಕಾಮಗಾರಿ ಪೂರ್ಣಗೊಳಿಸದೆ ವಿಳಂಬ ಮಾಡುತ್ತಿದ್ದು, ಒಂದೇ ಸಮನೆ ರಸ್ತೆಪೂರ ಮನೆಗಳ ಬದಿಯಲ್ಲಿ ಚರಂಡಿ ನಿರ್ಮಿಸಲು ಹಳ್ಳ ಹಗೆದು ತಿಂಗಳುಗಟ್ಟಲೆ ಕಳೆದಿದೆ. ಮಳೆಗಾಲವಾದುದ್ದರಿಂದ ಹಳ್ಳದಲ್ಲಿ ನೀರು ನಿಂತು ಮನೆಗಳಿಗೆ ಹಾನಿಯಾಗುತ್ತಿದೆ. ಮನೆಗಳು ಬಿದ್ದು ಪ್ರಾಣಕ್ಕೆ ಕುತ್ತು ಬಂದರೆ ಯಾರು ಹೊಣೆ.
ಸುಂಟಿಕೊಪ್ಪ: ವಿವಿಧ ದೇವಾಲಯಗಳಲ್ಲಿ ವರಮಹಾಲಕ್ಷ್ಮಿ ಹಬ್ಬ ಆಚರಣೆ
ವಿವಿಧ ದೇವಾಲಯಗಳಲ್ಲಿ ಹಬ್ಬವನ್ನು ಆಚರಿಸಲಾಯಿತು. ನೂರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡರು.
ಮಾಲೂರು ಪುರಸಭೆ ನಗರಸಭೆಯಾಗಿ ಮೇಲ್ದರ್ಜೆಗೆ
ಮಾಲೂರು ಪಟ್ಟಣದ ಪುರಸಭೆಯನ್ನು ನಗರ ಸಭೆಯನ್ನಾಗಿಸಲು ಡಿಸೆಂಬರ್ ತಿಂಗಳಿನಲ್ಲಿ ಆಗಿನ ಅಧ್ಯಕ್ಷ ಕೋಮಲ ನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಚರ್ಚಿಸಿ ಪುರಸಭೆಯನ್ನು ನಗರ ಸಭೆಯನ್ನಾಗಿಸಲು ೨೭ ವಾರ್ಡುಗಳ ಸದಸ್ಯರು ಸರ್ವಾನುಮತದಿಂದ ನಿರ್ಣಯ ಕೈಗೊಂಡು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ಶೌಚಾಲಯ ಕಾಮಗಾರಿ ಅಪೂರ್ಣ
ಅರ್ಧಂಬರ್ಧ ಕಾಮಗಾರಿ ಮಾಡಿ ಪೂರ್ಣಗೊಳಿಸದೆ ಗುತ್ತಿಗೆದಾರ ಕಡೆಗಣಿಸಿರುವುದರಿಂದ ಶಾಲೆಯ ಹೆಣ್ಣು ಹಾಗೂ ಗಂಡು ಮಕ್ಕಳು ಶೌಚಕ್ಕಾಗಿ ಬಯಲನ್ನೇ ಅವಲಂಭಿಸುವಂತಾಗಿದೆ. ಎಲ್ಲ ಸರ್ಕಾರಿ ಅನುದಾನಿತ ಮತ್ತು ವಸತಿ ಶಾಲೆಗಳಲ್ಲಿ ನಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಶೌಚಾಲಯ ನಿರ್ಮಾಣ ಮಾಡಬೇಕೆಂದು ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದೆ
< previous
1
...
20
21
22
23
24
25
26
27
28
...
224
next >
Top Stories
ಸಂಪುಟ ಪುನಾರಚನೆಗಾಗಿ ನ.15ರಂದು ದೆಹಲಿಗೆ : ಸಿಎಂ ಸಿದ್ದರಾಮಯ್ಯ
ಇನ್ನೂ ಮಾನಸಿಕ ಹಿಂಸೆ ಆಗುತ್ತಿದೆ: ಏರಿಂಡಿಯಾ ಸಂತ್ರಸ್ತ
ಬ್ಲೂಫಿಲಂ ನಿಷೇಧಿಸಿದ್ರೆ ನೇಪಾಳ ರೀತಿ ದಂಗೆ ಆದೀತು : ಸುಪ್ರೀಂ
ಸರ್ಕಾರದ ಪ್ರತಿ ಇಲಾಖೆಯ ಮೇಲೂ ಲೋಕಾಯುಕ್ತ ಕಣ್ಣು
ಸಿಎಂ ಕಾರಲ್ಲಿ ರವಿಕುಮಾರ್ ಕೂತಿದ್ದು ಅಪರಾಧವೇ ?