• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯೋಜನೆಯಿಂದ ಫಲಾನುಭವಿಗಳು ವಂಚಿತರಾಗದಿರಲಿ: ವಿ.ಎಂ.ಮುನಿಯಪ್ಪ
ಗ್ಯಾರಂಟಿ ಯೋಜನೆಗಳನ್ನು ಜನರಿಗೆ ತಲುಪಿಸುವ ಉದ್ದೇಶದಿಂದ ತಾಲೂಕು ಮಟ್ಟದಲ್ಲಿ ಗ್ಯಾರಂಟಿ ಅನುಷ್ಠಾನ ಸಮಿತಿ ಸದಸ್ಯರು ಪ್ರತಿ ತಿಂಗಳು ಅಧಿಕಾರಗಳ ಸಭೆ ಕರೆದು ಪ್ರಗತಿ ಪರಿಶೀಲನಾ ಸಭೆ ನಡೆಸಲಾಗುತ್ತದೆ.
ಉಗ್ರರ ನೆಲೆಗಳ ಮೇಲೆ ದಾಳಿ: ಶಾಸಕ ಶ್ಲಾಘನೆ
ಪಾಕಿಸ್ತಾನಕ್ಕೆ ಭಾರತದ ಶಕ್ತಿ ಏನೆಂಬುದು ಅರ್ಥವಾಗಿದೆ. ಮಹಿಳೆ ಸಾರ್ಥ್ಯದಲ್ಲಿ ಪ್ರತೀಕಾರ ಹೀಗಿರಬೇಕಾದರೆ ಇನ್ನು ಪುರುಷರು ನೇತೃತ್ವದಲ್ಲಿ ದಾಳಿ ನಡೆದಿದ್ದರೆ ಇಷ್ಟೊತ್ತಿಗೆ ಪಾಕಿಸ್ತಾನ ಚಿತ್ರಾನ್ನವಾಗಿರುತ್ತಿತ್ತು.
ದಶಕ ಕಳೆದರೂ ಬಳಕೆಯಾದ ಸರ್ಕಾರಿ ಬಸ್ ನಿಲ್ದಾಣ
ಸುಮಾರು ಮೂರು ದಶಕಗಳ ಹಿಂದೆಯೇ ತಹಸೀಲ್ದಾರ್ ಕಚೇರಿಗೆ ಹೊಂದಿಕೊಂಡಂತೆ ಇದ್ದ ಬಯಲು ರಂಗ ಮಂದಿರ ನೆಲಸಮ ಮಾಡಿ ರಾಜ್ಯ ಸಾರಿಗೆ ಸಂಸ್ಥೆ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿತ್ತು. ಆದರೂ ಯಾವುದೋ ಲೆಕ್ಕಾಚಾರದಿಂದಾಗಿ ಮತ್ತೊಂದು ಬಸ್‌ ನಿಲ್ದಾಣ ನಿರ್ಮಿಸಲಾಯಿತು. ನಿಲ್ದಾಣದಲ್ಲಿ ಬಸ್ಸೂ ಇಲ್ಲ, ಪ್ರಯಾಣಿಕರೂ ಇಲ್ಲ
ಬಲಗೈ ಸಮುದಾಯ ಹೊಲೆಯ ಎಂದೇ ನಮೂದಿಸಿ
ಈ ರಾಜ್ಯದಲ್ಲಿರುವಂತಹ ಪರಿಶಿಷ್ಟ ಜಾತಿ ಹಾಗೂ ಪಂಗಡದವರಿಗೆ ಜನಸಂಖ್ಯೆ ಆಧಾರದ ಮೇಲೆ ಸರ್ಕಾರದ ಸೌಲಭ್ಯಗಳು ಸಿಗಬೇಕು ಎಂಬ ಆಶಯದಿಂದ ನಮ್ಮ ಸರ್ಕಾರ ಜಾತಿ ಗಣತಿಯನ್ನು ಸಮೀಕ್ಷೆ ಮಾಡಲು ಕೈಗೊಂಡಿದೆ. ಈ ನಿಟ್ಟಿನಲ್ಲಿ ಪರಿಶಿಷ್ಟ ಜಾತಿಗೆ ಸೇರುವ ಬಲಗೈ ಸಮುದಾಯದವರು ಹೊಲಯ ಎಂದೇ ಬರೆಯಿರಿ.
ಉಗ್ರರ ಕೊನೆಗಾಣಿಸಲು ಪ್ರಧಾನಿಗೆ ಬೆಂಬಲಿಸಿ
ಲಷ್ಕರ ತೊಯಿಬಾ ಭಯೋತ್ಪಾದಕರ ಸಂಘಟನೆ ಸೇರಿದಂತೆ ಯಾವುದೇ ಸಂಘಟನೆಗಳಾಗಿದ್ದರೂ ಬಿಡುವ ಮಾತಿಲ್ಲ, ಭಯೋತ್ಪಾಧಕರು ಎಲ್ಲೇ ಅಡಗಿದ್ದರೂ ಹುಡುಕಿ...ಹುಡುಕಿ... ಹತ್ಯೆ ಮಾಡುವ ಮೂಲಕ ಪ್ರತಿಕಾರ ತೀರಿಸಿಕೊಳ್ಳದೆ ಬಿಡುವುದಿಲ್ಲ ಎಂದು ಪ್ರಧಾನಿ ಮೋದಿ ಘೋಷಿಸಿದಂತೆ ಬುಧವಾರ ಬೆಳಗಿನ ಜಾವ ಪಾಕ್‌ ಉಗ್ರರ ತಾಣಗಳಿಗೆ ದಾಳಿ ನಡೆಲಾಯಿತು.
ಈಗ ರಾಜಕೀಯ ಬೇಡ, ದೇಶಕ್ಕಾಗಿ ಒಂದಾಗೋಣ
ನಾವು ಪಾಕಿಸ್ತಾನದ ಮೇಲೆ ಯುದ್ದ ಮಾಡುತ್ತಿಲ್ಲ, ಪಹಲ್ಗಾಮ್‌ದ ಭಾರತೀಯ ಪ್ರವಾಸಿಗಾರ ಮೇಲೆ ವಿನಾಕಾರಣ ಗುಂಡಿನ ದಾಳಿ ಮಾಡಿ ೨೭ ಮಂದಿಯನ್ನು ಬಲಿ ಪಡೆದು ಪಾಕಿಸ್ತಾನದಲ್ಲಿ ಅಡಗಿರುವ ರಣಹೇಡಿ ಭಯೋತ್ಪಾಕರ ಮೇಲೆ ದಾಳಿ ಮಾಡಿದ್ದೇವೆ. ಪಾಕಿಸ್ತಾನದಲ್ಲಿ ಇಂದು ಊಟಕ್ಕೂ ಗತಿಇಲ್ಲದೆ ನರಕಯಾತನೆ ಅನುಭವಿಸುತ್ತಿದ್ದಾರೆ,
ಮಲೇರಿಯಾ ಮುಕ್ತ ರಾಜ್ಯವನ್ನಾಗಿಸಲು ಶ್ರಮಿಸಿ
ಮಲೇರಿಯಾ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಿದರೆ ಈ ರೋಗವನ್ನು ಪೂರ್ಣ ತಡೆಗಟ್ಟಬಹುದು. ಸೊಳ್ಳೆಗಳ ನಿಯಂತ್ರಣಕ್ಕೆ ಗ್ರಾಮೀಣ ಭಾಗದಲ್ಲಿ ಗ್ರಾಮ ಪಂಚಾಯಿತಿಗಳ ಸಹಕಾರ ಸಿಗುವಂತೆ ಆರೋಗ್ಯಾಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಮಲೇರಿಯಾ ಪ್ಲಾಸ್ಮೋಡಿಯಂ ಎಂಬ ಪರಾವಲಂಬಿ ಜೀವಿಯಿಂದ ಉಂಟಾಗುತ್ತದೆ,
ಉದ್ಘಾಟನೆಗೆ ಮುನ್ನವೇ ಕುಸಿದ ಟ್ರ್ಯಾಕ್‌ ತಡೆಗೋಡೆ
ಕೆಜಿಎಫ್ ನಗರದಲ್ಲಿ ಡಿಜಿಟಲ್ ಟ್ರಾಕ್ ನಿರ್ಮಿಸಿ, ವಾಹನ ಚಾಲನಾ ಪರವಾನಗಿಯನ್ನು ನೀಡಲು ಅತ್ಯಾದುನಿಕ ತಂತ್ರಜ್ಞಾನದಿಂದ ೫ ಕೋಟಿ ರೂಪಾಯಿಗಳ ವೆಚ್ಚದಲ್ಲಿ ಕಳೆದ ಒಂದು ವರ್ಷದಿಂದ ಡಿಜಿಟಲ್ ಟ್ರ್ಯಾಕ್‌ ಕಾಮಗಾರಿ ನಡೆಯುತ್ತಿತ್ತು, ಸೋಮವಾರ ರಾತ್ರಿ ಸುರಿದ ಮಳೆಗೆ ೭೦ ಮೀಟರ್ ಡಿಜಿಟಲ್ ಟ್ರ್ಯಾಕ್‌ನ ತಡೆಗೋಡೆ ಕೊಚ್ಚಿ ಹೋಗಿದೆ.
ಸಮೀಕ್ಷೆಯಲ್ಲಿ ಜಾತಿ ಹೆಸರನ್ನು ಸ್ಪಷ್ಟವಾಗಿ ನಮೂದಿಸಿ
ರಾಜ್ಯ, ನಗರ, ವೃತ್ತಗಳು ಸೇರಿದಂತೆ ಹೆಸರುಗಳನ್ನು ನಾವು ಬದಲಾಯಿಸಿ ಕೊಳ್ಳುತ್ತೇವೆ, ಅದೇ ರೀತಿ ಯಾವುದೋ ಶತಮಾನದಲ್ಲಿ ನೀಡಿರುವಂತಹ ಜಾತಿಗಳಿಂದ ಸಮುದಾಯಗಳು ಅವಮಾನ ಸಹಿಸಿಕೊಳ್ಳುತ್ತಿವೆ. ಹಾಗಾಗಿ ತಾವು ಯಾವ ಸಮುದಾಯಕ್ಕೆ ಸೇರಿದ್ದಾರೆ ಆ ಸಮುದಾಯಗಳು ಜಾತಿ ಹೆಸರನ್ನು ಸ್ಪಷ್ಟಪಡಿಸಬೇಕು
ಕೋಲಾರದಲ್ಲಿಂದು ಬಿಜೆಪಿ ರ್‍ಯಾಲಿ
ಗ್ಯಾರಂಟಿಗಳ ಆಶ್ವಾಸನೆ ಮೇಲೆ ಬಂದಿರುವ ಸರ್ಕಾರವು ವ್ಯಾಪಾಕವಾದ ಭ್ರಷ್ಟಚಾರ, ಇಲಾಖೆಗಳ ಅಭಿವೃದ್ದಿ ಹಣವನ್ನು ಗ್ಯಾರಂಟಿಗಳಿಗೆ ದುರ್‍ಬಳಕೆ ಮಾಡುತ್ತಿದೆ. ಓಟ್ ಬ್ಯಾಂಕ್‌ಗಾಗಿ ಒಂದು ಸಮುದಾಯವನ್ನು ತುಷ್ಟೀಕರಣ ಮಾಡಲಾಗುತ್ತಿರುವ ಕುರಿತು ರಾಜ್ಯದಲ್ಲಿ ಇತರೆ ಸಮುದಾಯಗಳು ತೀವ್ರವಾಗಿ ಆಕ್ಷೇಸಿವೆ. ಹಿಂದು ನಾಯಕರನ್ನು ಸರಣಿಯಂತೆ ಹತ್ಯೆ ಮಾಡಲಾಗುತ್ತಿದೆ
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 196
  • next >
Top Stories
ಧರ್ಮಸ್ಥಳ ಗ್ರಾಮ : ಡೆಬಿಟ್, ಪಾನ್ ಕಾರ್ಡ್ ರಹಸ್ಯ ಬಯಲು
ಅಮ್ಮ ಮಾಡುತ್ತಿದ್ದ ಮಸಾಲೆ, ತಿನಿಸುಗಳೇ ಮಗ-ಸೊಸೆಯ ಉದ್ಯಮವಾಯ್ತು
ನಮ್ಮ ತೆರಿಗೆ ದುಡ್ಡಲ್ಲಿ ಬಿಹಾರದಲ್ಲಿ ಗ್ಯಾರಂಟಿ ಜಾತ್ರೆ
ಮದ್ಯಪಾನ ಮಾಡಿ ಅಪಘಾತಕ್ಕೀಡಾದರೆ ವಿಮೆ ಬೇಡ : ಕೇಂದ್ರ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್‌
ಕಸ ಗುಡಿಸುತ್ತಿದ್ದವ ₹100 ಕೋಟಿ ಆಸ್ತಿ ಮಾಡಿದ್ದೇಗೆ..? : ಜನರ ಚರ್ಚೆ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved