• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿನಯ್ ಆತ್ಮಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ಆಗ್ರಹ
ವಿನಯ್ ಸೋಮಯ್ಯ ಶಾಸಕ ಪೊನ್ನಣ್ಣ ವಿರುದ್ದ ಅಪಹಾಸ್ಯ ಮಾಡಿ ವಾಟ್ಸ್ ಅಪ್ ಮಾಡಿದ್ದಾರೆಂಬ ಆರೋಪದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡ ತನ್ನೀರ್ ಮೈನಾ ಮಡಿಕೇರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು, ಪೊಲೀಸರು ಕಳೆದ ಎರಡು ತಿಂಗಳ ಹಿಂದೆ ಬಂಧಿಸಿ ಕಿರುಕುಳ ನೀಡಿದ ಹಿನ್ನೆಲೆಯಲ್ಲಿ ವಿನಯ್ ಸೋಮಯ್ಯ ಮನನೊಂದು ಶುಕ್ರವಾರ ಬೆಂಗಳೂರಿನ ನಾಗವಾರ ಬಿಜೆಪಿ ಕಚೇರಿಯಲ್ಲಿ ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ ಎಂದು ಆರೋಪಿಸಲಾಗಿದೆ.
ಯೋಜನೆಗಳ ಅನುಷ್ಠಾನದಲ್ಲಿ ನೌಕರರ ಪಾತ್ರ ಮುಖ್ಯ
ಕರ್ನಾಟಕವನ್ನು ಹೊರತುಪಡಿಸಿದ ರಾಜ್ಯಗಳಾದ ಆಂಧ್ರಪ್ರದೇಶ, ತಮಿಳುನಾಡಿನಲ್ಲಿ ಸರ್ಕಾರದ ಕಾರ್ಯಕ್ರಮದ ವೇದಿಕೆಗಳಲ್ಲಿ ಜನಪ್ರತಿನಿಧಿಗಳು ಮಾತ್ರ ಇರುತ್ತಾರೆ. ಯಾವುದೇ ಸರ್ಕಾರಿ ಅಧಿಕಾರಿಗಳನ್ನು ಜೊತೆಯಲ್ಲಿ ಕೂರಿಸಿಕೊಳ್ಳುವುದಿಲ್ಲ. ಆದರೆ, ನಮ್ಮ ರಾಜ್ಯದಲ್ಲಿ ಎಲ್ಲರೂ ಜೊತೆಯಲ್ಲೇ ಇರುತ್ತೇವೆ. ನಮ್ಮಲ್ಲಿ ಸೌಹಾರ್ದಭಾವ ಇದೆ. ಸರ್ಕಾರವು ಅಷ್ಟೇ ಎಲ್ಲರನ್ನೂ ಸಮಾನತೆಯಿಂದ ನೋಡಿಕೊಳ್ಳಲಾಗುತ್ತಿದೆ.
ಛಲ, ಶ್ರದ್ಧೆ ಇದ್ದಾಗ ಭವಿಷ್ಯ ರೂಪಿಸಿಕೊಳ್ಳಲು ಸಾಧ್ಯ
ಗ್ರಾಮೀಣ ಪ್ರದೇಶದ ಗ್ರಾಮಗಳಲ್ಲಿ ಸ್ವಚ್ಛತೆ ,ಜನರ ಜೀವನ ,ರೈತರು ಹಾಲು ಉತ್ಪಾದಕರ ಸಮಸ್ಯೆಗಳು ಅರಿಯಲು ಸಮಾಜಕಾರ್ಯ ಗ್ರಾಮೀಣ ಕಲಿಕೆ ಕಾರ್ಯಕ್ರಮ ಪ್ರಯೋಜನವಾಗಲಿದೆ. ವಿದ್ಯಾರ್ಥಿಗಳ ಜೀವನದಲ್ಲಿ ಕಾಲೇಜು ವ್ಯಾಸಂಗದ ದಿನಗಳಲ್ಲಿ ಬಹಳ ಎಚ್ಚರವಹಿಸಿ, ಅಭ್ಯಾಸ ಮಾಡುವ ಮೂಲಕ ಪ್ರಗತಿ ಸಾಧಿಸಬೇಕು.
ಸರ್ಕಾರಿ ಶಾಲೆಯಲ್ಲಿ ಓದಿದರೆ ಅಧಿಕಾರಿಗಳಾಗುತ್ತಾರೆ
ಖಾಸಗಿ ಶಾಲೆಗಳಲ್ಲಿ ಓದಲು ಲಕ್ಷಾಂತರ ರೂಪಾಯಿ ಹಣ ಖರ್ಚಾಗುತ್ತದೆ, ಆದರೆ ಸರ್ಕಾರಿ ಶಾಲೆಗಳಲ್ಲಿ ಎಲ್ಲವೂ ಉಚಿತ ಮಧ್ಯಾಹ್ನ ಬಿಸಿಯೂಟ,ಬಟ್ಟೆ, ಪುಸ್ತಕ,ಪ್ರತಿದಿನ ಮೊಟ್ಟೆ, ಬಾಳೆಹಣ್ಣು, ಹಾಗೂ ಮಕ್ಕಳಿಗೆ ಪಾಠ ಮಾಡಲು ಉನ್ನತ ಮಟ್ಟದ ಶಿಕ್ಷಕರನ್ನು ನೇಮಕ ಮಾಡಲಾಗಿದೆ. ಆದ್ದರಿಂದ ಪೋಷಕರು ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸಬೇಕು.
ಬೆಲೆ ಹೆಚ್ಚಳ: ಕೊತ್ತೂರು ಅಸಮಾಧಾನ
ವಿದ್ಯುತ್, ನೀರು ಎಲ್ಲವೂ ಹೆಚ್ಚಾಗಿದೆ ಅನ್ನೋ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಇವೆಲ್ಲಾ ಜಾಸ್ತಿಯಾಗುತ್ತಿರುವುದು ಒಳ್ಳೆಯದು, ಸರ್ಕಾರ ನಡಿಯಬೇಕಲ್ಲಾ, ಅಭಿವೃದ್ಧಿ ಆಗಬೇಕಾದರೆ ಇದೆಲ್ಲಾ ಬೆಲೆ ಏರಿಕೆ ಆಗಲೇಬೇಕು, ಇದೆಲ್ಲಾ ಗ್ಯಾರೆಂಟಿಗಳ ಎಫೆಕ್ಟ್ ಅಲ್ಲ. ಇವತ್ತು ಬೆಲೆ ಏರಿಕೆ ಜನರಿಗೆ ಹೊರೆಯಾಗುತ್ತಿರುವುದು ನಿಜ, ಟ್ಯಾಕ್ಸ್, ಜಿಎಸ್‌ಟಿ ಸೇರಿ ಮುದ್ರಾಂಕ ಶುಲ್ಕ ಹೆಚ್ಚಾಗಿದೆ.
ನಗರಸಭೆ 98 ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಯಲ್ಲಿ ಮೀಸಲು ಕಗ್ಗಂಟು
ಏ.5ರಂದು ನಡೆಯಬೇಕಿದ್ದ ನಗರಸಭೆ ವಾಣಿಜ್ಯ ಮಳಿಗೆಗಳ ಹರಾಜು ಪ್ರಕ್ರಿಯೆಯನ್ನು ಮುಂದೂಡಲು ಆಯುಕ್ತರ ಮೂಲಕ ಕಾಣದ ಕೈಗಳು ಪ್ರಯತ್ನಿಸುತ್ತಿದ್ದಾರೆಂದು ಆರೋಪಿಸಿ ಅಧ್ಯಕ್ಷ ಉಪಾಧ್ಯಕ್ಷರು ಮತ್ತು ಆಡಳಿತ ಪಕ್ಷದ ಸದಸ್ಯರು ಆಯುಕ್ತರ ವಿರುದ್ಧ ತಿರುಗಿ ಬಿದ್ದಿರುವ ಘಟನೆ ಇಲ್ಲಿನ ನಗರಸಭೆಯಲ್ಲಿ ಗುರುವಾರ ನಡೆದಿದೆ.
ಸಾರ್ವಜನಿಕರಿಗೆ ಉತ್ತಮ ಸೇವೆ ನೀಡಲು ಮುಂದಾಗಿ
ನಗರದ ವಿವಿಧ ಸರ್ಕಾರಿ ಕಚೇರಿಗಳಿಗೆ ಉಪಲೋಕಾಯುಕ್ತ ಬಿ.ವೀರಪ್ಪ ಅಧಿಕಾರಿಗಳೊಂದಿಗೆ ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
10ಕ್ಕೆ ಸಮರ್ಪಕ ವಿದ್ಯುತ್‌ಗೆ ಆಗ್ರಹಿಸಿ ಶಾಸಕರ ಮನೆ ಮುಂದೆ ಪ್ರತಿಭಟನೆ
ಏರಿಕೆಯಾದ ವಿದ್ಯುತ್‌ ಬೆಲೆ ಕಡಿಮೆ ಮಾಡಿ ಲೋಡ್‌ ಶೆಡ್ಡಿಂಗ್‌ ಹೆಸರಿನಲ್ಲಿ ಸಮರ್ಪಕವಾದ ವಿದ್ಯುತ್‌ ನೀಡದೆ ರೈತರ ಜೀವನದ ಜೂತೆ ಚೆಲ್ಲಾಟವಾಡುತ್ತಿರುವ ಬೆಸ್ಕಾಂ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಂಡು ಗುಣಮಟ್ಟದ ೧೦ ತಾಸು ವಿದ್ಯುತ್‌ ನೀಡಬೇಕೆಂದು ಒತ್ತಾಯಿಸಿ ಏ.10ರಂದು ಶಾಸಕರ ಮನೆ ಮುಂದೆ ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ ಎಂದು ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣ ಗೌಡ ಹೇಳಿದರು.
ಅತ್ಯಾಚಾರ ಮಾಡಿ ಪರಾರಿಯಾಗುತ್ತಿದ್ದ ಇಬ್ಬರ ಬಂಧನ
ತನ್ನ ಸೋದರ ಸಂಬಂಧಿ ಜತೆ ತೆರಳುತ್ತಿದ್ದಾಗ ಅಡ್ಡಗಟ್ಟಿ ಬಿಹಾರ ಮೂಲದ ಯುವತಿ ಮೇಲೆ ಅತ್ಯಾಚಾರ ಎಸಗಿ ಪರಾರಿಯಾಗುತ್ತಿದ್ದ ಇಬ್ಬರು ಆಟೋ ಚಾಲಕರನ್ನು ಮಹದೇವಪುರ ಠಾಣೆ ಪೊಲೀಸರು ಬೆನ್ನತ್ತಿ ಬಂಧಿಸಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಶುದ್ಧ ಕುಡಿಯುವ ನೀರಿನ ಘಟಕಕ್ಕೆ ₹10 ಲಕ್ಷ ಅನುದಾನ
ಕ್ಷೇತ್ರದ ಮೂಲೆ ಮೂಲೆಗಳ ಕುಗ್ರಾಮಗಳಿಗೆ ಭೇಟಿ ನೀಡುವುದರಿಂದ ಅಲ್ಲಿನ ಜನರಯ ಸಮಸ್ಯೆ ಅರಿತು ಪರಿಹಾರ ನೀಡಲು ಸಾಧ್ಯವಾಗಿದೆ. ನನ್ನ ಕ್ಷೇತ್ರ ವ್ಯಾಪ್ತಿಯ 366 ಹಳ್ಳಿಗಳ ಪೈಕಿ ಇದುವರೆಗೂ 140 ಹಳ್ಳಿಗಳಿಗೆ ಭೇಟಿ ನೀಡಿ ಅಲ್ಲಿನ ಜನರಯ ಸಮಸ್ಯೆಗಳ ಬಗ್ಗೆ ತಿಳಿದಿದ್ದೇನೆ. ಸಾಧ್ಯವಾದ ಮಟ್ಟಿಗೆ ಪರಿಹಾರ ನೀಡಲಾಗಿದೆ ಎಂದು ಶಾಸಕ ಪ್ರದೀಪ್ ಈಶ್ವರ್ ಹೇಳಿದರು.
  • < previous
  • 1
  • ...
  • 23
  • 24
  • 25
  • 26
  • 27
  • 28
  • 29
  • 30
  • 31
  • ...
  • 183
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved