• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿಷ್ಠೆಯಿಂದ ಸೇವೆ ಸಲ್ಲಿಸಿದರೆ ಪ್ರತಿಫಲ ಖಚಿತ
ನಗರಸಭೆ ಆಡಳಿತವು ಶಾಸಕರು ಅಂದುಕೊಡಂತೆ ಚುರುಕಿನಿಂದ ಸಾಗಲಿಲ್ಲ, ನಗರಸಭೆ ಆಡಳಿತವು ದಿಕ್ಕುತಪ್ಪಿರುವುದನ್ನು ಅರಿತು ಶಾಸಕರು ಮತ್ತೆ ತಮ್ಮ ಹಿಂಬಾಲಕರ ಮೂಲಕ ವಳ್ಳಲ್ ಮುನಿಸ್ವಾಮಿ ಅವರನ್ನು ಮನವೊಲಿಸಿ ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಸ್ಥಾನ ನೀಡಿ ನಗರಸಭೆ ಆಡಳಿತಕ್ಕೆ ವೇಗ ನೀಡಲು ತೀರ್ಮಾನಿಸಿದ್ದರು.
ಭೂ ರಹಿತರಿಗೆ ಜಮೀನು ನೀಡಲು ಅವಕಾಶ
ನಗರಸಭೆ (೫ ಕಿ.ಮೀ ವ್ಯಾಪ್ತಿ) ಹಾಗೂ ಪಟ್ಟಣ ಪಂಚಾಯಿತಿ (೩ ಕಿ.ಮೀ ವ್ಯಾಪ್ತಿ) ವ್ಯಾಪ್ತಿಯಲ್ಲಿ ಭೂಮಂಜೂರಾತಿ ಮಾಡುವಂತಿಲ್ಲ. ಹೆಚ್ಚಿನವರು ಪಟ್ಟಣ ಪಂಚಾಯಿತಿ ರೂಪುಗೊಳ್ಳುವ ಮುನ್ನವೇ ಬಹುತೇಕ ಮಂದಿ ಅರ್ಜಿ ಹಾಕಿಕೊಂಡಿದ್ದಾರೆ. ಅರ್ಜಿಗಳನ್ನು ವಿಲೇವಾರಿ ಮಾಡಿ ಪಟ್ಟಣ ಪಂಚಾಯಿತಿ ರೂಪಿಸಬೇಕಿತ್ತು
ನೇಕಾರ ಸಮುದಾಯ ಶಿಕ್ಷಣಕ್ಕೆ ಆದ್ಯತೆ ನೀಡಲಿ
ನೇಕಾರ ಸಮುದಾಯದವರು ಸರ್ಕಾರದಿಂದ ಸಿಗುವ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕು, ಜಿಲ್ಲೆಯಾದ್ಯಂತ ಎಲ್ಲಾ ತಾಲೂಕುಗಳಲ್ಲಿಯೂ ನೇಕಾರ ಸಮುದಾಯವನ್ನು ಬೇರು ಮಟ್ಟದಿಂದ ಸಂಘಟಿಸಲಾಗುವುದು. ಜನಾಂಗವು ಮಕ್ಕಳ ಶಿಕ್ಷಣಕ್ಕೆ ಮೊದಲ ಆದ್ಯತೆ ನೀಡಬೇಕು.
ನಿವೃತ್ತ ಪೊಲೀಸರ ಸಹಕಾರ ಅಗತ್ಯ
ಅನುಭವಿ ಹಾಗೂ ಉತ್ತಮ ಸೇವೆಗೈದ ನಿವೃತ್ತ ಪೊಲೀಸ್ ಅಧಿಕಾರಿಗಳ, ಸಿಬ್ಬಂದಿ ಸಲಹೆ, ಸೂಚನೆಗಳಿಂದ ಅಪರಾಧಗಳನ್ನು ತಡೆಗಟ್ಟಲು ಸಾಧ್ಯ. ಸರ್ಕಾರವು ಈಗಾಗಲೇ ನಿವೃತ್ತರಿಗೆ ಹಲವು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ನಿವೃತ್ತ ಪೊಲೀಸರಿಗೆ ಪೊಲೀಸ್ ಕಲ್ಯಾಣ ನಿಧಿಯಿಂದ ನೀಡುವ ಸೌಕರ್ಯದೊಂದಿಗೆ, ಇತರೆ ಸೌಲಭ್ಯಗಳನ್ನು ಸಹ ಕಲ್ಪಿಸಿಕೊಡಬೇಕು.
ರಾಷ್ಟ್ರೀಯ ಕ್ರೀಡಾಕೂಟ ಆಯೋಜನೆಗೆ ಸಿದ್ಧತೆ
ಕ್ರೀಡಾಪಟುಗಳ ಒತ್ತಾಸೆಯ ಹೋರಾಟದಿಂದಾಗಿ ಸುಸಜ್ಜಿತವಾಗಿ ಕ್ರೀಡಾಂಗಣ ರೂಪುಗೊಂಡಿದ್ದು, ಇದೇ ಕ್ರೀಡಾಂಗಣದಲ್ಲಿ ಆಗಸ್ಟ್ ಅಥವಾ ಸೆಪ್ಟೆಂಬರ್ ತಿಂಗಳಿನಲ್ಲಿ ರಾಷ್ಟ್ರೀಯ ಮಟ್ಟದ ಕ್ರೀಡಾಕೂಟವೊಂದನ್ನು ಆಯೋಜಿಸಲು ಸಿದ್ಧತೆ ನಡೆಸಲಾಗಿದೆ. ಯುವ ಪೀಳಿಗೆಯ ವಿದ್ಯಾರ್ಥಿಗಳು ಬೇಸಿಗೆ ಶಿಬಿರವನ್ನು ಸದುಪಯೋಗ ಮಾಡಿಕೊಳ್ಳಲಿ.
ಕೆಜಿಎಫ್‌ ಅಗ್ನಿ ಶಾಮಕ ಠಾಣೆಯಲ್ಲಿ ವಾಹನಗಳೇ ಇಲ್ಲ
ಕೆಜಿಎಫ್‌ ಅಗ್ನಿಶಾಮಕ ಠಾಣೆಯಲ್ಲಿ ಈಗಿರುವ ವಾಹನಗಳು ಚಾಲನೆ ಸ್ಥಿತಿಯಲ್ಲಿದ್ದರೂ ಗುಣಮಟ್ಟ ಹಾಗೂ ಕಾರ್ಯಕ್ಷಮತೆ ಕ್ಷೀಣಿಸಿದೆ, ೧೯೯೯ ಮಾರ್ಚ್‌ನಲ್ಲಿ ಅಗ್ನಿ ಶಾಮಕ ಸ್ಟೇಷನ್ ಪ್ರಾರಂಬಿಸಿ ಎರಡು ಅಗ್ನಿ ಶಾಮಕ ದಳದ ವಾಹನಗಳನ್ನು ನೀಡಲಾಗಿತ್ತು. ಈಗ ೩೮ ವರ್ಷದ ಒಂದು ವಾಹನ, ೧೬ ವರ್ಷದ ಒಂದು ವಾಹನವನ್ನು ಗುಜರಿಗೆ ಹಾಕಲು ಅಗ್ನಿಶಾಮಕ ಅಧಿಕಾರಿಗಳು ಬ್ಯಾನ್‌ರ್ ಅಳವಡಿಸಿ ಠಾಣೆಯ ಮುಂಭಾಗ ನಿಲ್ಲಿಸಿದ್ದಾರೆ
ಕಾಂಗ್ರೆಸ್‌ನಿಂದ ಅಲ್ಪಸಂಖ್ಯಾತರ ತುಷ್ಟೀಕರಣ
ಅಹಿಂದ ಹೆಸರೇಳಿಕೊಂಡು ಅಧಿಕಾರಕ್ಕೆ ಬಂದ ಸಿಎಂ ಸಿದ್ದರಾಮಯ್ಯ ದಲಿತರ ಅಭಿವೃದ್ಧಿಗೆ ಮೀಸಲಾಗಿದ್ದ ಎಸ್ಸಿಪಿ, ಟಿಎಸ್‌ಪಿಯ ೩೮ ಸಾವಿರ ಕೋಟಿ ರೂ ಅನುದಾನ ಗ್ಯಾರಂಟಿಗಳು ಹಾಗೂ ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ ದುರ್ಬಳಕೆ ಮಾಡಿಕೊಂಡು ಹಿಂದುಳಿದವರು, ದಲಿತರನ್ನು ವಂಚಿಸಿದ್ದಾರೆ ಅಧಿಕಾರದಲ್ಲಿರಲು ನೈತಿಕತೆ ಕಳೆದುಕೊಂಡಿರುವ ಮುಖ್ಯಮಂತ್ರಿ ಕೂಡಲೇ ರಾಜೀನಾಮೆ ನೀಡಲಿ
ಸ್ವಾವಲಂಬಿ ಜೀವನಕ್ಕೆ ಉದ್ಯೋಗ ಅನಿವಾರ್ಯ
ಆರ್ಥಿಕಾಭಿವೃದ್ದಿಗೆ ಉದ್ಯೋಗದ ಅಗತ್ಯತೆ ಇಂದು ಹೆಚ್ಚಾಗಿದೆ, ಉತ್ತಮ ಜೀವನ ನಡೆಸಲು ಕುಟುಂಬವೊಂದರಲ್ಲಿ ಒಬ್ಬರು ದುಡಿದರೆ ಸಾಲದು ಇಬ್ಬರು ಸಮಪಾಲು ಸಮಬಾಳು ಎಂಬಂತೆ ದುಡಿದರೆ ಸ್ವಾಭಿಮಾನಿ, ನೆಮ್ಮದಿಯ ಜೀವನ ನಡೆಸಲು ಸಹಕಾರಿ. ಸರ್ಕಾರಿ ಕಾಲೇಜಿನಲ್ಲಿ ಇಂದು ಉದ್ಯೋಗ ಮೇಳ ನಡೆಸುವ ಮೂಲಕ ವಿದ್ಯಾವಂತ ಮಹಿಳೆಯರಿಗೆ ನೆರವಾಗುವ ಪ್ರಯತ್ನ ನಡೆಸಲಾಗಿದೆ.
ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ‘ಲೋಕ ಅದಾಲತ್’
ಪರ್‍ಯಾಯ ನ್ಯಾಯ ವಿತರಣೆ ಜನಮನ್ನಣೆ ಪಡೆದುಕೊಂಡಿದ್ದು, ಅದರಲ್ಲಿ ಉಭಯ ಪಕ್ಷಗಾರರು ತಮ್ಮ ಪ್ರಕರಣಗಳನ್ನು ರಾಜೀ ಮಾಡಿಕೊಳ್ಳಲು ಮುಕ್ತ ಅವಕಾಶವಿದೆ. ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಲು ಇಚ್ಛಿಸುವ ಪಕ್ಷಗಾರರು ಮುಂಚಿತವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸಿ.
ಜಾತಿರಹಿತ ಸಮಾಜ ನೆಲಗಟ್ಟಿನಲ್ಲಿ ಧರ್ಮ ರಕ್ಷಣೆ ಸಂಕಲ್ಪ
ಸ್ವಯಂ ಸೇವಕರು ದೈಹಿಕವಾಗಿ ಮಾನಸಿಕವಾಗಿ ಸದೃಡರಾಗಿ ಸಮಾಜದ ಜಾಗೃತಿ ದೃಷ್ಟಿಯಿಂದ ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಿ ಶಾಖೆಗಳನ್ನು ಪ್ರಾರಂಭಿಸುವಂತಾಗಬೇಕು, ಶತಮಾನೋತ್ಸವ ಹಿನ್ನೆಲೆ 100 ದಿನದ ಕಾರ್ಯಕ್ರಮಗಳನ್ನು ರೂಪಿಸಬೇಕು. ಧರ್ಮ ಉಳಿಸಲು ಕುಟುಂಬ ಪ್ರಬೋದನಾ ಆಚರಣೆ ಮಾಡಬೇಕು ಎಂದರು
  • < previous
  • 1
  • ...
  • 24
  • 25
  • 26
  • 27
  • 28
  • 29
  • 30
  • 31
  • 32
  • ...
  • 183
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved