• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • kolar

kolar

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರಕರಣಗಳ ಶೀಘ್ರ ಇತ್ಯರ್ಥಕ್ಕೆ ‘ಲೋಕ ಅದಾಲತ್’
ಪರ್‍ಯಾಯ ನ್ಯಾಯ ವಿತರಣೆ ಜನಮನ್ನಣೆ ಪಡೆದುಕೊಂಡಿದ್ದು, ಅದರಲ್ಲಿ ಉಭಯ ಪಕ್ಷಗಾರರು ತಮ್ಮ ಪ್ರಕರಣಗಳನ್ನು ರಾಜೀ ಮಾಡಿಕೊಳ್ಳಲು ಮುಕ್ತ ಅವಕಾಶವಿದೆ. ರಾಷ್ಟ್ರೀಯ ಜನತಾ ನ್ಯಾಯಾಲಯದಲ್ಲಿ ಪ್ರಕರಣಗಳನ್ನು ಇತ್ಯರ್ಥ ಮಾಡಿಕೊಳ್ಳಲು ಇಚ್ಛಿಸುವ ಪಕ್ಷಗಾರರು ಮುಂಚಿತವಾಗಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸಂಪರ್ಕಿಸಿ.
ಜಾತಿರಹಿತ ಸಮಾಜ ನೆಲಗಟ್ಟಿನಲ್ಲಿ ಧರ್ಮ ರಕ್ಷಣೆ ಸಂಕಲ್ಪ
ಸ್ವಯಂ ಸೇವಕರು ದೈಹಿಕವಾಗಿ ಮಾನಸಿಕವಾಗಿ ಸದೃಡರಾಗಿ ಸಮಾಜದ ಜಾಗೃತಿ ದೃಷ್ಟಿಯಿಂದ ಗ್ರಾಮೀಣ ಭಾಗದಲ್ಲಿ ಸಾರ್ವಜನಿಕರಿಗೆ ಅರಿವು ಮೂಡಿಸಿ ಶಾಖೆಗಳನ್ನು ಪ್ರಾರಂಭಿಸುವಂತಾಗಬೇಕು, ಶತಮಾನೋತ್ಸವ ಹಿನ್ನೆಲೆ 100 ದಿನದ ಕಾರ್ಯಕ್ರಮಗಳನ್ನು ರೂಪಿಸಬೇಕು. ಧರ್ಮ ಉಳಿಸಲು ಕುಟುಂಬ ಪ್ರಬೋದನಾ ಆಚರಣೆ ಮಾಡಬೇಕು ಎಂದರು
ಈದ್ಗಾ ಮೈದಾನಕ್ಕೆ ಅಗತ್ಯ ಸೌಲಭ್ಯ: ಶಾಸಕ
ಹೊಸ ಬಟ್ಟೆಗಳನ್ನು ತೊಟ್ಟು ಕುಟುಂಬ ಸಮೇತರಾಗಿ ಪ್ರಾರ್ಥನೆಗಳಿಗೆ ಆಗಮಿಸಿದ ಮುಸ್ಲಿಂ ಸಮುದಾಯದವರು ಸಂಭ್ರಮದಿಂದ ಆಚರಣೆಯಲ್ಲಿ ತೊಡಗಿದರು. ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಪ್ರಾರ್ಥನೆ ಸಲ್ಲಿಸಲಾಯಿತು. ಬಳಿಕ ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರಲ್ಲದೆ, ಬಡವರಿಗೆ ಹಣ ಸೇರಿದಂತೆ ಇನ್ನಿತರೆ ವಸ್ತುಗಳನ್ನು ದಾನ ನೀಡಿದರು.
ಹಾಲು ಉತ್ಪಾದಕರ ಬಾಕಿ ಪ್ರೋತ್ಸಾಹ ಧನ ನೀಡಿ
ಇಂದಿನ ವ್ಯವಸ್ಥೆಯಲ್ಲಿ ಮನೆಗೊಂದು ಹಸು ಇದ್ದರೆ ಅದು ಕಷ್ಟ ಕಾಲದಲ್ಲಿ ಕೃಷಿಕನ ಕೈ ಹಿಡಿಯುತ್ತದೆ. ಹಾಗಾಗಿ ಗ್ರಾಮೀಣ ಜನರು ಕೃಷಿ ಜೊತೆಗೆ ಕಷ್ಟ ಎಂದು ಕೈಚಲ್ಲದೆ ಉತ್ತಮ ತಳಿಯ ಜರ್ಸಿ, ಎಚ್.ಎಫ್ ಹಸುಗಳ ಸಾಕಾಣಿಕೆ ಮಾಡಿ ಹೆಚ್ಚು ಹಾಲು ಉತ್ಪಾದನೆಯಿಂದ ಆರ್ಥಿಕವಾಗಿ ಲಾಭ ಪಡೆಯಬಹುದು. ಅಲ್ಲದೆ ರಾಸುಗಳ ಆರೋಗ್ಯ ರಕ್ಷಣೆಗೆ ಜಾಗ್ರತೆ ವಹಿಸಿ.
ಕೋಲಾರ ನಗರ ಸಾಂಸ್ಕೃತಿಕ ಕೇಂದ್ರವನ್ನಾಗಿಸಲು ಯತ್ನ
ಕೋಲಾರ ಜಿಲ್ಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳ ಕೊರತೆ ನೀಗಿಸುವಲ್ಲಿ ಡಿಸಿಪಿ ದೇವರಾಜ್ ಅವರ ಪ್ರಯತ್ನಕ್ಕೆ ಜಿಲ್ಲಾಡಳಿತ ಕೈಜೋಡಿಸಲಿದೆ, ಜಿಲ್ಲೆಯ ಜನತೆ ಅತ್ಯಂತ ಶ್ರಮ ಜೀವಿಗಳು, ಇಲ್ಲಿನ ಜನತೆಗೆ ತಮ್ಮ ಶ್ರಮದ ಜತೆಗೆ ಸ್ವಲ್ಪಮಟ್ಟಿಗೆ ಮನರಂಜನೆ ಒದಗಿಸುವ ಪ್ರಯತ್ನವಾಗಿ ಯುಗಾದಿ ಉತ್ಸವ ಏರ್ಪಡಿಸಲಾಗಿದೆ.
ಹೋರಾಟದ ಉತ್ಸಾಹ ಅತ್ಯದ ವರೆಗೂ ಇರಬೇಕು
ಡಾ. ಅಂಬೇಡ್ಕರ್ ಮೊಟ್ಟ ಮೊದಲ ಬಾರಿಗೆ ಚೌಡರ್ ಕೆರೆಯಲ್ಲಿ ಸಾರ್ವತ್ರಿಕವಾಗಿ ಅಪಾರವಾದ ಬೆಂಬಲಿಗರೊಂದಿಗೆ ತೆರಳಿ ನೀರು ಕುಡಿದಿದ್ದು ಐತಿಹಾಸಿಕ ಹೋರಾಟವಾಗಿದೆ, ಆದರೆ, ಈ ಹೋರಾಟದ ನಂತರ ಅಂಬೇಡ್ಕರ್ ಸುಮಾರು ಐದತ್ತು ವರ್ಷಗಳ ಕಾಲ ಕಾನೂನಾತ್ಮಕವಾಗಿ ಹೋರಾಟ ಮಾಡಿ ಅಂತಿಮವಾಗಿ ನ್ಯಾಯಾಲಯದಿಂದ ನ್ಯಾಯ ಪಡೆದರು.
ಮಕ್ಕಳನ್ನು ದುಡಿಸುವುದು ಶಿಕ್ಷಾರ್ಹ ಅಪರಾಧ
೧೪ ವರ್ಷದೊಳಗಿನ ಮಕ್ಕಳಿಗೆ ಬೇಕರಿ, ಮಾಲ್, ಕಾರ್ಖಾನೆ, ಹೋಟೆಲ್, ತೋಟ ಹೀಗೆ ಕಷ್ಟಕರವಾದ ಕೆಲಸಗಳಲ್ಲಿ ತೊಡಗಿಸಿಕೊಂಡರೆ ಮಾಲೀಕರಿಗೂ ಹಾಗೂ ಪೋಷಕರಿಗೂ ಸಹ ಇಪ್ಪತ್ತು ಸಾವಿರದಿಂದ ಐವತ್ತು ಸಾವಿರದವರೆಗೆ ದಂಡ ವಿಧಿಸಲಾಗುವುದು. ಮತ್ತು ಆರು ತಿಂಗಳಿಂದ ಎರಡು ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಲಾಗುವುದು.
ಭೂತಮ್ಮನ ಬೆಟ್ಟದಲ್ಲಿ ಬೆಳಗುವ ಅಖಂಡ ಜ್ಯೋತಿ
ಉಳ್ಳೇರಹಳ್ಳಿ ಭೂತಮ್ಮನ ಗುಡ್ಡದಲ್ಲಿ ಹಚ್ಚುವ ದೀಪ ಮಳೆ, ಗಾಳಿಗೆ ಆರುವುದಿಲ್ಲ ಎನ್ನುತ್ತಾರೆ ಗ್ರಾಮಸ್ಥರು. ದೀಪ ಪ್ರಕಾಶಮಾನವಾಗಿ ಉರಿದರೆ ಆ ವರ್ಷವಿಡೀ ಉತ್ತಮ ಮಳೆ ಬೆಳೆ ಫಸಲು ಸಿಗುತ್ತದೆ ಎಂದು, ದೀಪ ಮಂದವಾಗಿ ಉರಿದರೆ ಮಳೆ ಬೆಳೆ ಕಡಿಮೆಯಾಗುತ್ತದೆ ಎಂದು ದೀಪ ಮಧ್ಯರಾತ್ರಿ ಆರಿ ಹೋದರೆ ಕೆಂಡವಾಗುತ್ತದೆ ಎಂಬುದು ಇಲ್ಲಿನ ಜನರ ನಂಬಿಕೆ
ಸುಡುಬಿಸಿಲು, ಬೆಲೆ ಏರಿಕೆ ನಡುವೆ ಯುಗಾದಿ ಸಂಭ್ರಮ
ಮಾವಿನ ಎಲೆ, ಹಣ್ಣು, ಹೂವು, ಎಲೆ ಅಡಿಕೆ, ತರಕಾರಿಗಳ ಅಂಗಡಿಗಳು ತುಂಬಿ ತುಳುಕುತ್ತಿದ್ದರೆ ದಿನಸಿ ಅಂಗಡಿಗಳಲ್ಲಿ ಬೆಲ್ಲ, ಬೇಳೆ ವ್ಯಾಪಾರವೂ ಜೋರಾಗಿಯೇ ನಡೆದಿದೆ. ಯುಗಾದಿಗೆ ಹೊಸ ಬಟ್ಟೆ ಹಾಕಲೇಬೇಕು ಎಂಬ ಸಂಪ್ರದಾಯದ ಹಿನ್ನಲೆಯಲ್ಲಿ ನಗರದ ದೊಡ್ಡಪೇಟೆ, ಎಂಜಿ ರಸ್ತೆ, ಕಾಳಮ್ಮ ಗುಡಿ ರಸ್ತೆಯ ಬಟ್ಟೆ ಅಂಗಡಿಗಳಲ್ಲಿ ಬಟ್ಟೆ ಖರೀದಿಗೆ ಜನ ಮುಗಿಬಿದ್ದಿದ್ದು ಕಂಡು ಬಂತು.
ಕೋಲಾರ ನಗರಸಭೆಗೆ ₹ ೧.೪೬ ಕೋಟಿ ಉಳಿತಾಯ ಬಜೆಟ್‌
ಕೋಲಾರ ನಗರಸಭೆ ಬಜೆಟ್‌ ಸಭೆ ಪ್ರಾರಂಭವಾದ ೪೫ ನಿಮಿಷಗಳಲ್ಲೇ ಪೂರ್ಣಗೊಂಡಿತು. ಆಯವ್ಯಯದ ಬಗ್ಗೆ ಸದಸ್ಯರು ಯಾವುದೇ ರೀತಿ ಚರ್ಚಿಸದೆ ಅನುಮೋದನೆಗೆ ಸಮ್ಮತಿ ಸೂಚಿಸಿದರು, ಶೇಕಡ ಅರ್ಧದಷ್ಟು ಸದಸ್ಯರ ಗೈರು ಹಾಜರಾಗಿದ್ದರು. ನಗರದ ಅಭಿವೃದ್ಧಿಗೆ ಹಲವಾಪು ಯೋಜನೆಗಳು ಮತ್ತು ಕಾಮಗಾರಿಗಳ ಬಗ್ಗೆ ಬಜೆಟ್‌ನಲ್ಲಿ ವಿವರಿಸಲಾಗಿದೆ.
  • < previous
  • 1
  • ...
  • 25
  • 26
  • 27
  • 28
  • 29
  • 30
  • 31
  • 32
  • 33
  • ...
  • 183
  • next >
Top Stories
ಆಸ್ಪತ್ರೆಗಳಿಗೆ ಏಕರೂಪದ ಪ್ಯಾಕೇಜ್‌ ದರ ಶಿಫಾರಸಿಗೆ ತಜ್ಞರ ಸಮಿತಿ ರಚನೆ
ಪ್ರಜ್ವಲ್‌ ರೇ‍ವಣ್ಣ ಸಂಕಷ್ಟ ನೋಡಿ ಸರ್ಕಾರಕ್ಕೆ ಸಂತೋಷ : ವಕೀಲ
ಐಸಿಸಿ ಮಹಿಳಾ ಏಕದಿನ ವಿಶ್ವಕಪ್‌ : ಅ.5ರಂದು ಭಾರತ vs ಪಾಕ್ ಮಹಿಳೆಯರ ಫೈಟ್‌
ಸೋನಂ ಬಳಸಿದ್ದ ಮಚ್ಚು ಪತ್ತೆ : ರಘುವಂಶಿ ದಂಪತಿ ಕೊನೇ ವಿಡಿಯೋ ಬಯಲು
ಶೀಘ್ರ 13 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಆರಂಭಿಸಲಾಗುವುದು : ಮಧು ಬಂಗಾರಪ್ಪ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved